hassan

ಸಾರಿಗೆ ಬಸ್ ಹಾಗೂ ಮಿನಿಬಸ್ ನಡುವೆ ಮುಖಾಮುಖಿ ಢಿಕ್ಕಿ ➤ 12 ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಬೇಲೂರು, ಡಿ. 28. ಪ್ರವಾಸಕ್ಕೆಂದು ತೆರಳಿದ್ದ ಸಾರಿಗೆ ಬಸ್ ಗೆ ಹಾಗೂ ಮಿನಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಹನ್ನೆರಡು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬೇಲೂರು ತಾಲೂಕಿನ ಸೂಲದೇವನಹಳ್ಳಿಯಲ್ಲಿ ನಡೆದಿದೆ. ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಸಮೀಪದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಬೇಲೂರು ತಾಲೂಕಿನ ಸೂಲದೇವನಹಳ್ಳಿ ಬಳಿಯಿಂದ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೊರಟ್ಟಿದ್ದರು. ಈ ವೇಳೆ ಎದುರಿನಿಂದ ಬಂದ ಮಿನಿ ಬಸ್ ವಿದ್ಯಾರ್ಥಿಗಳಿದ್ದ ಬಸ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆ […]

ಸಾರಿಗೆ ಬಸ್ ಹಾಗೂ ಮಿನಿಬಸ್ ನಡುವೆ ಮುಖಾಮುಖಿ ಢಿಕ್ಕಿ ➤ 12 ವಿದ್ಯಾರ್ಥಿಗಳಿಗೆ ಗಾಯ Read More »

ಕರಾವಳಿ

3 ತಿಂಗಳ ಗರ್ಭಿಣಿ ಕೆರೆಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಹಾಸನ, ಡಿ. 22. ಮದುವೆಯಾದ 7 ತಿಂಗಳಿಗೆ ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ವರದಿಯಾಗಿದೆ. ಮೃತ ಯುವತಿಯನ್ನು ರೋಹಿಣಿ (23) ಎಂದು ಗುರುತಿಸಲಾಗಿದೆ. 7 ತಿಂಗಳ ಹಿಂದೆ ಸುಮಂತ್ ಎಂಬಾತನ ಜೊತೆ ರೋಹಿಣಿ ಮದುವೆಯಾಗಿತ್ತು. 3 ತಿಂಗಳ ಗರ್ಭಿಣಿಯಾಗಿದ್ದ ಈಕೆ ಕೆರೆ ಸಮೀಪ ಬಂದು ಅಲ್ಲಿಯೇ  ಬಟ್ಟೆ ಒಗೆಯುತ್ತಿದ್ದ ಮಹಿಳೆಯರ ಜೊತೆ ಕೆಲಕಾಲ ಮಾತನಾಡಿ, ಸಂಬಂಧಿಕರ ಮನೆಗೆ ಬಂದಿದ್ದೀನಿ ಎಂದು ಮಹಿಳೆಯರಿಗೆ ಹೇಳಿದ್ದಳು. ಇತ್ತ ಮಹಿಳೆಯರು ಬಟ್ಟೆ ಒಗೆದು

3 ತಿಂಗಳ ಗರ್ಭಿಣಿ ಕೆರೆಗೆ ಹಾರಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಸನ: ಕೆಎಸ್ಸಾರ್ಟಿಸಿ ಬಸ್ – ಖಾಸಗಿ ಬಸ್ ಢಿಕ್ಕಿ ► ಮೂವರು ಮೃತ್ಯು, 25 ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಹಾಸನ, ಡಿ.05. ಕೆಎಸ್ಸಾರ್ಟಿಸಿ ಬಸ್ ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟು 25 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಆಲೂರು ಠಾಣಾ ವ್ಯಾಪ್ತಿಯ ಯದ್ದುರ್ಗ ಎಂಬಲ್ಲಿ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ಮೃತರನ್ನು ಫಾತಿಮಾ(27), ಅಬ್ದುಲ್ ಸಲಾಂ(54) ಎಂದು ಗುರುತಿಸಲಾಗಿದ್ದು, ಇನ್ನೊಬ್ಬರ ಹೆಸರು ತಿಳಿದುಬಂದಿಲ್ಲ. ನಸುಕಿನ ಜಾವ 2.30. ಗಂಟೆಯ ಸುಮಾರಿಗೆ ಕೆಎಸ್ಆರ್‌ಟಿಸಿ ಅಂಬಾರಿ ಸ್ಲೀಪರ್

ಹಾಸನ: ಕೆಎಸ್ಸಾರ್ಟಿಸಿ ಬಸ್ – ಖಾಸಗಿ ಬಸ್ ಢಿಕ್ಕಿ ► ಮೂವರು ಮೃತ್ಯು, 25 ಕ್ಕೂ ಅಧಿಕ ಮಂದಿಗೆ ಗಾಯ Read More »

ಕರ್ನಾಟಕ

ಹಾಸನ: ಕೌಟುಂಬಿಕ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯ ► ಇಬ್ಬರು ಮಕ್ಕಳೊಂದಿಗೆ ಪೊಲೀಸರಿಗೆ ಶರಣಾದ ಪತಿ

