health benefits

ಮಲಗಿದ ಕೂಡಲೇ ನಿದ್ರೆ ಬರಬೇಕಂದ್ರೆ ಈ ಟಿಪ್ಸ್‌ ಫಾಲೋ ಮಾಡಿ…

(ನ್ಯೂಸ್‌ ಕಡಬ) newskadaba.com, ಆ.29: ದೈಹಿಕ ಹಾಗೂ ಮಾನಸಿಕ ಆರೋಗ್ಯದ ದೃಷ್ಟಿಯಿಂದ ನಿದ್ರೆ ತುಂಬಾನೇ ಮುಖ್ಯ. ಆದರೆ, ಅದೆಷ್ಟೋ ಮಂದಿ ನಿದ್ರೆ ಮಾಡಲು ಪ್ರಯತ್ನಿಸಿದರೂ ನಿದ್ದೆಯೇ ಬರಲ್ಲ. ಮಲಗಿದ ಕೂಡಲೇ ನಿದ್ರೆ ಬರುವುದಿಲ್ಲ ಎಂದೆಲ್ಲಾ ಹೇಳುತ್ತಿರುತ್ತಾರೆ. ಹಾಗಾದರೆ ಮಲಗಿದ ಕೂಡಲೇ ನಿದ್ರೆ ಬರಬೇಕು ಎಂದರೆ ಈ ಟಿಪ್ಸ್‌ನ್ನು ಪಾಲಿಸಿ. ಮಲಗುವಾಗ ಕಾಲಿಗೆ ಸಾಕ್ಸ್‌ ಧರಿಸುವುದರಿಂದ ಉತ್ತಮ ನಿದ್ರೆ ಪಡೆಯಬಹುದು. ಇದು ಪಾದಕ್ಕೆ ಬೆಚ್ಚಗಿನ ಅನುಭವ ನೀಡುತ್ತದೆ. ಅಲ್ಲದೇ, ಮೆದುಳಿಗೆ ನಿದ್ರೆಯ ಸಂದೇಶವನ್ನು ನೀಡುವ ಕಾರ್ಯ ನೀಡುತ್ತದೆ. ಹಾಗಾಗಿ […]

ಮಲಗಿದ ಕೂಡಲೇ ನಿದ್ರೆ ಬರಬೇಕಂದ್ರೆ ಈ ಟಿಪ್ಸ್‌ ಫಾಲೋ ಮಾಡಿ… Read More »

ಆರೋಗ್ಯ ಮಾಹಿತಿ

ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತೆ ಈ ತರಕಾರಿ…

(ನ್ಯೂಸ್‌ ಕಡಬ) newskadaba.com, ಆ.28:‌‌ ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಹಾಗಾಗಿ ರೋಗಗಳು ಬರುವ ಅಪಾಯ ಹೆಚ್ಚು. ಹಾಗಾಗಿ ಆರೋಗ್ಯ ತಜ್ಞರು ಋತುಮಾನದ ಕಾಯಿಲೆಗಳನ್ನು ತಡೆಗಟ್ಟಲು ಕೆಲವು ತರಕಾರಿಗಳನ್ನು ಸೇವನೆ ಮಾಡಲು ಶಿಫಾರಸು ಮಾಡುತ್ತಾರೆ. ಇದಕ್ಕೆ ಪೂರಕವೆಂಬಂತೆ ಹೀರೆಕಾಯಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳು ಏನು ಎನ್ನುವುದನ್ನು ತಿಳಿದುಕೊಳ್ಳಿ. ಹೀರೆಕಾಯಿ ಪೋಷಕಾಂಶಗಳಿಂದ ಸಮೃದ್ದವಾಗಿದ್ದು, ಇದು ವಿಟಮಿನ್‌ ಸಿ, ವಿಟಮಿನ್‌ ಎ, ಪೊಟ್ಯಾಸಿಯಂ ಹಾಗೂ ಫೋಲೇಟ್‌ನಂತಹ ಜೀವಸತ್ವಗಳು ಹಾಗೂ ಖನಿಜಗಳನ್ನು

ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತೆ ಈ ತರಕಾರಿ… Read More »

ಆರೋಗ್ಯ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ನಿಂಬೆ ಜ್ಯೂಸ್‌ ಕುಡಿಯುವ ಅಭ್ಯಾಸ ಇದೆಯಾ..?

