havy rain

ವ್ಯಾಪಕ ಮಳೆ: ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ

(ನ್ಯೂಸ್ ಕಡಬ) newskadaba.com , ಮೇ.26. ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾದ ಪರಿಣಾಮ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಸಕಲೇಶಪುರ ತಾಲ್ಲೂಕಿನ ದೋಣಿಗಾಲ್ ಬಳಿ ಘಟನೆ ನಡೆದಿದೆ. ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ರಸ್ತೆಯ ಎರಡು ಬದಿಗಳಲ್ಲಿ ಕೆಲಸಗಾರರು ಬಗೆದಿದ್ದಾರೆ. ಸಕಲೇಶಪುರ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಗೆ ಮಣ್ಣು ಕುಸಿತ ಕಂಡಿದೆ. ತಡೆಗೋಡೆ ನಿರ್ಮಿಸಿದ್ದರೂ, ಮೇಲಿನಿಂದ ರಸ್ತೆಗೆ ಮಣ್ಣು ಕುಸಿಯುತ್ತಿದೆ. ಮೇಲ್ಭಾಗದಲ್ಲಿರುವ ಕಾಫಿ, ಸಿಲ್ವರ್ ಹಾಗೂ ಇತರೆ ಮರಗಳು ಮಣ್ಣಿನ ಸಮೇತ […]

ವ್ಯಾಪಕ ಮಳೆ: ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇರಳದ ಪ್ರವಾಸ ಪ್ರಿಯರ ನೆಚ್ಚಿನ ತಾಣ ಮುನ್ನಾರ್ ನಲ್ಲಿ ಭೂಕುಸಿತ➤ನೂರಕ್ಕೂ ಅಧಿಕ ಮಂದಿ ನಾಪತ್ತೆ ..!!!

(ನ್ಯೂಸ್ ಕಡಬ) newskadaba.com ಕೇರಳ: ಆ.07,.  ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಪ್ರವಾಸ ಪ್ರಿಯರ ನೆಚ್ಚಿನ ತಾಣ, ಸದಾ ಹಸಿರಿನಿಂದ ಕಂಗೊಳಿಸುತ್ತಿದ್ದ ಕೇರಳದ ಮುನ್ನಾರ್ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿದೆ. ಘಟನೆಯಲ್ಲಿ 7 ಮಂದಿ ಮೃತ ಪಟ್ಟಿದ್ದು, ಸುಮಾರು 100ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ. ಕೇರಳ ರಾಜ್ಯದ ಮುನ್ನಾರ್ ನ ರಾಜನಲಾ ಪ್ರದೇಶದಲ್ಲಿ ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಕಟ್ಟಡ ಧರೆಗುರುಳಿಲಿದ್ದು ಸುಮಾರು ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಇದುವರೆಗೆ

ಕೇರಳದ ಪ್ರವಾಸ ಪ್ರಿಯರ ನೆಚ್ಚಿನ ತಾಣ ಮುನ್ನಾರ್ ನಲ್ಲಿ ಭೂಕುಸಿತ➤ನೂರಕ್ಕೂ ಅಧಿಕ ಮಂದಿ ನಾಪತ್ತೆ ..!!! Read More »

ರಾಷ್ಟ್ರೀಯ ನ್ಯೂಸ್

ಮಹಾಮಳೆಗೆ ಕೆರೆಯಂತಾದ ಬೆಂಗಳೂರು ರಸ್ತೆಗಳು ► ಮನೆಗಳಿಗೆ ನುಗ್ಗಿದ ನೀರು

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.02, ರಾತ್ರಿಯಿಡೀ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಂಗಳೂರಿನ ಸಿಲಿಕಾನ್ ಸಿಟಿ ತತ್ತರಿಸಿ ಹೋಗಿದೆ. ಯಶವಂತಪುರ, ಪೀಣ್ಯ, ಮಲ್ಲೇಶ್ವರಂ, ಮೆಜೆಸ್ಟಿಕ್, ಎಂಜಿ ರೋಡ್, ಶಾಂತಿನಗರ, ವಿಲ್ಸನ್ ಗಾರ್ಡನ್, ಕೋರಮಂಗಲ ಸೇರಿದಂತೆ ರಾಜ್ಯ ರಾಜಧಾನಿಯ ಹಲವೆಡೆ ಬಿಟ್ಟುಬಿಡದೆ ಮಳೆ ಸುರಿಯುತ್ತಿದೆ. ರಸ್ತೆಯ ತುಂಬೆಲ್ಲಾ ಮೊಣಕಾಲುವರೆಗೂ ನೀರು ತುಂಬಿ ಜನ ಜೀವನ ಅಸ್ತವ್ಯಸ್ತ ಗೊಂಡಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಮೆಜೆಸ್ಟಿಕ್‌ ಬಳಿಯ ರೈಲ್ವೆ ಸೇತುವೆಗಳಲ್ಲಿ 4ರಿಂದ 6 ಅಡಿಯಷ್ಟು ನೀರು ನಿಂತುಕೊಂಡಿತ್ತು. ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು

ಮಹಾಮಳೆಗೆ ಕೆರೆಯಂತಾದ ಬೆಂಗಳೂರು ರಸ್ತೆಗಳು ► ಮನೆಗಳಿಗೆ ನುಗ್ಗಿದ ನೀರು Read More »

ಕರ್ನಾಟಕ
Scroll to Top