hassana

ಹಾಸನ : ಬೈಕ್ ಮತ್ತು ಕಾರಿನ ನಡುವೆ ಅಪಘಾತ ಪ್ರಕರಣ ➤ ಚಿಕಿತ್ಸೆ ಫಲಿಸದೆ ಬಾಲಕ ಮೃತ್ಯು ..!    

(ನ್ಯೂಸ್ ಕಡಬ)newskadaba.com  ಹಾಸನ, ಜ.07. ಬೆಳಗಿ ಹಳ್ಳಿ ಗೇಟ್ ಬಳಿ ಬೈಕ್‌ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ  ಎಂದು ವರದಿಯಾಗಿದೆ. ಅಪಘಾತದಲ್ಲಿ ಸುನಿಲ್‌ (23) ಮತ್ತು ಪತ್ನಿ ದಿವ್ಯಾ (23) ಸ್ಥಳದಲ್ಲೇ ಮೃತಪಟ್ಟಿದ್ದರು ಎನ್ನಲಾಗಿದ್ದು, ಎಂಟು ವರ್ಷದ ಮಗ ಅಜಿತ್‌ ಮತ್ತು ಪುಟ್ಟ ಮಗಳು ಗಾಯಗೊಂಡಿದ್ದರು. ಇಬ್ಬರು ಮಕ್ಕಳನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಗಾಯಗೊಂಡಿದ್ದ ಎಂಟು ವರ್ಷದ ಬಾಲಕ ಅಜಿತ್ ಚಿಕಿತ್ಸೆ ಫಲಿಸದೆ […]

ಹಾಸನ : ಬೈಕ್ ಮತ್ತು ಕಾರಿನ ನಡುವೆ ಅಪಘಾತ ಪ್ರಕರಣ ➤ ಚಿಕಿತ್ಸೆ ಫಲಿಸದೆ ಬಾಲಕ ಮೃತ್ಯು ..!     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊರಿಯರ್ ಶಾಪ್ ಗೆ ಪಾರ್ಸೆಲ್ ಗೆ ಬಂದಿದ್ದ ಮಿಕ್ಸಿ ಬ್ಲಾಸ್ಟ್   ➤ ಮಾಲಿಕನಿಗೆ ಗಂಭೀರ ಗಾಯ                    

(ನ್ಯೂಸ್ ಕಡಬ) newskadaba.com ಹಾಸನ, ಡಿ. 27. ಹಾಸನ ನಗರದ ಕೆ.ಆರ್.ಪುರಂ ಬಡಾವಣೆಯ ಸಬ್ ರಿಜಿಸ್ಟರ್ ಕಛೇರಿ ರಸ್ತೆಯಲ್ಲಿರುವ ಕೊರಿಯರ್ ಶಾಪ್ ಗೆ ಪಾರ್ಸಲ್ ಬಂದಿದ್ದ ಮಿಕ್ಸಿ ಬ್ಲಾಸ್ಟ್ ಆಗಿರುವ ಘಟನೆ ಸಂಭವಿಸಿದೆ. ಎರಡು ದಿನಗಳ ಹಿಂದೆ ಮಿಕ್ಸಿ ಕೊರಿಯರ್​​ ಬಂದಿದ್ದು, ನಗರದ ವ್ಯಕ್ತಿಯೊಬ್ಬರಿಗೆ ಡೆಲಿವರಿ ಮಾಡಲಾಗಿತ್ತು. ಆದರೆ ಆ ವ್ಯಕ್ತಿ ಸೂಕ್ತ ವಿಳಾಸದಿಂದ ಬಂದಿಲ್ಲವೆಂದು ವಾಪಸ್ ಮಾಡಿದ್ದರು. ವಾಪಸ್ ಪಡೆಯುವ ವೇಳೆ ಕೊರಿಯರ್ ಮಾಲೀಕ ಮಿಕ್ಸಿ ಆನ್ ಮಾಡಿ ಪರಿಶೀಲನೆ ನಡೆಸುವಾಗ ಮಿಕ್ಸಿ ಬ್ಲಾಸ್ಟ್ ಆಗಿದೆ.