(ನ್ಯೂಸ್‌ ಕಡಬ) newskadaba.com, ಆ.27:‌‌ ಕೆಲವು ಮಂದಿ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ನಿಂಬೆ ಜ್ಯೂಸ್‌ ಸೇವನೆ ಮಾಡುತ್ತಾರೆ. ಈ ಅಭ್ಯಾಸ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಿದ್ದರೂ ಕೂಡ ಇದರಿಂದ ಹಲವಾರು ಅಡ್ಡಪರಿಣಾಮಗಳಿವೆ. ಹಾಗಾದರೆ ಇದರ ಸೇವನೆಯಿಂದ ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಕಂಡು ಬರುತ್ತದೆ? ಏಕೆ? ಎಂಬುದನ್ನು ತಿಳಿಯಿರಿ. ಖಾಲಿ ಹೊಟ್ಟೆಯಲ್ಲಿ ನಿಂಬೆ ರಸವನ್ನು ಕುಡಿಯುವುದರಿಂದ ಮೂಳೆಗಳು ದುರ್ಬಲಗೊಳ್ಳುತ್ತವೆ. ನಿಂಬೆಯಲ್ಲಿರುವ ಆಮ್ಲೀಯತೆ ಮೂಳೆಗಳಲ್ಲಿನ ಕೊಬ್ಬನ್ನು ಕಡಿಮೆ ಮಾಡುತ್ತದೆ. ಅವುಗಳನ್ನು ದುರ್ಬಲಗೊಳಿಸುತ್ತದೆ. ಇದು ವಯಸ್ಸಾದಂತೆ ಮೂಳೆ ಸಮಸ್ಯೆಗಳಿಗೆ ಕಾರಣವಾಗಬಹುದು.

ಖಾಲಿ ಹೊಟ್ಟೆಯಲ್ಲಿ ನಿಂಬೆ ಜ್ಯೂಸ್‌ ಕುಡಿಯುವ ಅಭ್ಯಾಸ ಇದೆಯಾ..? Read More »

ಆರೋಗ್ಯ ಮಾಹಿತಿ

ಏಲಕ್ಕಿಯಲ್ಲಿದೆ ಹಲವಾರು ಆರೋಗ್ಯ ಪ್ರಯೋಜನಗಳು…

(ನ್ಯೂಸ್‌ ಕಡಬ) newskadaba.com, ಆ.26: ಏಲಕ್ಕಿಯಲ್ಲಿ ನೀವು ಊಹಿಸಲಾಗದಷ್ಟು ಆರೋಗ್ಯ ಪ್ರಯೋಜನಗಳು ಇವೆ. ಹಾಗಾದರೆ ಏಲಕ್ಕಿಯಿಂದ ಸಿಗುವ ಪ್ರಯೋಜನಗಳು ಏನು? ಏಕೆ ಆರೋಗ್ಯಕ್ಕೆ ಒಳ್ಳೆಯದು ಎನ್ನುವುದನ್ನು ತಿಳಿಯಿರಿ. ಪ್ರತಿನಿತ್ಯ ಏಲಕ್ಕಿಯನ್ನು ಅಗಿದು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಅಲ್ಲದೇ, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ. ಏಲಕ್ಕಿಯು ಉತ್ಕರ್ಷಣ ನಿರೋಧಕಗಳನ್ನು ಹೊಂದಿದ್ದು, ಇದು, ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಿಸಲು ಪ್ರಯೋಜನಕಾರಿಯಾಗಿದೆ. ಏಲಕ್ಕಿಯನ್ನು ಅಗಿದು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ. ಅಲ್ಲದೇ, ಏಲಕ್ಕಿ ಸೇವನೆ ನಿಮ್ಮ

ಏಲಕ್ಕಿಯಲ್ಲಿದೆ ಹಲವಾರು ಆರೋಗ್ಯ ಪ್ರಯೋಜನಗಳು… Read More »

