GST

ಜಿಎಸ್‌ಟಿ ಸುಧಾರಣೆ: ‘ಮೋದಿ ಸರ್ಕಾರದಿಂದ ರಾಷ್ಟ್ರಕ್ಕೆ ದೀಪಾವಳಿ ಉಡುಗೊರೆ’- ಹೆಚ್‌ಡಿಕೆ

(ನ್ಯೂಸ್‌ ಕಡಬ) newskadaba.com,  ಸೆ.04 : ನರೇಂದ್ರ ಮೋದಿ ಅವರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ನೀಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಯನ್ನು ಅನುಮೋದಿಸಿದೆ. ಇದು ಜನಜೀವನ […]

ಜಿಎಸ್‌ಟಿ ಸುಧಾರಣೆ: ‘ಮೋದಿ ಸರ್ಕಾರದಿಂದ ರಾಷ್ಟ್ರಕ್ಕೆ ದೀಪಾವಳಿ ಉಡುಗೊರೆ’- ಹೆಚ್‌ಡಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇನ್ನು ಶೇ.5 ಮತ್ತು ಶೇ.18 ಎರಡು ಹಂತದ ತೆರಿಗೆ, ಸೆ.22ರಂದು ಜಾರಿ

(ನ್ಯೂಸ್‌ ಕಡಬ) newskadaba.com,  ಸೆ.04 ನವದೆಹಲಿ: ದೇಶದ ಅರ್ಥ ವ್ಯವಸ್ಥೆಯಲ್ಲಿ ಪ್ರಮುಖ ಸುಧಾರಣೆಯಲ್ಲಿ, ಜಿಎಸ್‌ಟಿ ಕೌನ್ಸಿಲ್ ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿರುವ ಶೇಕಡಾ 5 ಮತ್ತು ಶೇಕಡಾ 18 ದರಗಳೊಂದಿಗೆ ಸರಳೀಕೃತ ಎರಡು ಹಂತದ ತೆರಿಗೆ ರಚನೆಗೆ ಅನುಮೋದನೆ ನೀಡಿದೆ. ನಿನ್ನೆ ಬುಧವಾರ ದೆಹಲಿಯಲ್ಲಿ 10 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಜಿಎಸ್ ಟಿ ಕೌನ್ಸಿಲ್‌ನ 56 ನೇ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು. “ನಾವು ಸ್ಲ್ಯಾಬ್‌ಗಳನ್ನು ಕಡಿಮೆ ಮಾಡಿದ್ದೇವೆ. ಕೇವಲ ಎರಡು ಸ್ಲ್ಯಾಬ್‌ಗಳು ಇನ್ನು ಮುಂದೆ

ಇನ್ನು ಶೇ.5 ಮತ್ತು ಶೇ.18 ಎರಡು ಹಂತದ ತೆರಿಗೆ, ಸೆ.22ರಂದು ಜಾರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

