gram panchayath election

ಅಕ್ಟೋಬರ್/ನವೆಂಬರ್ ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಗ್ಯಾರಂಟಿ ವರ್ಸಸ್ ಮೈತ್ರಿಕೂಟದ ಜಿದ್ದಾಜಿದ್ದಿ!!

(ನ್ಯೂಸ್ ಕಡಬ) newskadaba.com ಜು. 13. ಕಳೆದ ಹಲವಾರು ವರ್ಷಗಳಿಂದ ರಾಜ್ಯದಲ್ಲಿ ಮುಂದೂಡಲ್ಪಟ್ಟಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ನಡೆಸಲು ಸರ್ಕಾರ ಸಜ್ಜಾಗುತ್ತಿದ್ದು, ಇದರ ಬೆನ್ನಲ್ಲೇ ಎಲ್ಲ ರಾಜಕೀಯ ಪಕ್ಷಗಳಲ್ಲೂ ಚಟುವಟಿಕೆಗಳು ಗರಿಗೆದರಿವೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರು ಅಕ್ಟೋಬರ್/ನವೆಂಬರ್‌ನಲ್ಲಿ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳು ನಡೆಯುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. ಈ ಚುನಾವಣೆಗಳು ಕೇವಲ ಸ್ಥಳೀಯ ಆಡಳಿತ ಬದಲಾವಣೆಯಷ್ಟೇ ಅಲ್ಲದೆ, ಮುಂಬರುವ ವಿಧಾನಸಭಾ […]

ಅಕ್ಟೋಬರ್/ನವೆಂಬರ್ ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಗ್ಯಾರಂಟಿ ವರ್ಸಸ್ ಮೈತ್ರಿಕೂಟದ ಜಿದ್ದಾಜಿದ್ದಿ!! Read More »

ಕರ್ನಾಟಕ

ಕಡಬ: ಕೊಣಾಜೆ ಗ್ರಾ.ಪಂ.ಚುನಾವಣೆ – ಅಧ್ಯಕ್ಷೆಯಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ನವೀನ್ ಎಂ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 20. ಕೊಣಾಜೆ ಗ್ರಾಮ ಪಂಚಾಯತ್ ನ 2ನೇ ಅವಧಿಗೆ ಅಧ್ಯಕ್ಷೆಯಾಗಿ ರುಕ್ಮಿಣಿ ಹಾಗೂ ಉಪಾಧ್ಯಕ್ಷರಾಗಿ ನವೀನ್ ಎಂ. ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ರುಕ್ಮಿಣಿ ಹಾಗೂ ಮೈತ್ರಿ, ಉಪಾಧ್ಯಕ್ಷ ಸ್ಥಾನಕ್ಕೆ ನವೀನ್ ಎಂ. ಹಾಗೂ ಸರೋಜಿನಿ ಅವರು ನಾಮಪತ್ರ ಸಲ್ಲಿಸಿದ್ದರು. ಮತದಾನದ ವೇಳೆ ರುಕ್ಮಿಣಿಯವರು 3 ಮತ ಹಾಗೂ ಮೈತ್ರಿಯವರು 2 ಮತಗಳನ್ನು ಪಡೆದು ರುಕ್ಮಿಣಿಯವರು ಗೆಲುವು ಸಾಧಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ನವೀನ್

ಕಡಬ: ಕೊಣಾಜೆ ಗ್ರಾ.ಪಂ.ಚುನಾವಣೆ – ಅಧ್ಯಕ್ಷೆಯಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ನವೀನ್ ಎಂ ಆಯ್ಕೆ Read More »

ಕರಾವಳಿ

ಪುತ್ತೂರು: ಗ್ರಾ.ಪಂ. ಚುನಾವಣೆ- ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಇದೇ ಜು. 23 ರಂದು ಪುತ್ತೂರು ತಾಲೂಕಿನ ನಿಡ್ಪಳ್ಳಿ, ಆರ್ಯಾಪು, ಬಂಟ್ವಾಳ ತಾಲೂಕಿನ ಪುದು ಹಾಗೂ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್‍ಗಳ ಚುನಾವಣೆ /ಉಪಚುನಾವಣೆಗೆ ಮತದಾನ ನಡೆಯಲಿದೆ. ಮತದಾನ ಪ್ರಕ್ರಿಯೆಯನ್ನು ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಭಾರತೀಯ ದಂಡ ಪ್ರಕ್ರಿಯ ಸಂಹಿತೆ 1973ರ ಕಾಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜುಲೈ23ರ ಬೆಳಿಗ್ಗೆ 6 ಗಂಟೆಯಿಂದ ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ

ಪುತ್ತೂರು: ಗ್ರಾ.ಪಂ. ಚುನಾವಣೆ- ನಿಷೇಧಾಜ್ಞೆ ಜಾರಿ Read More »

ಕರಾವಳಿ

ಪುತ್ತಿಲ ಪರಿವಾರದಿಂದ ನಿಡ್ಪಳ್ಳಿ ಗ್ರಾ.ಪಂ. ಅಭ್ಯರ್ಥಿಯಾಗಿ ಜಗನ್ನಾಥ್ ರೈ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com  ಪುತ್ತೂರು, ಜು. 10. ನಿಡ್ಪಳ್ಳಿ ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿಯಾಗಿ ಜಗನ್ನಾಥ್ ರೈ ಕೊಳೆಂಬೆತ್ತಿಮಾರು ಅವರು ನಿಡ್ಪಳ್ಳಿ ಪಂಚಾಯತ್ ನಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾ, ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ವೀರಮಂಗಲ, ಪ್ರಮುಖರಾದ ಸುಧೀರ್ ರೈ ನೇಸರ ಕಂಪ, ನಗರ ಅಧ್ಯಕ್ಷ ಅನಿಲ್ ತೆಂಕಿಲ, ಕುಮಾರ್ ನರಸಿಂಹ ಭಟ್, ದೇವಸ್ಯ ಶ್ರೀನಿವಾಸ್

ಪುತ್ತಿಲ ಪರಿವಾರದಿಂದ ನಿಡ್ಪಳ್ಳಿ ಗ್ರಾ.ಪಂ. ಅಭ್ಯರ್ಥಿಯಾಗಿ ಜಗನ್ನಾಥ್ ರೈ ನಾಮಪತ್ರ ಸಲ್ಲಿಕೆ Read More »

ಕರಾವಳಿ
Scroll to Top