hassan

ಹಾಸನಾಂಬ ಹುಂಡಿ ಎಣಿಕೆ ಮುಕ್ತಾಯ-ಹುಂಡಿಗೆ ಹರಿದು ಬಂದ ಕೋಟಿ ಕೋಟಿ ಕಾಣಿಕೆ

(ನ್ಯೂಸ್‌ ಕಡಬ) newskadaba.com,  ಅ..24 : ಶ್ರೀ ಹಾಸನಾಂಬ ದೇವಿ ಹಾಗೂ ಸಿದ್ದೇಶ್ವರ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು 3,68,12,275 ರೂ. ಸಂಗ್ರಹವಾಗಿದೆ ಎಂದು ದೇಗುಲ ಆಡಳಿತಾಧಿಕಾರಿ ಮಾರುತಿ ತಿಳಿಸಿದರು. ನಗರದ ತೇರಾಪಂಥ್‌ ಸಮುದಾಯ ಭವನದಲ್ಲಿ ನಿನ್ನೆ ಹುಂಡಿ ಎಣಿಕೆ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಟಿಕೆಟ್‌ ಹಾಗೂ ಲಾಡು ಮಾರಾಟದಿಂದ 21,91,75,052ರೂ. ಹಾಗೂ ಹುಂಡಿಯಿಂದ 3,68,12,275 ರೂ. ಸೇರಿದಂತೆ ಒಟ್ಟು 25,59,87,327 ರೂ.ಹಣ ಸಂಗ್ರಹವಾಗಿದೆ ಎಂದರು. ಹಾಸನಾಂಬ ಹಾಗೂ ಸಿದ್ದೇಶ್ವರ ಜಾತ್ರಾಮಹೋತ್ಸವದಲ್ಲಿಯೇ ಇದು ದಾಖಲೆ […]

ಹಾಸನಾಂಬ ಹುಂಡಿ ಎಣಿಕೆ ಮುಕ್ತಾಯ-ಹುಂಡಿಗೆ ಹರಿದು ಬಂದ ಕೋಟಿ ಕೋಟಿ ಕಾಣಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಕ್ತಿ ಯೋಜನೆಯಿಂದ ಹಾಸನಾಂಬೆ ದರ್ಶನೋತ್ಸವದಲ್ಲಿ ದಾಖಲೆ

(ನ್ಯೂಸ್‌ ಕಡಬ) newskadaba.com,  ಅ..24 : ಹಾಸನಾಂಬೆ ಸನ್ನಿಧಿಯಲ್ಲಿ ಈ ವರ್ಷ ಸಾರ್ವಜನಿಕರ ದರ್ಶನದ ಸಂಖ್ಯೆ ಹೊಸ ದಾಖಲೆ ಬರೆದಿದೆ. ಕಳೆದ 13 ದಿನಗಳಲ್ಲಿ ಬರೋಬ್ಬರಿ 26 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಶಕ್ತಿ ದೇವತೆಯ ದರ್ಶನ ಪಡೆದಿದ್ದಾರೆ. ಇದಕ್ಕೆ ಮುಖ್ಯ ಕಾರಣ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಎಂದು ವಿಧಾನಪರಿಷತ್‌ ಶಾಸಕರು ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ದಿನೇಶ್‌ ಗೂಳಿಗೌಡ ಬಣ್ಣಿಸಿದ್ದಾರೆ. ರಾಜ್ಯ ಸರ್ಕಾರವು ಘೋಷಿಸಿದ ಪಂಚ ಗ್ಯಾರಂಟಿಗಳ ಪೈಕಿ ಒಂದಾದ ಶಕ್ತಿ ಯೋಜನೆ

ಶಕ್ತಿ ಯೋಜನೆಯಿಂದ ಹಾಸನಾಂಬೆ ದರ್ಶನೋತ್ಸವದಲ್ಲಿ ದಾಖಲೆ Read More »

