gujarath

ಗುಜರಾತ್ ಸಂಪುಟ ಪುನರಚನೆ – ಸಿಎಂ ಭೂಪೇಂದ್ರ ಪಟೇಲ್ ಹೊರತುಪಡಿಸಿ 16 ಸಚಿವರು ರಾಜೀನಾಮೆ

(ನ್ಯೂಸ್‌ ಕಡಬ) newskadaba.com,  ಅ.17: ಗುಜರಾತ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರನ್ನು ಹೊರತುಪಡಿಸಿ ಅವರ ಸಂಪುಟದಲ್ಲಿದ್ದ ಎಲ್ಲಾ 16 ಸಚಿವರು ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ನಾಳೆ ಮಧ್ಯಾಹ್ನ 12.39ಕ್ಕೆ ಹೊಸ ಸಚಿವ ಸಂಪುಟದ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ. ಹೊಸ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಸುಮಾರು 10 ಹೊಸ ಮುಖಗಳು ಸಚಿವ ಸ್ಥಾನಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಪ್ರಸ್ತುತ ಸಂಪುಟದಲ್ಲಿದ್ದ ಕೆಲವು […]

ಗುಜರಾತ್ ಸಂಪುಟ ಪುನರಚನೆ – ಸಿಎಂ ಭೂಪೇಂದ್ರ ಪಟೇಲ್ ಹೊರತುಪಡಿಸಿ 16 ಸಚಿವರು ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್

ಗುಜರಾತ್‌ನ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ – 3 ಸಾವು, 6 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com , ಏ.01: ಬನಸ್ಕಂತ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಮಂಗಳವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ದೀಸಾ ಪಟ್ಟಣದ ಬಳಿಯ ಕಾರ್ಖಾನೆಯ ಕೆಲವು ಭಾಗಗಳು ಬೆಂಕಿಯ ಪರಿಣಾಮವಾಗಿ ಸರಣಿ ಸ್ಫೋಟಗಳು ಸಂಭವಿಸಿದ ನಂತರ ಕುಸಿದಿದ್ದು, ಹಲವಾರು ಕಾರ್ಮಿಕರು ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಇನ್ಸ್‌ಪೆಕ್ಟರ್ ವಿಜಯ್ ಚೌಧರಿ ದೀಸಾ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. ಕಟ್ಟಡದ ಅವಶೇಷಗಳಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ದೀಸಾ

ಗುಜರಾತ್‌ನ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ – 3 ಸಾವು, 6 ಮಂದಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್

ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

(ನ್ಯೂಸ್ ಕಡಬ)newskadaba.com, ಅ. 31 ಗುಜಾರಾತ್: ಪ್ರತಿ ವರ್ಷದಂತೆ ಯೋಧರೊಂದಿಗೆ ದೀಪಾವಳಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಗುಜರಾತ್‌ನ ಕಛ್‌ಗೆ ಆಗಮಿಸಿದ್ದಾರೆ. ಬಿಎಸ್ಎಫ್ ಯೋಧರಿಗೆ ಸಿಹಿ ತಿನ್ನಿಸುವ ಮೂಲಕ ಪ್ರಧಾನಿ ಮೋದಿ ಈ ಬಾರಿಯ ದೀಪಾವಳಿ ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಬಾರಿ ಅವರು ಭಾರತ-ಪಾಕಿಸ್ತಾನ ಗಡಿಗೆ ಸಮೀಪವಿರುವ ಕಛ್‌ನ ಲಕ್ಕಿ ನಾಲಾ ಪ್ರದೇಶದಲ್ಲಿದ್ದಾರೆ. ಬಿಎಸ್‌ಎಫ್‌ನ ಗಡಿ ಪ್ರದೇಶದಲ್ಲಿ ನಿಯೋಜನೆಗೊಂಡಿದ್ದ ಯೋಧರಿಗೆ ಅವರು ಸಿಹಿ ತಿನ್ನಿಸುತ್ತಿರುವುದು ಕಂಡುಬಂದಿದೆ ಎಂದು ವರದಿಯಾಗಿದೆ.

ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ Read More »

ರಾಷ್ಟ್ರೀಯ ನ್ಯೂಸ್

ಕ್ರಿಕೆಟ್ ಮೈದಾನದಲ್ಲಿ ಹೃದಯಾಘಾತದಿಂದ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಗುಜರಾತ್‌, ಜು.18. 20 ವರ್ಷದ ಯುವಕನೊರ್ವ ಕ್ರಿಕೆಟ್ ಮೈದಾನದಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಗುಜರಾತ್ ನಲ್ಲಿ ಸಂಭವಿಸಿದೆ. ಯುವಕನೋರ್ವ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾನೆ ಎಂದು ವರದಿ ತಿಳಿಸಿದೆ. ಮಾಹಿತಿಯ ಪ್ರಕಾರ, ಪರ್ವ ಸೋನಿ ಅವರು ಅರವಳ್ಳಿಯ ಮೊಡಸದಲ್ಲಿರುವ ಗೋವರ್ಧನ್ ಸೊಸೈಟಿಯಲ್ಲಿರುವ ಶ್ರೈನ್ ಅಪಾರ್ಟ್‌ಮೆಂಟ್‌ ನಲ್ಲಿ ವಾಸಿಸುತ್ತಿದ್ದರು. ಕ್ರಿಕೆಟ್ ಮೈದಾನದಲ್ಲಿ ಆಡುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ.  

ಕ್ರಿಕೆಟ್ ಮೈದಾನದಲ್ಲಿ ಹೃದಯಾಘಾತದಿಂದ ಯುವಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ➤   ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadab.com  ಗುಜರಾತ್‌, ಜ.18. ವ್ಯಕ್ತಿಯೊಬ್ಬ ಒಂಬತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಭಗವಾನ್‌ಪಾರಾ ಪ್ರದೇಶದ ನಿರ್ಜನ ಸ್ಥಳದಲ್ಲಿ ಶವವನ್ನು ಎಸೆದಿರುವುದು ಕಂಡುಬಂದಿದೆ. ನಂತರ ಸ್ಥಳೀಯರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು ಮತ್ತು ತಪ್ಪಿತಸ್ಥರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ರಸ್ತೆಗಳನ್ನು ತಡೆದರು ಎಂದು ಅವರು ಹೇಳಿದರು. ಡೈಮಂಡ್ ಪಾಲಿಷರ್ ಆಗಿ ಕೆಲಸ ಮಾಡುತ್ತಿದ್ದ 39 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ಮೃತದೇಹವನ್ನು ಮರಣೋತ್ತರ

9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ➤   ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಟವಾಡುವಾಗ ಮೂಗಿಗೆ ರಬ್ಬರ್ ಹಾಕಿದ 10 ವರ್ಷದ ಬಾಲಕಿ…!! ➤ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದ ವೈದ್ಯರು

(ನ್ಯೂಸ್ ಕಡಬ) newskadaba.com   ಗುಜರಾತ್​, ಜ.14. 10 ವರ್ಷದ ಬಾಲಕಿ ಆಟವಾಡುವಾಗ ತನ್ನ ಮೂಗಿಗೆ ರಬ್ಬರ್ ತುಂಡು ಹಾಕಿಕೊಂಡಿದ್ದು, ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ. ರಾಜ್​ಕೋಟ್​ನಲ್ಲಿ ಶಿವಾನಿ ತ್ರಿವೇದಿ ಎಂಬ ಮಗು ಆಟವಾಡುವಾಗ ಮೂಗಿಗೆ ರಬ್ಬರ್ ತುಂಡು ಹಾಕಿಕೊಂಡಿದ್ದು,  ಬಾಲಕಿ ಮೂಗು ಕಟ್ಟಿಕೊಂಡು ಉಸಿರಾಡಲು ಕಷ್ಟವಾಗಿದ್ದು, ಸ್ವಲ್ಪ ದಿನಗಳ ನಂತರ ಮೂಗಿನಿಂದ ದುರ್ವಾಸನೆಯ ದ್ರವ ಮತ್ತು ರಕ್ತ ಹೊರಬರಲು ಪ್ರಾರಂಭಿಸಿದೆ. ಈ ವೇಳೆ ವೈದ್ಯರ ಬಳಿ ಕರೆದುಕೊಂಡು ಹೋಗಿದ್ದು, ವೈದ್ಯರು ಪರೀಕ್ಷೆ ನಡೆಸಿದಾಗ ಮೂಗಿನಲ್ಲಿ ಏನೋ

