Government

ಸರ್ಕಾರವು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಆರಂಭಿಸುವ ನಿರ್ಧಾರ

(ನ್ಯೂಸ್‌ ಕಡಬ) newskadaba.com,  ನ.26 ಬೆಂಗಳೂರು: ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸಲು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಹೇಳಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಜವಾಹರಲಾಲ್ ನೆಹರೂ ತಾರಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿ ಸಂವಾದ’ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.ಪ್ರಸ್ತುತ ಯುಗವು ಕೃತಕ ಬುದ್ಧಿಮತ್ತೆ ಮತ್ತು ಕಂಪ್ಯೂಟರ್‌ಗಳ ಯುಗವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ […]

ಸರ್ಕಾರವು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಆರಂಭಿಸುವ ನಿರ್ಧಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮರ್ಧಾಳ ಅಲ್ ಹಿದಾಯ ಇಂಟರ್ನ್ಯಾಷನಲ್ ಪ್ರವಾಸಿ ಸಂಘಟನೆ ಗೆ ಸರಕಾರದ ರಿಜಿಸ್ಟರ್ ಮಾನ್ಯತೆ

(ನ್ಯೂಸ್‌ ಕಡಬ) newskadaba.com,  ನ.08 ಕಡಬ:- ಮರ್ಧಾಳ ಆಸುಪಾಸಿನ ಗ್ರಾಮಗಳ ನಿವಾಸಿಗಳಾಗಿ ಉದ್ಯೋಗ ನಿಮಿತ್ತ ಹಲವು ಗಲ್ಫ್ ರಾಷ್ಟ್ರೀಗಳು,ಮತ್ತು ಇಂಗ್ಲೆಂಡ್ ಗಳಲ್ಲಿ ಅನಿವಾಸಿ ಭಾರತೀಯರಾಗಿದ್ದು ಕೊಂಡು ತಮ್ಮ ಊರಿನ ಸರ್ವ ತೋಮುಖ  ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಪ್ರವಾಸಿಗರ ಸಂಘಟನೆ ಅಲ್ ಹಿದಾಯ ಇಂಟರ್ನ್ಯಾಷನಲ್ ಚಾರಿಟೇಬಲ್ ಟ್ರಸ್ಟ್ ಮರ್ಧಾಳ(ರಿ). ಕೆಲವು ವರ್ಷ ನುಸ್ರತುಲ್ ಇಸ್ಲಾಂ ಇಂಟೆರ್ ನ್ಯಾಷನಲ್ ಯೂತ್ ಫೆಡರೇಶನ್ ಎಂಬ ಹೆಸರಿನಲ್ಲಿ ಕಾರ್ಯಚರಿಸಿ, ತಮ್ಮ ಸೇವೆಯ ವಿಸ್ತಾರ ಹಾಗೂ ಆಡಳಿತಾತ್ಮಕ ಸಂಯೋಜನೆಗೋಸ್ಕರ ಅಲ್ ಹಿದಾಯ ಇಂಟರ್ನ್ಯಾಷನಲ್ ಚಾರಿಟೇಬಲ್ ಟ್ರಸ್ಟ್

ಮರ್ಧಾಳ ಅಲ್ ಹಿದಾಯ ಇಂಟರ್ನ್ಯಾಷನಲ್ ಪ್ರವಾಸಿ ಸಂಘಟನೆ ಗೆ ಸರಕಾರದ ರಿಜಿಸ್ಟರ್ ಮಾನ್ಯತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರತಿಭಟನೆ ಬೆನ್ನಲ್ಲೇ ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ಹಿಂಪಡೆದ ಸರ್ಕಾರ

