Government

ಕೇಂದ್ರ ಬಜೆಟ್‌ಗೂ ಮೊದಲು ಸರಕಾರದಿಂದ ರೈತರಿಗೆ ಭರ್ಜರಿ ಗಿಫ್ಟ್ !!

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.20. ಕೇಂದ್ರ ಸರಕಾರದಿಂದ ಭಾರೀ ಉಡುಗೊರೆಯ ನಿರೀಕ್ಷೆಯಲ್ಲಿರುವ ರೈತರಿಗಾಗಿ ಬಜೆಟ್‌ಗೂ ಮೊದಲೇ ಸಿಹಿ ಸುದ್ದಿಯೊಂದನ್ನು ನೀಡಿದೆ. ದೇಶದ ಬೆನ್ನೆಲುಬಾಗಿರುವ ರೈತರನ್ನು ಉತ್ತೇಜಿಸುವ ನಿಟ್ಟಿನಲ್ಲಿ ದೇಶದ ಎಲ್ಲಾ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಒದಗಿಸುವಂತೆ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಮುಖ್ಯಸ್ಥರಿಗೆ ಸರಕಾರ ಸೂಚನೆ ನೀಡಿದೆ. ಈ ಯೋಜನೆ ಅಡಿಯಲ್ಲಿ ರೈತರಿಗೆ ಕೃಷಿಗೆ ಸಂಬಂಧಪಟ್ಟಂತೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ ಈ ಯೋಜನೆಯ ಪ್ರಯೋಜನವನ್ನು ಎಲ್ಲಾ ರೈತಾಪಿ ಮಿತ್ರರು ಪಡೆದುಕೊಳ್ಳಬೇಕು ಎನ್ನುವುದು ಸರಕಾರದ ಉದ್ದೇಶವಾಗಿದೆ.   […]

ಕೇಂದ್ರ ಬಜೆಟ್‌ಗೂ ಮೊದಲು ಸರಕಾರದಿಂದ ರೈತರಿಗೆ ಭರ್ಜರಿ ಗಿಫ್ಟ್ !! Read More »

ರಾಷ್ಟ್ರೀಯ ನ್ಯೂಸ್

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ➤ ಸೈಕಲ್, ಶೂ, ಸಾಕ್ಸ್ ನೀಡಲು ರಾಜ್ಯ ಸರ್ಕಾರ ಚಿಂತನೆ !

(ನ್ಯೂಸ್ ಕಡಬ)newskadab.com ಬೆಂಗಳೂರು, ಜ.18. ರಾಜ್ಯ ಸರ್ಕಾರವು ಶಾಲಾ ಮಕ್ಕಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಶೂ, ಸಾಕ್ಸ್ ಮತ್ತು ಸೈಕಲ್ ಅನುದಾನವನ್ನು ನೇರವಾಗಿ ಮಕ್ಕಳ ಬ್ಯಾಂಕ್ ಖಾತೆಗೆ ಜಮೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಶೂ, ಸಾಕ್ಸ್ ಭಾಗ್ಯ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಯೋಜನೆಯನ್ನು ಮುಂದಿನ ಸಾಲಿನಿಂದ ಪುನಾರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಹೀಗಾಗಿ 2022-23 ನೇ

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ➤ ಸೈಕಲ್, ಶೂ, ಸಾಕ್ಸ್ ನೀಡಲು ರಾಜ್ಯ ಸರ್ಕಾರ ಚಿಂತನೆ ! Read More »

ಕರ್ನಾಟಕ

ದೇಶದಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪ್ರಮಾಣ ಹೆಚ್ಚಳ..!                                    

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 26. ಕಳೆದ ಎರಡು ವರ್ಷಗಳಲ್ಲಿ ಭಾರತದಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪ್ರಕರಣಗಳು ಶೇಕಡಾ ಐದಕ್ಕಿಂತ ಹೆಚ್ಚಾಗಿದ್ದು,  ಕಳೆದೆರಡು ವರ್ಷಗಳಲ್ಲಿ ಈ ಮಾರಣಾಂತಿಕ ಕಾಯಿಲೆಯ ಒಟ್ಟಾರೆ ಪ್ರಕರಣಗಳು 34,000 ಕ್ಕಿಂತ ಹೆಚ್ಚಾಗಿವೆ ಎಂದು ಸರ್ಕಾರಿ ಅಂಕಿಅಂಶಗಳು ತಿಳಿಸಿವೆ. ಉತ್ತರ ಪ್ರದೇಶ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಗರಿಷ್ಠ ಸಂಖ್ಯೆಯ ಪ್ರಕರಣಗಳು ವರದಿಯಾಗಿವೆ. ದಕ್ಷಿಣದ ರಾಜ್ಯಗಳಲ್ಲಿ, ತಮಿಳುನಾಡಿನಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚು ಕಂಡುಬಂದಿವೆ, ನಂತರ ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳ ರಾಜ್ಯಗಳಿವೆ. ಶ್ವಾಸಕೋಶದ

ದೇಶದಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪ್ರಮಾಣ ಹೆಚ್ಚಳ..!                                     Read More »

ರಾಷ್ಟ್ರೀಯ ನ್ಯೂಸ್

ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ► ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದ ಕಲ್ಲಡ್ಕ ಶಾಲೆಯ ಮಕ್ಕಳು

