ಕಾಂಗ್ರೆಸ್ ನಾಯಕ ಹರಿಕೃಷ್ಣ ಬಂಟ್ವಾಳ್ ನಾಳೆ ಬಿಜೆಪಿಗೆ ಸೇರ್ಪಡೆ
(ನ್ಯೂಸ್ ಕಡಬ) newskadaba.com ಮಂಗಳೂರು, ನ.10. ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಅವರ ಆಪ್ತ ಹರಿಕೃಷ್ಣ ಬಂಟ್ವಾಳ ಅವರು ಶನಿವಾರ ನೆಹರೂ ಮೈದಾನದಲ್ಲಿ ನಡೆಯಲಿರುವ ಬಿಜೆಪಿಯ ನವಕರ್ನಾಟಕ ಪರಿವರ್ತನಾ ಯಾತ್ರೆಯ ವೇಳೆ ಬಿಜೆಪಿ ಸೇರಲಿದ್ದು, ಇದರೊಂದಿಗೆ ಕಳೆದ ಕೆಲವು ದಿನಗಳಿಂದ ಉಂಟಾಗಿದ್ದ ಉಹಾಪೋಹಗಳಿಗೆ ತೆರೆ ಬಿದ್ದಿದೆ. ಈ ಬಗ್ಗೆ ಹರಿಕೃಷ್ಣ ಬಂಟ್ವಾಳ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಮಾಣಿಯಲ್ಲಿ ಸರ್ಕಾರದ ಜಮೀನನ್ನು ಅಕ್ರಮವಾಗಿ […]
ಕಾಂಗ್ರೆಸ್ ನಾಯಕ ಹರಿಕೃಷ್ಣ ಬಂಟ್ವಾಳ್ ನಾಳೆ ಬಿಜೆಪಿಗೆ ಸೇರ್ಪಡೆ Read More »
ಕರಾವಳಿ
