GOWRI GANESHA SEVA SANGHA

ಭರತನಾಟ್ಯ ಅಂತಿಮ ವಿದ್ವತ್ ಪರೀಕ್ಷೆ : ಶಾಶ್ವತಿ ಸಚಿನ್ ಜೈನ್ ಜಿಲ್ಲೆಯಲ್ಲಿ ಪ್ರಥಮ

ಸವಣೂರು : ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಭರತನಾಟ್ಯ ಅಂತಿಮ ವಿದ್ವತ್ ಪರೀಕ್ಷೆಯಲ್ಲಿ  ಪುಣ್ಚಪ್ಪಾಡಿಯ ಶಾಶ್ವತಿ ಸಚಿನ್ ಜೈನ್ ಜಿಲ್ಲೆಯಲ್ಲಿಯೇ ಹೆಚ್ಚು ಅಂಕಪಡೆದು  ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಇವರು ಮಂಗಳೂರು ಸನಾತನ ನಾಟ್ಯಾಲಯದ ವಿದುಷಿ ಶಾರದಾ ಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ಇವರಿಂದ ತರಬೇತು ಪಡೆದುಕೊಂಡಿದ್ದಾರೆ. ಎಂಎಸ್ಸಿ,ಮೆಥಮೆಟಿಕ್ಸ್,ಸಂಗೀತದಲ್ಲೂ ಸೀನಿಯರ್ ಪದವಿ ಪಡೆದುಕೊಂಡಿರುವ ಇವರು ಕೂಚುಪುಡಿ ನೃತ್ಯ ತರಬೇತಿಯನ್ನೂ ಪಡೆದುಕೊಂಡಿರುವ ಇವರು ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನಲ್ಲಿ ಗಣಿತ ಉಪನ್ಯಾಸಕಿಯಾಗಿದ್ದಾರೆ. ಇವರು ಪುಣ್ಚಪ್ಪಾಡಿ […]

ಭರತನಾಟ್ಯ ಅಂತಿಮ ವಿದ್ವತ್ ಪರೀಕ್ಷೆ : ಶಾಶ್ವತಿ ಸಚಿನ್ ಜೈನ್ ಜಿಲ್ಲೆಯಲ್ಲಿ ಪ್ರಥಮ Read More »

ಕರಾವಳಿ, ಕರ್ನಾಟಕ

ಸೆ.13:ಪುಣ್ಚಪ್ಪಾಡಿಯಲ್ಲಿ 30ನೇ ವರ್ಷದ ಗಣೇಶೋತ್ಸವ

ಪುಣ್ಚಪ್ಪಾಡಿ ; ಶ್ರೀ ಗೌರಿಗಣೇಶ ಸೇವಾ ಸಂಘಇದರ ವತಿಯಿಂದ ೩೦ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆ.೧೩ರಂದು ಪುಣ್ಚಪ್ಪಾಡಿ ನೇರೋಳ್ತಡ್ಕ ವಿನಾಯಕನಗರದಲ್ಲಿ ನಡೆಯಲಿದೆ. ನಿವೃತ ಸೈನಿಕ ಪ್ರವೀಣ್ ಕುಮಾರ್ ರೈ ನೂಜಾಜೆ  ಧಜಾರೋಹಣ ನೆರವೇರಿಸುವರು. ಗಣಪತಿ ಮೂರ್ತಿ ಪ್ರತಿಷ್ಠಾಪನೆಯ ಬಳಿಕ ಸಾರ್ವಜನಿಕರಿಂದ ಭಜನ ಕಾರ್ಯಕ್ರಮದ ಬಳಿಕ ಗಣಹೋಮ,ಶ್ರೀದೇವರ ಮಹಾಪೂಜೆ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಶೋಭಾಯಾತ್ರೆ ಮೂಲಕ ಸಾಗಿ ಗೌರಿಹೊಳೆಯಲ್ಲಿ ವಿಗ್ರಹದ ಜಲಸ್ತಂಬನ ನಡೆಯಲಿದೆ. ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ

ಸೆ.13:ಪುಣ್ಚಪ್ಪಾಡಿಯಲ್ಲಿ 30ನೇ ವರ್ಷದ ಗಣೇಶೋತ್ಸವ Read More »

ಕರಾವಳಿ
Scroll to Top