GP

ಗ್ರಾ.ಪಂ.ಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆ ಸೃಷ್ಟಿ ► ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ.15. ರಾಜ್ಯದ ಪ್ರತಿ ಗ್ರಾಮ ಪಂಚಾಯತಿಗೆ ಹೊಸದಾಗಿ ಒಂದು ಡಾಟಾ ಎಂಟ್ರಿ ಆಪರೇಟರ್ ಹುದ್ದೆ ಸೃಷ್ಠಿಸಲಾಗಿದ್ದು, ಮಂಗಳೂರು ತಾಲೂಕಿನ 55 ಗ್ರಾಮ ಪಂಚಾಯತ್‍ಗಳಿಗೆ ತಲಾ ಒಂದರಂತೆ ಡಾಟಾ ಎಂಟ್ರಿ ಆಪರೇಟರುಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಯಾವ ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಲು ಬಯಸಿರುವರೋ ಆ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಯವರಿಗೆ ಅರ್ಜಿಯನ್ನು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದ್ದು, […]

ಗ್ರಾ.ಪಂ.ಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆ ಸೃಷ್ಟಿ ► ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಲಂಚದ ಆರೋಪ ಆಧಾರ ರಹಿತ ► ಬಿಳಿನೆಲೆ ಗ್ರಾ.ಪಂ ಅಧ್ಯಕ್ಷರ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಕಡಬ, ಆ.02. ಕಟ್ಟಡ ಪರವಾನಗಿ ನೀಡಲು ಲಂಚ ಕೇಳಿದ್ದಾರೆ ಎಂದು ಉದ್ಯಮಿ ಕೆ.ಟಿ. ತೋಮ್ಸನ್ ಮಾಡಿರುವ ಅರೋಪ ಆಧಾರ ರಹಿತವಾಗಿದ್ದು, ಈ ವಿಚಾರದಲ್ಲಿ ಯಾವುದೇ ಸತ್ಯ ಪ್ರಮಾಣಕ್ಕೆ ಸಿದ್ದ ಎಂದು ಬಿಳಿನೆಲೆ ಗ್ರಾ.ಪಂ ಅಧ್ಯಕ್ಷೆ ಶಾರದ ದಿನೇಶ್ ಹೇಳಿದರು. ಅವರು ಬುಧವಾರ ಕಡಬ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾನು ಪಂಚಾಯಿತಿ ಸದಸ್ಯಳಾಗಿ ಅಧ್ಯಕ್ಷಳಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಾ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಪುರಕವಾಗಿ ಕೆಲಸ ಮಾಡುತ್ತಿದ್ದೆನೆ. ನಾನು ಉತ್ತಮ ರೀತಿಯಲ್ಲಿ ಸಮಾಜ ಸೇವೆ

ಲಂಚದ ಆರೋಪ ಆಧಾರ ರಹಿತ ► ಬಿಳಿನೆಲೆ ಗ್ರಾ.ಪಂ ಅಧ್ಯಕ್ಷರ ಸ್ಪಷ್ಟನೆ Read More »

ಕರಾವಳಿ
Scroll to Top