haveri

ಹಾವೇರಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ಧಾರುಣ ಸಾವು

(ನ್ಯೂಸ್ ಕಡಬ) newskadaba.com ಡಿ. 25 ಹಾವೇರಿ: ರಾಜ್ಯದಲ್ಲಿ ಬುಧವಾರ ಮಧ್ಯಾಹ್ನ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬಾಲಕ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿರುವ ಧಾರುಣ ಘಟನೆ ಶಿಗ್ಗಾಂವಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಎಸ್‌ಯುವಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕವನ್ನು ಹಾರಿ ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ತಿಮ್ಮಾಪುರ ಬಳಿಯಲ್ಲಿ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಒಂದು ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ […]

ಹಾವೇರಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ಧಾರುಣ ಸಾವು Read More »

ಕರ್ನಾಟಕ

ಉಚಿತ ಪ್ರಯಾಣದ ಬೆನ್ನಲ್ಲೆ ತುಂಬಿದ ಬಸ್  ➤ ಬಾಗಿಲ ಬಳಿ ನಿಂತದ್ದ ವಿದ್ಯಾರ್ಥಿನಿ ಆಯತಪ್ಪಿ ಬಿದ್ದು ಮೃತ್ಯು 

(ನ್ಯೂಸ್ ಕಡಬ)newskadaba.com ಹಾವೇರಿ .ಜೂ.12. ಶಕ್ತಿ ಯೋಜನೆ ಜಾರಿಗೆ ಬಂದ ಮಾರನೇ ದಿನವೇ ಬಸ್‌ ಫುಲ್‌ರಶ್‌ ಆಗಿ ಬಾಗಿಲ ಬಳಿ ನಿಂತಿದ್ದ ವಿದ್ಯಾರ್ಥಿನಿಯೋರ್ವಳು ಮೃತ ಪಟ್ಟಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು  ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದ ಮಧು ಕುಂಬಾರ ಎಂದು ಗುರುತಿಸಲಾಗಿದೆ. ಬಸ್‌ನಲ್ಲಿ ಜನ ತುಂಬಿದ್ದ ಕಾರಣ ವಿದ್ಯಾರ್ಥಿನಿ ಬಸ್ ಬಾಗಿಲ ಬಳಿ ನಿಂತಿದ್ದಳು. ಈ ವೇಳೆ ಬಸ್ ಟರ್ನ್ ಆಗುವಾಗ ವಿದ್ಯಾರ್ಥಿನಿ ಮೇಲೆ ಹೆಚ್ಚಿನ ಜನರು ಭಾರ ಹಾಕಿದ್ದರಿಂದ ಬಾಲಕಿ

ಉಚಿತ ಪ್ರಯಾಣದ ಬೆನ್ನಲ್ಲೆ ತುಂಬಿದ ಬಸ್  ➤ ಬಾಗಿಲ ಬಳಿ ನಿಂತದ್ದ ವಿದ್ಯಾರ್ಥಿನಿ ಆಯತಪ್ಪಿ ಬಿದ್ದು ಮೃತ್ಯು  Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಸ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿ ➤ ಯುವತಿ ಮೃತ್ಯು, ಯುವಕ ಗಂಭೀರ

(ನ್ಯೂಸ್ ಕಡಬ) newskadaba.com ಹಾವೇರಿ, ಜೂ. 07. ಪರಸ್ಪರ ಪ್ರೀತಿಸುತ್ತಿದ್ದ ಜೋಡಿಯೊಂದು ಸ್ಲೀಪರ್ ಕೋಚ್ ಬಸ್‌‌ನಲ್ಲಿ ವಿಷ ಸೇವಿಸಿದ್ದು, ಈ ಪೈಕಿ ಯುವತಿ ಮೃತಪಟ್ಟು, ಯುವಕ ಅಸ್ವಸ್ಥಗೊಂಡ ಘಟನೆ ಹಾವೇರಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವರನ್ನು ಬೆಂಗಳೂರು ಮೂಲದ ವಿದ್ಯಾರ್ಥಿನಿ ಹೇಮಾ ಹಾಗೂ ಬಾಗಲಕೋಟೆ ಮೂಲದ ಅಖಿಲ್ ಎಂದು ಗುರುತಿಸಲಾಗಿದೆ. ಮುಂಬೈಗೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಚಳಗೇರಿ ಟೋಲ್ ಬಳಿ ಬಸ್ ನಿಲ್ಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಬಸ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿ ➤ ಯುವತಿ ಮೃತ್ಯು, ಯುವಕ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೊಬೈಲ್‌ ಮೊದಲ ಪಾಠ ಶಾಲೆ, ಗೂಗಲ್‌ ಮೊದಲ ಗುರು ಆಗಲಿದೆ ➤ ಹಿರಿಯ ಸಾಹಿತಿ ಡುಂಡಿರಾಜ್‌

