hd kumaraswamy

ವಿಕಸಿತ ಭಾರತ ನಿರ್ಮಾಣಕ್ಕಾಗಿ ಕಟಿ ಬದ್ದನಾಗಿದ್ದೇನೆ: ಕುಮಾರಸ್ವಾಮಿ

(ನ್ಯೂಸ್‌ ಕಡಬ) newskadaba.com, ಆ.15: ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು 79ನೇ ಸ್ವಾತಂತ್ರ್ಯ ದಿನೋತ್ಸವದ ನಿಮಿತ್ತ ನವದೆಹಲಿಯ ಗೃಹ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, 79ನೇ ಸ್ವಾತಂತ್ರ್ಯ ದಿನಾಚರಣೆಯ ಈ ಪವಿತ್ರವಾದ ದಿನದಂಸು ಮಾತೃಭೂಮಿ ವಿವೇಚನೆಗಾಗಿ ಸೆರೆವಾಸ, ಗಲ್ಲುಶಿಕ್ಷೆ ಸೇರಿದಂತೆ ಅನೇಕ ಘೋರ ಶಿಕ್ಷೆಗಳನ್ನು ಎದುರಿಸಿ ಸ್ವತಂತ್ರ ಭಾರತಕ್ಕಾಗಿ ಹೋರಾಡಿ, ಮಡಿದ ಅಸಂಖ್ಯಾತ ಮಹಾ ಮಹಿಮರನ್ನು ಸ್ಮರಿಸಿದಾಗ ನನ್ನ ಹೃದಯವು ಹೆಮ್ಮೆಯಿಂದ ತುಂಬಿ ಬರುತ್ತಿದೆ ಎಂದರು. ಇಂದು […]

ವಿಕಸಿತ ಭಾರತ ನಿರ್ಮಾಣಕ್ಕಾಗಿ ಕಟಿ ಬದ್ದನಾಗಿದ್ದೇನೆ: ಕುಮಾರಸ್ವಾಮಿ Read More »

ರಾಷ್ಟ್ರೀಯ ನ್ಯೂಸ್

ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ: ರಾಹುಲ್‌ ವಿರುದ್ದ ಹೆಚ್‌ಡಿಕೆ ಕಿಡಿ

(ನ್ಯೂಸ್‌ ಕಡಬ) newskadaba.com, ಆ.08:‌ ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ ಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ದ ಕಿಡಿಕಾರಿದ್ದಾರೆ. ಗುರುವಾರ ನವದೆಹಲಿಯಲ್ಲಿ ರಾಹುಲ್‌ ಗಾಂಧಿ ಸುದ್ದಿಗೋಷ್ಠಿ ನಡೆಸಿ ಲೋಕಸಭಾ ಚುನಾವಣೆ ವೇಳೆ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕುಮಾರಸ್ವಾಮಿ, ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ

ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ: ರಾಹುಲ್‌ ವಿರುದ್ದ ಹೆಚ್‌ಡಿಕೆ ಕಿಡಿ Read More »

ಕರ್ನಾಟಕ

ಕಾಂಗ್ರೆಸ್ ಶಾಸಕರಿಗೆ ಎಚ್.ಡಿಕೆಯಿಂದ ಆಫರ್ -ಡಿಸಿಎಂ ಆರೋಪ

(ನ್ಯೂಸ್‌ ಕಡಬ) newskadaba.com ಬೆಂಗಳೂರು, ಫೆ. 19. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿದ್ದಾರೆ ಎಂದು ಡಿಸಿಎ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಚುನಾವಣೆ ಹಿನ್ನೆಲೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವ ಬಗ್ಗೆ ಶಾಸಕರೇ ಹೇಳುತ್ತಿದ್ದಾರೆ. ಕುಮಾರಸ್ವಾಮಿ ಯಾರಿಗೆ, ಯಾವೆಲ್ಲಾ ಆಫರ್ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ. ಮೊದಲು

ಕಾಂಗ್ರೆಸ್ ಶಾಸಕರಿಗೆ ಎಚ್.ಡಿಕೆಯಿಂದ ಆಫರ್ -ಡಿಸಿಎಂ ಆರೋಪ Read More »