(ನ್ಯೂಸ್‌ ಕಡಬ) newskadaba.com ಸೆ. 09. ಯೂಟ್ಯೂಬ್, ಫೇಸ್‌ಬುಕ್, ಎಕ್ಸ್ ಸೇರಿ 26 ಸಾಮಾಜಿಕ ಜಾಲತಾಣಗಳ ಮೇಲೆ ನೇಪಾಳ ಸರ್ಕಾರ ಹೇರಿದ್ದ ನಿಷೇಧವನ್ನು ವಿರೋಧಿಸಿ ನೇಪಾಳದ ಜನರು ಭಾರೀ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸರಕಾರ ನಿಷೇಧವನ್ನು ಹಿಂದಕ್ಕೆ ಪಡೆದಿದೆ.   ಸಚಿವ ಸಂಪುಟದ ತುರ್ತು ಸಭೆ ಕರೆದು ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧವನ್ನು ವಾಪಾಸ್ ಪಡೆಯಲಾಗಿದೆ. ಇನ್ನು ಮುಂದೆ ಎಂದಿನಂತೆ ಸೋಷಿಯಲ್ ಮೀಡಿಯಾ ಕಾರ್ಯನಿರ್ವಹಿಸುತ್ತದೆ. ಅಲ್ಲದೇ ಈ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ಪರಿಹಾರ ಹಾಗೂ ಗಾಯಾಳುಗಳಿಗೆ

ಪ್ರತಿಭಟನೆ ಬೆನ್ನಲ್ಲೇ ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ಹಿಂಪಡೆದ ಸರ್ಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ನೈತಿಕ ಶಿಕ್ಷಣ: ಸರ್ಕಾರ ಒಪ್ಪಿಗೆ

(ನ್ಯೂಸ್ ಕಡಬ) newskadaba.com ಮಾ. 11 ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ ಮಕ್ಕಳಿಗೆ ನೈತಿಕ ಶಿಕ್ಷಣ ಪಾಠಕ್ಕೆ ಅವಕಾಶ ಮಾಡಿಕೊಡುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಶೂನ್ಯ ವೇಳೆ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಭಾರತಿ ಶೆಟ್ಟಿ ಅವರು, ಹದಿಹರೆಯದ ಮಕ್ಕಳ ಸಮಸ್ಯೆಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು. 14 ರಿಂದ 17ನೇ ವಯಸ್ಸಿನ ಮಕ್ಕಳ ಮನಸ್ಸು ಚಂಚಲತೆಯಿಂದ ಕೂಡಿರುತ್ತದೆ. ಈ ವಯಸ್ಸಿನ ಮಕ್ಕಳ ಮೇಲೆ ಸೂಕ್ಷ್ಮ

ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ನೈತಿಕ ಶಿಕ್ಷಣ: ಸರ್ಕಾರ ಒಪ್ಪಿಗೆ Read More »

ಕರ್ನಾಟಕ

ಮಗುವನ್ನು ದತ್ತು ಪಡೆದ ನೌಕರರಿಗೂ ಪಿತೃತ್ವ, ಮಾತೃತ್ವ ರಜೆ ಮಂಜೂರು; ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಜ.11:ಮಗು ದತ್ತು ಪಡೆದುಕೊಂಡ ಸರ್ಕಾರಿ ನೌಕರರಿಗೆ ಪಿತೃತ್ವ ಮತ್ತು ಮಾತೃತ್ವ ರಜೆ ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮಗು ದತ್ತು ಪಡೆದ ತಾಯಿಗೆ ಒಂದು ವರ್ಷ ವೇತನ ಸಹಿತ ರಜೆ ನೀಡಲಾಗುತ್ತದೆ. ಸರ್ಕಾರದ ಅಧಿಸೂಚನೆ (1)ರಲ್ಲಿ ರಾಜ್ಯ ಸರ್ಕಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಸರ್ಕಾರಿ ನೌಕರಳು ಮಗುವೊಂದನ್ನು ದತ್ತು ತೆಗೆದುಕೊಂಡಾಗ ಒಂದು ವರ್ಷದ ಅಥವಾ ದತ್ತಕ ಮಗುವಿಗೆ ಒಂದು ವರ್ಷ ವಯಸ್ಸಾಗುವವರೆಗೆ 60 ದಿವಸಗಳ ರಜೆ ನೀಡಲು

ಮಗುವನ್ನು ದತ್ತು ಪಡೆದ ನೌಕರರಿಗೂ ಪಿತೃತ್ವ, ಮಾತೃತ್ವ ರಜೆ ಮಂಜೂರು; ಸರ್ಕಾರ ಆದೇಶ Read More »