(ನ್ಯೂಸ್ ಕಡಬ) newskadaba.com ಹಾಸನ, ನ.15. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ಪತ್ನಿಯನ್ನು ಕೊಲೆಗೈದು ತನ್ನ ಇಬ್ಬರು ಮಕ್ಕಳೊಂದಿಗೆ ಪೊಲೀಸರಿಗೆ ಶರಣಾಗಿರುವ ಘಟನೆ ಚನ್ನರಾಯಪಟ್ಟಣದ ಗುಣಶೆಟ್ಟಿ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಕೊಲೆಯಾದ ಮಹಿಳೆಯನ್ನು ಚನ್ನರಾಯಪಟ್ಟಣ ನಿವಾಸಿ ಮಂಜೇಗೌಡ ಎಂಬಾತನ ಪತ್ನಿ ಸುಮಾ(29) ಎಂದು ಗುರುತಿಸಲಾಗಿದೆ. ಮಂಜೇಗೌಡ ಹಾಗೂ ಕೊಲೆಯಾಗಿರುವ ಸುಮಾ ಒಂದೇ ಊರಿನವರಾಗಿದ್ದು, 2004ರಲ್ಲಿ ಮದುವೆಯಾಗಿತ್ತು. ನಂತರದ ದಿನಗಳಲ್ಲಿ ಮಂಜೇಗೌಡ ತನ್ನ ಹೆಂಡತಿಯ ಬಗ್ಗೆ ಸಂಶಯ ಪಡುತ್ತಿದ್ದ ಹಿನ್ನೆಲೆಯಲ್ಲಿ ಕುಟುಂಬದಲ್ಲಿ ಬಿರುಕು ಬಿಟ್ಟಿತ್ತು ಎನ್ನಲಾಗಿದ್ದು, ಬಳಿಕ ಹಿರಿಯರ

ಹಾಸನ: ಕೌಟುಂಬಿಕ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯ ► ಇಬ್ಬರು ಮಕ್ಕಳೊಂದಿಗೆ ಪೊಲೀಸರಿಗೆ ಶರಣಾದ ಪತಿ Read More »

ಕರ್ನಾಟಕ

ಕೆರೆಗುರುಳಿದ ಸ್ವಿಫ್ಟ್ ಡಿಸೈರ್ ► ಐವರು ನೀರುಪಾಲು

(ನ್ಯೂಸ್ ಕಡಬ) newskadaba.com  ಹಾಸನ,ಸೆ.27. ಸ್ವಿಫ್ಟ್ ಡಿಸೈರ್ ಕಾರೊಂದು ಕೆರೆಗೆ ಉರುಳಿದ ಪರಿಣಾಮ ಐವರು ನೀರುಪಾಲಾದ ಘಟನೆ ಹಾಸನದ ಹನುಮನಹಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಹಾಸನ ತಾಲೂಕಿನ ಹನುಮನಹಳ್ಳಿ ಬಳಿ ಈ ಘಟನೆ ನಡೆದಿದೆ. ಹಂಗ್ರಳ್ಳಿ ಗ್ರಾಮದಿಂದ ಗೊರೂರು ಮಾರ್ಗದಲ್ಲಿರುವ ಹನುಮನಹಳ್ಳಿ ಕೆರೆಯಲ್ಲಿ ಬುಧವಾರ ಬೆಳಿಗ್ಗೆ ವ್ಯಕ್ತಿಯ ಶವ ತೇಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದರು. ಈ ಬಗ್ಗೆ ಕಾರು ಕೆರೆಗೆ ಉರುಳಿರುವುದು ಬೆಳಕಿಗೆ ಬಂದಿತ್ತು. ನೀರಿನಲ್ಲಿ ತೇಲುತ್ತಿದ್ದ ಓರ್ವ ವ್ಯಕ್ತಿಯ ಶವವನ್ನು ಮೇಲೆತ್ತುವಾಗ ಕಾರು ನೀರೊಳಗೆ

ಕೆರೆಗುರುಳಿದ ಸ್ವಿಫ್ಟ್ ಡಿಸೈರ್ ► ಐವರು ನೀರುಪಾಲು Read More »

