ಹಿಂದೂಗಳ ಮೇಲೆ ದಬ್ಬಾಳಿಕೆ ನಿಲ್ಲಿಸದಿದ್ರೆ ಪ್ರತಿಭಟನೆಗೆ ಸಿದ್ಧ ► ಸರಕಾರಕ್ಕೆ ಎಚ್ಚರಿಕೆ ನೀಡಿದ ಶೋಭಾ ಕರಂದ್ಲಾಜೆ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.20, ಇತ್ತೀಚೆಗೆ ಭಟ್ಕಳ ಪುರಸಭೆಯ ಅಂಗಡಿ ಹರಾಜು ವೇಳೆ ನಡೆದ ಗಲಾಟೆಯಲ್ಲಿ ಮನನೊಂದು ಸೀಮೆಎಣ್ಣೆ ಸುರಿದುಕೊಂಡ ವ್ಯಾಪಾರಿ ರಾಮಚಂದ್ರ ಮನೆಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ  ಮಂಗಳವಾರ ಭೇಟಿ ಕೊಟ್ಟು ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಳಿಕ ಉತ್ತರಕನ್ನಡ ಡಿಸಿ ಎಸ್ ಎಸ್ ನಕುಲ್ ಅವರಿಗೆ ಫೋನ್ ಮಾಡಿ ಪುರಸಭೆಯಲ್ಲಿ ಅಂಗಡಿ ಹರಾಜು ಸಂಬಂಧಿಸಿದಂತೆ ನಡೆದ ಗಲಭೆಯನ್ನು ಕಲ್ಲಡ್ಕ ಆಗಲು ಬಿಡಬೇಡಿ. ನಮ್ಮವರನ್ನು ಅನಾವಶ್ಯಕವಾಗಿ ಬಂಧಿಸಿದ್ರೆ ಸುಮ್ಮನಿರಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಭಟ್ಕಳ ಪುರಸಭೆಯು […]

ಹಿಂದೂಗಳ ಮೇಲೆ ದಬ್ಬಾಳಿಕೆ ನಿಲ್ಲಿಸದಿದ್ರೆ ಪ್ರತಿಭಟನೆಗೆ ಸಿದ್ಧ ► ಸರಕಾರಕ್ಕೆ ಎಚ್ಚರಿಕೆ ನೀಡಿದ ಶೋಭಾ ಕರಂದ್ಲಾಜೆ..!!! Read More »

ಕರ್ನಾಟಕ