guthigar

ಸುಬ್ರಹ್ಮಣ್ಯ: ಜೀಪು – ಬಸ್ ಢಿಕ್ಕಿ ► ಓರ್ವ ಮೃತ್ಯು – ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.14. ಸಮೀಪದ ಗುತ್ತಿಗಾರು ತಾಳೂರು ಎಂಬಲ್ಲಿ ಜೀಪ್ ಹಾಗೂ ಬಸ್ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ಗುರುವಾರ ಸಂಜೆ ನಡೆದಿದೆ. ಕೆಎಸ್ಸಾರ್ಟಿಸಿ ಬಸ್ ಹಾಗೂ ಖಾಸಗಿ ಜೀಪ್‌ನಡುವೆ ಸಂಭವಿಸಿದ ಅಪಘಾತದಲ್ಲಿ ಜೀಪಿನಲ್ಲಿದ್ದ ಸುಳ್ಯ ತಾಲೂಕಿನ ಹಳೇಮಜಲು ನಿವಾಸಿ ಶಶಿ ಎಂಬವರು ಹೊರಕ್ಕೆಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುಬ್ರಹ್ಮಣ್ಯ: ಜೀಪು – ಬಸ್ ಢಿಕ್ಕಿ ► ಓರ್ವ ಮೃತ್ಯು – ಮೂವರು ಗಂಭೀರ Read More »

ಕರಾವಳಿ

ಗುತ್ತಿಗಾರು: ನೀರಿನ ಟ್ಯಾಂಕಿಗೆ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ.15. ಮನೆಯ ಪಕ್ಕದಲ್ಲಿದ್ದ ನೀರಿನ ಟ್ಯಾಂಕಿಗೆ ನೀರು ನೋಡಲು ಹೋದ ಸಮಯದಲ್ಲಿ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಬಳ್ಳಕ ಎಂಬಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ. ಮೃತ ದುರ್ದೈವಿಯನ್ನು ನಿವೃತ್ತ ಯೋಧ ಹಾಗೂ ಸುಬ್ರಹ್ಮಣ್ಯ ಕಾರ್ಪೋರೇಷನ್ ಬ್ಯಾಂಕಿನ ಉದ್ಯೋಗಿ ಚೆನ್ನಪ್ಪ ಗೌಡರ ಪತ್ನಿ ಯಮುನಾವತಿ(44) ಎಂದು ಗುರುತಿಸಲಾಗಿದೆ. ಟ್ಯಾಂಕಿಗೆ ಪ್ರತಿನಿತ್ಯ ನೀರು ತಮ್ಮ ಮನೆಯ ಬೋರ್ವೆಲ್ ನಿಂದ ಪಂಪ್ ಮೂಲಕ ಹಾಯಿಸಲಾಗುತ್ತಿತ್ತು. ಗುರುವಾರ ಬೆಳಗಿನ ಜಾವ ಯಮುನಾವತಿ ಪಂಪ್ ಚಾಲನೆ ಮಾಡಿ

ಗುತ್ತಿಗಾರು: ನೀರಿನ ಟ್ಯಾಂಕಿಗೆ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ
Scroll to Top