ಕೊರಿಯರ್ ಶಾಪ್ ಗೆ ಪಾರ್ಸೆಲ್ ಗೆ ಬಂದಿದ್ದ ಮಿಕ್ಸಿ ಬ್ಲಾಸ್ಟ್   ➤ ಮಾಲಿಕನಿಗೆ ಗಂಭೀರ ಗಾಯ                     Read More »

ಕರ್ನಾಟಕ, ಕ್ರೈಮ್ ನ್ಯೂಸ್

ವರ್ಗಾವಣೆ ವಿಚಾರದಲ್ಲಿ ಮೂಗು ತೂರಿಸಿದ ರಾಜ್ಯ ಸರ್ಕಾರಕ್ಕೆ ಮುಖಭಂಗ ► ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಕೆ

(ನ್ಯೂಸ್ ಕಡಬ) newskadaba.com ಮಾ.21. ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಯವರ ವರ್ಗಾವಣೆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದ್ದು,  ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಯಲಿದ್ದಾರೆ. ಅವಧಿಗಿಂತಲು ಮೊದಲೇ ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಮಾ.8 ರಂದು ರೋಹಿಣಿ ಸಿಂಧೂರಿ ಯವರು ಸಿಎಟಿ ಮೊರೆ ಹೋಗಿದ್ದರು. ಈ ಹಿನ್ನಲೆಯಲ್ಲಿ ಸಿಎಟಿಯು ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ  ನೀಡಿತ್ತು. ಮಾ.13ಕ್ಕೆ ನಡೆಯಬೇಕಿದ್ದ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿದ್ದು, ಇದರ ಬಗ್ಗೆ ವಿಚಾರಣೆಯು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ ನಡೆದಿದೆ. ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಯುವಂತೆ ನ್ಯಾಯಮಂಡಳಿಯು

ವರ್ಗಾವಣೆ ವಿಚಾರದಲ್ಲಿ ಮೂಗು ತೂರಿಸಿದ ರಾಜ್ಯ ಸರ್ಕಾರಕ್ಕೆ ಮುಖಭಂಗ ► ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಕೆ Read More »

ಕರಾವಳಿ

ಹಾಸನ: ಮಚ್ಚಿನಿಂದ ಕೊಚ್ಚಿ ಯುವಕನ ಕೊಲೆ ► ದೇಹವನ್ನು ಬಿಟ್ಟು ರುಂಡವನ್ನು ಕೊಂಡೊಯ್ದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಹಾಸನ, ಆ.29. ಹಾಡುಹಗಲೇ ಯುವಕನೋರ್ವನನ್ನು ದುಷ್ಕರ್ಮಿಗಳ ತಂಡವೊಂದು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕಬ್ಬಿನ ಗದ್ದೆಯಲ್ಲಿ ಕೊಲೆ ಮಾಡಿ ದೇಹವನ್ನು ಅಲ್ಲೇ ಬಿಟ್ಟು ರುಂಡವನ್ನು ಕೊಂಡೊಯ್ದಿರುವ ಅಮಾನವೀಯ ಘಟನೆ ಚನ್ನರಾಯಪಟ್ಟಣ ಸಮೀಪ ಕಾಳೇನಹಳ್ಳಿಯಲ್ಲಿ ನಡೆದಿದೆ. ದುಷ್ಕರ್ಮಿಗಳಿಂದ ಹತ್ಯೆಯಾದ ಯುವಕನನ್ನು ಚನ್ನರಾಯಪಟ್ಟಣ ಕಾಳೆನಹಳ್ಳಿ ನಿವಾಸಿ ನವೀನ್ (27) ಎಂದು ಗುರುತಿಸಲಾಗಿದೆ. ಪೂರ್ವ ದ್ವೇಷದಿಂದಾಗಿ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ. ಮೃತ ದೇಹವನ್ನು ನಗರದ ಜಿಲ್ಲಾ ಆಸ್ಪತ್ರೆಯ ಮರಣೋತ್ತರ ಪರೀಕ್ಷೆ ಒಳಪಡಿಸಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳ

ಹಾಸನ: ಮಚ್ಚಿನಿಂದ ಕೊಚ್ಚಿ ಯುವಕನ ಕೊಲೆ ► ದೇಹವನ್ನು ಬಿಟ್ಟು ರುಂಡವನ್ನು ಕೊಂಡೊಯ್ದ ದುಷ್ಕರ್ಮಿಗಳು Read More »

ಕರ್ನಾಟಕ
Scroll to Top