8 ವರ್ಷಗಳ ಬಳಿಕ ಜಿಎಸ್‌ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆ

(ನ್ಯೂಸ್‌ ಕಡಬ) newskadaba.com, ಸೆ. 03: ದೇಶದ ತೆರಿಗೆ ವ್ಯವಸ್ಥೆಯಲ್ಲಿ ಅತಿದೊಡ್ಡ ಬದಲಾವಣೆಗೆ ಕೇಂದ್ರ ಮುಂದಾಗಿದೆ. 8 ವರ್ಷಗಳ ಬಳಿಕ ಜಿಎಸ್‌ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆಯಾಗಲಿದೆ. ಜಿಎಸ್‌ಟಿ ಮಂಡಳಿಯು ಇಂದಿನಿಂದ ಎರಡು ದಿನಗಳ ಸಭೆಯನ್ನು ಪ್ರಾರಂಭಿಸಲಿದೆ. ದಿನನಿತ್ಯದ ಅಗತ್ಯ ವಸ್ತುಗಳು ಮತ್ತು ಎಲೆಕ್ಟ್ರಾನಿಕ್ ಸರಕುಗಳನ್ನು ಅಗ್ಗವಾಗಿಸುವ ಮತ್ತು ಆಯ್ದ ಐಷಾರಾಮಿ ವಸ್ತುಗಳ ಮೇಲೆ ಹೆಚ್ಚಿನ ಸುಂಕಗಳನ್ನು ಪರಿಚಯಿಸುವ ಮೂಲಕ ವ್ಯಾಪಕ ತೆರಿಗೆ ಪರಿಷ್ಕರಣೆಯ ವಿಚಾರ ಚರ್ಚಿಸಲಾಗುವುದು. ಜೊತೆಗೆ ಸಭೆಯಲ್ಲಿ ಸ್ಲ್ಯಾಬ್ ಬದಲಾವಣೆ ಬಗ್ಗೆ ಬಹುಮತದಿಂದ ನಿರ್ಧಾರ ಕೈಗೊಳ್ಳಲಾಗುವುದು. ಕೌನ್ಸಿಲ್‌ನ

8 ವರ್ಷಗಳ ಬಳಿಕ ಜಿಎಸ್‌ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಿಎಸ್‌ಟಿ ಸುಧಾರಣೆಗಳಿಂದ ಬಳಕೆ ಹೆಚ್ಚಳ, ಹಣದುಬ್ಬರ ಇಳಿಕೆ- ಮೋರ್ಗನ್ ಸ್ಟಾನ್ಲಿ ವರದಿ

(ನ್ಯೂಸ್‌ ಕಡಬ) newskadaba.com ಆ. 19.  ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸುಧಾರಣೆಗಳು ಚಿಲ್ಲರೆ ಹಣದುಬ್ಬರವನ್ನು ಕಡಿಮೆ ಮಾಡುವುದರ ಜೊತೆಗೆ ಬಳಕೆಗೆ ಪ್ರಮುಖ ಉತ್ತೇಜನವನ್ನು ನೀಡಬಹುದು ಎಂದು ಜಾಗತಿಕ ಹೂಡಿಕೆ ಬ್ಯಾಂಕ್ ಮಾರ್ಗನ್ ಸ್ಟಾನ್ಲಿ ಹೇಳಿದ್ದಾರೆ. ಸೋಮವಾರ ಬಿಡುಗಡೆಯಾದ ವರದಿಯಲ್ಲಿ, ಈ ಬದಲಾವಣೆಯು ಭಾರತದ ವಾರ್ಷಿಕ ಜಿಡಿಪಿಗೆ 0.5-0.6% ಸೇರಿಸಬಹುದು ಮತ್ತು ಬೆಳವಣಿಗೆಯನ್ನು 50-70 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಿಸಬಹುದು ಎಂದು ಬ್ಯಾಂಕ್ ಅಂದಾಜಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ‍್ಯ ದಿನಾಚರಣೆಯಂದು “ಮುಂದಿನ ಪೀಳಿಗೆಯ” ಜಿಎಸ್‌ಟಿ

ಜಿಎಸ್‌ಟಿ ಸುಧಾರಣೆಗಳಿಂದ ಬಳಕೆ ಹೆಚ್ಚಳ, ಹಣದುಬ್ಬರ ಇಳಿಕೆ- ಮೋರ್ಗನ್ ಸ್ಟಾನ್ಲಿ ವರದಿ Read More »

