gruhajyothi

ರಾಜ್ಯ ಸರಕಾರದಿಂದ ಭರ್ಜರಿ ಗುಡ್ ನ್ಯೂಸ್ – ಗೃಹಜ್ಯೋತಿ ಯೋಜನೆಯಡಿ ಮೂರು ಜ್ಯೋತಿಗಳು ವಿಲೀನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 18. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಈಗಾಗಲೇ ನೋಂದಣಿ ಶುರುವಾಗಿದ್ದು, 1 ತಿಂಗಳಲ್ಲಿ ಬರೋಬ್ಬರಿ 1.09 ಕೋಟಿ ಗ್ರಾಹಕರು ನೋಂದಣಿ ಮಾಡಿಸಿಕೊಂಡಿದ್ದಾರೆ. ಇದೀಗ ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಮೂರು ವಿದ್ಯುತ್ ಸಂಬಂಧಿ ಯೋಜನೆಗಳಾದ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಹಾಗೂ ಅಮೃತ ಜ್ಯೋತಿ ಯೋಜನೆಗಳನ್ನು ಗೃಹಜ್ಯೋತಿಯಲ್ಲಿ ವಿಲೀನ ಮಾಡಿ ಸರಕಾರ ಆದೇಶಿಸಿದೆ. ಈ ಮೂಲಕ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ […]

ರಾಜ್ಯ ಸರಕಾರದಿಂದ ಭರ್ಜರಿ ಗುಡ್ ನ್ಯೂಸ್ – ಗೃಹಜ್ಯೋತಿ ಯೋಜನೆಯಡಿ ಮೂರು ಜ್ಯೋತಿಗಳು ವಿಲೀನ Read More »

ಕರಾವಳಿ

ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆಯಪ್ ಕಾರ್ಯಾಚರಣೆ- ಎಚ್ಚರವಹಿಸುವಂತೆ ಎಸ್.ಪಿ ಮನವಿ

(ನ್ಯೂಸ್ ಕಡಬ) newskadaba.com ಉಡುಪಿ, ಜು. 17. ಸೈಬರ್ ಕಳ್ಳರು ನಕಲಿ ಅ್ಯಪ್ ಗಳ ಮೂಲಕ ಸರಕಾರದ ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆಗಳ ಹೆಸರಿನಲ್ಲಿ ಸಾರ್ವಜನಿಕರ ವೈಯುಕ್ತಿಕ ಮಾಹಿತಿ ಕಲೆ ಹಾಕಿ ದುರ್ಬಳಕೆ ಮಾಡಿಕೊಳ್ಳುವ ಸಂಭವವಿದ್ದು, ಈ ಹಿನ್ನೆಲೆ ಜನಸಾಮಾನ್ಯರು ಎಚ್ಚರಿಕೆ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ತಿಳಿಸಿದ್ದಾರೆ. ಈಗಾಗಲೇ ಸರಕಾರದ ಉಚಿತ ಯೋಜನೆಗಳಾದ ಗೃಹಜ್ಯೋತಿ ಮತ್ತು ಗೃಹಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ನಕಲಿ ಅಪ್ಲಿಕೇಷನ್ ಗಳು ಕಾರ್ಯಾಚರಿಸುತ್ತಿದ್ದು, ಅವುಗಳನ್ನು ಸಾರ್ವಜನಿಕರು

ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆಯಪ್ ಕಾರ್ಯಾಚರಣೆ- ಎಚ್ಚರವಹಿಸುವಂತೆ ಎಸ್.ಪಿ ಮನವಿ Read More »

ಕರ್ನಾಟಕ

ಈಗಲೇ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿ- ಜುಲೈ 27ರ ವರೆಗೆ ಮಾತ್ರ ಅವಕಾಶ

