govt

ಸುಬ್ರಹ್ಮಣ್ಯ: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಉಜಿರೆ ಗ್ರಾಮ ಪಂಚಾಯತ್‍ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ವಿಕಾಸ್ ಶ್ರೀ ವಾಸ್ತವ್ ಅವರು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಭೇಟಿ ನೀಡಿದರು. ಉಜಿರೆ ಗ್ರಾಮ ಪಂಚಾಯತ್ ನ ತ್ಯಾಜ್ಯ ಸಂಪನ್ಮೂಲ ಘಟಕ, ಪ್ಲಾಸ್ಟಿಕ್ ಮರು ಉತ್ಪಾದನಾ ಘಟಕ ಮತ್ತು ಮಲ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದ ಅವರು ಘಟಕದ ಕಾರ್ಯನಿರ್ವಹಣೆಯ ಕುರಿತು ಪರಿಶೀಲನೆ ನಡೆಸಿದರು. ಬಳಿಕ, ಉಜಿರೆ ಗ್ರಾಮ […]

ಸುಬ್ರಹ್ಮಣ್ಯ: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಭೇಟಿ Read More »

ಕರಾವಳಿ

ಮೊಟ್ಟೆ ಬಳಸಿ ತಯಾರಿಸುವ ‘ಮಯೋನೆಸ್’ ನ್ನು ನಿಷೇಧಿಸಿದ ಕೇರಳ ಸರ್ಕಾರ…!!                 

(ನ್ಯೂಸ್ ಕಡಬ) newskadaba.com  ತಿರುವನಂತಪುರಂ, ಜ.14. ಕೇರಳ ಸರ್ಕಾರವು ಮೊಟ್ಟೆ ಬಳಸಿ ಮಾಡುವ ‘ಮಯೋನೆಸ್’ ನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಆಹಾರ ವಿಷಪೂರಿತಗೊಂಡ ಪ್ರಕರಣಗಳ ಹೆಚ್ಚಳದ ಹಿನ್ನೆಲೆ ಕೇರಳ ಸರ್ಕಾರ ಎಲ್ಲಾ ಹೋಟೆಲ್‌ಗಳಲ್ಲಿ ಮೊಟ್ಟೆಯಿಂದ ತಯಾರಿಸಿದ ಮಯೋನೆಸ್ ನ್ನು ನಿಷೇಧಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ವೀಣಾ ಜಾರ್ಜ್ ಹೇಳಿದ್ದಾರೆ. ಕಳೆದ ಎರಡು ವಾರಗಳಲ್ಲಿ ರಾಜ್ಯಾದ್ಯಂತ ಕನಿಷ್ಠ ಎರಡು ಡಜನ್ ಶಂಕಿತ ಪುಡ್ ಪಾಯಿಸನಿಂಗ್ ಪ್ರಕರಣಗಳು ವರದಿಯಾಗಿವೆ, ಕೆಲವು ಮಯೋನೆಸ್ ಸೇವನೆಯಿಂದಾಗಿ ಉಂಟಾಗಿದೆ. ಸರಿಯಾಗಿ ಸಂಗ್ರಹಿಸದ

ಮೊಟ್ಟೆ ಬಳಸಿ ತಯಾರಿಸುವ ‘ಮಯೋನೆಸ್’ ನ್ನು ನಿಷೇಧಿಸಿದ ಕೇರಳ ಸರ್ಕಾರ…!!                  Read More »

ರಾಷ್ಟ್ರೀಯ ನ್ಯೂಸ್

ಅ.2: ಅಂಗನವಾಡಿ ಕೇಂದ್ರಗಳಲ್ಲಿ ‘ಮಾತೃಪೂರ್ಣ ಯೋಜನೆ’ ಜಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.29. ಗರ್ಭಿಣಿಯರು, ಬಾಣಂತಿಯರು, ನವಜಾತ ಶಿಶುಗಳಲ್ಲಿ ಅಪೌಷ್ಟಿಕತೆ ತಡೆಗಟ್ಟುವ ಸಲುವಾಗಿ ಮಹತ್ವಾಕಾಂಕ್ಷಿ ‘ಮಾತೃಪೂರ್ಣ ಯೋಜನೆ’ ಅ.2ರ ಮಹಾತ್ಮ ಗಾಂಧಿ ಜಯಂತಿಯಂದು ಜಾರಿಯಾಗುತ್ತಿದೆ. ಹೆರಿಗೆ ಸಂದರ್ಭದಲ್ಲಿ ಶಿಶು ಹಾಗೂ ತಾಯಂದಿರ ಮರಣ ತಡೆಗಟ್ಟಲು ಹಾಗೂ ಗರ್ಭಿಣಿ, ಬಾಣಂತಿಯರಲ್ಲಿ ರಕ್ತಹೀನತೆ, ಅಪೌಷ್ಟಿಕತೆ ನಿವಾರಿಸಲು ಮಧ್ಯಾಹ್ನದ ಪೌಷ್ಟಿಕ ಬಿಸಿಯೂಟ ನೀಡುವ ಉದ್ದೇಶದಿಂದ 202 ಕೋಟಿ ರು. ಅನುದಾನದಲ್ಲಿ ಈ ಯೋಜನೆ ಜಾರಿಗೆ ತರಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್, ರಾಜ್ಯದ 204 ಶಿಶು ಅಭಿವೃದ್ಧಿ

ಅ.2: ಅಂಗನವಾಡಿ ಕೇಂದ್ರಗಳಲ್ಲಿ ‘ಮಾತೃಪೂರ್ಣ ಯೋಜನೆ’ ಜಾರಿ Read More »

ಕರ್ನಾಟಕ
Scroll to Top