ಕರ್ನಾಟಕ

ಸರ್ಕಾರ ಯಾವುದೇ ಖಾಸಗಿ ಆಸ್ತಿ ವಶಪಡಿಸುವಂತಿಲ್ಲ: ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ನ. 06 : ಸರಕಾರವು ಯಾವುದೇ ಖಾಸಗಿ ಆಸ್ತಿಯನ್ನು ವಶಪಡಿಸಿಕೊಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ‘ಸಮುದಾಯದ ಒಳಿತಿನ ಹೆಸರಲ್ಲಿ, ಸರ್ಕಾರಗಳು ಯಾವುದೇ ಖಾಸಗಿ ಆಸ್ತಿಯನ್ನು ಸಂವಿಧಾನದ ನಿಯಮಗಳ ಹೆಸರಿನಲ್ಲಿ ಏಕಪಕ್ಷೀಯವಾಗಿ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ. ಹೀಗೆ ವಶಪಡಿಸಿಕೊಳ್ಳಲು ಉದ್ದೇಶಿಸಿರುವ ಆಸ್ತಿಯು ಕೆಲವೊಂದು ಮಾನದಂಡಗಳನ್ನು ಪೂರೈಸಿದರಷ್ಟೇ ಅದು ಸಮುದಾಯದ ಭೌತಿಕ ಸಂಪನ್ಮೂಲ ಎಂದು ಪರಿಗಣಿಸಲ್ಪಡುತ್ತದೆ. ಅಂಥ ಸಂದರ್ಭದಲ್ಲಿ ಮಾತ್ರ ಸರ್ಕಾರಗಳು ಖಾಸಗಿ ಆಸ್ತಿ ವಶಪಡಿಸಿಕೊಳ್ಳಬಹುದು’ ಎಂದು ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠ 7:2

ಸರ್ಕಾರ ಯಾವುದೇ ಖಾಸಗಿ ಆಸ್ತಿ ವಶಪಡಿಸುವಂತಿಲ್ಲ: ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

71 ಬಗೆಯ ಔಷಧದ ಗುಣಮಟ್ಟ ಕಳಪೆ: ಸರ್ಕಾರ ವರದಿ

(ನ್ಯೂಸ್ ಕಡಬ) newskadaba.com ಅ.26,ನವದೆಹಲಿ: ಕಳೆದ ಸೆಪ್ಟೆಂಬರ್ ನಲ್ಲಿ ದೇಶದೆಲ್ಲೆಡೆ ನಡೆಸಲಾದ ವಿವಿಧ ಕಂಪನಿಗಳ ಅನೇಕ ಔಷಧಿಗಳ ಮಾದರಿ ಪರೀಕ್ಷೆ ವೇಳೆ 71 ಮಾದರಿಯ ಔಷಧಗಳು ಕಳಪೆ ಗುಣಮಟ್ಟ ಹೊಂದಿರುವುದು ಕಂಡುಬಂದಿದೆ ಎಂದು ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ಹೇಳಿದೆ. ಹೀಗೆ ಕಳಪೆ ಗುಣಮಟ್ಟ ಹೊಂದಿದ್ದ ಔಷಧಿಗಳ ಪಟ್ಟಿಯಲ್ಲಿ ಕೆಮ್ಮಿನ ಸಿರಪ್, ಕಣ್ಣಿನ ಡ್ರಾಪ್, ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ3 ಮಾತ್ರೆ, ಸೋಡಿಯಂ ಮಾತ್ರೆ ಗಳು, ಇಂಜೆಕ್ಷನ್ ಸೇರಿವೆ ಎಂದು ಸಂಸ್ಥೆ ಹೇಳಿದೆ. ಈ ಸಾಲಿನಲ್ಲಿ

71 ಬಗೆಯ ಔಷಧದ ಗುಣಮಟ್ಟ ಕಳಪೆ: ಸರ್ಕಾರ ವರದಿ Read More »

ಆರೋಗ್ಯ ಮಾಹಿತಿ

ಅಂಗನವಾಡಿ ಶಿಕ್ಷಣ ಅವಧಿ 3 ತಾಸು ಕಡಿತ ➤ ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.01. ರಾಜ್ಯ ಸರ್ಕಾರವು ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಣ ನೀಡುವ ಅವಧಿಯನ್ನು ಸೀಮಿತಗೊಳಿಸಿ ಸುತ್ತೋಲೆ ಹೊರಡಿಸಿದ್ದು, ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಶಿಕ್ಷಣ ನೀಡುವಂತೆ ಸೂಚನೆ ನೀಡಿದೆ. ರಾಜ್ಯ ಸರ್ಕಾರವು ಅಂಗನವಾಡಿ ಶಿಕ್ಷಣ ಅವಧಿಯನ್ನು 3 ತಾಸು ಕಡಿತ ಮಾಡಿದ್ದು, ಈ ಹಿಂದೆ ಅಂಗನವಾಡಿ ಕೇಂದ್ರಗಳಲ್ಲಿ ನೀಡುವ ಶಿಕ್ಷಣ ಅವಧಿಯನ್ನು ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ನಡೆಸುವಂತೆ ಆದೇಶಿಸಲಾಗಿತ್ತು. ಇದನ್ನು ಬದಲಿಸಿ ಶಿಕ್ಷಣದ ಅವಧಿಯನ್ನು ಬೆಳಗ್ಗೆ 10

