health camp

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಅ. 15. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಎಂಡೋಸಲ್ಫಾನ್ ಸಂತ್ರಸ್ತರು ಹೆಚ್ಚಾಗಿರುವಂತಹ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಅಕ್ಟೋಬರ್ 15ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಅಕ್ಟೋಬರ್ 16ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ, ಅಕ್ಟೋಬರ್ 19ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ. ಈ ಶಿಬಿರದ ಸದುಪಯೋಗವನ್ನು […]

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ಜ.16ರಿಂದ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರವು ಜನವರಿ 16ರಿಂದ ಎಂಡೋಸಲ್ಫಾನ್ ಸಂತ್ರಸ್ತರು ಹೆಚ್ಚಾಗಿರುವಂತಹ ಆರೋಗ್ಯ ಕೇಂದ್ರಗಳಲ್ಲಿ ನಡೆಯಲಿದೆ. ಜ.16 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ ಹಾಗೂ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆಯಲಿದೆ. ಜ. 17 ರಂದು, ಬೆಳ್ತಂಗಡಿ ತಾಲೂಕಿನ ಕೊಕ್ಕಡ, ಜ. 20ಕ್ಕೆ ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ನಡೆಯಲಿದೆ

ಜ.16ರಿಂದ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ, ಕರ್ನಾಟಕ

ದ.ಕ ಜಿಲ್ಲೆಯ ವಿವಿಧ ವೈದ್ಯಕೀಯ ಕಾಲೇಜುಗಳ ಸಹಯೋಗ ➤ ಇಂದಿನಿಂದ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.17. ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರವನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಇದೇ ಜೂ.17ರಿಂದ 21ರವರೆಗೆ ಹಮ್ಮಿಕೊಳ್ಳಲಾಗಿದೆ. ಜೂ.17ರಂದು ಪುತ್ತೂರು ತಾಲೂಕಿನ ಪಾಣಾಜೆ ಹಾಗೂ ಜೂ.20ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ ಮತ್ತು ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಜೂ.21ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಎಂಡೋಸಲ್ಫಾನ್ ಸಂತ್ರಸ್ತರು ಸದುಪಯೋಗ ಪಡೆಯುವಂತೆ ಜಿಲ್ಲಾ

ದ.ಕ ಜಿಲ್ಲೆಯ ವಿವಿಧ ವೈದ್ಯಕೀಯ ಕಾಲೇಜುಗಳ ಸಹಯೋಗ ➤ ಇಂದಿನಿಂದ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ವಿಟ್ಲ: ಜೂ. 21ರಂದು ಹೃದಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕಾರ್ಡಿಯಾಲಜಿ ಡೋರ್ ಸ್ಟೆಪ್ ಫೌಂಡೇಶನ್ ಸಂಸ್ಥೆ, ಲಯನ್ಸ್ ಕ್ಲಬ್ ವಿಟ್ಲ ಹಾಗೂ ಜೆಸಿಐ ಅವರ ಸಂಯುಕ್ತಾಶ್ರಯದಲ್ಲಿ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಹಾಗೂ ತಂಡದವರಿಂದ ಹೃದಯ ವೈಶಾಲ್ಯ ಯೋಜನೆ ಹೃದಯ ತಜ್ಞ ಮನೆ ಬಾಗಿಲಿಗೆ ಹೃದಯ ಸಂಬಂಧಿತ ಕಾಯಿಲೆಗಳ ಉಚಿತ ತಪಾಸಣಾ ಶಿಬಿರವನ್ನು ಇದೇ ಜೂ. 21ರ ಬುಧವಾರ ಬೆಳಿಗ್ಗೆ 9

ವಿಟ್ಲ: ಜೂ. 21ರಂದು ಹೃದಯ ತಪಾಸಣಾ ಶಿಬಿರ Read More »

ಕರಾವಳಿ

ಗಡಿಯಾರ: ಸೌಹಾರ್ದಯುತ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದು- ಶ್ರೀಮತಿ ಶಕುಂತಲಾ ಶೆಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು,ಅ.12. ಇತ್ತಿಫಾಕ್ ಮೀಲಾದ್ ಕಮಿಟಿ ಜೋಗಿಬೆಟ್ಟು, ಗಡಿಯಾರ ಹಾಗೂ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ನಾಟೆಕಲ್, ಮಂಗಳೂರು ಇದರ ಸಹಯೋಗದೊಂದಿಗೆ  ಉಚಿತ ವೈದ್ಯಕೀಯ ಶಿಬಿರವು ಗಡಿಯಾರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ  ಇತ್ತೀಚೆಗೆ ನಡೆಯಿತು. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕಿ ಹಾಗೂ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಶ್ರೀಮತಿ ಶಕುಂತಲಾ ಶೆಟ್ಟಿ ಉಚಿತ ವೈದ್ಯಕೀಯ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಮಾಜದಲ್ಲಿನ ಬಡ-ನಿರ್ಗತಿಕರ ಆರೋಗ್ಯವನ್ನು ಕಾಪಾಡುವಲ್ಲಿ ಯುವಕರು ಸಂಘಟಿತರಾಗಿ ಉಚಿತ ವೈದ್ಯಕೀಯ ಶಿಬಿರ ನಡೆಸುವುದರೊಂದಿಗೆ, ಸೌಹಾರ್ದಯುತ ಸಮಾಜ ನಿರ್ಮಾಣದಲ್ಲಿ

ಗಡಿಯಾರ: ಸೌಹಾರ್ದಯುತ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದು- ಶ್ರೀಮತಿ ಶಕುಂತಲಾ ಶೆಟ್ಟಿ Read More »

ಕರಾವಳಿ
Scroll to Top