ಬ್ರೇಕಿಂಗ್ ನ್ಯೂಸ್

ಸಣ್ಣ ವ್ಯಾಪರಿಗಳಿಗೆ ಜಿ ಎಸ್ ಟಿ ನೋಟಿಸ್ ನೀಡಿದ್ದಲ್ಲಿ ನಮ್ಮ ಪಾತ್ರವಿಲ್ಲ-ಕೇಂದ್ರ ಸ್ಪಷ್ಟನೆ

(ನ್ಯೂಸ್‌ ಕಡಬ) newskadaba.com ಜು.23: ನವದೆಹಲಿ: ಸಣ್ಣ ವ್ಯಾಪಾರಿಗಳಿಗೆ ಕರ್ನಾಟಕ ಸರ್ಕಾರ ನೀಡಿರುವ ತೆರಿಗೆ ನೋಟಿಸ್’ಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ಕೊಟ್ಟು, ಇದೀಗ ರಾಜ್ಯ ಸರ್ಕಾರಕ್ಕೂ ಹಾಗೂ ಜಿ ಎಸ್ ಟಿ ನೋಟಿಸ್ ಗೂ ಯಾವುದೇ ಸಂಬಂಧವಿಲ್ಲ ಅಂತ ಹೇಳುತ್ತಿರೋದು ನಿಜಕ್ಕೂ ಹಾಸ್ಯಾಸ್ಪದ ಎಂದು ಹೇಳಿದ್ದಾರೆ. GST

ಸಣ್ಣ ವ್ಯಾಪರಿಗಳಿಗೆ ಜಿ ಎಸ್ ಟಿ ನೋಟಿಸ್ ನೀಡಿದ್ದಲ್ಲಿ ನಮ್ಮ ಪಾತ್ರವಿಲ್ಲ-ಕೇಂದ್ರ ಸ್ಪಷ್ಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಡವರು, ಮಧ್ಯಮ ವರ್ಗಕ್ಕೆ ಗುಡ್​ ನ್ಯೂಸ್

(ನ್ಯೂಸ್‌ ಕಡಬ) newskadaba.com ಜು.04: ಜಿಎಸ್‌ಟಿ ಸಂಗ್ರಹವು ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿಕೆ ಕಂಡಿದೆ. ಈ ನಡುವೆ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ. ಐದು ವರ್ಷಗಳ ಹಿಂದೆ ವರ್ಷಕ್ಕೆ 11 ಲಕ್ಷ ಕೋಟಿ ರೂಪಾಯಿಗಳಷ್ಟಿದ್ದ ಜಿಎಸ್‌ಟಿ ಸಂಗ್ರಹವು ಈಗ 22 ಲಕ್ಷ ಕೋಟಿ ರೂ.ಗೆ ದ್ವಿಗುಣಗೊಂಡಿದೆ. ಈ ಸಂದರ್ಭದಲ್ಲಿ ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಪರಿಹಾರ ನೀಡುವ ನಿರ್ಧಾರವನ್ನು ಕೇಂದ್ರವು ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಈ ವರ್ಷದ ಬಜೆಟ್‌ನಲ್ಲಿ ಆದಾಯ

ಬಡವರು, ಮಧ್ಯಮ ವರ್ಗಕ್ಕೆ ಗುಡ್​ ನ್ಯೂಸ್ Read More »

ರಾಷ್ಟ್ರೀಯ ನ್ಯೂಸ್

ವಸತಿ ಯೋಜನೆಗಳ ಮೇಲಿನ ಶೇ 18ರಷ್ಟು ಜಿಎಸ್‌ಟಿಯನ್ನು ತೆಗೆದುಹಾಕುವಂತೆ ಪ್ರಧಾನಿಗೆ ಕರ್ನಾಟಕ ಸರ್ಕಾರ ಮನವಿ

(ನ್ಯೂಸ್ ಕಡಬ) newskadaba.com ಜ.01 ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳಡಿ ಕೈಗೊಂಡಿರುವ ವಿವಿಧ ವಸತಿ ಯೋಜನೆಗಳ ಮೇಲಿನ ಶೇ 18ರಷ್ಟು ಜಿಎಸ್‌ಟಿಯನ್ನು ತೆಗೆದುಹಾಕುವಂತೆ ಕೋರಿ ರಾಜ್ಯ ಸರ್ಕಾರ ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದೆ ಎಂದು ದೆಹಲಿಯಲ್ಲಿನ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದ್ದಾರೆ. ಈ ಕುರಿತು ವಸತಿ ಸಚಿವ ಜಮೀರ್ ಅಹಮದ್ ಜಯಚಂದ್ರ ಅವರಿಗೆ ಮನವಿ ಸಲ್ಲಿಸಿದ ವಸತಿ ಯೋಜನೆಗಳ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಜಯಚಂದ್ರ, ಶೇ.18ರಷ್ಟು