ಆರೋಗ್ಯ ಮಾಹಿತಿ

ನೆನೆಸಿಟ್ಟ ಬಾದಾಮಿಯಲ್ಲಿದೆ ಹಲವಾರು ಪ್ರಯೋಜನಗಳು…

(ನ್ಯೂಸ್‌ ಕಡಬ) newskadaba.com, ಆ.19: ಬಾದಾಮಿ ಆರೋಗ್ಯಕ್ಕೆ ಒಳ್ಳೆಯದು. ಹಾಗಾಗಿ ಇದನ್ನು ಯಥೇಚ್ಛವಾಗಿ ಸೇವನೆ ಮಾಡಲಾಗುತ್ತದೆ. ಖಾಲಿ ಹೊಟ್ಟೆಯಲ್ಲಿ ಬಾದಾಮಿ ತಿನ್ನುವುದಾದರೆ ಮೊದಲು ಅವುಗಳನ್ನು ನೆನೆಸಿಡಬೇಕಾಗುತ್ತದೆ. ರಾತ್ರಿ ನೆನೆಸಿಟ್ಟ ಬಾದಾಮಿಯನ್ನು ಬೆಳಗ್ಗೆ ತಿನ್ನುವುದರಿಂದ ಯಾವೆಲ್ಲ ರೀತಿಯ ಆರೋಗ್ಯ ಪ್ರಯೋಗಳನು ಸಿಗುತ್ತದೆ ಎಂಬುವುದನ್ನು ತಿಳಿದುಕೊಳ್ಳಿ. ಬಾದಾಮಿ ತಿನ್ನುವುದರಿಂದ ಫೈಬರ್‌, ಪ್ರೋಟೀನ್‌, ವಿಟಮಿನ್‌ ಇ, ಆರೋಗ್ಯಕರ ಕೊಬ್ಬುಗಳು, ಮೆಗ್ನೀಸಿಯಂ, ಮ್ಯಾಂಗನೀಸ್‌, ವಿಟಮಿನ್‌ ಬಿ2, ರಂಜಕ ಹಾಗೂ ಕಬ್ಬಿಣ ದೊರೆಯುತ್ತದೆ. ಇವು ಮೆದುಳು, ಸ್ನಾಯು, ಹೊಟ್ಟೆ ಹಾಗೂ ಹೃದಯದ ಆರೋಗ್ಯವನ್ನು ಕಾಪಾಡಲು

ನೆನೆಸಿಟ್ಟ ಬಾದಾಮಿಯಲ್ಲಿದೆ ಹಲವಾರು ಪ್ರಯೋಜನಗಳು… Read More »

ಆರೋಗ್ಯ ಮಾಹಿತಿ

ಹಾಲು ಕುಡಿದ ಬಳಿಕ ಈ ತಪ್ಪು ಮಾಡಬೇಡಿ…

(ನ್ಯೂಸ್‌ ಕಡಬ) newskadaba.com, ಆ.18: ಹಾಲು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಹಾಲಿನಲ್ಲಿರುವ ಅನೇಕ ರೀತಿಯ ಪೋಷಕಾಂಶಗಳು ನಮ್ಮ ದೇಹಕ್ಕೆ ಪ್ರಯೋಜನಗಳನ್ನು ನೀಡುತ್ತವೆ. ಆದರೆ, ಹಾಲು ಕುಡಿದ ಬಳಿಕ ಕೆಲವು ಆಹಾರಗಳನ್ನು ಸೇವಿಸಬಾರದು ಒಳ್ಳೆಯದಲ್ಲ ಎನ್ನುತ್ತಾರೆ ತಜ್ಞರು. ಹಾಗಾದರೆ ಆ ಆಹಾರಗಳು ಯಾವುದು, ಏಕೆ ಒಳ್ಳೆಯದಲ್ಲ ಎನ್ನುವುದನ್ನು ತಿಳಿದುಕೊಳ್ಳೋಣ. ಹಾಲು ಕುಡಿದ ಬಳಿಕ ಅನೇಕ ಮಂದಿ ಚಿಪ್ಸ್‌, ಖಾರದ ಬಿಸ್ಕತ್ತುಗಳು ಹಾಗೂ ಜಂಕ್‌ ಫುಡ್‌ಗಳನ್ನು ತಿನ್ನುತ್ತಾರೆ. ನಿಮಗೆ ಈ ಅಭ್ಯಾಸ ಇದ್ದಲ್ಲಿ ಕೂಡಲೇ ಇದನ್ನು ಬಿಟ್ಟುಬಿಡಿ. ಆರೋಗ್ಯ

ಹಾಲು ಕುಡಿದ ಬಳಿಕ ಈ ತಪ್ಪು ಮಾಡಬೇಡಿ… Read More »

ಆರೋಗ್ಯ ಮಾಹಿತಿ
Scroll to Top