ಕರ್ನಾಟಕ

ಮತ್ತೆ ವಿದೇಶ ಪ್ರವಾಸ ಕೈಗೊಂಡ ಮಾಜಿ ಸಿಎಂ ಹೆಚ್‌ .ಡಿ ಕುಮಾರಸ್ವಾಮಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 08. ಇತ್ತೀಚೆಗಷ್ಟೇ ಕುಟುಂಬ ಸಮೇತ ಯುರೋಪ್ ಪ್ರವಾಸಕ್ಕೆ ತೆರಳಿದ್ದ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ, ಇದೀಗ ಮತ್ತೆ ತನ್ನ ಆಪ್ತರೊಂದಿಗೆ ಸೋಮವಾರದಂದು ರಾತ್ರಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಆಪ್ತರ ಜೊತೆಗೆ ಮಲೇಶಿಯಾದ ಕೌಲಾಲಂಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಕುಮಾರಸ್ವಾಮಿ ಸೇರಿದಂತೆ ಒಟ್ಟು ಐವರು ಸೋಮವಾರ ರಾತ್ರಿ 12 ಗಂಟೆಯ ವಿಮಾನದಲ್ಲಿ ಮಲೇಶಿಯಾದ ಕೌಲಾಲಂಪುರಕ್ಕೆ ತೆರಳಿದ್ದಾರೆ. ಇನ್ನು ಈ ಬಾರಿಯ ವಿದೇಶ ಪ್ರವಾಸಕ್ಕೆ ಕುಮಾರಸ್ವಾಮಿಗೆ ಮಾಜಿ ಸಚಿವ ಸಾರಾ ಮಹೇಶ್,

ಮತ್ತೆ ವಿದೇಶ ಪ್ರವಾಸ ಕೈಗೊಂಡ ಮಾಜಿ ಸಿಎಂ ಹೆಚ್‌ .ಡಿ ಕುಮಾರಸ್ವಾಮಿ Read More »

ಕರ್ನಾಟಕ

ಎನ್.ಡಿಎ ಸಭೆಗೆ ಆಹ್ವಾನಿಸಿದರೆ ಹೋಗುತ್ತೇನೆ..ಯುಪಿಎ ಸಭೆಗೆ ಹೋಗುವುದಿಲ್ಲ – ಹೆಚ್ಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 17. ಎನ್‌ಡಿಎ ಸಭೆಗೆ ಆಹ್ವಾನ ಬಂದರೆ ನಾನು ಭಾಗಿಯಾಗುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಎನ್‌ಡಿಎ ಮತ್ತು ಯುಪಿಎ ಸಭೆಗೆ ಇನ್ನೂ ಆಹ್ವಾನ ಬಂದಿಲ್ಲ. ಒಂದುವೇಳೆ ಯುಪಿಎ ಸಭೆಗೆ ಆಹ್ವಾನ ಬಂದರೂ ಹೋಗಲ್ಲ. ಆದರೆ ಎನ್‌ಡಿಎ ಸಭೆಗೆ ಆಹ್ವಾನಿಸಿದರೆ ಹೋಗಿ ಚರ್ಚೆಮಾಡಿ  ಮಾತನಾಡುತ್ತೇನೆ ಎಂದಿದ್ದಾರೆ. ಇನ್ನು ಬಿಜೆಪಿ ಜೊತೆ ಒಪ್ಪಂದ ಮಾಡಿಕೊಂಡರೆ ಕೇಂದ್ರ ಸಚಿವ ಸ್ಥಾನ ಅಥವಾ ವಿರೋಧ ಪಕ್ಷದ

ಎನ್.ಡಿಎ ಸಭೆಗೆ ಆಹ್ವಾನಿಸಿದರೆ ಹೋಗುತ್ತೇನೆ..ಯುಪಿಎ ಸಭೆಗೆ ಹೋಗುವುದಿಲ್ಲ – ಹೆಚ್ಡಿಕೆ Read More »

ಕರ್ನಾಟಕ

ಪ್ರಧಾನಿ ಮೋದಿ ಮಾತು ಕೇಳ್ತಾ ಇದ್ರೆ ನಾನೇ ಸಿಎಂ ಆಗಿರುತ್ತಿದ್ದೆ- ಎಚ್.ಡಿ.ಕೆ ಬಾಂಬ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 14. ಪ್ರಧಾನಿ ನರೇಂದ್ರ ಮೋದಿ ಅವರ ಮಾತು ಕೇಳಿ ತೀರ್ಮಾನ ಮಾಡಿದ್ದರೆ ಕಳೆದ ಐದು ವರ್ಷಗಳ ಪೂರ್ಣ ಅವಧಿಗೆ ನಾನೇ ಸಿಎಂ ಆಗಿರುತ್ತಿದ್ದೆ” ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಗುರುವಾರದಂದು ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉತ್ತರ ನೀಡುತ್ತಾ ಆಪರೇಷನ್ ಕಮಲದ ಪ್ರಸ್ತಾಪವಾಯಿತು. ಅಷ್ಟರಲ್ಲಿ ಮಧ್ಯಪ್ರವೇಶಿಸಿದ ಮಾತನಾಡಿದ ಹೆಚ್ಡಿಕೆ, ಆಪರೇಷನ್ ಕಮಲ ಎಂಬುದು ಇತ್ತು‌. ಆದರೆ

