H D Devegowda

ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಗ್ಯಾರಂಟಿ ಬಂದ್: ಹೆಚ್ .ಡಿ. ದೇವೆಗೌಡ

(ನ್ಯೂಸ್ ಕಡಬ) newskadaba.com ನ. 11.ಚನ್ನಪಟ್ಟಣ: ರಾಜ್ಯದ ಕಾಂಗ್ರೆಸ್ ಸರ್ಕಾರವು ಸರ್ಕಾರದ  ಖಜಾನೆಯನ್ನು ದಿವಾಳಿ ಮಾಡುತ್ತಿದೆ. ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮಿ ಹಣವಿಲ್ಲ, ಆದರೆ ಉಪಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣ ಕ್ಷೇತ್ರದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆರೋಪಿಸಿದರು. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ನಡೆಸಿದ ಅವರು, ಕಾಂಗ್ರೆಸ್ ಸರ್ಕಾರ ಅಪರಿಮಿತವಾಗಿ ಚುನಾವಣಾ ಅಕ್ರಮಗಳನ್ನು ಎಸಗುತ್ತಿದೆ. ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು […]

ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಗ್ಯಾರಂಟಿ ಬಂದ್: ಹೆಚ್ .ಡಿ. ದೇವೆಗೌಡ Read More »

ಕರ್ನಾಟಕ

ಕಲ್ಲಡ್ಕ ಭಟ್ಟರನ್ನು ಸರಕಾರ ಕೂಡಲೇ ಬಂಧಿಸಲಿ: ದೇವೇಗೌಡ ► ದೇವಸ್ಥಾನದ ಅನುದಾನ ಕಡತವನ್ನು ಸಮರ್ಥಿಸಿದ ಮಾಜಿ ಪ್ರಧಾನಿ

(ನ್ಯೂಸ್ ಕಡಬ) newskadaba.com ವಿಜಯಪುರ, ಆ.20. ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಸರಕಾರವು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ನ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಹೇಳಿದರು. ಅವರು ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಡಾ. ಪ್ರಭಾಕರ ಭಟ್ ನೇತೃತ್ವದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಕೊಲ್ಲೂರು ದೇವಸ್ಥಾನದಿಂದ ನೀಡಲಾಗುತ್ತಿದ್ದ ಅನುದಾನವನ್ನು ರಾಜ್ಯ ಸರಕಾರ ಕಡಿತ ಮಾಡಿದ ಕ್ರಮವನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಮರ್ಥಿಸಿಕೊಂಡರು. ಡಾ.ಕಲ್ಲಡ್ಕ

ಕಲ್ಲಡ್ಕ ಭಟ್ಟರನ್ನು ಸರಕಾರ ಕೂಡಲೇ ಬಂಧಿಸಲಿ: ದೇವೇಗೌಡ ► ದೇವಸ್ಥಾನದ ಅನುದಾನ ಕಡತವನ್ನು ಸಮರ್ಥಿಸಿದ ಮಾಜಿ ಪ್ರಧಾನಿ Read More »

ಕರ್ನಾಟಕ

ಒಂದು ಗ್ಲಾಸ್ ಬಿಸಿ ನೀರಿಲ್ಲದೆ 2ಗಂಟೆ ತಡವಾಗಿ ಔಷಧಿ ಸೇವಿಸಿದ ಮಾಜಿ ಪ್ರಧಾನಿ!

(ನ್ಯೂಸ್ ಕಡಬ) newskadaba.com ಬೆಳಗಾವಿ, ಆ .19, ದೇಶದ ಮಾಜಿ ಪ್ರಧಾನಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ ಅವರು ಕುಡಿಯಲು ಒಂದು ಗ್ಲಾಸ್ ಬಿಸಿನೀರು ಸಿಗದೆ ಪರದಾಡಿದ ಘಟನೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗಾಗಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿರುವ ಮಾಜಿ ಪ್ರಧಾನಿ ಔಷಧಿ ತಗೆದುಕೊಳ್ಳಲು ಪ್ರವಾಸಿ ಮಂದಿರದ ಸಿಬ್ಬಂದಿಯಲ್ಲಿ ಬಿಸಿನೀರು ಕೇಳಿದರೆ ಅವರು ನೀರು ಕೊಡಲು ನಿರಾಕರಿಸಿದರು. ಸುಮಾರು 2 ಗಂಟೆಗಳ ಕಾಲ ಮಾಜಿ ಪ್ರಧಾನಿ ಬಿಸಿ

ಒಂದು ಗ್ಲಾಸ್ ಬಿಸಿ ನೀರಿಲ್ಲದೆ 2ಗಂಟೆ ತಡವಾಗಿ ಔಷಧಿ ಸೇವಿಸಿದ ಮಾಜಿ ಪ್ರಧಾನಿ! Read More »

ಕರ್ನಾಟಕ
Scroll to Top