gramasabhe

ಪರಿಹಾರ ನೀಡದ ಕಾರಣ ಗ್ರಾಮ ಸಭೆ ನಡೆಸದಂತೆ ಪ್ರತಿಭಟನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 04. ಮೂರು ವರ್ಷಗಳ ಹಿಂದೆ ಗುರುಪುರ ಬಂಗ್ಲಗುಡ್ಡೆಯಲ್ಲಿ ಗುಡ್ಡ ಕುಸಿದು ಗ್ರಾಮಸ್ಥರು ಮನೆ ಕಳೆದುಕೊಂಡಿದ್ದು, ಪರಿಹಾರ ನೀಡದ ಇಲಾಖೆಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಗ್ರಾಮ ಸಭೆ ನಡೆಸದಂತೆ ಪ್ರತಿಭಟನೆ ಮಾಡಿದ್ದಾರೆ. ಮೂರು ವರ್ಷಗಳ ಹಿಂದೆ ಗುರುಪುರ ಬಂಗ್ಲಗುಡ್ಡೆ ಗುಡ್ಡ ಕುಸಿದು ಹನ್ನೊಂದು ಕುಟುಂಬ ಮನೆ ಕಳೆದುಕೊಂಡಿದ್ದರೂ ಇಲ್ಲಿಯವರೆಗೆ ಪರಿಹಾರ ಸಿಗಲಿಲ್ಲ. ಹಾಗಾಗಿ ಇಂದು ಗ್ರಾಮ ಸಭೆ ನಡೆಯದಂತೆ ಗ್ರಾಮದ ಜನತೆ ತಡೆದಿದ್ದಾರೆ, ಪರಿಹಾರ ಒದಗಿಸುವ ದಿನಾಂಕ ಮತ್ತು ಸಭೆ ಎಲ್ಲಾ […]

ಪರಿಹಾರ ನೀಡದ ಕಾರಣ ಗ್ರಾಮ ಸಭೆ ನಡೆಸದಂತೆ ಪ್ರತಿಭಟನೆ Read More »

ಕರ್ನಾಟಕ

ಗದ್ದಲದಲ್ಲಿ ನಡೆದ ನೂಜಿಬಾಳ್ತಿಲ ಗ್ರಾಮ ಸಭೆ ► ಕಲ್ಲುಗುಡ್ಡೆಯಲ್ಲಿ ಮದ್ಯದಂಗಡಿ ತೆರೆಯುವುದಕ್ಕೆ ವ್ಯಾಪಕ ಆಕ್ರೋಶ

(ನ್ಯೂಸ್ ಕಡಬ) newskadaba.com ಕಡಬ, ಜು.18. ಇಲ್ಲಿಗೆ ಸಮೀಪದ ನೂಜಿಬಾಳ್ತಿಲ ಗ್ರಾಮ ಸಭೆಯು ಕಲ್ಲುಗುಡ್ಡೆಯಲ್ಲಿ ನೂತನವಾಗಿ ಆರಂಭವಾಗಲಿರುವ ಮದ್ಯದಂಗಡಿ ವಿರೋಧಿಸಿ ಹಲವು ಗದ್ದಲದ ನಡುವೆ ಮಂಗಳವಾರದಂದು ನೂಜಿಬಾಳ್ತಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಹೆದ್ದಾರಿ ಬದಿಯಲ್ಲಿನ ಬಾರ್ ಗಳನ್ನು ಮುಚ್ಚಬೇಕೆನ್ನುವ ಸುಪ್ರೀಂ ಕೋರ್ಟಿನ ಆದೇಶದ ಹಿನ್ನೆಲೆಯಲ್ಲಿ ನೆಲ್ಯಾಡಿಯಲ್ಲಿನ ಬಾರನ್ನು ಕಲ್ಲುಗುಡ್ಡೆಗೆ ವರ್ಗಾಯಿಸುವುದನ್ನು ವಿರೋಧಿಸಿ ಗ್ರಾಮಸ್ಥರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಜನಪ್ರತಿನಿಧಿಗಳು, ಅಧಿಕಾರಿಗಳು ಕಲ್ಲುಗುಡ್ಡೆಯಲ್ಲಿ ಮದ್ಯದಂಗಡಿ ತೆರೆಯುವುದಕ್ಕೆ ಗ್ರಾಮಸ್ಥರ ವಿರೋಧ ಇರುವುದರಿಂದ

ಗದ್ದಲದಲ್ಲಿ ನಡೆದ ನೂಜಿಬಾಳ್ತಿಲ ಗ್ರಾಮ ಸಭೆ ► ಕಲ್ಲುಗುಡ್ಡೆಯಲ್ಲಿ ಮದ್ಯದಂಗಡಿ ತೆರೆಯುವುದಕ್ಕೆ ವ್ಯಾಪಕ ಆಕ್ರೋಶ Read More »

ಕರಾವಳಿ
Scroll to Top