ಹಾಸನ : ಪ್ರಮೋದ್ ಮುತಾಲಿಕ್ ವಿರುದ್ಧ ಎಫ್ ಐ ಆರ್

(ನ್ಯೂಸ್ ಕಡಬ) newskadaba.com ಜ.13 ಹಾಸನ: ಸಕಲೇಶಪುರದಲ್ಲಿ ಇತ್ತಿಚೆಗೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಹಾಗೂ ಇತರರ ವಿರುದ್ಧ ಸಕಲೇಶಪುರ ನಗರ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ.9 ರಂದು ಸಕಲೇಶಪುದರಲ್ಲಿ ನಡೆದಿದ್ದ ವಿರಾಟ್‌ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಪ್ರಮೋದ್‌ ಮುತಾಲಿಕ್‌ ಭಾಷಣ ಮಾಡಿದ್ದರು. ಗುಪ್ತ ಮಾಹಿತಿ ಸಿಬ್ಬಂದಿ ಶ್ರೀಧರ್‌ ಎಂ.ಕೆ ಅವರು ಪೊಲೀಸ್‌‍ ಠಾಣೆಗೆ ದೂರು ನೀಡಿದ್ದು ಬಿಎನ್‌ಎಸ್‌‍ 2023, U/S-196 (1), 353 (2), 3 (5) ಅಡಿ […]

ಹಾಸನ : ಪ್ರಮೋದ್ ಮುತಾಲಿಕ್ ವಿರುದ್ಧ ಎಫ್ ಐ ಆರ್ Read More »

ಕರ್ನಾಟಕ