ಪಿಎಫ್ಐ ನಾಯಕರಿಂದ ಶರತ್ ಹತ್ಯೆ: ಹರಿಶೇಖರನ್ ► ಪ್ರಮುಖ ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.15. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣವನ್ನು ಬೇಧಿಸಿದ ಪೊಲೀಸರು ಚಾಮರಾಜನಗರದ ಪಿಎಫ್ಐ ನಾಯಕನ ಸಹಿತ ಇಬ್ಬರನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ವಲಯ ಐಜಿಪಿ  ಹರಿಶೇಖರನ್ ಮಂಗಳವಾರದಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಐಜಿಪಿ ಕಛೇರಿಯಲ್ಲಿ ಮಂಗಳವಾರ ಸಂಜೆ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ಸಜಿಪ ಮುನ್ನೂರು ಗ್ರಾಮದ ಹಾಲಾಡಿ ಇಂದಿರಾ ನಗರ ನಿವಾಸಿ ಅಬ್ದುಲ್ ಶಾಫಿ(36) ಮತ್ತು ಚಾಮರಾಜನಗರದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಅಧ್ಯಕ್ಷ […]

ಪಿಎಫ್ಐ ನಾಯಕರಿಂದ ಶರತ್ ಹತ್ಯೆ: ಹರಿಶೇಖರನ್ ► ಪ್ರಮುಖ ಆರೋಪಿಗಳಿಬ್ಬರ ಬಂಧನ Read More »

ಕರಾವಳಿ