ವಸತಿ ಯೋಜನೆಗಳ ಮೇಲಿನ ಶೇ 18ರಷ್ಟು ಜಿಎಸ್‌ಟಿಯನ್ನು ತೆಗೆದುಹಾಕುವಂತೆ ಪ್ರಧಾನಿಗೆ ಕರ್ನಾಟಕ ಸರ್ಕಾರ ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಂಸತ್ತಿನ ಚಳಿಗಾಲದ ಅಧಿವೇಶನ : ಸಿಗರೆಟ್, ತಂಪುಪಾನೀಯದ ಮೇಲಿನ ಜಿಎಸ್ಟಿ ಶೇ.35ಕ್ಕೆ ಹೆಚ್ಚಳ ಸಂಭವ

(ನ್ಯೂಸ್ ಕಡಬ) newskadaba.com ಡಿ. 03 ನವದೆಹಲಿ: ಅದಾನಿ ಹಗರಣ ಹಾಗೂ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಬಿಕ್ಕಟ್ಟಿಗೆ ಒಳಗಾಗಿದ್ದ ಸಂಸತ್ತಿನ ಚಳಿಗಾಲದ ಅಧಿವೇಶನದ ಕಲಾಪಗಳು ಮಂಗಳವಾರದಿಂದ ಸುಗಮವಾಗಿ ಆರಂಭವಾಗುವ ನಿರೀಕ್ಷೆ ಇದೆ. ಸಭಾಧ್ಯಕ್ಷರೊಂದಿಗಿನ ಸರ್ವಪಕ್ಷ ಸಭೆಯ ಬಳಿಕ ಈ ಮಹತ್ವದ ಬೆಳವಣಿಗೆ ನಡೆದಿದೆ. ‘ಡಿ.13 ಮತ್ತು 14ರಂದು ಲೋಕಸಭೆಯಲ್ಲಿ ಮತ್ತು 16 ಮತ್ತು 17ರಂದು ರಾಜ್ಯಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಗೆ ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷಗಳು ಒಪ್ಪಿಕೊಂಡಿವೆ. ಸಂವಿಧಾನ ಸ್ವೀಕರಿಸಿ 75 ವರ್ಷ ಆದ ನಿಮಿತ್ತ ಈ

ಸಂಸತ್ತಿನ ಚಳಿಗಾಲದ ಅಧಿವೇಶನ : ಸಿಗರೆಟ್, ತಂಪುಪಾನೀಯದ ಮೇಲಿನ ಜಿಎಸ್ಟಿ ಶೇ.35ಕ್ಕೆ ಹೆಚ್ಚಳ ಸಂಭವ Read More »

ಕರ್ನಾಟಕ

ಸಾರಿಗೆ ಸಂಸ್ಥೆಗಳಿಗೂ ತಟ್ಟಿದ GST ಬಿಸಿ ► ಗುಜರಿ ಬಸ್‌’ಗಳ ಖರೀದಿಗೆ ತೆರಿಗೆ ಎಷ್ಟು ಗೊತ್ತೆ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.4. ಕೇಂದ್ರ ಸರ್ಕಾರ ದೇಶದಲ್ಲಿ ಜಿಎಸ್ ಟಿ ಜಾರಿಗೆ ತಂದ ಮೇಲೆ  ಉದ್ಯಮ, ವ್ಯಾಪಾರ, ವಹಿವಾಟಿನ ಮೇಲೆ ಮಹತ್ವದ ಬದಲಾವಣೆಗಳು ನಡೆದಿವೆ. ಆದ್ರೆ ಜಿಎಸ್ ಟಿಯ ಬಿಸಿ ಈಗ ಸಾರಿಗೆ ಸಂಸ್ಥೆಗಳಿಗೂ ತಟ್ಟಿದೆ. ಜಿಎಸ್ ಟಿಯಿಂದ  ಸಾರಿಗೆ ಸಂಸ್ಥೆ ಸಂಕಷ್ಟಕ್ಕೀಡಾಗಿದೆ. GST ಜಾರಿಗೆ ಬಂದ ನಂತರ ಕೆಎಸ್​’ಆರ್​ಟಿಸಿಗೆ ಬಿಸಿ ತಟ್ಟಿದೆ. ಈಗಾಗಲೆ ಗುಜರಿಗೆ ಸೇರಿರುವ 800 ಬಸ್‌’ಗಳ ಖರೀದಿಗೆ ಗುಜರಿಯವರು ಮುಂದೆ ಬರುತ್ತಿಲ್ಲ. ಕಾರಣವೇನು ಅಂತಿರಾ..? ಹೌದು ಗುಜರಿ ವಸ್ತುಗಳ ಖರೀದಿ ಮೇಲೆ ಶೇಕಡ