ಆಟವಾಡುವಾಗ ಮೂಗಿಗೆ ರಬ್ಬರ್ ಹಾಕಿದ 10 ವರ್ಷದ ಬಾಲಕಿ…!! ➤ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದ ವೈದ್ಯರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೂತನ ವಧು – ವರರಿಗೆ ತಯಾರಾದ ವಿಶಿಷ್ಟವಾದ ವಜ್ರದ ಮಾಸ್ಕ್..!!!

(ನ್ಯೂಸ್ ಕಡಬ) newskadaba.com ಸೂರತ್‍. ಜು.11. ಕೊರೊನಾ ನಂತರ ದೇಶಾದ್ಯಂತ ಫೇಸ್ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಆದ್ದರಿಂದ ಅನೇಕರು ವಿವಿಧ ರೀತಿಯ ಮಾಸ್ಕ್ ತಯಾರಿಸಿಕೊಂಡು ಧರಿಸುತ್ತಿದ್ದಾರೆ. ಇದೀಗ ಗುಜರಾತ್‍ನ ಸೂರತ್‍ನಲ್ಲಿ ಆಭರಣ ಅಂಗಡಿಯೊಂದು 1.5 ಲಕ್ಷದಿಂದ 4 ಲಕ್ಷದವರೆಗಿನ ವಜ್ರದ ಮಾಸ್ಕ್ ತಯಾರಿಸಿ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಮಾತನಾಡಿದ ಆಭರಣ ಅಂಗಡಿಯ ಮಾಲೀಕ ದೀಪಕ್ ಚೋಕ್ಸಿ, “ಲಾಕ್‍ಡೌನ್ ಸಡಿಲಗೊಳಿಸಿದ ನಂತರ ಗ್ರಾಹಕರೊಬ್ಬರು ನಮ್ಮ ಅಂಗಡಿಗೆ ಬಂದು, ನಮ್ಮ ಮನೆಯಲ್ಲಿ ವಿವಾಹ ನಡೆಯುತ್ತಿದೆ. ವಧು-ವರರಿಗೆ ವಿಶಿಷ್ಟವಾದ ಮಾಸ್ಕ್‌ಗಳನ್ನು ಮಾಡಿಕೊಂಡಿ

ನೂತನ ವಧು – ವರರಿಗೆ ತಯಾರಾದ ವಿಶಿಷ್ಟವಾದ ವಜ್ರದ ಮಾಸ್ಕ್..!!! Read More »

ರಾಷ್ಟ್ರೀಯ ನ್ಯೂಸ್

50 ಲಕ್ಷ ಮಿಸ್ ಕಾಲ್ ಲಭಿಸಿದ ಪಕ್ಷಕ್ಕೆ ಚುನಾವಣೆಯಲ್ಲಿ ಲಭಿಸಿದ್ದು 1417 ಮತಗಳು ► ಆರ್.ಕೆ ನಗರ ಉಪಚುನಾವಣೆ: ಬಿಜೆಪಿಯನ್ನು ಟ್ರೋಲ್ ಮಾಡಿದ ಜಿಗ್ನೇಶ್ ಮೇವಾನಿ

