hariyana

ಐಎಎಸ್ ಟಾಪರ್ ಡಾ. ಶೇಣಾ ಅಗರ್ವಾಲ್ ಯಶೋಗಾಥೆ

(ನ್ಯೂಸ್‌ ಕಡಬ) newskadaba.com, ಆ.22 ಹರಿಯಾಣ : ಭಾರತದ ಅತ್ಯಂತ ಕಠಿಣ ಪರೀಕ್ಷೆಯಲ್ಲಿ ಯುಪಿಎಸ್‌ಸಿ ಪರೀಕ್ಷೆಯು ಒಂದಾಗಿದೆ. ಸಾಧಿಸುವ ಛಲವಿದ್ದರೆ ಈ ಕಠಿಣ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಅಸಾಧ್ಯದ ಮಾತಲ್ಲ ಎಂಬುದಕ್ಕೆ ಐಎಎಸ್ ಅಧಿಕಾರಿ ಡಾ. ಶೇಣಾ ಅಗರ್ವಾಲ್ ಅವರ ಜೀವನದ ಪಯಣವೇ ಜೀವಂತ ನಿದರ್ಶನ. ಇವರ ಜೀವನಯಾತ್ರೆ ಧೈರ್ಯ, ದೃಢ ನಿಶ್ಚಯ ಮತ್ತು ಸಮಾಜ ಸೇವೆಯ ಮಹತ್ವವನ್ನು ಪ್ರತಿಬಿಂಬಿಸುವ ಕಥೆಯಾಗಿದೆ. ಹರಿಯಾಣದ ಯಮುನಾ ನಗರದಲ್ಲಿ ಜನಿಸಿದ ಮತ್ತು ಬೆಳೆದ ಶೇಣಾ, ಬಾಲ್ಯದಿಂದಲೇ ಶೈಕ್ಷಣಿಕವಾಗಿ ಅತ್ಯುತ್ತಮ ಪ್ರತಿಭಾವಂತರಾಗಿದ್ದರು. ಇವರು 10ನೇ […]

ಐಎಎಸ್ ಟಾಪರ್ ಡಾ. ಶೇಣಾ ಅಗರ್ವಾಲ್ ಯಶೋಗಾಥೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅ. 15ಕ್ಕೆ ಹರಿಯಾಣದ ಸಿಎಂ ಆಗಿ ಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ)newskadaba.com, ಅ. 11 ನವದೆಹಲಿ : ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲವು ಪಡೆದುಕೊಂಡಿದೆ. ರಾಜ್ಯದ 90 ಸ್ಥಾನಗಳ ಪೈಕಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ. ಇದೀಗ ಅಕ್ಟೋಬರ್ 15ರಂದು ನಯಾಬ್ ಸಿಂಗ್ ಸೈನಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀ ಕರಿಸುವ ಸಾಧ್ಯತೆಗಳಿವೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.ಪ್ರಧಾನಿ ನರೇಂ ದ್ರ ಮೋದಿ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಇತರ ಪ್ರಮುಖ ನಾಯಕರು ಪ್ರಮಾಣ ವಚನ ಸ್ವೀ

ಅ. 15ಕ್ಕೆ ಹರಿಯಾಣದ ಸಿಎಂ ಆಗಿ ಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

ಏಕರೂಪ ನಾಗರಿಕ ಸಂಹಿತೆಗೆ ಅಂತಿಮ ಮುದ್ರೆ

(ನ್ಯೂಸ್ ಕಡಬ)newskadaba.com, ಅ. ಹರಿಯಾಣ09: ಏಕರೂಪ ನಾಗರಿಕ ಸಂಹಿತೆಯ ನಿಯಮಗಳ ಕುರಿತ ರಚನೆ ಮಾಡಿರುವ ಸಮಿತಿಯು ಅಂತಿಮ ಮುದ್ರೆ ಒತ್ತಿದ್ದು, ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಅನುಷ್ಠಾನಕ್ಕೆ ಮಾರ್ಗವನ್ನು ಸುಗಮಗೊಳಿಸಿದೆ. ಈ ಬಗ್ಗೆ ಮಾತನಾಡಿರುವ ಉತ್ತರಾಖಂಡ ಯೂನಿ-ಆರ್ಮಿ ಸಿವಿಲ್ ಕೋಡ್ ನಿಯಮಗಳ ಸಮಿತಿ ಅಧ್ಯಕ್ಷ ಶತ್ರುಘ್ನ ಸಿಂಗ್, ಯುಸಿಸಿ ನಿಯಮಗಳಿಗೆ ಅಂತಿಮ ಮುದ್ರೆ ಹಾಕಲಾಗಿದೆ ಮತ್ತು ಮುಂದಿನ ವಾರ ಅಥವಾ ಹತ್ತು ದಿನಗಳಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ವರದಿಯನ್ನು ಸಲ್ಲಿಕೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ. ಗೃಹ,

ಏಕರೂಪ ನಾಗರಿಕ ಸಂಹಿತೆಗೆ ಅಂತಿಮ ಮುದ್ರೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅ.12ರಂದು ನಾಯಬ್ ಸಿಂಗ್ ಸೈನಿ ಹರಿಯಾಣ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಸಾಧ್ಯತೆ

