gruhalakshmi

ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ- ಪ್ರಾಧಿಕಾರ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಜು. 14. ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಇ–ಕೆವೈಸಿ (e-KYC) ಅಪ್ಡೇಟ್ ಮಾಡಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ಅವರು ಸ್ಪಷ್ಟಪಡಿಸಿದ್ದಾರೆ. ಯೂಟ್ಯೂಬ್ ಸೇರಿದಂತೆ ವಿವಿಧ ಜಾಲತಾಣಗಳ ತಪ್ಪು ಮಾಹಿತಿಯನ್ನು ನಂಬಿ, ಯೋಜನೆಯ ಹಣ ಸ್ಥಗಿತಗೊಳ್ಳಬಹುದು ಎಂಬ ಆತಂಕದಿಂದ ಫಲಾನುಭವಿಗಳು ಖಾಸಗಿ ಸೈಬರ್ ಕೇಂದ್ರಗಳು, ಗ್ರಾಮ್ ಒನ್ ಹಾಗೂ ಕರ್ನಾಟಕ […]

ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ- ಪ್ರಾಧಿಕಾರ ಸ್ಪಷ್ಟನೆ Read More »

ಕರ್ನಾಟಕ

ಗೃಹಲಕ್ಷ್ಮೀ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ತಾಯಿ..!

(ನ್ಯೂಸ್ ಕಡಬ) newskadaba.com ಅ. 12. ಸರಕಾರದ ಪಂಚ ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಮೂಲಕ ದೊರೆತ ಹಣದಿಂದ ಮಹಿಳೆಯೊಬ್ಬರು ತನ್ನ ಮಗನಿಗೆ ಬೈಕ್‌ ಬುಕ್ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ನಡೆದಿದೆ. ಕೌಜಲಗಿ ಗ್ರಾಮದ ಬಾಗವ್ವಾ ಸಣ್ಣಕ್ಕಿ ಎಂಬ ಮಹಿಳೆಯೋರ್ವರು ತನ್ನ ಪುತ್ರನಿಗೆ ಬೈಕ್ ಖರೀದಿಸಲು ಕೂಡಿಟ್ಟಿದ್ದ ಗೃಹಲಕ್ಷ್ಮಿ ಹಣವನ್ನು ಡೌನ್​ ಪೇಮೆಂಟ್ ಆಗಿ ಕಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮಹಾನವಮಿ ಹಬ್ಬದಂದು ದ್ವಿಚಕ್ರ

ಗೃಹಲಕ್ಷ್ಮೀ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ತಾಯಿ..! Read More »

ಕರ್ನಾಟಕ

ಶೀಘ್ರವೇ 2 ತಿಂಗಳ ಗೃಹಲಕ್ಷ್ಮಿಬಾಕಿ ಪಾವತಿ:ಲಕ್ಷ್ಮಿ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಸೆ. 27 ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಇದು ನಿರಂತರ ಪ್ರಕ್ರಿಯೆ. ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಗೃಹಲಕ್ಷ್ಮಿ ಹಣವನ್ನು ಕಾಯುತ್ತಿರುವ ಲಕ್ಷಾಂತರ ಮಹಿಳೆಯರಿಗೆ ಈ ತಿಂಗಳು ಮುಗಿಯುವ ಮುನ್ನವೇ

ಶೀಘ್ರವೇ 2 ತಿಂಗಳ ಗೃಹಲಕ್ಷ್ಮಿಬಾಕಿ ಪಾವತಿ:ಲಕ್ಷ್ಮಿ ಹೆಬ್ಬಾಳ್ಕರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಒಂದು ವಾರದೊಳಗೆ ‘ಗೃಹಲಕ್ಷ್ಮೀ ಅದಾಲತ್ʼ ಆರಂಭ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 23. ರಾಜ್ಯ ಸರಕಾರದ ಗ್ಯಾರಂಟಿಗಳ ಪೈಕಿ ಒಂದಾದ ‘ಗೃಹಲಕ್ಷ್ಮೀ’ ಯೋಜನೆಗೆ ಉಂಟಾಗಿರುವ ಸಣ್ಣಪುಟ್ಟ ತೊಂದರೆಗಳಿಗೆ ಶೀಘ್ರವೇ ಪರಿಹಾರ ಸಿಗಲಿದ್ದು, ಅದಕ್ಕಾಗಿ ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಅದಾಲತ್ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಈ ಕುರಿತು ಗುರುವಾರದಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 1 ಕೋಟಿ 10 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ತಲುಪಿದ್ದು, ಬಾಕಿ ಉಳಿದಿರುವ ಫಲಾನುಭವಿಗಳಿಗೆ ಆಯಾ

ಒಂದು ವಾರದೊಳಗೆ ‘ಗೃಹಲಕ್ಷ್ಮೀ ಅದಾಲತ್ʼ ಆರಂಭ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರ್ನಾಟಕ

