ಕಾರು ಅಪಘಾತ ➤ ಮಗು ಮೃತ್ಯು, ಆರು ಮಂದಿಗೆ ಗಾಯ
(ನ್ಯೂಸ್ ಕಡಬ) newskadaba.com ಹನೂರು , ಡಿ 23 : ಕಾರೊಂದು ಭೀಕರವಾಗಿ ಅಪಘಾತಕೊಂಡ ಪರಿಣಾಮ ಮಗುವೊಂದು ಮೃತಪಟ್ಟಿದೆ ಮತ್ತು ಅದೇ ಕುಟುಂಬದ ಆರು ಮಂದಿ ಗಾಯಗೊಂಡ ಕರುಣಾಜನಕ ಘಟನೆ ಹನೂರು ತಾಲೂಕಿನ ಮಂಗಲ ಸಮೀಪದ ಹುಲುಸುಗುಡ್ಡೆ ಬಳಿ ಸಂಭವಿಸಿದೆ. ಮೃತಪಟ್ಟ ಮಗುವನ್ನು ಮೈಸೂರು ತಾಲೂಕಿನ ಮಾರ್ಬಳ್ಳಿ ಗ್ರಾಮದ ತನ್ಮಯ್ (3) ಹಾಗೂ ಗಾಯಗೊಂಡವರನ್ನು ಮಂಜುಳ, ಸಾಕಮ್ಮ , ಕಿರಣ್, ಚಂದನ್, ಸಣ್ಣ ತಾಯಮ್ಮ ಎಂದು ಗುರುತಿಸಲಾಗಿದೆ.ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲೆ ಮಹದೇಶ್ಚರ ಬೆಟ್ಟಕ್ಕೆ ತೆರಳಿ […]
ಕಾರು ಅಪಘಾತ ➤ ಮಗು ಮೃತ್ಯು, ಆರು ಮಂದಿಗೆ ಗಾಯ Read More »
ಕರ್ನಾಟಕ, ಕ್ರೈಮ್ ನ್ಯೂಸ್