(ನ್ಯೂಸ್ ಕಡಬ)newskadaba.com, ಅ. ಹರಿಯಾಣ09: ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿಯು ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಬಿಜೆಪಿ ಗೆಲುವಿನ ಬೆನ್ನಲ್ಲೇ ನಯಾಬ್ ಸಿಂಗ್ ಸೈನಿ ಅವರು ಹರಿಯಾಣದ ಮುಂದಿನ ಸಿಎಂ ಆಗುತ್ತಾರೆ ಎಂಬುದು ಬಹುತೇಕ ಅಂತಿಮವಾಗಿದ್ದು, ಅಕ್ಟೋಬರ್ 12ರಂದು ಪ್ರಮಾಣವಷನ ಸ್ವೀಕರಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಮೋಹನ್ ಲಾಲ್ ಬಧೋಲಿ ಮತ್ತು ನಾಯಬ್ ಸೈನಿ ಇಂದು ದೆಹಲಿಗೆ ತೆರಳುತ್ತಿದ್ದಾರೆ. ಮೂಲಗಳ ಪ್ರಕಾರ ಅಕ್ಟೋಬರ್ 12 ವಿಜಯದಶಮಿಯಂದು ನಾಯಬ್ ಸೈನಿ ಅವರು ಹರಿಯಾಣದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ಅ.12ರಂದು ನಾಯಬ್ ಸಿಂಗ್ ಸೈನಿ ಹರಿಯಾಣ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಸಾಧ್ಯತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹರಿಯಾಣ ಚುನಾವಣೆ: ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಗೆ ಭರ್ಜರಿ ಗೆಲುವು

(ನ್ಯೂಸ್ ಕಡಬ)newskadaba.com, ಅ. 08.ಹರಿಯಾಣ:  ಹರಿಯಾಣ ಚುನಾವಣೆಯಲ್ಲಿ ಜೂಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಕುಸ್ತಿ ಪಟು ವಿನೇಶ್ ಫೋಗಟ್ ಅವರು 5,000 ಹೆಚ್ಚು ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜೂಲಾನಾ ಕ್ಷೇತ್ರದಲ್ಲಿ ವಿನೇಶ್ ಫೋಗಟ್‌ಗೆ ಪ್ರತಿಸ್ಪರ್ಧಿಯಾಗಿ ಬಿಜೆಪಿ ಅಭ್ಯರ್ಥಿ ಯೋಗೇಶ್ ಕುಮಾರ್ ಅವರು ಕಣಕ್ಕಿಳಿದಿದ್ದರು. ಆರಂಭದ ಮತ ಎಣಿಕೆಯಲ್ಲಿ ವಿನೇಶ್ ಫೋಗಟ್ ಅವರಿಗೆ ಮುನ್ನಡೆ ಸಿಕ್ಕಿದ್ದು, ಬಳಿಕ ಯೋಗೇಶ್ ಕುಮಾರ್ ಅವರಿಗೆ ಮುನ್ನಡೆ ಸಿಕ್ಕಿತ್ತು. ಈ ಮೂಲಕ ಯೋಗೇಶ್ ಕುಮಾರ್ ಮತ್ತು ವಿನೇಶ್

ಹರಿಯಾಣ ಚುನಾವಣೆ: ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಗೆ ಭರ್ಜರಿ ಗೆಲುವು Read More »

ಬ್ರೇಕಿಂಗ್ ನ್ಯೂಸ್

2ನೇ ತರಗತಿ ಬಾಲಕನ ಬರ್ಬರ ಹತ್ಯೆ ► ಶಾಲಾ ಟಾಯ್ಲೆಟ್‍ನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಶವ ಪತ್ತೆ..!!!

(ನ್ಯೂಸ್ ಕಡಬ) newskadaba.com ಗುರ್ಗಾವ್,ಸೆ.8, ಇಲ್ಲಿನ ರಿಯಾನ್ ಇಂಟರ್ ನ್ಯಾಷನಲ್ ಶಾಲೆಯ ಶೌಚಾಲಯದಲ್ಲಿ 2ನೇ ತರಗತಿ ವಿದ್ಯಾರ್ಥಿಯ ಶವ ಕತ್ತು ಸೀಳಿದ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.  7 ವರ್ಷದ ಪ್ರದ್ಯುಮನ್ ಕೊಲೆಯಾದ ಬಾಲಕ. ಪ್ರದ್ಯುಮನ್‍ನ ಕತ್ತು ಸೀಳಲಾಗಿದ್ದು, ಮೃತದೇಹದ ಪಕ್ಕದಲ್ಲಿ ಚಾಕು ಪತ್ತೆಯಾಗಿದೆ. ಇಂದು ಬೆಳಿಗ್ಗೆ 8.45ರ ವೇಳೆಗೆ ಶಾಲೆಯ ಅಧಿಕಾರಿಯೊಬ್ಬರು ಟಾಯ್ಲೆಟ್‍ಗೆ ಹೋದಾಗ ಬಾಲಕ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಕೂಡಲೇ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ದುರಾದೃಷ್ಟವಶಾತ್  ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.   ಬಾಲಕನ ತಂದೆ ವರುಣ್

2ನೇ ತರಗತಿ ಬಾಲಕನ ಬರ್ಬರ ಹತ್ಯೆ ► ಶಾಲಾ ಟಾಯ್ಲೆಟ್‍ನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಶವ ಪತ್ತೆ..!!! Read More »

ರಾಷ್ಟ್ರೀಯ ನ್ಯೂಸ್
Scroll to Top