70 ಲಕ್ಷ ಖಾತೆಗಳಿಗೆ ಇನ್ನೂ ಜಮೆಯಾಗದ ‘ಗೃಹಲಕ್ಷ್ಮೀ’ ಹಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 07. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದ 70 ಲಕ್ಷ ಮಹಿಳೆಯರ ಖಾತೆಗೆ ಇನ್ನೂ ಹಣ ಜಮೆ ಆಗಿಲ್ಲ ಎನ್ನಲಾಗಿದೆ. ಆಗಸ್ಟ್ 30 ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗೃಹಲಕ್ಷ್ಮೀ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದರು. ಈವರೆಗೆ 44.52 ಲಕ್ಷ ಫಲಾನುಭವಿಗಳ ಖಾತೆಗೆ ಮಾತ್ರ 2,000 ರೂ.ಹಣ ಜಮಾ ಆಗಿದ್ದು, 69.05 ಲಕ್ಷ ಫಲಾನುಭವಿಗಳ ಖಾತೆಗೆ

70 ಲಕ್ಷ ಖಾತೆಗಳಿಗೆ ಇನ್ನೂ ಜಮೆಯಾಗದ ‘ಗೃಹಲಕ್ಷ್ಮೀ’ ಹಣ Read More »

ಕರ್ನಾಟಕ

ಇಂದು ಗೃಹಲಕ್ಷ್ಮೀ ಯೋಜನೆಗೆ ಸಿಎಂ ಅಧಿಕೃತ ಚಾಲನೆ

(ನ್ಯೂಸ್ ಕಡಬ) newskadaba.com ಮೈಸೂರು, ಆ. 30. ಇಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು `ಗೃಹಲಕ್ಷ್ಮೀ ಯೋಜನೆ’ಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಹಲವು ನಾಯಕರುಗಳು ಮೈಸೂರಿನಲ್ಲಿ ಬೀಡು ಬಿಟ್ಟಿದ್ದು, ಈ ನಡುವೆ ಗೃಹಲಕ್ಷ್ಮೀ ಯೋಜನೆಯ ಚಾಲನಾ ಕಾರ್ಯಕ್ರಮವನ್ನು ಜಿಲ್ಲಾ, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲೂ ಪ್ರಚಾರಕ್ಕೆ ವಿಶೇಷ ವ್ಯವಸ್ಥೆ ಮಾಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಸರ್ಕಾರವು 100 ದಿನ ಪೂರೈಸಿ, ನುಡಿದಂತೆ ನಡೆದಿದೆ. ಸಾರ್ವಜನಿಕರಿಗೆ ಹಲವು ಉಪಯುಕ್ತ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಬಹುಜನರ

ಇಂದು ಗೃಹಲಕ್ಷ್ಮೀ ಯೋಜನೆಗೆ ಸಿಎಂ ಅಧಿಕೃತ ಚಾಲನೆ Read More »

ಕರ್ನಾಟಕ

ಗೃಹಲಕ್ಷ್ಮೀ ಯೋಜನೆಗೆ SMS ಅಗತ್ಯವಿಲ್ಲ- ನೇರ ನೋಂದಣಿ

(ನ್ಯೂಸ್ ಕಡಬ) newskadaba.com ಉಡುಪಿ, ಜು. 25. ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಫಲಾನುಭವಿಗಳು ಇನ್ನೂ ಮುಂದೆ SMSಗೆ ಕಾಯದೇ ನೇರವಾಗಿ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬಹುದಾಗಿದೆ. ಇನ್ನು ಮುಂದೆ ಫಲಾನುಭವಿಗಳ ಮೊಬೈಲ್‌ಗೆ ಯಾವುದೇ ಎಸ್‌ಎಂಎಸ್‌ಗಳನ್ನು ಕಳುಹಿಸುವುದಿಲ್ಲ. ಅವರು ತಮ್ಮ ಹತ್ತಿರದ ಗ್ರಾಮ ಒನ್, ಗ್ರಾಮ ಪಂಚಾಯತ್‌ನ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಅಥವಾ ನಗರದ ವಾರ್ಡ್ ಕಚೇರಿ ಹೀಗೆ ಯಾವುದಾದರು ಒಂದು ಕೇಂದ್ರದಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಉಡುಪಿ

ಗೃಹಲಕ್ಷ್ಮೀ ಯೋಜನೆಗೆ SMS ಅಗತ್ಯವಿಲ್ಲ- ನೇರ ನೋಂದಣಿ Read More »