(ನ್ಯೂಸ್ ಕಡಬ) newskadaba.com ಹಾವೇರಿ, ಜ.08. ಮಕ್ಕಳಿಗೆ ಪುಸ್ತಕ, ಸಾಹಿತ್ಯದ ಗೀಳು ಹಚ್ಚದಿದ್ದರೆ, ಮೊಬೈಲ್‌ ಮೊದಲ ಪಾಠ ಶಾಲೆ, ಗೂಗಲ್‌ ಮೊದಲ ಗುರು ಆಗಲಿದೆ ಎಂದು ಹಿರಿಯ ಸಾಹಿತಿ ಡುಂಡಿರಾಜ್‌ ಆತಂಕ ವ್ಯಕ್ತಪಡಿಸಿದರು. 86ನೇ ಅ.ಭಾ. ಕನ್ನಡ ಸಾಹಿತ್ಯ ಸಮ್ಮೇಳನದ ಪಾಪು-ಚಂಪಾ ವೇದಿಕೆಯಲ್ಲಿ ನಡೆದ ಮಕ್ಕಳ ಸಾಹಿತ್ಯ-ಮನೋವಿಕಾಸ ಕುರಿತ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳ ಆಸಕ್ತಿ, ಸಂತೋಷ, ಉಲ್ಲಾಸ ಆಧರಿಸಿ ನಾವು ಸಾಹಿತ್ಯ ರಚನೆ ಮಾಡಬೇಕಿದೆ. ಮಕ್ಕಳಿಗೆ ದುಬಾರಿ ಮೊಬೈಲ್‌, ಟ್ಯಾಬ್‌ಗಳನ್ನು ಕೊಡಿಸುವ ನಾವು,

ಮೊಬೈಲ್‌ ಮೊದಲ ಪಾಠ ಶಾಲೆ, ಗೂಗಲ್‌ ಮೊದಲ ಗುರು ಆಗಲಿದೆ ➤ ಹಿರಿಯ ಸಾಹಿತಿ ಡುಂಡಿರಾಜ್‌ Read More »

ಕರ್ನಾಟಕ

ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

(ನ್ಯೂಸ್ ಕಡಬ) newskadaba.com ಹಾವೇರಿ, ಜ. 06. ಇಂದಿನಿಂದ ಹಾವೇರಿಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಆರಾಧನೆ ಕನ್ನಡ ಅಕ್ಷರ ಜಾತ್ರೆ ಆರಂಭವಾಗಿದ್ದು, ಇನ್ನು 3 ದಿನಗಳ ಕಾಲ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಇದರ ಅಂಗವಾಗಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ನಿಗದಿತ ಸಮಯಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭಗೊಂಡಿತು.   ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಜನವರಿ 6-8 ವರೆಗೆ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕನ್ನಡಿಗರನ್ನು ಒಂದುಗೂಡಿಸುವ, ಸಾಹಿತ್ಯ ಕ್ಷೇತ್ರಕ್ಕೆ ಶಕ್ತಿ

ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ Read More »

ಕರ್ನಾಟಕ

ಕಾಸರಗೋಡಿನ ಕಾರು ಹಾವೇರಿಯಲ್ಲಿ ಅಪಘಾತ ಪ್ರಕರಣ ➤ ಮೃತರ ಸಂಖ್ಯೆ ನಾಲ್ಕಕ್ಕೇರಿಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 01. ಹಾವೇರಿಯಲ್ಲಿ ನಡೆದ ಕಾರು ಹಾಗೂ ಬಸ್ ನಡುವಿನ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೇರಿದೆ. ಮೃತ ಮಗುವನ್ನು ಕಾಸರಗೋಡು ತಲಂಗರೆ ನುಸ್ರತ್ ನಗರದ ಸಿಯಾದ್ -ನಿಷಾನ್ ದಂಪತಿ ಪುತ್ರಿ ಇಸಾ ಮರಿಯಂ (2) ಎಂದು ಗುರುತಿಸಲಾಗಿದೆ. ಸಿಯಾದ್ ನ ತಂದೆ ಮುಹಮ್ಮದ್ (65) ಹಾಗೂ ತಾಯಿ ಆಯಿಶಾ (62) ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಮಗು ಮುಹಮ್ಮದ್ ಕಳೆದ ದಿನ ಮೃತಪಟ್ಟಿದ್ದನು. ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಎರಡು ವರ್ಷದ ಇಸಾ

ಕಾಸರಗೋಡಿನ ಕಾರು ಹಾವೇರಿಯಲ್ಲಿ ಅಪಘಾತ ಪ್ರಕರಣ ➤ ಮೃತರ ಸಂಖ್ಯೆ ನಾಲ್ಕಕ್ಕೇರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ➤ ದಂಪತಿ ಮೃತ್ಯು

(ನ್ಯೂಸ್ ಕಡಬ) newskadaba.com ಹಾವೇರಿ, ಡಿ. 28. ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಹಾವೇರಿಯ ಹಾನಗಲ್ ತಾಲೂಕಿನ ಬೆಳಗಲಪೇಟೆ ಬಳಿ ಸಂಭವಿಸಿದೆ. ಮೃತಪಟ್ಟವರನ್ನು ಕಾಸರಗೋಡು ತಳಂಗರೆಯ ನಿವಾಸಿಗಳಾದ ಮುಹಮ್ಮದ್ ಹಾಗೂ ಪತ್ನಿ ಆಯಿಷಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೃತರ ಪುತ್ರ ಝಿಯಾದ್, ಸೊಸೆ ಹಾಗೂ ಮೊಮ್ಮಕ್ಕಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿ‌ನ ಮಾಹಿತಿ ನಿರೀಕ್ಷಿಸಲಾಗಿದೆ.