ಕರ್ನಾಟಕ

ಹಾಸನ: ದಾಖಲೆ ನಿರ್ಮಾಣದೊಂದಿಗೆ ಹಾಸನಾಂಬೆ ಜಾತ್ರಾಮಹೋತ್ಸವ ಸಂಪನ್ನ

(ನ್ಯೂಸ್‌ ಕಡಬ) newskadaba.com,  ಅ.23: ರಾಜ್ಯದ ಪ್ರಸಿದ್ಧ ಹಾಸನಾಂಬೆ ದೇವಿಯ ವಾರ್ಷಿಕ ಜಾತ್ರಾಮಹೋತ್ಸವ ಈ ಬಾರಿ ಅಭೂತಪೂರ್ವ ಭಕ್ತರ ನಿರೀಕ್ಷೆಯೊಂದಿಗೆ ಇಂದು ಯಶಸ್ವಿಯಾಗಿ ಸಂಪನ್ನವಾಗಿದೆ. ಅಕ್ಟೋಬರ್ 10ರಿಂದ ಆರಂಭವಾದ ದರ್ಶನೋತ್ಸವದಲ್ಲಿ ಈವರೆಗೆ ಇತಿಹಾಸದಲ್ಲಿಯೇ ಮೊದಲ ಬಾರಿಗೆ 24 ಲಕ್ಷಕ್ಕೂ ಹೆಚ್ಚು ಭಕ್ತರು ಭಾಗವಹಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಅಕ್ಟೋಬರ್ 22, ಅಂದರೆ ಇಂದು, ಜಾತ್ರೆಯ ಕೊನೆಯ ದಿನವಾಗಿದ್ದರಿಂದ ಮುಂಜಾನೆ 6 ಗಂಟೆಯಿಂದಲೇ ಭಕ್ತರ ದಂಡೆ ಹರಿದುಬಂದಿದ್ದು, ದೇವಾಲಯದ ಸುತ್ತಮುತ್ತ ಭಕ್ತರ ಬೃಹತ್ ಸಮುದಾಯ ಕಂಡುಬಂದಿತು. ಈ ವರ್ಷ

ಹಾಸನ: ದಾಖಲೆ ನಿರ್ಮಾಣದೊಂದಿಗೆ ಹಾಸನಾಂಬೆ ಜಾತ್ರಾಮಹೋತ್ಸವ ಸಂಪನ್ನ Read More »

ಕರ್ನಾಟಕ

ಹಾಸನ: ಮದ್ಯದ ಅಮಲಿನಲ್ಲಿ ಪತ್ನಿಯನ್ನು ಇರಿದು ಕೊಂದ ಪತಿ

(ನ್ಯೂಸ್‌ ಕಡಬ) newskadaba.com,  ಸೆ.12 : ಮದ್ಯದ ಅಮಲಿನಲ್ಲಿ ಪತಿ ಮನೆಗೆ ಹೋಗಿ ಪತ್ನಿಯೊಂದಿಗೆ ಜಗಳವಾಡಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆ ಗ್ರಾಮದಲ್ಲಿ ನಡೆದಿದೆ. ರೇಖಾ (38) ಕೊಲೆಯಾದ ಮಹಿಳೆ. ಆರೋಪಿ ಪತಿ ರಘು ಘಟನೆ ನಂತರ ಪರಾರಿಯಾಗಿದ್ದಾನೆ. ರಘು ಪ್ರತಿನಿತ್ಯ ಮದ್ಯ ಸೇವಿಸಿ ಮನೆಗೆ ಬಂದು ಪತ್ನಿಯೊಂದಿಗೆ ಜಗಳವಾ ಡುತ್ತಿದ್ದ.ನಿನ್ನೆ ರಾತ್ರಿ ಮನೆಯಲ್ಲಿದ್ದ ಇಬ್ಬರು ಗಂಡು ಮಕ್ಕಳು ಟ್ಯೂಷನ್‌ಗೆ ತೆರಳಿದ್ದ ವೇಳೆ, ಮದ್ಯದ ಅಮಲಿನಲ್ಲಿ ರಘು ಮನೆಗೆ ಹೋಗಿದ್ದಾನೆ. ಆ

ಹಾಸನ: ಮದ್ಯದ ಅಮಲಿನಲ್ಲಿ ಪತ್ನಿಯನ್ನು ಇರಿದು ಕೊಂದ ಪತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾಸನ: ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸುತ್ತಿದ್ದ ಪಾಲಿಕೆಯ ಶೆಡ್ ಕುಸಿತ – ಕಾರ್ಮಿಕರು ಪಾರು

