gramapanchayat

ಐತ್ತೂರು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ► ಪ್ರತಿ ಕುಟುಂಬಗಳು ಶೌಚಾಲಯ ಹೊಂದುವುದು ಕಡ್ಡಾಯ

(ನ್ಯೂಸ್ ಕಡಬ) newskadaba.com ಕಡಬ,ಸೆ.29. ಐತ್ತೂರು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಗ್ರಾ.ಪಂ.ಅಧ್ಯಕ್ಷ ಸತೀಶ್ ಕೆ.ಯವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ವಿವಿಧ ಯೋಜನೆ ಹಾಗೂ ಕಾಮಗಾರಿಗಳ ಕುರಿತು ಚರ್ಚಿಸಲಾಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶೌಚಾಲಯ ನಿರ್ಮಿಸಲು ಬಾಕಿ ಇರುವ ಕುಟುಂಬಗಳಿಗೆ ಶೌಚಾಲಯ ನಿರ್ಮಿಸುವಂತೆ ಪಂಚಾಯತ್ನಿಂದ ನೋಟಿಸ್ ನೀಡಲು ಸಭೆಯಲ್ಲಿ ತಿರ್ಮಾನಿಸಲಾಯಿತು. ಗಾಂಧೀ ಜಯಂತಿ ದಿನಾಚರಣೆಯ ದಿನವಾದ ಅ.2ರಂದು ಸ್ವಚ್ಛ ಸಂಕಲ್ಪ ಕಾರ್ಯಕ್ರಮ ನಿಮಿತ್ತ ಗ್ರಾಮ ಪಂಚಾಯತ್ ವಠಾರದಲ್ಲಿ ಸ್ವಚ್ಛತೆ ಕಾರ್ಯಕ್ರಮ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮ ಏರ್ಪಡಿಸುವ […]

ಐತ್ತೂರು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ► ಪ್ರತಿ ಕುಟುಂಬಗಳು ಶೌಚಾಲಯ ಹೊಂದುವುದು ಕಡ್ಡಾಯ Read More »

ಕರಾವಳಿ

ರಾಮಕುಂಜ ಗ್ರಾಮ ಪಂಚಾಯತ್ ► “ಗಾಂಧಿ ಗ್ರಾಮ ಪುರಸ್ಕಾರ”

(ನ್ಯೂಸ್ ಕಡಬ) newskadaba.com ಕಡಬ,ಸೆ.02, ವಿಶ್ವಮಾನ್ಯ ಪೇಜಾವರ ಶ್ರೀಗಳ ಹುಟ್ಟೂರಾದ ರಾಮಕುಂಜದ ಗ್ರಾಮ ಪಂಚಾಯತಿಗೆ ರಾಜ್ಯ ಸರಕಾರದಿಂದ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಲಭಿಸಿದೆ. ಗ್ರಾಮಗಳ ನೈರ್ಮಲ್ಯ ಮತ್ತು ಸಮಗ್ರ ಸ್ವಚ್ಛತೆಗೆ ಮೊದಲ ಆದ್ಯತೆ ನೀಡುವ ಮೂಲಕ ಗ್ರಾಮ ಪಂಚಾಯತಿಗಳ ಕಾರ್ಯನಿರ್ವಹಣೆಯನ್ನು ಪರಿಗಣಿಸಿ ಕರ್ನಾಟಕ ಸರಕಾರದಿಂದ ಗಾಂಧಿ ಜಯಂತಿ ಪ್ರಯುಕ್ತ ನೀಡುವ 2016-17 ನೇ ಸಾಲಿನ “ಗಾಂಧಿ ಗ್ರಾಮ ಪುರಸ್ಕಾರ”ಕ್ಕೆ ಕಳೆದ ವರ್ಷದಂತೆ ಈ ಬಾರಿ ಕೂಡ ಜಿಲ್ಲೆಯ ಪ್ರತಿ ತಾಲೂಕಿನ ಒಂದು ಗ್ರಾ.ಪಂ ಗೆ ಗಾಂಧಿ ಪುರಸ್ಕಾರ

ರಾಮಕುಂಜ ಗ್ರಾಮ ಪಂಚಾಯತ್ ► “ಗಾಂಧಿ ಗ್ರಾಮ ಪುರಸ್ಕಾರ” Read More »

ಕರಾವಳಿ
Scroll to Top