ಸಾರಿಗೆ ಸಂಸ್ಥೆಗಳಿಗೂ ತಟ್ಟಿದ GST ಬಿಸಿ ► ಗುಜರಿ ಬಸ್‌’ಗಳ ಖರೀದಿಗೆ ತೆರಿಗೆ ಎಷ್ಟು ಗೊತ್ತೆ…? Read More »

ಕರಾವಳಿ

ಜಿಎಸ್‍ಟಿ ನೀತಿಯಿಂದ ಮತ್ತೊಂದು ಶಾಕ್ ► ಬರುವ ನವೆಂಬರ್ ತಿಂಗಳಿನಿಂದ ಮದುವೆ ಸಮಾರಂಭಗಳು ದುಬಾರಿ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.24. ಪ್ರಧಾನಿ ಮೋದಿ ಸರ್ಕಾರ ಶಾಕ್ ಮೇಲೆ ಶಾಕ್ ಕೊಡುತ್ತಾ ಬಂದಿದೆ, ಕಳೆದ ವರ್ಷ ನೋಟು ನಿಷೇಧ ಮಾಡಿ ಪ್ರಧಾನಿ ಮೋದಿ ಸರ್ಕಾರ ಶಾಕ್ ಕೊಟ್ಟರೆ, ಈ ಬಾರಿ ದೇಶದಲ್ಲಿ ಜಿಎಸ್‍ಟಿ ನೀತಿಯಿಂದ ಮತ್ತೊಂದು ಶಾಕ್ ಕೊಟ್ಟಿದೆ. ಜಿಎಸ್‍ಟಿ ಜಾರಿಯಿಂದ ಮುಂದೆ ಮದುವೆ ಸಮಾರಂಭ ಇನ್ನೂ  ದುಬಾರಿಯಾಗಿದೆ. ಜಿಎಸ್‍ಟಿಯಿಂದಾಗಿ ಮುಂದಿನ ನವೆಂಬರ್ ತಿಂಗಳಲ್ಲಿ ನಡೆಯುವ ಮದುವೆ ಸಮಾರಂಭಕ್ಕೆ ಭಾರಿ ಹೊಡೆತ ಬೀಳಲಿದೆ. ಜಿಎಸ್‍ಟಿಯಿಂದಾಗಿ ಬಂಗಾರ, ಮದುವೆ ಹಾಲ್ ಬುಕ್ಕಿಂಗ್, ಬಟ್ಟೆ, ಶಾಪಿಂಗ್, ಶಾಮಿಯಾನ, ಊಟ-ತಿಂಡಿ,

ಜಿಎಸ್‍ಟಿ ನೀತಿಯಿಂದ ಮತ್ತೊಂದು ಶಾಕ್ ► ಬರುವ ನವೆಂಬರ್ ತಿಂಗಳಿನಿಂದ ಮದುವೆ ಸಮಾರಂಭಗಳು ದುಬಾರಿ..!!! Read More »

ಕರ್ನಾಟಕ
Scroll to Top