(ನ್ಯೂಸ್ ಕಡಬ) newskadaba.com ಜು, 12. ಗೃಹಜ್ಯೋತಿ ಯೋಜನೆಗೆ ಜುಲೈ 27ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳಲ್ಲಿ ಒಂದಾದ ”ಗೃಹ ಜ್ಯೋತಿ” ಯೋಜನೆ ಬಗ್ಗೆ ವಿಧಾನಸಭೆಯ ಅಧಿವೇಶನದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು,​ ಯಾರೆಲ್ಲಾ ಗೃಹಜ್ಯೋತಿಯಡಿ ಅರ್ಜಿ ಹಾಕುವುದರಿಂದ ಬಿಟ್ಟು ಹೋಗಿದ್ದಾರೋ ಅವರಿಗಾಗಿ ಈ ಅದಾಲತ್ ಮಾಡುತ್ತೇವೆ. ಅದಕ್ಕಾಗಿ ನಾವು ಈ ಯೋಜನೆಗೆ ಕಟ್ ಆಫ್ ಡೇಟ್ ಇನ್ನೂ ನೀಡಲಿಲ್ಲ. ಆದಷ್ಟು ಎಲ್ಲಾ ಅರ್ಹರಿಗೂ ಉಚಿತ

ಈಗಲೇ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿ- ಜುಲೈ 27ರ ವರೆಗೆ ಮಾತ್ರ ಅವಕಾಶ Read More »

ಕರ್ನಾಟಕ

ಗೃಹಜ್ಯೋತಿಗೆ ಸಲ್ಲಿಸಿದ್ದ ಬಹುತೇಕ ಅರ್ಜಿಗಳು ಕ್ಯಾನ್ಸಲ್..! – ತಾಂತ್ರಿಕ ದೋಷ ಹಿನ್ನೆಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು,  ಜು. 12. ರಾಜ್ಯದಲ್ಲಿ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದವರು ತಮ್ಮ ಅರ್ಜಿಯ ಸ್ಥಿತಿಯನ್ನು ಪರಿಶೀಲಿಸಲು ಸರಕಾರ ಪ್ರತ್ಯೇಕ ವೆಬ್‌ಸೈಟ್ ಲಿಂಕ್ ಅನ್ನು ಬಿಡುಗಡೆ ಮಾಡಿದೆ. ರಾಜ್ಯ ಸರಕಾರದ ಗೃಹಜ್ಯೋತಿ ಯೋಜನೆಗೆ ಈಗಾಗಲೇ ಸುಮಾರು 1.3 ಕೋಟಿ ಜನರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಈ ಯೋಜನೆಯಡಿ ಅರ್ಜಿ ಸಲ್ಲಿಸಿದ್ದ ಬಹುತೇಕ ಅರ್ಜಿ ತಿರಸ್ಕೃತವಾಗಿದೆ ಎನ್ನುವ ಮಾಹಿತಿ ಇದೆ. ಹಾಗಾದರೆ ಈ ಯೋಜನೆಯ ಲಾಭ ಯಾರಿಗೆ ಮಾತ್ರ ಸೀಮಿತ ಎನ್ನುವುದು ಎಲ್ಲರಲ್ಲಿ ಕಾಡುವ

ಗೃಹಜ್ಯೋತಿಗೆ ಸಲ್ಲಿಸಿದ್ದ ಬಹುತೇಕ ಅರ್ಜಿಗಳು ಕ್ಯಾನ್ಸಲ್..! – ತಾಂತ್ರಿಕ ದೋಷ ಹಿನ್ನೆಲೆ Read More »

ಕರ್ನಾಟಕ

‘ಗೃಹಜ್ಯೋತಿ’ ಅರ್ಜಿ ಸಲ್ಲಿಕೆಗೆ ಹಣ ಪಡೆಯುವಂತಿಲ್ಲ ➤ ಹಣ ಪಡೆದಲ್ಲಿ ಏಜೆನ್ಸಿ ಲೈಸೆನ್ಸ್ ರದ್ದು- ಡಿಕೆಶಿ ಖಡಕ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 23. ಕಾಂಗ್ರೆಸ್ ಸರಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತಿದ್ದು, ಇತ್ತ ಅರ್ಜಿ ಸಲ್ಲಿಕೆಗೆ ಕೆಲವು ಕೇಂದ್ರಗಳಲ್ಲಿ ಹಣ ವಸೂಲಿ ಮಾಡುತ್ತಿರುವ ದೂರು ಕೇಳಿಬರುತ್ತಿರುವ ಹಿನ್ನೆಲೆ, ಜನರಿಂದ ಹಣ ಪಡೆಯುವಂತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಯಾರೂ ಹಣ ತೆಗೆದುಕೊಳ್ಳುವಂತಿಲ್ಲ. ಒಂದು ವೇಳೆ ಹಣ ಪಡೆದರೆ ಅಂತಹ ಏಜೆನ್ಸಿಯ ಲೈಸೆನ್ಸ್ ರದ್ದುಗೊಳಿಸುತ್ತೇವೆ ಎಂದು

