guidelines

ರಾಜ್ಯದಲ್ಲಿ ಕೊರೊನಾ ಭೀತಿ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್ಲೈನ್ಸ್

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಒಂದೆಡೆ ಬೇಸಿಗೆ ರಜೆ ಮುಗಿಸಿಕೊಂಡು ವಿದ್ಯಾರ್ಥಿಗಳು ವಾಪಸ್ ಶಾಲೆಗಳತ್ತ ಮುಖ ಮಾಡಿದ್ದಾರೆ. ಇದರ ನಡುವೆ ಇದೀಗ ರಾಜ್ಯದಲ್ಲಿ ದಿನೇ ದಿನೇ ಕೊವಿಡ್ ಆತಂಕ ಹೆಚ್ಚಾಗುತ್ತಿದೆ. ಮೊನ್ನೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಆರೋಗ್ಯ ಇಲಾಖೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸರ್ಕಾರಿ ಹಾಗೂ ಖಾಸಗಿ […]

ರಾಜ್ಯದಲ್ಲಿ ಕೊರೊನಾ ಭೀತಿ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್ಲೈನ್ಸ್ Read More »

ಆರೋಗ್ಯ ಮಾಹಿತಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೇಶದಲ್ಲಿ ಕೊರೋನಾ ಆತಂಕ – ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಕರ್ನಾಟಕ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 19. ನೆರೆರಾಜ್ಯವಾದ ಕೇರಳದಲ್ಲಿ ಕೊರೋನಾ ವೈರಸ್​​ನ ಜೆಎನ್​​1 ರೂಪಾಂತರಿ ತಳಿಯಿಂದಾಗಿ ಸೋಂಕು ಹರಡುತ್ತಿದ್ದು, ರಾಜ್ಯದಲ್ಲಿಯೂ ಆತಂಕ ಸೃಷ್ಟಿ ಮಾಡಿದೆ. ಹೀಗಾಗಿ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಆರೋಗ್ಯ ಇಲಾಖೆಯು ಹಲವು ಕ್ರಮಗಳನ್ನು ಕೈಗೊಂಡಿದ್ದು, ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮಾರ್ಗಸೂಚಿಯ ಪ್ರಕಾರ, ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲು ಉಲ್ಲೇಖಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಿ ವರದಿಯನ್ನು ಸಂಬಂಧಿಸಿದ ಇಲಾಖೆಗೆ ಸಲ್ಲಿಸಲು ಸೂಚಿಸಲಾಗಿದೆ. ತೀವ್ರ

ದೇಶದಲ್ಲಿ ಕೊರೋನಾ ಆತಂಕ – ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಕರ್ನಾಟಕ ಸರಕಾರ Read More »

ಕರಾವಳಿ

ಹೊಸ ವರ್ಷಾಚರಣೆಗೆ ಬಿತ್ತು ಟಫ್ ರೂಲ್ಸ್..!!! ➤ ರಾಜ್ಯ ಸರಕಾರದಿಂದ ಹೊಸ ಕೊರೋನಾ ಗೈಡ್ ಲೈನ್ಸ್ ರಿಲೀಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26. ರಾಜ್ಯ ಸರಕಾರವು ಕೊರೊನಾ ನಿಯಂತ್ರಣಕ್ಕೆ ಹಲವು ಕ್ರಮಗಳನ್ನ ಕೈಗೊಂಡಿದ್ದು, ಎಲ್ಲಾ ಥಿಯೇಟರ್‌ ಗಳಲ್ಲಿ, ಶಾಲಾ- ಕಾಲೇಜುಗಳಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಲಾಗಿದ್ದು, ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್‌ ನಿಯಮ ಪಾಲಿಸಬೇಕು. ಕೊರೊನಾ ನಿಯಂತ್ರಣಕ್ಕೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಕೋವಿಡ್‌ ಸಭೆ ಬಳಿಕ ಸಚಿವ ಆರ್‌ ಅಶೋಕ್‌ ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಸಚಿವ ಸುಧಾಕರ್‌, ಸ್ವಯಂ ಪ್ರೇರಿತವಾಗಿ ಮೂರನೇ ಡೋಸ್‌ ಲಸಿಕೆಯನ್ನು ತೆಗೆದುಕೊಳ್ಳುವಂತೆ ಮನವಿ ಮಾಡಿದರು.

ಹೊಸ ವರ್ಷಾಚರಣೆಗೆ ಬಿತ್ತು ಟಫ್ ರೂಲ್ಸ್..!!! ➤ ರಾಜ್ಯ ಸರಕಾರದಿಂದ ಹೊಸ ಕೊರೋನಾ ಗೈಡ್ ಲೈನ್ಸ್ ರಿಲೀಸ್ Read More »

ಕರಾವಳಿ
Scroll to Top