ಹಾಸನ: ಮದ್ಯದ ಅಮಲಿನಲ್ಲಿ ಪತ್ನಿಯನ್ನು ಇರಿದು ಕೊಂದ ಪತಿ

(ನ್ಯೂಸ್‌ ಕಡಬ) newskadaba.com,  ಸೆ.12 : ಮದ್ಯದ ಅಮಲಿನಲ್ಲಿ ಪತಿ ಮನೆಗೆ ಹೋಗಿ ಪತ್ನಿಯೊಂದಿಗೆ ಜಗಳವಾಡಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆ ಗ್ರಾಮದಲ್ಲಿ ನಡೆದಿದೆ. ರೇಖಾ (38) ಕೊಲೆಯಾದ ಮಹಿಳೆ. ಆರೋಪಿ ಪತಿ ರಘು ಘಟನೆ ನಂತರ ಪರಾರಿಯಾಗಿದ್ದಾನೆ. ರಘು ಪ್ರತಿನಿತ್ಯ ಮದ್ಯ ಸೇವಿಸಿ ಮನೆಗೆ ಬಂದು ಪತ್ನಿಯೊಂದಿಗೆ ಜಗಳವಾ ಡುತ್ತಿದ್ದ.ನಿನ್ನೆ ರಾತ್ರಿ ಮನೆಯಲ್ಲಿದ್ದ ಇಬ್ಬರು ಗಂಡು ಮಕ್ಕಳು ಟ್ಯೂಷನ್‌ಗೆ ತೆರಳಿದ್ದ ವೇಳೆ, ಮದ್ಯದ ಅಮಲಿನಲ್ಲಿ ರಘು ಮನೆಗೆ ಹೋಗಿದ್ದಾನೆ. ಆ […]

ಹಾಸನ: ಮದ್ಯದ ಅಮಲಿನಲ್ಲಿ ಪತ್ನಿಯನ್ನು ಇರಿದು ಕೊಂದ ಪತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್