Grama panchayath

ಸುಳ್ಯ ತಾಲೂಕಿನ 25 ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷತೆಗೆ ಮೀಸಲಾತಿ ಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 17. ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಸುಳ್ಯ ತಾಲೂಕಿನ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿಗೊಳಿಸಲಾಗಿದ್ದು, ತಾಲೂಕಿನ 25 ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ನಿಗದಿಯು ಶನಿವಾರದಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಮೀಸಲಾತಿ ಈ ರೀತಿ ಇದೆ. ಕೊಡಿಯಾಲ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ: ಸಾಮಾನ್ಯ. ಬಾಳಿಲ: ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ: ಸಾಮಾನ್ಯ ಬೆಳ್ಳಾರೆ: ಅಧ್ಯಕ್ಷ: ಸಾಮಾನ್ಯ ಮಹಿಳೆ, ಉಪಾಧ್ಯಕ್ಷ: ಎಸ್‌ಸಿ ಮಹಿಳೆ, ಪೆರುವಾಜೆ: ಸಾಮಾನ್ಯ, ಉಪಾಧ್ಯಕ್ಷ: […]

ಸುಳ್ಯ ತಾಲೂಕಿನ 25 ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷತೆಗೆ ಮೀಸಲಾತಿ ಪಟ್ಟಿ ಪ್ರಕಟ Read More »

ಕರಾವಳಿ

ಗ್ರಾ.ಪಂ.ಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆ ಸೃಷ್ಟಿ ► ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ.15. ರಾಜ್ಯದ ಪ್ರತಿ ಗ್ರಾಮ ಪಂಚಾಯತಿಗೆ ಹೊಸದಾಗಿ ಒಂದು ಡಾಟಾ ಎಂಟ್ರಿ ಆಪರೇಟರ್ ಹುದ್ದೆ ಸೃಷ್ಠಿಸಲಾಗಿದ್ದು, ಮಂಗಳೂರು ತಾಲೂಕಿನ 55 ಗ್ರಾಮ ಪಂಚಾಯತ್‍ಗಳಿಗೆ ತಲಾ ಒಂದರಂತೆ ಡಾಟಾ ಎಂಟ್ರಿ ಆಪರೇಟರುಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಯಾವ ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಲು ಬಯಸಿರುವರೋ ಆ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಯವರಿಗೆ ಅರ್ಜಿಯನ್ನು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದ್ದು,

ಗ್ರಾ.ಪಂ.ಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆ ಸೃಷ್ಟಿ ► ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಕಟ್ಟಡ ನಿರ್ಮಾಣ ಪರವಾನಿಗೆಗೆ ಬಿಳಿನೆಲೆ ಗ್ರಾ.ಪಂ.ನಿಂದ ವಿಳಂಬ ನೀತಿ ► ಸೆ. 25 ರಿಂದ ಗ್ರಾ.ಪಂ. ಎದುರು ಗಂಡ-ಹೆಂಡತಿಯಿಂದ ಅನಿರ್ದಿಷ್ಟಾವಧಿ ಮುಷ್ಕರ

(ನ್ಯೂಸ್ ಕಡಬ) newskadaba.com ಕಡಬ, ಸೆ.20. ಅವಶ್ಯ ಎಲ್ಲಾ ದಾಖಲೆಗಳನ್ನು ನೀಡಿದರೂ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ನೀಡದೆ ಸತಾಯಿಸುತ್ತಿರುವ ಬಿಳಿನೆಲೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಅನಗತ್ಯ ಕಿರುಕುಳ ನೀಡುತ್ತಿದೆ. ಸೆ 24 ರ ಒಳಗೆ ಪರವಾನಿಗೆ ನೀಡದಿದ್ದರೆ ಪಂಚಾಯಿತಿ ಎದುರು ಸೆ 25 ರಿಂದ ಅನಿರ್ಧಿಷ್ಠಾವಧಿ ಪ್ರತಿಭಟನೆ ನಡೆಸಲಾಗುವುದು ಎಂದು ಉದ್ಯಮಿ ಕೆ.ಟಿ.ತೋಮ್ಸ್‌ನ್ ಎಚ್ಚರಿಕೆ ನೀಡಿದ್ದಾರೆ. ಅವರು ಕಡಬ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬಿಳಿನೆಲೆ ಗ್ರಾಮ ಪಂಚಾಯಿತಿ ಕಟ್ಟಡ ಪರವಾನಿಗೆ ನೀಡುವಲ್ಲಿ ಯಾರದೋ ಪಿತೂರಿಗೆ

ಕಟ್ಟಡ ನಿರ್ಮಾಣ ಪರವಾನಿಗೆಗೆ ಬಿಳಿನೆಲೆ ಗ್ರಾ.ಪಂ.ನಿಂದ ವಿಳಂಬ ನೀತಿ ► ಸೆ. 25 ರಿಂದ ಗ್ರಾ.ಪಂ. ಎದುರು ಗಂಡ-ಹೆಂಡತಿಯಿಂದ ಅನಿರ್ದಿಷ್ಟಾವಧಿ ಮುಷ್ಕರ Read More »

ಕರಾವಳಿ

ನೂಜಿಬಾಳ್ತಿಲ ಗ್ರಾ.ಪಂ. PDO ಅರಂತೋಡಿಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಕಡಬ, ಆ.03. ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಯಾಗಿ ಕಳೆದ ಮೂರು ವರ್ಷದಿಂದ ಕಾರ್ಯನಿರ್ವಹಿಸುತ್ತಿರುವ ಜಯಪ್ರಕಾಶ್ ರವರಿಗೆ ವರ್ಗಾವಣೆಯಾಗಿದ್ದು ನೂಜಿಬಾಳ್ತಿಲ ಪಂಚಾಯತಿಗೆ ಕಡಬ ಗ್ರಾ.ಪಂ.ನಲ್ಲಿ ಕಾರ್ಯದರ್ಶಿಯಾಗಿರುವ ಆನಂದ ಎ.ರವರನ್ನು ಪ್ರಭಾರ ಅಭಿವೃದ್ದಿ ಅಧಿಕಾರಿಯಾಗಿ ನೇಮಕಗೊಳಿಸಲಾಗಿದೆ. ಕಳೆದ 3 ವರ್ಷದಿಂದ ನೂಜಿಬಾಳ್ತಿಲದಲ್ಲಿ ಅಭಿವೃದ್ದಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಯಪ್ರಕಾಶ್ ಎಂ.ರವರು ಸುಳ್ಯ ತಾಲೂಕಿನ ಆರಂತೋಡು ಪಂಚಾಯತಿಗೆ ವರ್ಗಾವಣೆಗೊಂಡಿದ್ದಾರೆ. ಬುಧವಾರದಂದು ಗ್ರಾ.ಪಂ.ನಲ್ಲಿ ಪ್ರಭಾರ ಅಭಿವೃದ್ದಿ ಅಧಿಕಾರಿಯವರಿಗೆ ಅಧಿಕಾರ ಹಸ್ತಾಂತರಿಸಲಾಯಿತು.  

ನೂಜಿಬಾಳ್ತಿಲ ಗ್ರಾ.ಪಂ. PDO ಅರಂತೋಡಿಗೆ ವರ್ಗಾವಣೆ Read More »

ಕರಾವಳಿ
Scroll to Top