ಭೂಕುಸಿತ; ಬೆಂಗಳೂರು- ಮಂಗಳೂರು ರೈಲು ಸಂಚಾರ ಪುನರಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 14. ಬಾಳುಪೇಟೆ ಮತ್ತು ಸಕಲೇಶಪುರ ನಡುವೆ ಉಂಟಾದ ಭೂಕುಸಿತದಿಂದಾಗಿ ಹಾನಿಗೊಳಗಾದ ರೈಲ್ವೇ ಹಳಿಯನ್ನು ದುರಸ್ತಿ ಮಾಡಲಾಗಿದ್ದು, ಹೀಗಾಗಿ ಇಂದಿನಿಂದ ಬೆಂಗಳೂರು- ಮಂಗಳೂರು ನಡುವೆ ರೈಲು ಸೇವೆಯನ್ನು ಪುನರಾರಂಭಿಸುವುದಾಗಿ ನೈಋತ್ಯ ರೈಲ್ವೇ ಇಲಾಖೆ ತಿಳಿಸಿದೆ. ಅಧಿಕಾರಿಗಳ ಪ್ರಕಾರ, ಬೆಂಗಳೂರು-ಮಂಗಳೂರು ಹಾಗೂ ಕಾರವಾರ ಸೆಕ್ಟರ್‌ನಲ್ಲಿ ರಾತ್ರಿಯ ಮೂರು ರೈಲುಗಳನ್ನು ಕಡಿಮೆ ಅವಧಿಗೆ ನಿಲ್ಲಿಸಲಾಗಿದೆ. ಆಗಸ್ಟ್‌ 10 ರಂದು ಮುಂಜಾನೆ ವೇಳೆ ಮೈಸೂರು ವಿಭಾಗದ ಬಾಳುಪೇಟೆ ಮತ್ತು ಸಕಲೇಶಪುರ ನಡುವೆ ಭೂಕುಸಿತ ಸಂಭವಿಸಿದ ಪರಿಣಾಮ […]

ಭೂಕುಸಿತ; ಬೆಂಗಳೂರು- ಮಂಗಳೂರು ರೈಲು ಸಂಚಾರ ಪುನರಾರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್