Gowri

ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಸುಳಿವು ಲಭ್ಯ ► ಗೃಹ ಸಚಿವ ರಾಮಲಿಂಗಾ ರೆಡ್ಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.09. ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿ ಮಹತ್ವದ ಸುಳಿವು ಲಭ್ಯವಾಗಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಪ್ರಕರಣವು ತನಿಖೆಯ ಹಂತದಲ್ಲಿ ಇರುವುದರಿಂದ ಈಗಲೇ ಎಲ್ಲವನ್ನು ಮಾಧ್ಯಮಗಳಿಗೆ ತಿಳಿಸಲು ಸಾಧ್ಯವಿಲ್ಲ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದರು. ಪೊಲೀಸ್ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಹಾಜರಾಗದೇ ಇರುವ […]

ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಸುಳಿವು ಲಭ್ಯ ► ಗೃಹ ಸಚಿವ ರಾಮಲಿಂಗಾ ರೆಡ್ಡಿ Read More »

ಕರ್ನಾಟಕ

ಗೌರಿ ಲಂಕೇಶ್ ಕೊಲೆ ಆರೋಪಿಗಳ ಶೀಘ್ರ ಪತ್ತೆಗೆ ಆಗ್ರಹ ► ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ರವರನ್ನು ಭೀಕರವಾಗಿ ಕೊಲೆ ಮಾಡಿರುವಂತಹ ಆರೋಪಿಗಳನ್ನು ಶೀಘ್ರವಾಗಿ ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಕಡಬ ತಹಶಿಲ್ದಾರರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.   ದಿಟ್ಟ ಪತ್ರಕರ್ತೆಯಾಗಿ ಗುರುತಿಸಿಕೊಂಡಿದ್ದ ಗೌರಿ ಲಂಕೇಶ್ ರವರನ್ನು ಗುಂಡು ಹಾರಿಸಿ ಭೀಕರವಾಗಿ ಕೊಲೆಗೈದ ಘಟನೆಯನ್ನು ಖಂಡಿಸಿ ಹಾಗೂ ರಾಜ್ಯದಲ್ಲಿ ಪತ್ರಕರ್ತರ ಮೇಲೆ ನಿರಂತರ ಹಲ್ಲೆಗಳಾಗುತ್ತಿರುವುದನ್ನು ತಡೆಯಲು ಸೂಕ್ತ ಕ್ರಮಗಳನ್ನು

ಗೌರಿ ಲಂಕೇಶ್ ಕೊಲೆ ಆರೋಪಿಗಳ ಶೀಘ್ರ ಪತ್ತೆಗೆ ಆಗ್ರಹ ► ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಮನವಿ Read More »

ಕರಾವಳಿ
Scroll to Top