ಅಂಗನವಾಡಿ ಶಿಕ್ಷಣ ಅವಧಿ 3 ತಾಸು ಕಡಿತ ➤ ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

`ಯಶಸ್ವಿನಿ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್ !     ➤ ಚಿಕಿತ್ಸಾ ದರ ಹೆಚ್ಚಳ; ರಾಜ್ಯ ಸರ್ಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.25. ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಯಶಸ್ವಿನಿ ಯೋಜನೆಯಡಿಯಲ್ಲಿ ಬರುವ ಚಿಕಿತ್ಸಾ ದರ ಪರಿಷ್ಕರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ರಾಜ್ಯ ಸರ್ಕಾರವು ಪ್ರಸ್ತುತ ಆಯುಷ್ಮಾನ್ ಭಾರತ್ ಯೋಜನೆ ದರಕ್ಕಿಂತ ಕಡಿಮೆಯಿದ್ದಲ್ಲಿ ಅಂತಹ ಚಿಕಿತ್ಸಾ ದರಗಳನ್ನು ಹಿಂದೇ ಜಾರಿಯಲ್ಲಿದ್ದ ದರಕ್ಕೆ ಸಮಾನವಾಗಿ ಅಳವಡಿಸಿಕೊಳ್ಳಲು ಅಧಿಕೃತ ಆದೇಶ ಹೊರಡಿಸಿದೆ. ಗ್ರಾಮೀಣ ಸಹಕಾರ ಸಂಘಗಳ, ಸ್ವ-ಸಹಾಯ ಗುಂಪುಗಳ ಗರಿಷ್ಟ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ರೂ.500/- ಗಳ ವಂತಿಗೆ ಮತ್ತು

`ಯಶಸ್ವಿನಿ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್ !     ➤ ಚಿಕಿತ್ಸಾ ದರ ಹೆಚ್ಚಳ; ರಾಜ್ಯ ಸರ್ಕಾರ Read More »

ಕರ್ನಾಟಕ

ಏರ್ ಇಂಡಿಯಾಗೆ 30 ಲಕ್ಷ ರೂ. ದಂಡ  ! ➤  ಪೈಲೆಟ್ ಲೈಸೆನ್ಸ್ 3 ತಿಂಗಳು ಅಮಾನತು

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.21. ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಏರ್ ಇಂಡಿಯಾ ವಿಮಾನ ಸಂಸ್ಥೆಗೆ 30 ಲಕ್ಷ ರೂ. ದಂಡ ಹಾಗೂ ಪೈಲೆಟ್ ಲೈಸೆನ್ಸ್ 3 ತಿಂಗಳು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಕಳೆದ ವರ್ಷ ಶಂಕರ್ ಮಿಶ್ರಾ ಎಂಬ ವ್ಯಕ್ತಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ದೇಶಾದ್ಯಂತ ಭಾರೀ ಚರ್ಚೆಗೀಡಾಗಿತ್ತು. ಏರ್ ಇಂಡಿಯಾ ಈಗಾಗಲೇ ಶಂಕರ್ ಮಿಶ್ರಾಗೆ ವಿಮಾನ ಪ್ರಯಾಣದಿಂದ 4 ತಿಂಗಳು ನಿರ್ಬಂಧ ವಿಧಿಸಿದೆ.

ಏರ್ ಇಂಡಿಯಾಗೆ 30 ಲಕ್ಷ ರೂ. ದಂಡ  ! ➤  ಪೈಲೆಟ್ ಲೈಸೆನ್ಸ್ 3 ತಿಂಗಳು ಅಮಾನತು Read More »

ರಾಷ್ಟ್ರೀಯ ನ್ಯೂಸ್
Scroll to Top