halle

ಮಂಗಳೂರು: ಹೋಟೆಲ್ ಶೌಚಾಲಯ ಬಳಕೆಕೆ ಆಕ್ಷೇಪಣೆ ► ತಂಡದಿಂದ ಮಾರಣಾಂತಿಕ ಹಲ್ಲೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಅ.13. ಹೋಟೆಲ್ ನ ಶೌಚಾಲಯವನ್ನು ಉಪಯೋಗಿಸಲು ಆಕ್ಷೇಪಿಸಿದ ಹೋಟೆಲ್ ಮ್ಯಾನೇಜರ್ ಗೆ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸರ್ಕಾರಿ ಬಸ್ ನಿಲ್ದಾಣದ ಮುಂದಿರುವ ಪಂಚಮಿ ಹೋಟೆಲ್ ಶೌಚಾಲಯವನ್ನು ಸಮೀಪದ ಮೊಬೈಲ್ ಸರ್ವಿಸ್ ಅಂಗಡಿಯ ಸಿಬ್ಬಂದಿಗಳು ಬಳಸುತ್ತಿದ್ದುದನ್ನು ಆಕ್ಷೇಪಿಸಿದ ಹೋಟೆಲ್ ಮ್ಯಾನೇಜರ್ ಪ್ರಸನ್ನ ಎಂಬುವರ ಮೇಲೆ ಆರು ಮಂದಿ ಯುವಕರ ತಂಡವೊಂದು ದಾಳಿ ನಡೆಸಿದೆ. ತಡೆಯಲು ತೆರಳಿದ ಸೆಕ್ಯೂರಿಟಿ ಸಿಬ್ಬಂದಿಗೆ ಮೇಲೂ ತಂಡ ಹಲ್ಲೆ ನಡೆಸಿದೆ. ಈ ಸಂದರ್ಭದಲ್ಲಿ ಹೋಟೆಲ್ […]

ಮಂಗಳೂರು: ಹೋಟೆಲ್ ಶೌಚಾಲಯ ಬಳಕೆಕೆ ಆಕ್ಷೇಪಣೆ ► ತಂಡದಿಂದ ಮಾರಣಾಂತಿಕ ಹಲ್ಲೆ Read More »

ಕರಾವಳಿ

ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಸೇವಾನಿರತೆಗೆ ದೊಣ್ಣೆಯಿಂದ ಹಲ್ಲೆ ► 2.50 ಲಕ್ಷ ರೂ. ದರೋಡೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.20, ಶ್ರೀಕ್ಷೇತ್ರ ಧರ್ಮಸ್ಥಳದ ಸೇವಾನಿರತರ ಕಚೇರಿಯ ಒಳಗೆ ನುಗ್ಗಿ ಸೇವಾನಿರತೆಯ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಸುಮಾರು 2.50 ಲಕ್ಷ ರೂ. ಹಣವನ್ನು ದರೋಡೆ ಮಾಡಿ ಪರಾರಿಯಾದ ಘಟನೆ ಕುಂದಾಪುರ ತಾಲೂಕಿನ ರಟ್ಟಾಡಿ ಗ್ರಾಮದಲ್ಲಿ ನಡೆದಿದೆ. ಪ್ರೀತಿ(24) ಹಲ್ಲೆಗೆ ಒಳಗಾದ ಯುವತಿ. ಹೆಲ್ಮೆಟ್ ಹಾಕಿಕೊಂಡು ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಶ್ರೀಕ್ಷೇತ್ರ ಧರ್ಮಸ್ಥಳದ ಸಾಲ ಯೋಜನೆಯ ಹಣ ಸೇವಾನಿರತರ ಕಚೇರಿಯ ಒಳಗೆ ನುಗ್ಗಿ, ಸುಮಾರು 2.50 ಲಕ್ಷ ರೂಪಾಯಿಯನ್ನು ದರೋಡೆ ಮಾಡಿದ್ದಾರೆ.  

ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಸೇವಾನಿರತೆಗೆ ದೊಣ್ಣೆಯಿಂದ ಹಲ್ಲೆ ► 2.50 ಲಕ್ಷ ರೂ. ದರೋಡೆ Read More »

ಕರಾವಳಿ

ಉಡುಪಿ: ಸಟ್ಟುಗ ಬಿಸಿ ಮಾಡಿ ಬರೆ ಹಾಕಿ ಅತ್ತೆ ಮಾವನಿಗೆ ಚಿತ್ರಹಿಂಸೆ ► ಸೊಸೆಯ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.19, ಅತ್ತೆ ಮಾವನಿಗೆ ನಿರಂತರ ಚಿತ್ರಹಿಂಸೆ ನೀಡಿ ಕೊಲೆ ಮಾಡಲು ಯತ್ನಿನಿಸಿದ ಸೊಸೆಯನ್ನ ಮಲ್ಪೆ ಠಾಣಾ ವ್ಯಾಪ್ತಿಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಲ್ಲೆಗೊಳಗಾದವರ ಮಕ್ಕಳು ಸೊಸೆ ಅಶ್ವಿನಿ ಪೈ ವಿರುದ್ಧ ಕೇಸ್ ದಾಖಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ಮಲ್ಪೆಯ ನಿವಾಸದಲ್ಲಿದ್ದ ಅಶ್ವಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ತೆಂಕ ನಿಡಿಯೂರು ಗ್ರಾಮದ ಕೆಳಾರ್ಕಳ ಬೆಟ್ಟುವಿನಲ್ಲಿ ಮಾವ ವೆಂಕಟೇಶ ಪೈ, ಅತ್ತೆ ವೀಣಾ ಪೈ ಅವರಿಗೆ ಸೊಸೆ ಅಶ್ವಿನಿ ಪೈ ಮನಬಂದಂತೆ ಥಳಿಸಿದ್ದಳು. ಸಟ್ಟುಗ ಬಿಸಿ

