gruhalakshmi yojan

ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ- ಪ್ರಾಧಿಕಾರ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಜು. 14. ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಇ–ಕೆವೈಸಿ (e-KYC) ಅಪ್ಡೇಟ್ ಮಾಡಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ಅವರು ಸ್ಪಷ್ಟಪಡಿಸಿದ್ದಾರೆ. ಯೂಟ್ಯೂಬ್ ಸೇರಿದಂತೆ ವಿವಿಧ ಜಾಲತಾಣಗಳ ತಪ್ಪು ಮಾಹಿತಿಯನ್ನು ನಂಬಿ, ಯೋಜನೆಯ ಹಣ ಸ್ಥಗಿತಗೊಳ್ಳಬಹುದು ಎಂಬ ಆತಂಕದಿಂದ ಫಲಾನುಭವಿಗಳು ಖಾಸಗಿ ಸೈಬರ್ ಕೇಂದ್ರಗಳು, ಗ್ರಾಮ್ ಒನ್ ಹಾಗೂ ಕರ್ನಾಟಕ […]

ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ- ಪ್ರಾಧಿಕಾರ ಸ್ಪಷ್ಟನೆ Read More »

ಕರ್ನಾಟಕ

ಹೆಸರು ಲಕ್ಷ್ಮೀ.. ಲಿಂಗ ಗಂಡು.. ಬಸ್ ನಲ್ಲಿ ಫ್ರೀ ಪ್ರಯಾಣ ➤ ಗಲಿಬಿಲಿಗೊಂಡ ಕಂಡಕ್ಟರ್

(ನ್ಯೂಸ್ ಕಡಬ) newskadaba.com ಯಾದಗಿರಿ, ಜು. 12. ಈಗಾಗಲೇ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಯಾಗಿದ್ದು, ಈ ಹಿನ್ನೆಲೆ ಮಹಿಳಾ ಪ್ರಯಾಣಿಕರ ಆಧಾರ್ ಕಾರ್ಡ್​ ನ್ನು ಕಂಡಕ್ಟರ್ ಪರಿಶೀಲನೆ ಮಾಡುವುದು ಸರ್ವೇ ಸಾಮಾನ್ಯವಾಗಿದೆ. ಆದರೆ ಯಾದಗಿರಿಯಲ್ಲಿ ಕಂಡಕ್ಟರ್ ಕಕ್ಕಾಬಿಕ್ಕಿಯಾದ ಘಟನೆ ವರದಿಯಾಗಿದೆ. ಯಾದಗಿರಿಯ ಶಹಾಪುರ ತಾಲೂಕಿನ ತಡಬಿಡಿ ಗ್ರಾಮದಲ್ಲಿ ತೃತೀಯ ಲಿಂಗಿಯೋರ್ವರು ಪುರುಷರ ಬಟ್ಟೆ ಧರಿಸಿ ಪ್ರಯಾಣ ಮಾಡುತ್ತಿದ್ದರು‌. ಈ ವೇಳೆ ಕಂಡಕ್ಟರ್ ಟಿಕೆಟ್ ಕೇಳಿದಾಗ ಪ್ರಯಾಣಿಕ ಆಧಾರ್ ಕಾರ್ಡ್​ ತೋರಿಸಿದ್ದು,ಅದರಲ್ಲಿ ಹೆಸರು ಲಕ್ಷ್ಮೀ ಎಂದೂ ಲಿಂಗ

ಹೆಸರು ಲಕ್ಷ್ಮೀ.. ಲಿಂಗ ಗಂಡು.. ಬಸ್ ನಲ್ಲಿ ಫ್ರೀ ಪ್ರಯಾಣ ➤ ಗಲಿಬಿಲಿಗೊಂಡ ಕಂಡಕ್ಟರ್ Read More »

ಕರ್ನಾಟಕ

ಗೃಹಲಕ್ಷ್ಮೀ ಯೋಜನೆಗೆ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 08. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಎರಡನೇ ಗ್ಯಾರಂಟಿಯಾದ ಗೃಹ ಲಕ್ಷ್ಮೀ ಯೋಜನೆಯ ಕುರಿತು ಅಧಿಕೃತ ಆದೇಶ ಹೊರಬಿದ್ದಿದ್ದು, ಇದರ ಲಾಭ ಪಡೆದುಕೊಳ್ಳಲು ಸರ್ಕಾರವು ಹಲವು ಷರತ್ತುಗಳನ್ನು ವಿಧಿಸಿದೆ. ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಲು, ಇತ್ತೀಚೆಗೆ ನಡೆದ ಸಚಿವ ಸಂಪುಟದ ಅನುಮೋದನ ಪಡೆದುಕೊಂಡಿತ್ತು. ಸದ್ಯ ಸರ್ಕಾರವು ಅಧಿಕೃತ ಆದೇಶವನ್ನು ಹೊರಡಿಸಿದೆ. ಪ್ರಮುಖ ಷರತ್ತುಗಳೇನು?

ಗೃಹಲಕ್ಷ್ಮೀ ಯೋಜನೆಗೆ ಮಾರ್ಗಸೂಚಿ ಪ್ರಕಟ Read More »

ಕರ್ನಾಟಕ
Scroll to Top