(ನ್ಯೂಸ್ ಕಡಬ) newskadaba.com ಅಹ್ಮದಾಬಾದ್, ಡಿ.25. ತಮಿಳುನಾಡಿನ ಆರ್.ಕೆ.ನಗರದ ಉಪ ಚುನಾವಣೆಯಲ್ಲಿ ಬಿಜೆಪಿ ಪಡೆದಿರುವ 1417 ಮತಗಳನ್ನು ಲೇವಡಿ ಮಾಡಿರುವ ದಲಿತ ನಾಯಕ‌, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, ವಿಶ್ವದ ಅತೀ ದೊಡ್ಡ ಮಿಸ್ ಕಾಲ್ ಪಕ್ಷವನ್ನು ತಮಿಳುನಾಡಿನಲ್ಲಿ ನೋಟಾ ಹಿಂದಿಕ್ಕಿದೆ ಎಂದು ವ್ಯಂಗವಾಡಿದರು. ಆರ್.ಕೆ ನಗರದ ಉಪಚುನಾವಣೆ ಫಲಿತಾಂಶದ ಬಳಿಕ ಜಿಗ್ನೇಶ್ ಮೇವಾನಿ ಟ್ವಿಟರ್ ನಲ್ಲಿ ಬಿ.ಜೆ.ಪಿ ಯನ್ನು ವ್ಯಂಗ್ಯವಾಡುತ್ತಾ, ವಿಶ್ವದ ಅತೀ ದೊಡ್ಡ ಮಿಸ್ ಕಾಲ್ ಪಕ್ಷವಾಗಿರುವ ಬಿ.ಜೆ.ಪಿ ಗೆ ತಮಿಳುನಾಡಿನಲ್ಲಿ 50 ಲಕ್ಷಕ್ಕೂ

50 ಲಕ್ಷ ಮಿಸ್ ಕಾಲ್ ಲಭಿಸಿದ ಪಕ್ಷಕ್ಕೆ ಚುನಾವಣೆಯಲ್ಲಿ ಲಭಿಸಿದ್ದು 1417 ಮತಗಳು ► ಆರ್.ಕೆ ನಗರ ಉಪಚುನಾವಣೆ: ಬಿಜೆಪಿಯನ್ನು ಟ್ರೋಲ್ ಮಾಡಿದ ಜಿಗ್ನೇಶ್ ಮೇವಾನಿ Read More »

ರಾಷ್ಟ್ರೀಯ ನ್ಯೂಸ್

ಗೆದ್ದೂ ಸೋತ ಅಮಿತ್ ಷಾ….! ► ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಜಯಭೇರಿ

(ನ್ಯೂಸ್ ಕಡಬ) newskadaba.com ಗುಜರಾತ್, ಆ.09. ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಗುಜರಾತ್ ವಿಧಾನಸಭೆಯ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಅಹ್ಮದ್‌ ಪಟೇಲ್‌ ಅನಿರೀಕ್ಷಿತ ಗೆಲುವು ಸಾಧಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾಗೆ ತೀವ್ರ ಮುಖಭಂಗವಾಗಿದೆ. ತಮ್ಮ ತವರು ರಾಜ್ಯ ಗುಜರಾತ್‍ನಲ್ಲಿ ಮೂರೂ ಸ್ಥಾನಗಳನ್ನು ಗೆದ್ದು ಕ್ಲೀನ್ ಸ್ವೀಪ್ ಮಾಡಬೇಕೆಂಬ ಬಿಜೆಪಿಯ ತುಡಿತಕ್ಕೆ ಕರ್ನಾಟಕದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೂಡಿದಂತಹ ಪ್ರತಿತಂತ್ರ ಫಲ ನೀಡಿದೆ. ಆಪರೇಶನ್ ಕಮಲದ ಮೂಲಕ ಕಾಂಗ್ರೆಸ್ ಶಾಸಕರನ್ನು ತನ್ನೆಡೆಗೆ

ಗೆದ್ದೂ ಸೋತ ಅಮಿತ್ ಷಾ….! ► ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಜಯಭೇರಿ Read More »

ರಾಷ್ಟ್ರೀಯ ನ್ಯೂಸ್
Scroll to Top