(ನ್ಯೂಸ್‌ ಕಡಬ) newskadaba.com,  ಸೆ.02 ಹಾಸನ: ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸುತ್ತಿದ್ದ ಮಹಾನಗರ ಪಾಲಿಕೆಯ ತ್ಯಾಜ್ಯ ವಿಲೇವಾರಿ ಘಟಕದ ಶೆಡ್ ಏಕಾಏಕಿ ಕುಸಿದುಬಿದ್ದ ಘಟನೆ ಹಾಸನದ ಅಗಿಲೆ ಗ್ರಾಮದ ಬಳಿ ನಡೆದಿದೆ. ಕಾರ್ಮಿಕರು ಕೆಲಸ ಮಾಡುವ ವೇಳೆಯೇ ಬೃಹತ್ ಶೆಡ್ ದಿಢೀರ್ ಕುಸಿದುಬಿದ್ದಿದೆ. ಅದೃಷ್ಟವಶಾತ್ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ. ಶೆಡ್ ಕುಸಿತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.  

ಹಾಸನ: ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸುತ್ತಿದ್ದ ಪಾಲಿಕೆಯ ಶೆಡ್ ಕುಸಿತ – ಕಾರ್ಮಿಕರು ಪಾರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ನೆಲಮಂಗಲ- ಹಾಸನ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 01. ವಾಹನ ಸವಾರರಿಗೆ ಬಿಗ್ ಶಾಕ್ ಎನ್ನುವಂತೆ ನಿನ್ನೆ ಮಧ್ಯರಾತ್ರಿಯಿಂದ ನೆಲಮಂಗಲ- ಹಾಸನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಟೋಲ್ ದರ ಏರಿಕೆಯಾಗಿದೆ. ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಈ ಮಾಹಿತಿ ನೀಡಲಾಗಿದ್ದು, ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ಟೋಲ್ ದರವನ್ನು ಏರಿಕೆ ಮಾಡಲಾಗುತ್ತಿದೆ ಎಂಬುದಾಗಿ ತಿಳಿಸಿತ್ತು. ಅದರಂತೆ ಇಂದು ಮಧ್ಯರಾತ್ರಿಯಂದಲೇ ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿ ಎನ್.ಹೆಚ್-75ರಲ್ಲಿ ಶೇ.3 ರಿಂದ 5ರಷ್ಟು ಟೋಲ್ ದರ ಏರಿಕೆಯಾಗಿದೆ. ಹೀಗಾಗಿ ಲಘು ವಾಹನಗಳಿಗೆ ರೂ.10

ಇಂದಿನಿಂದ ನೆಲಮಂಗಲ- ಹಾಸನ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ..! Read More »

ಕರ್ನಾಟಕ

ವ್ಯಾಪಕ ಮಳೆ: ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ

(ನ್ಯೂಸ್ ಕಡಬ) newskadaba.com , ಮೇ.26. ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾದ ಪರಿಣಾಮ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಸಕಲೇಶಪುರ ತಾಲ್ಲೂಕಿನ ದೋಣಿಗಾಲ್ ಬಳಿ ಘಟನೆ ನಡೆದಿದೆ. ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ರಸ್ತೆಯ ಎರಡು ಬದಿಗಳಲ್ಲಿ ಕೆಲಸಗಾರರು ಬಗೆದಿದ್ದಾರೆ. ಸಕಲೇಶಪುರ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಗೆ ಮಣ್ಣು ಕುಸಿತ ಕಂಡಿದೆ. ತಡೆಗೋಡೆ ನಿರ್ಮಿಸಿದ್ದರೂ, ಮೇಲಿನಿಂದ ರಸ್ತೆಗೆ ಮಣ್ಣು ಕುಸಿಯುತ್ತಿದೆ. ಮೇಲ್ಭಾಗದಲ್ಲಿರುವ ಕಾಫಿ, ಸಿಲ್ವರ್ ಹಾಗೂ ಇತರೆ ಮರಗಳು ಮಣ್ಣಿನ ಸಮೇತ

ವ್ಯಾಪಕ ಮಳೆ: ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾಸನ : ಪ್ರಮೋದ್ ಮುತಾಲಿಕ್ ವಿರುದ್ಧ ಎಫ್ ಐ ಆರ್

