halenerenki

ನೇರೆಂಕಿಗುತ್ತು: ಶ್ರೀ ಚಕ್ರವರ್ತಿ ಕೊಡಮಣಿತ್ತಾಯ ಪರಿವಾರ ದೈವಗಳು ಮತ್ತು ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ

(ನ್ಯೂಸ್ ಕಡಬ) newskadaba.com. ಕಡಬ,ಡಿ.29. ಭೂತಾರಾಧನೆಯಲ್ಲಿ ನಂಬಿಕೆಯೇ ಪ್ರಧಾನವಾಗಿದೆ. ಪೂಜೆ ಮಾಡುತ್ತಿರುವಂತೆಯೇ ಅಲ್ಲಿ ಸಾನಿಧ್ಯ ಸನ್ನಿಹಿತವಾಗುವುದೇ ದೈವರಾಧನೆಯ ವಿಶೇಷ ಕಲ್ಪನೆಯಾಗಿದೆ. ಇದು ಹಂತ ಹಂತವಾಗಿ ನಮ್ಮ ಮುಂದೆ ಪ್ರಕಟಗೊಳ್ಳುತ್ತದೆ ಎಂದು ಜಾನಪದ ವಿದ್ವಾಂಸ ಎಲ್ಲೂರು ಕೆ.ಲಕ್ಷ್ಮೀನಾರಾಯಣಕುಂಡಂತಾಯರವರು ಹೇಳಿದರು.ಕಡಬ ತಾಲೂ ಕು ಹಳೆನೇರೆಂಕಿ ಗ್ರಾಮದ ನೇರೆಂಕಿಗುತ್ತು ಶ್ರೀ ಚಕ್ರವರ್ತಿ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ನಡೆದ ಶ್ರೀ ದೈವಗಳ ಮತ್ತು ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ಪ್ರಯುಕ್ತ ನಡೆದ ಧರ್ಮಜಾಗೃತಿ ಸಭೆಯಲ್ಲಿ ಮುಖ್ಯ ಉಪನ್ಯಾಸ ನೀಡಿದರು. ಈಗ ದೈವರಾಧಾನೆಯಲ್ಲೂ […]

ನೇರೆಂಕಿಗುತ್ತು: ಶ್ರೀ ಚಕ್ರವರ್ತಿ ಕೊಡಮಣಿತ್ತಾಯ ಪರಿವಾರ ದೈವಗಳು ಮತ್ತು ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ Read More »

ಕರಾವಳಿ

ಕಡಬ: ಆಸಿಡ್ ಸೇವಿಸಿ ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಅ.05. ನೆಂಟಸ್ತಿಕೆ ಕೂಡಿ ಬರದ ಹಿನ್ನೆಲೆಯಲ್ಲಿ ಯುವತಿಯೋರ್ವಳು ಆಸಿಡ್ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಹಳೆನೇರಂಕಿ ಗ್ರಾಮದಲ್ಲಿ ಬುಧವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಹಳೆನೇರಂಕಿ ಗ್ರಾಮದ ಅರಜ್ಜಿಗೆ ನಿವಾಸಿ ಕೃಷ್ಣಪ್ಪ ಪೂಜಾರಿ ಎಂಬವರ ಪುತ್ರಿ ಸೌಮ್ಯ ಎಂದು ಗುರುತಿಸಲಾಗಿದೆ. ಈಕೆಗೆ ಹಲವು ನೆಂಟಸ್ಥಿಕೆಗಳು ಬಂದಿದ್ದರೂ ಯಾವುದೂ ಕೂಡಿಬರದ ಹಿನ್ನೆಲೆಯಲ್ಲಿ ಖಿನ್ನತೆಗೊಳಗಾಗಿ ಆಸಿಡ್ ಕುಡಿದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆಕೆಯ ತಂದೆ

ಕಡಬ: ಆಸಿಡ್ ಸೇವಿಸಿ ಯುವತಿ ಆತ್ಮಹತ್ಯೆ Read More »

ಕರಾವಳಿ
Scroll to Top