‘ಗೃಹಜ್ಯೋತಿ’ ಅರ್ಜಿ ಸಲ್ಲಿಕೆಗೆ ಹಣ ಪಡೆಯುವಂತಿಲ್ಲ ➤ ಹಣ ಪಡೆದಲ್ಲಿ ಏಜೆನ್ಸಿ ಲೈಸೆನ್ಸ್ ರದ್ದು- ಡಿಕೆಶಿ ಖಡಕ್ ಎಚ್ಚರಿಕೆ Read More »

ಕರ್ನಾಟಕ

ಜೂ.18ರಿಂದ ಗೃಹಜ್ಯೋತಿಗೆ ನೋಂದಣಿ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 16. ಗೃಹಜ್ಯೋತಿ ಯೋಜನೆಯಡಿ ಫಲಾನುಭವಿಗಳ ನೋಂದಣಿ ಜೂನ್ 18 ರಿಂದ ಆರಂಭಗೊಳ್ಳಲಿದೆ. ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ತಮ್ಮ ಹೆಸರು  ನೋಂದಾಯಿಸಬಹುದು. ಈ ತಂತ್ರಾಂಶವನ್ನು ಮೊಬೈಲ್, ಕಂಪ್ಯೂಟರ್, ಲ್ಯಾಪ್‍ಟಾಪ್  ಗಳ ಮೂಲಕ ಕೂಡ ಬಳಸಬಹುದಾಗಿದೆ. ಫಲಾನುಭವಿಗಳ ಆಧಾರ್ ಕಾರ್ಡ್, ಗ್ರಾಹಕರ ಐಡಿಗಳ ಮಾಹಿತಿಯನ್ನು ನೋಂದಣಿ ಸಮಯದಲ್ಲಿ ನೀಡಬೇಕು. ಬೆಂಗಳೂರು ಗ್ರಾಮ ಒನ್ ಮತ್ತು ಕರ್ನಾಟಕ ಒನ್  ಕೇಂದ್ರ ಅಥವಾ ಯಾವುದೇ ವಿದ್ಯುತ್

ಜೂ.18ರಿಂದ ಗೃಹಜ್ಯೋತಿಗೆ ನೋಂದಣಿ ಆರಂಭ Read More »

ಕರ್ನಾಟಕ

ಜೂ. 18ರಿಂದ ಗೃಹಜ್ಯೋತಿ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 14. ಬಹುನಿರೀಕ್ಷಿತ ಗೃಹಜ್ಯೋತಿ ಯೋಜನೆಗೆ ಜೂ. 18ರಿಂದ ಅರ್ಜಿ ಸ್ವೀಕರಿಸಲಾಗುತ್ತದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಈ ಮೊದಲು ಆಗಸ್ಟ್ 15ರವರೆಗೂ ಪರಿಶೀಲನೆ ನಡೆಸಿ ಬಳಿಕ ಸ್ವಾತಂತ್ರ್ಯ ದಿನಾಚರಣೆಯಂದು ಯೋಜನೆ ಅನುಷ್ಠಾನವನ್ನು ಘೋಷಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಅರ್ಜಿ ಸ್ವೀಕಾರಕ್ಕೆ ಈ ಆಡಳಿತ ವ್ಯವಸ್ಥೆ ಸನ್ನದ್ಧುಗೊಳ್ಳದ ಕಾರಣ ಜೂ. 15ರ ಬದಲು ಜೂ. 18ರಿಂದ ಅರ್ಜಿ ಸ್ವೀಕರಿಸಲು ನಿರ್ಧರಿಸಲಾಗಿದೆ. ಸೇವಾ ಸಿಂಧು ಆ್ಯಪ್‍ನಲ್ಲಿ ಅರ್ಹ ಫಲಾನುಭವಿಗಳು 4ದಿನದ ಬಳಿಕ ನೋಂದಣಿಯನ್ನು

ಜೂ. 18ರಿಂದ ಗೃಹಜ್ಯೋತಿ ಯೋಜನೆಗೆ ಅರ್ಜಿ ಆಹ್ವಾನ Read More »

ಕರ್ನಾಟಕ
Scroll to Top