(ನ್ಯೂಸ್ ಕಡಬ) newskadaba.com ಜ.13 ಹಾಸನ: ಸಕಲೇಶಪುರದಲ್ಲಿ ಇತ್ತಿಚೆಗೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಹಾಗೂ ಇತರರ ವಿರುದ್ಧ ಸಕಲೇಶಪುರ ನಗರ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ.9 ರಂದು ಸಕಲೇಶಪುದರಲ್ಲಿ ನಡೆದಿದ್ದ ವಿರಾಟ್‌ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಪ್ರಮೋದ್‌ ಮುತಾಲಿಕ್‌ ಭಾಷಣ ಮಾಡಿದ್ದರು. ಗುಪ್ತ ಮಾಹಿತಿ ಸಿಬ್ಬಂದಿ ಶ್ರೀಧರ್‌ ಎಂ.ಕೆ ಅವರು ಪೊಲೀಸ್‌‍ ಠಾಣೆಗೆ ದೂರು ನೀಡಿದ್ದು ಬಿಎನ್‌ಎಸ್‌‍ 2023, U/S-196 (1), 353 (2), 3 (5) ಅಡಿ

ಹಾಸನ : ಪ್ರಮೋದ್ ಮುತಾಲಿಕ್ ವಿರುದ್ಧ ಎಫ್ ಐ ಆರ್ Read More »

ಕರ್ನಾಟಕ

ಹಾಸನ: ಕಾರು-ಲಾರಿ ನಡುವೆ ಅಪಘಾತ, ಇಬ್ಬರು ಯುವಕರ ದುರ್ಮರಣ

(ನ್ಯೂಸ್ ಕಡಬ) newskadaba.com ಡಿ. 24  ಹಾಸನ:  ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಾಘತದಲ್ಲಿ ಕಾರಿನಲ್ಲಿದ್ದ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ದೊಡ್ಡಪುರ ಪೆಟ್ರೋಲ್ ಬಂಕ್ ಬಳಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಹಾಸನ ನಗರದ ಹೊರವಲಯದ ದೊಡ್ಡಪುರ ಪೆಟ್ರೋಲ್ ಬಂಕ್ ಬಳಿ ನಡೆದ ಅಪಘಾತದಲ್ಲಿ ಚನ್ನರಾಯಪಟ್ಟಣ ತಾಲೂಕಿನ ರಾಗಿ ಬೊಮ್ಮನಹಳ್ಳಿ ಗ್ರಾಮದ ಅಭಿಷೇಕ್ (೩೨) ಹಾಗೂ ತುರುವೇಕೆರೆ ನಿವಾಸಿ ಮಂಜುನಾಥ್ (೨೮) ಇವರು ಸಾವನಪ್ಪಿದ ದುರ್ದೈವಿಗಳು.

ಹಾಸನ: ಕಾರು-ಲಾರಿ ನಡುವೆ ಅಪಘಾತ, ಇಬ್ಬರು ಯುವಕರ ದುರ್ಮರಣ Read More »

ಕರ್ನಾಟಕ
crime, arrest, suspected

ಅಕ್ರಮ ಮೂವರು ಬಾಂಗ್ಲಾ ವಲಸಿಗರ ಬಂಧನ..!

(ನ್ಯೂಸ್ ಕಡಬ) newskadaba.com ಅ.23. ನಕಲಿ ಆಧಾರ್ ಕಾರ್ಡ್ ಬಳಸಿ ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಜಿಲ್ಲಾ ಅಪರಾಧ ಪತ್ತೆ ದಳ ವಿಭಾಗದ ಪೊಲೀಸರು ಬಂಧಿಸಿರುವ ಕುರಿತು ಶಿವಮೊಗ್ಗದಲ್ಲಿ ನಡೆದಿದೆ. ಬಂಧಿತರನ್ನು ಜಮಾಲ್ ಅಲಿ, ಫಾರೂಕ್ ಅಲಿ ಮತ್ತು ಅಕ್ಟಲ್ ಅಕ್ಕು ಎಂದು ಗುರುತಿಸಲಾಗಿದೆ. ಇವರು ಹಾಸನ ನಗರದ 80 ಅಡಿ ರಸ್ತೆಯ, ಗದ್ದೆಹಳ್ಳದ ನಾಲ್ಕನೇ ಅಡ್ಡ ರಸ್ತೆಯ ಜುಬೇರ್‌ ಎಂಬವರ ಮನೆಯಲ್ಲಿ ವಾಸವಿದ್ದು, ಕಟ್ಟಡದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಪಶ್ಚಿಮ ಬಂಗಾಳದಲ್ಲಿ

ಅಕ್ರಮ ಮೂವರು ಬಾಂಗ್ಲಾ ವಲಸಿಗರ ಬಂಧನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top