ಕರಾವಳಿ

ಚಿರತೆಗೆ ಕಾರು ಡಿಕ್ಕಿ, ಚಾಲಕ ಪರಾರಿ ► ಪ್ರಜ್ಞಾಹೀನ ಸ್ಥಿತಿಯಲ್ಲಿ ಚಿರತೆ

(ನ್ಯೂಸ್ ಕಡಬ) newskadaba.com ಹಾಸನ,ಸೆ.22. ಕಾರು ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನದ ಅರಸೀಕೆರೆ ತಾಲೂಕಿನ ಬಾಣಾವರ ಕೆರೆ ಬಳಿ ನಡೆದಿದೆ. ಕೆರೆ ಏರಿ ಮೇಲೆ ಬಂದ ಚಿರತೆಗೆ ಎದುರಿನಿಂದ ವೇಗವಾಗಿ ಬಂದ ಕಾರು ಏಕಾಏಕಿ ಡಿಕ್ಕಿ ಹೊಡೆದಿದೆ. ಘಟನೆ ಬಳಿಕ ಕಾರಿನ ಚಾಲಕ ಪರಾರಿಯಾಗಿದ್ದಾನೆ. ಢಿಕ್ಕಿ ಹೊಡೆದ ಪರಿಣಾಮ ಚಿರತೆಯ ಮುಖಕ್ಕೆ ಗಂಭೀರವಾಗಿ ಗಾಯಗಳಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ರಸ್ತೆಯಲ್ಲಿ ಬಿದ್ದಿದೆ. ತಕ್ಷಣ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಂದು ಚಿರತೆಯನ್ನು ತಮ್ಮ ವಶಕ್ಕೆ ಪಡೆದು ಅರಸೀಕೆರೆ ಆಸ್ಪತ್ರೆಗೆ

ಚಿರತೆಗೆ ಕಾರು ಡಿಕ್ಕಿ, ಚಾಲಕ ಪರಾರಿ ► ಪ್ರಜ್ಞಾಹೀನ ಸ್ಥಿತಿಯಲ್ಲಿ ಚಿರತೆ Read More »

ಕರಾವಳಿ

ಹುಚ್ಚು ನಾಯಿ ದಾಳಿ ►15ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಹಾಸನ, ಆ.31. ಹುಚ್ಚು ನಾಯಿ ದಾಳಿಯಿಂದಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹಾಸನ ಬೇಲೂರು ಪಟ್ಟಣದ ಬಡಾವಣೆಗಳಲ್ಲಿ ಬುಧವಾರ ರಾತ್ರಿ ನಡೆದಿದೆ.   ಸಿಕ್ಕಸಿಕ್ಕವರ ಮೇಲೆ ಹುಚ್ಚುನಾಯಿ ದಾಳಿ ಮಾಡಿದ ಪರಿಣಾಮ ವೃದ್ಧರು, ಮಕ್ಕಳು ಸೇರಿ 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳು ಬೇಲೂರು ಮತ್ತು ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಸ್ಥಳೀಯರು ಮತ್ತು ಪುರಸಭೆ ಸಿಬ್ಬಂದಿ ಸೇರಿ ಬೈಕ್ ಗಳ ಮೂಲಕ ನಾಯಿ ಹಿಡಿಯಲು ಪ್ರಯತ್ನಿಸಿದರೂ ಪ್ರಯೋಜನವಾಗದೆ ಈವರಗೆ ನಾಯಿಯನ್ನು ಹಿಡಿಯಲು ಸಾಧ್ಯವಾಗಿಲ್ಲ.

ಹುಚ್ಚು ನಾಯಿ ದಾಳಿ ►15ಕ್ಕೂ ಅಧಿಕ ಮಂದಿಗೆ ಗಾಯ Read More »

ಕರ್ನಾಟಕ

ಪೋಷಕರ ವಿರೋಧದ ಮಧ್ಯೆಯೂ ಪ್ರೀತಿಸಿ ಮದುವೆ ► ಎರಡೇ ವಾರದಲ್ಲಿ ಗಂಡನನ್ನು ಬಿಟ್ಟುಹೋದ ಹೆಂಡತಿ

(ನ್ಯೂಸ್ ಕಡಬ) newskadaba.com ಹಾಸನ, ಆ.09. ಕೇವಲ ಮೂರು ತಿಂಗಳ ಹಿಂದೆ ಆದ ಪರಿಚಯ ಪ್ರೇಮಕ್ಕೆ ತಿರುಗಿ ಹುಡುಗಿ ಮನೆಯವರ ತೀವ್ರ ವಿರೋಧದ ನಡುವೆಯೂ ಅಂತರ್ಜಾತಿ ವಿವಾಹವಾಗಿ ಕೇವಲ 12 ದಿನದಲ್ಲಿ ಗಂಡನನ್ನು ತೊರೆದು ಹೆಂಡತಿ ಮನೆಯವರೊಂದಿಗೆ ತೆರಳಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ನಡೆದಿದೆ. ಹಾಸನ ರಸ್ತೆಯ ನಿವಾಸಿ ಶೇಖರಪ್ಪ ಎಂಬುವರ ಪುತ್ರ ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್ ಆಗಿರುವ ಗುರು ಹಾಗೂ ಪಟ್ಟಣದ ಮಾರುತಿ ನಗರದ ಚಂದ್ರೇಗೌಡ ಎಂಬುವರ ಪುತ್ರಿ ಅಂತಿಮ ಬಿ.ಎ. ಓದುತ್ತಿದ್ದ ಶೋಭಾ ಪರಸ್ಪರ ಪ್ರೀತಿಸಿ ಹುಡುಗಿ ಮನೆಯವರ

ಪೋಷಕರ ವಿರೋಧದ ಮಧ್ಯೆಯೂ ಪ್ರೀತಿಸಿ ಮದುವೆ ► ಎರಡೇ ವಾರದಲ್ಲಿ ಗಂಡನನ್ನು ಬಿಟ್ಟುಹೋದ ಹೆಂಡತಿ Read More »

ಕರ್ನಾಟಕ
Scroll to Top