ಗುಂಡ್ಯ: ಬೆಳ್ಳಂಬೆಳಗ್ಗೆ ಸರಣಿ ಅಪಘಾತ- ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯ
(ನ್ಯೂಸ್ ಕಡಬ) newskadaba.com ನ. 23. ಖಾಸಗಿ ಬಸ್, ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಪ್ಪತ್ತಕ್ಕೂ ಹೆಚ್ಚುಮಂದಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಶನಿವಾರದಂದು ನಸುಕಿನ ಜಾವ ನಡೆದಿದೆ. ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಹಿಂದಿನಿಂದ […]
ಗುಂಡ್ಯ: ಬೆಳ್ಳಂಬೆಳಗ್ಗೆ ಸರಣಿ ಅಪಘಾತ- ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯ Read More »
ಕರಾವಳಿ, ಕ್ರೈಮ್ ನ್ಯೂಸ್