ಕರಾವಳಿ, ಕರ್ನಾಟಕ

‘ಗೃಹಲಕ್ಷ್ಮೀ’ ಅರ್ಜಿ ಸಲ್ಲಿಕೆಗೆ ಹಣ ಪಡೆದಲ್ಲಿ ಲೈಸೆನ್ಸ್ ರದ್ದು- ಸಚಿವ ಸಂತೋಷ್ ಲಾಡ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 25. ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿಯಾದ ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆಗೆ ಈಗಾಗಲೇ ನೋಂದಣಿ ಪ್ರಾರಂಭವಾಗಿದ್ದು, ಹಲವು ಅರ್ಜಿಗಳು ಸಲ್ಲಿಕೆಯಾಘಿವೆ. ಇದರ ಬೆನ್ನಲ್ಲೇ ಸಚಿವ ಸಂತೋಷ್ ಲಾಡ್, ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆಗೆ ಹಣ ತೆಗೆದುಕೊಂಡಲ್ಲಿ ಸೇವಾ ಕೇಂದ್ರಗಳ ಲೈಸೆನ್ಸ್ ರದ್ದುಗೊಳಿಸುವುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಸಲು ಯಾರೂ ಹಣ ಕೊಡಬೇಡಿ. ಇದಕ್ಕೆ ಹಣ ಪಡೆಯುವ ಹಾಗಿಲ್ಲ, ರಾಜ್ಯದಲ್ಲಿ

‘ಗೃಹಲಕ್ಷ್ಮೀ’ ಅರ್ಜಿ ಸಲ್ಲಿಕೆಗೆ ಹಣ ಪಡೆದಲ್ಲಿ ಲೈಸೆನ್ಸ್ ರದ್ದು- ಸಚಿವ ಸಂತೋಷ್ ಲಾಡ್ ಎಚ್ಚರಿಕೆ Read More »

ಕರ್ನಾಟಕ

ಗೃಹಲಕ್ಷ್ಮೀ ಯೋಜನೆಯಡಿ ಹೆಸರು ನೋಂದಣಿಗೆ ಜಿಲ್ಲಾಧಿಕಾರಿ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಈಗಾಗಲೇ ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿಯ ಹೆಸರು ನೋಂದಣಿ ಕಾರ್ಯ ಆರಂಭಗೊಂಡಿದ್ದು, ಜಿಲ್ಲೆಯ ಎಲ್ಲಾ ಅರ್ಹರು ಈ ಯೋಜನೆಯಡಿ ನೋಂದಾಯಿಸಿಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಕರೆ ನೀಡಿದ್ದಾರೆ. ಈಗಾಗಲೇ ತಿಳಿಸಿರುವಂತೆ ಪಡಿತರ ಚೀಟಿಯಲ್ಲಿ “ಯಜಮಾನಿ ಮಹಿಳೆ” ಎಂದು ಗುರುತಿಸಿರುವ ಮಹಿಳೆಯು ಈ ಯೋಜನೆಯ ಫಲಾನುಭವಿಯಾಗುತ್ತಾರೆ. ಆದರೆ ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ. ಪಾವತಿದಾರರಾಗಿರಬಾರದು ಫಲಾನುಭವಿಯು ನೋಂದಣಿಯನ್ನು

ಗೃಹಲಕ್ಷ್ಮೀ ಯೋಜನೆಯಡಿ ಹೆಸರು ನೋಂದಣಿಗೆ ಜಿಲ್ಲಾಧಿಕಾರಿ ಕರೆ Read More »

ಕರಾವಳಿ

ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆಯಪ್ ಕಾರ್ಯಾಚರಣೆ- ಎಚ್ಚರವಹಿಸುವಂತೆ ಎಸ್.ಪಿ ಮನವಿ

(ನ್ಯೂಸ್ ಕಡಬ) newskadaba.com ಉಡುಪಿ, ಜು. 17. ಸೈಬರ್ ಕಳ್ಳರು ನಕಲಿ ಅ್ಯಪ್ ಗಳ ಮೂಲಕ ಸರಕಾರದ ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆಗಳ ಹೆಸರಿನಲ್ಲಿ ಸಾರ್ವಜನಿಕರ ವೈಯುಕ್ತಿಕ ಮಾಹಿತಿ ಕಲೆ ಹಾಕಿ ದುರ್ಬಳಕೆ ಮಾಡಿಕೊಳ್ಳುವ ಸಂಭವವಿದ್ದು, ಈ ಹಿನ್ನೆಲೆ ಜನಸಾಮಾನ್ಯರು ಎಚ್ಚರಿಕೆ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ತಿಳಿಸಿದ್ದಾರೆ. ಈಗಾಗಲೇ ಸರಕಾರದ ಉಚಿತ ಯೋಜನೆಗಳಾದ ಗೃಹಜ್ಯೋತಿ ಮತ್ತು ಗೃಹಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ನಕಲಿ ಅಪ್ಲಿಕೇಷನ್ ಗಳು ಕಾರ್ಯಾಚರಿಸುತ್ತಿದ್ದು, ಅವುಗಳನ್ನು ಸಾರ್ವಜನಿಕರು

ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆಯಪ್ ಕಾರ್ಯಾಚರಣೆ- ಎಚ್ಚರವಹಿಸುವಂತೆ ಎಸ್.ಪಿ ಮನವಿ Read More »

ಕರ್ನಾಟಕ
Scroll to Top