Hasana

ಹೃದಯಘಾತದಿಂದ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಹಾಸನ, ಸೆ.21. ಎಂಟನೇ ತರಗತಿ ಓದುತ್ತಿದ್ದ ಸಚಿನ್(11)  ಹೃದಯಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಸಚಿನ್ ಎಂದು ಗುರುತಿಸಲಾಗಿದೆ. ಶುಕ್ರವಾರ ಘಟನೆ ನಡೆದಿದ್ದು, ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಟಿವಿ ನೋಡುತ್ತಲೇ ಕುಸಿದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ. ಆದರೆ ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ […]

ಹೃದಯಘಾತದಿಂದ ಬಾಲಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಅಪಘಾತ ➤ 6 ಮಂದಿ ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಹಾಸನ, ಜ.12. ಮೂರು ಬೈಕ್ ಗಳಲ್ಲಿ ಸಕಲೇಶಪುರ ತಾಲೂಕಿನ ಬಿಸಿಲೆ ಘಾಟ್ ಗೆ ಹೊರಟಿದ್ದ ನಗರದ ಎನ್ ಡಿಆರ್ ಕೆ ಕಾಲೇಜಿನ ಆರು ವಿದ್ಯಾರ್ಥಿಗಳು, ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ಹಾಸನದಲ್ಲಿ ವರದಿಯಾಗಿದೆ. ಗಾಯಗೊಂಡವರನ್ನು ಸ್ಮಿತಾ, ರಕ್ಷಿತ್, ರಕ್ಷಿತಾ, ಹರ್ಷಿತ್, ಮಹೇಶ್, ರೋಹಿತ್ ಎಂದು ಗುರುತಿಸಲಾಗಿದೆ. ಇವರನ್ನು ಸಕಲೇಶಪುರದ ಕ್ರಾಫರ್ಢ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಒಂದು ಬೈಕ್, ಪಕ್ಕದಲ್ಲಿ ಸಾಗತ್ತಿದ್ದ ಸ್ನೇಹಿತನ ಬೈಕ್ ಗೆ

ಬೈಕ್ ಅಪಘಾತ ➤ 6 ಮಂದಿ ವಿದ್ಯಾರ್ಥಿಗಳಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗ್ರಾಮಕ್ಕೆ ನುಗ್ಗಿದ ಒಂಟಿ ಸಲಗ ➤ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಹಾಸನ, ಡಿ.10. ಒಂಟಿ ಕಾಡಾನೆಯೊಂದು ಪ್ರತ್ಯಕ್ಷವಾದ ಘಟನೆ ಬೇಲೂರು ತಾಲೂಕಿನ ಆರೇಹಳ್ಳಿ ಗ್ರಾಮದಲ್ಲಿ ನಡೆದಿದೆ.     ಇದು ಆರೇಹಳ್ಳಿಯ ಗ್ರಾಮದ ಪ್ರಮುಖ ರಸ್ತೆ ಓಡಾಡುತ್ತಿದ್ದು, ಇದರ ವಿಡಿಯೋವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಇತ್ತೀಚೆಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ನಾಡಿಗೆ ಬರಲು ಪ್ರಾರಂಭಿಸಿವೆ. ಇದರಿಂದ ಜನರಿಗೆ ಹೊರಗಡೆ ಬರಲು ಕಷ್ಟವಾಗುತ್ತಿದೆ.

ಗ್ರಾಮಕ್ಕೆ ನುಗ್ಗಿದ ಒಂಟಿ ಸಲಗ ➤ ವಿಡಿಯೋ ವೈರಲ್ Read More »

ಕರ್ನಾಟಕ

ಪ.ಜಾ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ

(ನ್ಯೂಸ್ ಕಡಬ) newskadaba.com  ಹಾಸನ. ಡಿ.09. ದ್ವಿತೀಯ ಪಿಯುಸಿಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ ಕಾರ್ಯಕ್ರಮವು ನಗರದ ಸಂತ ಫಿಲೊಮಿನ ಕಾಲೇಜು ಸಭಾಂಗನದಲ್ಲಿ ನಡೆದಿದ್ದು, ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಪ್ರೀತಂ ಜೆ.ಗೌಡರವರು, “ಬಡ ವಿದ್ಯಾರ್ಥಿಗಳ ಏಳಿಗೆಗಾಗಿ ಸರಕಾರ ಸಾಕಷ್ಟು ಯೋಜನೆಗಳನ್ನು ಪರಿಪೂರ್ಣವಾಗಿ ಸದ್ಬಳಕೆ ಮಾಡಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ” ಎಂದು ಸಲಹೆ ನೀಡಿದರು. ಸ.ಪ.ಪೂ.ಇಲಾಖೆಯ ಉಪನಿರ್ದೇಶಕ ಸಿ.ಎಂ.ಮಹಾಲಿಂಗಯ್ಯ, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಗೋಪಾಲ್, ಕಾರ್ಯದರ್ಶಿ

ಪ.ಜಾ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ Read More »

ಕರ್ನಾಟಕ
Scroll to Top