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ➤ ದಂಪತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ               

(ನ್ಯೂಸ್ ಕಡಬ) newskadaba.com ಹಾವೇರಿ, ಡಿ. 22. ಅವಮಾನ ತಾಳಲಾರದೇ ಒಂದೇ ಕುಟುಂಬದ ಮೂವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಅಗಡಿ ಗ್ರಾಮದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಭಾರತಿ (38), ಕಿರಣ್ (24) ಹಾಗೂ ಸೌಜನ್ಯ (20) ಎಂದು ಗುರುತಿಸಲಾಗಿದೆ. ಭಾರತಿಯ ಕಿರಿಯ ಮಗ ಕಿರಣ್ ಯುವತಿಯೊಬ್ಬಳನ್ನು ಪ್ರೀತಿಸಿರುವುದೇ ಆತ್ಮಹತ್ಯೆಗೆ ಮೂಲ ಕಾರಣ ಎಂದು ಶಂಕಿಸಲಾಗಿದೆ. ಯುವತಿಯ ಮನೆಯವರು ಕಿರಣ್ ಕುಟುಂಬಸ್ಥರಿಗೆ ಹೊಡೆದಿದ್ದು, ಅಲ್ಲದೇ ನಿಮ್ಮ ಮಗ ನಮ್ಮ ಹುಡುಗಿಯನ್ನು ಓಡಿಸಿಕೊಂಡು ಹೋಗಿದ್ದಾನೆ ಎಂದು

ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ                Read More »

ಕರ್ನಾಟಕ, ಕ್ರೈಮ್ ನ್ಯೂಸ್

ಫಾರ್ಮ್ ನಲ್ಲಿ ಕಟ್ಟಿದ್ದ ಹಸುವಿನ ಮೇಲೆ ಚಿರತೆ ದಾಳಿ…!!!!!

(ನ್ಯೂಸ್ ಕಡಬ) newskadaba.com  ಹಾವೇರಿ, ಡಿ.09. ಚಿರತೆಯೊಂದು ಹಸುವನ್ನು ತಿಂದು ಹಾಕಿದ ಆತಂಕಕಾರಿ ಘಟನೆ ರಾಣೆಬೆನ್ನೂರಿನಲ್ಲಿ ಸಂಭವಿಸಿದೆ.   ಫಾರ್ಮ್ ನಲ್ಲಿ ಕಟ್ಟಿದ್ದ ಹಸುವಿನ ಮೇಲೆ ದಾಳಿ ನಡೆಸಿದ ಚಿರತೆಯು ಹಸುವನ್ನು ತಿಂದಿರುವ ದೃಶ್ಯ ಸಿಸಿಟಿವಿ ಕ್ಯಾಮಾರದಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಈ ಪ್ರದೇಶದಲ್ಲಿ ಕೆಲವು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಬೋನ್ ಇರಿಸಿ ಸೆರೆಹಿಡಿಯಬೇಕೆಂದು ರೈತರು ಆಗ್ರಹ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಫಾರ್ಮ್ ನಲ್ಲಿ ಕಟ್ಟಿದ್ದ ಹಸುವಿನ ಮೇಲೆ ಚಿರತೆ ದಾಳಿ…!!!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೆಟ್ಟು ನಿಂತ ಟ್ರ್ಯಾಕ್ಟರ್ ಗೆ ಬೊಲೆರೋ ಡಿಕ್ಕಿ ► ಓರ್ವನ ದುರ್ಮರಣ

(ನ್ಯೂಸ್ ಕಡಬ) newskadaba.com ಹಾವೇರಿ, ಅ.30. ಟ್ರ್ಯಾಕ್ಟರ್ ಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿ ನಗರದ ಹೊರವಲಯದಲ್ಲಿರೋ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸೋಮವಾರ ನಡೆದಿದೆ. ಮೃತ ವ್ಯಕ್ತಿಯನ್ನು ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಡ್ಡದಬೇವಿನಹಳ್ಳಿ ಗ್ರಾಮದ ನಿವಾಸಿ ಸಹದೇವಪ್ಪ ಸಂಗಾಪುರ(52) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 32 ವರ್ಷ ಮಂಜುನಾಥ ಎಂಬಾತ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ರಸ್ತೆ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ನ್ನು ರಿಪೇರಿ ಮಾಡುತ್ತಿದ್ದ

ಕೆಟ್ಟು ನಿಂತ ಟ್ರ್ಯಾಕ್ಟರ್ ಗೆ ಬೊಲೆರೋ ಡಿಕ್ಕಿ ► ಓರ್ವನ ದುರ್ಮರಣ Read More »

ಕರ್ನಾಟಕ
Scroll to Top