ಪ್ರಧಾನಿ ಮೋದಿ ಮಾತು ಕೇಳ್ತಾ ಇದ್ರೆ ನಾನೇ ಸಿಎಂ ಆಗಿರುತ್ತಿದ್ದೆ- ಎಚ್.ಡಿ.ಕೆ ಬಾಂಬ್..! Read More »

ಕರ್ನಾಟಕ

‘ಸಿಎಂ ಕಚೇರಿಯಲ್ಲಿ ಯಾವ ದಂಧೆಯೂ ಇಲ್ಲ’ ➤ ಡಿಕೆಶಿ ತಿರುಗೇಟು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು. 4. ಕಾಂಗ್ರೆಸ್ ಸರ್ಕಾರದ ವಿರುದ್ದ ಹೆಚ್‌ ಡಿ ಕುಮಾರಸ್ವಾಮಿ ಭ್ರಷ್ಟಾಚಾರದ ಆರೋಪಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿಕೆಶಿ , ಕುಮಾರಸ್ವಾಮಿಯವರು ಚುನಾವಣೆಯಲ್ಲಿ ಕಡಿಮೆ ಸ್ಥಾನ ಬಂದಿದೆ ಎಂಬ ಬೇಸರದಲ್ಲಿ ಈ ರೀತಿ ಮಾತನಾಡುತ್ತಿದ್ದಾರೆ, ಅವರ ಮಾತುಗಳನ್ನು ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ.ಸರ್ಕಾರದ ಯಾವುದೇ ಕಚೇರಿಯಲ್ಲಿ ಪಿಂಚಣಿ ಪಡೆದು ಕೆಲಸ ನೀಡಲಾಗುತ್ತಿಲ್ಲ, ಸಿಎಂ ಕಛೇರಿಯಲ್ಲಿ ಯಾವ ಧಂದೆಯೂ ನಡೆಯುತ್ತಿಲ್ಲ, ಅವರ ಬಳಿ

‘ಸಿಎಂ ಕಚೇರಿಯಲ್ಲಿ ಯಾವ ದಂಧೆಯೂ ಇಲ್ಲ’ ➤ ಡಿಕೆಶಿ ತಿರುಗೇಟು Read More »

ಕರ್ನಾಟಕ

ಅದೃಷ್ಟದ ಮನೆಗೆ ವಾಪಾಸಾದ ಮಾಜಿ ಸಿಎಂ ಹೆಚ್.ಡಿ. ಕೆ.

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.23, ಜೆಪಿ ನಗರದ ಮನೆಯಲ್ಲಿ ವಾಸ್ತು ಸರಿ ಇಲ್ಲ ಅಂತಾ ಬದಲಾಯಿಸೋಕೆ ಮುಂದಾಗಿದ್ದ ಅದೃಷ್ಟದ ಮನೆಗೆ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ವಾಪಸ್ ಆಗಿದ್ದಾರೆ. ಒಮ್ಮೆ ಮನೆ ಮಾರಾಟಕ್ಕೂ ಚಿಂತನೆ ಮಾಡಿದ್ದ ಇವರು, ಮನೆ ಖಾಲಿ ಮಾಡುವ ಸಂದರ್ಭದಲ್ಲಿ ಕರಿನಾಗರ ಹಾವು ಕಾಣಿಸಿಕೊಂಡಿತ್ತು. ಆಗ ವಾಸ್ತುದೋಷ ಸರಿಪಡಿಸಿ ಇದೇ ಮನೆಯಲ್ಲಿ ವಾಸಿಸಿ ಅಂತ ಜ್ಯೋತಿಷಿಗಳು ಸಲಹೆ ನೀಡಿದರು. ಕಳೆದ ಎರಡೂವರೆ ವರ್ಷದಿಂದ ಮನೆಯನ್ನ ನವೀಕರಣ ಮಾಡಿದ ಬಳಿಕ ಮತ್ತೆ ಗೃಹ ಪ್ರವೇಶ ಮಾಡಿದ್ದಾರೆ.

ಅದೃಷ್ಟದ ಮನೆಗೆ ವಾಪಾಸಾದ ಮಾಜಿ ಸಿಎಂ ಹೆಚ್.ಡಿ. ಕೆ. Read More »

ಕರ್ನಾಟಕ
Scroll to Top