guarantee

ಜನವರಿಯಲ್ಲಿ ‘ಯುವನಿಧಿ’ ಯೋಜನೆ ಜಾರಿ- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 15. ಮುಂದಿನ ವರ್ಷ ಜನವರಿಯಲ್ಲಿ 5ನೇ ಗ್ಯಾರಂಟಿಯಾದ ಯುವನಿಧಿ ಯೋಜನೆಯನ್ನು ಜಾರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇನೆ. ಈ ಬಾರಿಯೂ 5 ಗ್ಯಾರಂಟಿಗಳಲ್ಲಿ 4 ಗ್ಯಾರಂಟಿ ಜಾರಿ ಮಾಡಿದ್ದೇವೆ. ಯುವನಿಧಿ ಗ್ಯಾರೆಂಟಿ ಜನವರಿಗೆ ಜಾರಿಗೆ ಬರುತ್ತದೆ ಎಂದರು. ನುಡಿದಂತೆ ನಡೆದ ನಾವು ಜುಲೈ 1ರಂದು ಗೃಹಜ್ಯೋತಿ ಯೋಜನೆ ಜಾರಿ […]

ಜನವರಿಯಲ್ಲಿ ‘ಯುವನಿಧಿ’ ಯೋಜನೆ ಜಾರಿ- ಸಿಎಂ ಸಿದ್ದರಾಮಯ್ಯ Read More »

ಕರಾವಳಿ

ರಾಜ್ಯ ಸರ್ಕಾರ ಐದು ಗ್ಯಾರಂಟಿ ಜಾರಿಗೊಳಿಸದಿದ್ದಲ್ಲಿ ಅಧಿಕಾರ ಬಿಟ್ಟು ತೊಲಗಲಿ ➤ ಬಿಎಸ್‌‌ವೈ

(ನ್ಯೂಸ್ ಕಡಬ) newskadaba.com ದಾವಣಗೆರೆ, ಜೂ. 22. ಚುನಾವಣಾ ಸಂದರ್ಭ ಘೋಷಿಸಿರುವ ಐದು ಯೋಜನೆಗಳನ್ನು ಅನುಷ್ಠಾನ ಮಾಡಲು ಆಗದೇ ಇದ್ದರೆ ಕಾಂಗ್ರೆಸ್ ಸರ್ಕಾರವು ಅಧಿಕಾರ ಬಿಟ್ಟು ತೊಲಗಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರನ್ನು ಮರಳು ಮಾಡಲು ಕಾಂಗ್ರೆಸ್ ದಿನಕ್ಕೊಂದು ನಾಟಕ ಆಡುತ್ತಿದೆ. ಅನ್ನಭಾಗ್ಯ ಯೋಜನೆಯಡಿ ಹತ್ತು ಕೆ.ಜಿ ಅಕ್ಕಿ ಕೊಡುವುದಾಗಿ ಸಿದ್ದರಾಮಯ್ಯರವರು ಕೇಂದ್ರ ಸರ್ಕಾರವನ್ನು ಕೇಳಿ ಭರವಸೆ ಕೊಟ್ಟಿದ್ದಾರಾ? ಕೇಂದ್ರ ಸರ್ಕಾರ ಈಗಾಗಲೇ 5 ಕೆಜಿ

ರಾಜ್ಯ ಸರ್ಕಾರ ಐದು ಗ್ಯಾರಂಟಿ ಜಾರಿಗೊಳಿಸದಿದ್ದಲ್ಲಿ ಅಧಿಕಾರ ಬಿಟ್ಟು ತೊಲಗಲಿ ➤ ಬಿಎಸ್‌‌ವೈ Read More »

ಕರ್ನಾಟಕ

ರಾಜ್ಯ ಸರಕಾರದ ಸರ್ವರ್ ನ್ನು ಕೇಂದ್ರ ಸರಕಾರ ಹ್ಯಾಕ್ ಮಾಡಿದೆ ➤ ಸತೀಶ್ ಜಾರಕಿಹೊಳಿ ಆರೋಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಜಾರಿಗೊಳಿಸಿದ್ದ ಮಹತ್ವಾಕಾಂಕ್ಷಿ ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಗೆ ಜೂನ್‌ 18ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆದರೆ ಆರಂಭದಲ್ಲಿಯೇ ಸರ್ವರ್ ಸಮಸ್ಯೆ ಕಾಡುತ್ತಿದೆ. ಈ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸಿದ್ದು, ನಮ್ಮ ​​​​ಕರ್ನಾಟಕ ಸರ್ಕಾರದ ಸರ್ವರ್​ ಅನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ. ಹೀಗಾಗಿ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ ನಮ್ಮ ಸಿಸ್ಟಮ್​ಗಳನ್ನು ಇವಿಎಂ ರೀತಿಯಲ್ಲಿ

ರಾಜ್ಯ ಸರಕಾರದ ಸರ್ವರ್ ನ್ನು ಕೇಂದ್ರ ಸರಕಾರ ಹ್ಯಾಕ್ ಮಾಡಿದೆ ➤ ಸತೀಶ್ ಜಾರಕಿಹೊಳಿ ಆರೋಪ Read More »

ಕರಾವಳಿ, ಕರ್ನಾಟಕ

ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ’ ಯೋಜನೆ ಜಾರಿ- ಜುಲೈ 01ರಿಂದ 200 ಯುನಿಟ್ ವಿದ್ಯುತ್ ಫ್ರೀ ➤ ಹಳೇ ವಿದ್ಯುತ್ ಬಾಕಿಯನ್ನು ಗ್ರಾಹಕರೇ ಪಾವತಿಸಬೇಕು- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 02. ಚುನಾವಣಾ ಸಂದರ್ಭದಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದಿದ್ದ ಕಾಂಗ್ರೆಸ್, ಈ ಆರ್ಥಿಕ ವರ್ಷದಲ್ಲಿ 5 ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಲು ನಿರ್ಧಾರ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಮಾತನಾಡಿದ ಅವರು, ರಾಜ್ಯದ ಯಾವುದೇ ಜಾತಿ, ಧರ್ಮ, ಭಾಷೆ ನೋಡದೇ ಈ ಯೋಜನೆಗಳನ್ನು ತಲುಪಿಸುತ್ತೇವೆ. ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ‘ ಯೋಜನೆ ಜಾರಿ ಮಾಡಲಾಗಿದೆ. 12 ತಿಂಗಳ

ಮೊದಲ ಗ್ಯಾರಂಟಿಯಾಗಿ ‘ಗೃಹ ಜ್ಯೋತಿ’ ಯೋಜನೆ ಜಾರಿ- ಜುಲೈ 01ರಿಂದ 200 ಯುನಿಟ್ ವಿದ್ಯುತ್ ಫ್ರೀ ➤ ಹಳೇ ವಿದ್ಯುತ್ ಬಾಕಿಯನ್ನು ಗ್ರಾಹಕರೇ ಪಾವತಿಸಬೇಕು- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top