ಉಡುಪಿ: ಸಟ್ಟುಗ ಬಿಸಿ ಮಾಡಿ ಬರೆ ಹಾಕಿ ಅತ್ತೆ ಮಾವನಿಗೆ ಚಿತ್ರಹಿಂಸೆ ► ಸೊಸೆಯ ಬಂಧನ Read More »

ಕರಾವಳಿ

ಉಳ್ಳಾಲ: ವ್ಯಕ್ತಿಯ ಕೊಲೆ‌ ಮಾಡಲೆಂದು ಮನೆಗೆ ನುಗ್ಗಿದ ದುಷ್ಕರ್ಮಿಗಳು ► ಮನೆಯವರಿಗೆ ಮಚ್ಚಿನಿಂದ ಹಲ್ಲೆ ಮಾಡಿ ಪರಾರಿ..!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.03, ಪವಿತ್ರ ಉಳ್ಳಾಲ ದರ್ಗಾ ಸಮೀಪವಿರುವ ಮನೆಮನೆಯೊಂದಕ್ಕೆ ನುಗ್ಗಿದ 15 ಜನ ದುಷ್ಕರ್ಮಿಗಳ ತಂಡ ವೊಂದು ಮನೆಯವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಶನಿವಾರ ರಾತ್ರಿ 11.30 ರ ಸುಮಾರಿಗೆ ಈ ಘಟನೆ ಜರುಗಿದ್ದು, 15 ಜನರ ಗುಂಪೊಂದು ಲಾಂಗು ಮಚ್ಚು ಹಿಡಿದು ಮನೆ ಮಾಲೀಕ ಖಾಸಿಮ್, ಪತ್ನಿ ಮೈಮುನಾ ಮಕ್ಕಳಾದ ಸೋಯಲ್, ಅಮಿನ್ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಖಾಸಿಮ್‌

ಉಳ್ಳಾಲ: ವ್ಯಕ್ತಿಯ ಕೊಲೆ‌ ಮಾಡಲೆಂದು ಮನೆಗೆ ನುಗ್ಗಿದ ದುಷ್ಕರ್ಮಿಗಳು ► ಮನೆಯವರಿಗೆ ಮಚ್ಚಿನಿಂದ ಹಲ್ಲೆ ಮಾಡಿ ಪರಾರಿ..!!! Read More »

ಕರಾವಳಿ

ಕೊಣಾಜೆ ಶಾಲಾ ಶಿಕ್ಷಕನಿಂದ ವಿದ್ಯಾರ್ಥಿಗೆ ಥಳಿತ ► ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಡಬ,ಸೆ.02, ಪುತ್ತೂರು ತಾಲೂಕಿನ ಕೊಣಾಜೆ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ಅದೇ ಶಾಲಾ ವಿದ್ಯಾರ್ಥಿಯೊಬ್ಬನಿಗೆ ಥಳಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕೊಣಾಜೆ ಗ್ರಾಮದ ಮುಚ್ಚುರೋಡಿ ಗಿರೀಶ್ ಎಂಬವರ ಪುತ್ರ ಚೇತನ್ ಎಂಬ ಏಳನೇ ತರಗತಿಯ ವಿದ್ಯಾರ್ಥಿಗೆ ಅದೇ ಶಾಲಾ ಶಿಕ್ಷಕ ಅಜಿತ್ ಕುಮಾರ್ ಜೈನ್ ಎಂಬವರು ಗುರುವಾರ ಮರದ ಅಡಿಕೋಲು ಹಾಗೂ ಕೈಯಿಂದ ಥಳಿಸಿರುವುದಾಗಿ ಹೇಳಲಾಗಿದೆ. ಅಡಿಕೋಲಿನಿಂದ ತಲೆಗೆ ಎರಡು ಮೂರು ಕಡೆ ಹಲ್ಲೆ ನಡೆಸಿದ್ದು

ಕೊಣಾಜೆ ಶಾಲಾ ಶಿಕ್ಷಕನಿಂದ ವಿದ್ಯಾರ್ಥಿಗೆ ಥಳಿತ ► ಆಸ್ಪತ್ರೆಗೆ ದಾಖಲು Read More »

ಕರಾವಳಿ
Scroll to Top