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ನ.4. ಮದ್ಯಾಹ್ನದ ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ಹಾಕಿದ ಕಲ್ಲಡ್ಕ ಶಾಲೆಯ ಮಕ್ಕಳು ಇದೀಗ ತಾವೇ ಭತ್ತ ಬೆಳೆದು ತಮ್ಮ ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದು ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ಟರ ಶ್ರೀರಾಮ ವಿದ್ಯಾಕೇಂದ್ರದ ಶಾಲೆಯ ಮಕ್ಕಳಿಗೆ ಬರುತ್ತಿದ್ದ ಅನ್ನದಾನದ ಅನುದಾನವನ್ನು ಆಗಸ್ಟ್ ತಿಂಗಳಲ್ಲಿ ಸರ್ಕಾರ ಕಿತ್ತುಕೊಂಡಿತ್ತು. ಇದನ್ನು ಸವಾಲಾಗಿ ಸ್ವೀಕರಿಸಿದ ಕಲ್ಲಡ್ಕ ಶಾಲೆಯ ಮಕ್ಕಳು ಶಾಲೆಗೆ ಸೇರಿದ ಸುಮಾರು ಏಳು ಎಕರೆ ಗದ್ದೆಯಲ್ಲಿ ತಾವೇ ಭತ್ತದ ಪೈರು ನಾಟಿ

ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ► ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದ ಕಲ್ಲಡ್ಕ ಶಾಲೆಯ ಮಕ್ಕಳು Read More »

ಕರಾವಳಿ

ಕೇಂದ್ರ ಸರಕಾರದಿಂದ ಉಚಿತ ವಿದ್ಯುತ್ ಯೋಜನೆ ► ಸೌಭಾಗ್ಯ ಯೋಜನೆ’ಗೆ ಪ್ರಧಾನಿ ಮೋದಿಯಿಂದ ಚಾಲನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.25. ಬಡವರಿಗೆ ಉಚಿತ ವಿದ್ಯುತ್ ಸಂಪರ್ಕ ನೀಡುವ 16,320 ಕೋಟಿ ರೂ. ಮೊತ್ತದ ‘ಸೌಭಾಗ್ಯ ಯೋಜನೆ’ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರದಂದು ಚಾಲನೆ ನೀಡಿದ್ದಾರೆ. ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ದಿನವಾದ ಇಂದು ಓಎನ್ ಜಿಸಿ ಊರ್ಜಾ ಭವನವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ಅಂತಿಮ ವರ್ಗದವರಿಗೂ ಹಳ್ಳಿ ಹಳ್ಳಿಗಳಿಗೂ ಉಚಿತ ವಿದ್ಯುತ್ ಒದಗಿಸುವ ‘ಸೌಭಾಗ್ಯ ಯೋಜನೆ’ಯನ್ನು ಘೋಷಿಸಿದರು. ಈ ಯೋಜನೆಗೆ ಕೇಂದ್ರ ಸರ್ಕಾರ 16 ಸಾವಿರ

ಕೇಂದ್ರ ಸರಕಾರದಿಂದ ಉಚಿತ ವಿದ್ಯುತ್ ಯೋಜನೆ ► ಸೌಭಾಗ್ಯ ಯೋಜನೆ’ಗೆ ಪ್ರಧಾನಿ ಮೋದಿಯಿಂದ ಚಾಲನೆ Read More »

ರಾಷ್ಟ್ರೀಯ ನ್ಯೂಸ್

ಬಕ್ರೀದ್ ಪ್ರಯುಕ್ತ ದ.ಕ. ಜಿಲ್ಲೆಯಲ್ಲಿ ಸೆ. 01ರಂದು ರಜೆ ಘೋಷಣೆ ► ಶನಿವಾರ ಎಂದಿನಂತೆ ತೆರೆದಿರಲಿವೆ ಶಾಲಾ ಕಾಲೇಜುಗಳು, ಸರಕಾರಿ ಕಛೇರಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಆ.30. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಕ್ರೀದ್ ಹಬ್ಬವು ಸೆಪ್ಟೆಂಬರ್ 1ರಂದು ನಡೆಯುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶುಕ್ರವಾರದಂದು ರಜೆ ಘೋಷಿಸಲಾಗಿದೆ ಎಂದು ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ. ಸೆ.2ರಂದು ನಿಗದಿಯಾಗಿದ್ದ ಬಕ್ರೀದ್ ರಜೆಯನ್ನು ಬದಲಾಯಿಸಿ, ದ.ಕ. ಜಿಲ್ಲೆಯಲ್ಲಿ ಸೆಪ್ಟೆಂಬರ್ 1 ರಂದು ಸರಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ರಜೆ ನೀಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಸೆಪ್ಟೆಂಬರ್‌ 2ರಂದು ಎಂದಿನಂತೆ ಶಾಲಾ ಕಾಲೇಜುಗಳು, ಸರಕಾರಿ ಕಚೇರಿಗಳು

ಬಕ್ರೀದ್ ಪ್ರಯುಕ್ತ ದ.ಕ. ಜಿಲ್ಲೆಯಲ್ಲಿ ಸೆ. 01ರಂದು ರಜೆ ಘೋಷಣೆ ► ಶನಿವಾರ ಎಂದಿನಂತೆ ತೆರೆದಿರಲಿವೆ ಶಾಲಾ ಕಾಲೇಜುಗಳು, ಸರಕಾರಿ ಕಛೇರಿಗಳು Read More »

ಕರಾವಳಿ
Scroll to Top