HDK

ಎಚ್ಡಿಕೆ ಮೇಲಿನ ಪ್ರಕರಣ ರದ್ದುಗೊಳಿಸಿದ ಸುಪ್ರೀಂ

(ನ್ಯೂಸ್‌ ಕಡಬ) newskadaba.com,  ಅ.17: ಲೋಕಾಯುಕ್ತ ವಿಶೇಷ ತನಿಖಾ ತಂಡ(ಎಸ್‌‍ಐಟಿ) ಎಡಿಜಿಪಿ ಚಂದ್ರಶೇಖರ್‌ ಅವರಿಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಬೆದರಿಕೆ ಹಾಕಿದ್ದ ಪ್ರಕರಣವನ್ನು ಸುಪ್ರೀಂಕೋರ್ಟ್‌ ರದ್ದುಗೊಳಿ ಸಿದೆ. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲನವಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸುವ ಮೂಲಕ ಕಾನೂನು ಹೋರಾಟದಲ್ಲಿ ಎಚ್‌.ಡಿ.ಕುಮಾರಸ್ವಾಮಿಗೆ ದೊಡ್ಡ ಗೆಲುವಾಗಿದೆ. ಸರ್ಕಾರದ ಮೇಲನವಿ ಅರ್ಜಿಯನ್ನು ವಜಾಗೊಳಿಸುವಂತೆ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಲಯ ಮೇಲ್ನೋಟಕ್ಕೆ ಬೆದರಿಕೆ ಹಾಕಿರುವ ಬಗ್ಗೆ ದಾಖಲೆಗಳು ರುಜುವಾತಾ ಗುತ್ತಿಲ್ಲ. ಹೀಗಾಗಿ ಅರ್ಜಿಯನ್ನು ವಜಾಗೊಳಿಸುವುದಾಗಿ […]

ಎಚ್ಡಿಕೆ ಮೇಲಿನ ಪ್ರಕರಣ ರದ್ದುಗೊಳಿಸಿದ ಸುಪ್ರೀಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಿಎಸ್‌ಟಿ ಸುಧಾರಣೆ: ‘ಮೋದಿ ಸರ್ಕಾರದಿಂದ ರಾಷ್ಟ್ರಕ್ಕೆ ದೀಪಾವಳಿ ಉಡುಗೊರೆ’- ಹೆಚ್‌ಡಿಕೆ

(ನ್ಯೂಸ್‌ ಕಡಬ) newskadaba.com,  ಸೆ.04 : ನರೇಂದ್ರ ಮೋದಿ ಅವರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ನೀಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಯನ್ನು ಅನುಮೋದಿಸಿದೆ. ಇದು ಜನಜೀವನ

ಜಿಎಸ್‌ಟಿ ಸುಧಾರಣೆ: ‘ಮೋದಿ ಸರ್ಕಾರದಿಂದ ರಾಷ್ಟ್ರಕ್ಕೆ ದೀಪಾವಳಿ ಉಡುಗೊರೆ’- ಹೆಚ್‌ಡಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿರುದ್ಯೋಗ ನಿವಾರಣೆಗೆ ‘ವಿಂಗ್’ ಸ್ಥಾಪನೆ, ಉದ್ಯೋಗ ಕಲ್ಪಿಸುವುದೇ ನನ್ನ ಮೊದಲ ಆದ್ಯತೆ: ಎಚ್ ಡಿಕೆ

(ನ್ಯೂಸ್ ಕಡಬ) newskadaba.com ಅ.19, ಮಂಡ್ಯ:  ಕರ್ನಾಟಕ ಸೇರಿದಂತೆ ದೇಶದ ನಿರುದ್ಯೋಗ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಕೈಗಾರಿಕಾ ಇಲಾಖೆಯಿಂದ ವಿಂಗ್ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂದು ಕೇಂದ್ರ ಉಕ್ಕು ಹಾಗೂ ಭಾರೀ ಕೈಗಾರಿಕಾ ಸಚಿವ ಎಚ್. ಡಿ. ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿ ಶುಕ್ರವಾರ ಕೇಂದ್ರ ಕೈಗಾರಿಕಾ ಇಲಾಖೆ, ಜಿಲ್ಲಾಡಳಿತ ಹಾಗೂ ವಿವಿಧ ಖಾಸಗಿ ಸಂಸ್ಥೆಗಳ ಸಹಕಾರದೊಂದಿಗೆ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು. ಕೇಂದ್ರದ ಕೈಗಾರಿಕಾ ಸಚಿವನಾಗಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವುದೇ

ನಿರುದ್ಯೋಗ ನಿವಾರಣೆಗೆ ‘ವಿಂಗ್’ ಸ್ಥಾಪನೆ, ಉದ್ಯೋಗ ಕಲ್ಪಿಸುವುದೇ ನನ್ನ ಮೊದಲ ಆದ್ಯತೆ: ಎಚ್ ಡಿಕೆ Read More »

ಕರ್ನಾಟಕ

HDK ಗೆ ಬಿಗ್ ಶಾಕ್ – ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ ಲೋಕಾಯುಕ್ತ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಗಣಿ ಪ್ರಕರಣಕ್ಕೆ ಸಂಬಂಧಿಸಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಲೋಕಾಯುಕ್ತ ಎಡಿಜಿಪಿ ಪತ್ರ ಬರೆದಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.   ನಿಯಮ ಉಲ್ಲಂಘನೆ ಮಾಡಿ ಸಾಯಿ ಮಿನರಲ್ಸ್ ಗಣಿ ಗುತ್ತಿಗೆ ಮಂಜೂರು ಮಾಡಲಾಗಿದೆ ಎಂದು ಆರೋಪಿಸಿ ಚಾರ್ಜ್ ಶೀಟ್ ಸಲ್ಲಿಸಲು ಅನುಮತಿ

HDK ಗೆ ಬಿಗ್ ಶಾಕ್ – ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ ಲೋಕಾಯುಕ್ತ..! Read More »

ಕರ್ನಾಟಕ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

➤➤ ವೀಡಿಯೋ | Video ಲಾಕ್ ಡೌನ್ ನಿಂದಾಗಿ ಕಡಬದ ಈಗಿನ ಪರಿಸ್ಥಿತಿ ಹೇಗಿದೆ..? ➤ ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ➤ ನೂಕುನುಗ್ಗಲು ತಡೆಯಲು ವ್ಯಾಪಾರಸ್ಥರು ಮಾಡಿದ್ದೇನು..? ➤ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದ್ದು ಹೇಗೆ..? ಎಲ್ಲದಕ್ಕೂ ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ Read More »

ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ಶೀಘ್ರದಲ್ಲೇ ಬರಲಿದೆ ಹೆಚ್ಡಿಕೆ ಮಾಲಕತ್ವದ ಕ್ಯಾಬ್ ಸರ್ವೀಸ್ ► ‘ನಮ್ಮ ಟೈಗರ್’ ಆ್ಯಪ್ ಆಧಾರಿತ ಕ್ಯಾಬ್ ಸೇವೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ಓಲಾ, ಉಬರ್ ನಂತಹ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಯ ಸಂಸ್ಥೆಗಳಿಗೆ ಸಡ್ಡು ಹೊಡೆದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ಚಾಲಕರೇ ಸೇರಿ ಆರಂಭಿಸುತ್ತಿರುವ ಆ್ಯಪ್ ಆಧಾರಿತ ಕ್ಯಾಬ್ ಸೇವೆ ‘ನಮ್ಮ ಟೈಗರ್‘ ಶೀಘ್ರದಲ್ಲೇ ಆರಂಭವಾಗಲಿದೆ. ಈ ಮೊದಲು HDK Cab ಎಂದು ಹೆಸರಿಡಲು ಚಾಲಕ ಮುಖಂಡರು ನಿರ್ಧರಿಸಿದ್ದರು. ಆದರೆ ಎಚ್.ಡಿ. ಕುಮಾರಸ್ವಾಮಿಯವರ ನಿರ್ದೇಶನದಂತೆ ತಮ್ಮ ಹೆಸರಿನ ಬದಲು ‘ನಮ್ಮ ಟೈಗರ್’ ಎಂದು ಹೆಸರಿಸಲಾಗಿದೆ. ಈ ನೂತನ ಕ್ಯಾಬ್ ಸೇವೆ ಆಗಸ್ಟ್ 15ರೊಳಗೆ ಸಾರ್ವಜನಿಕ

ಶೀಘ್ರದಲ್ಲೇ ಬರಲಿದೆ ಹೆಚ್ಡಿಕೆ ಮಾಲಕತ್ವದ ಕ್ಯಾಬ್ ಸರ್ವೀಸ್ ► ‘ನಮ್ಮ ಟೈಗರ್’ ಆ್ಯಪ್ ಆಧಾರಿತ ಕ್ಯಾಬ್ ಸೇವೆ Read More »

ಕರ್ನಾಟಕ
Scroll to Top