health problem

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು

(ನ್ಯೂಸ್ ಕಡಬ) newskadaba.com ತುಮಕೂರು, ಸೆ.21, ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ಆರೋಗ್ಯ ತಪಾಸಣೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಬುಧವಾರ ಸಂಜೆ ವೇಳೆಗೆ ಶ್ರೀಗಳಿಗೆ ಜ್ವರ ಹಾಗೂ ಕಫ ಕಾಣಿಸಿಕೊಂಡಿತ್ತು. ತಕ್ಷಣ ಸಿದ್ದಗಂಗಾ ಡಾಯಾಗ್ನಾಸ್ಟಿಕ್ ನಲ್ಲಿ ರಕ್ತ ಪರೀಕ್ಷೆ ನಡೆಸಿ ಚಿಕಿತ್ಸೆ ಕೊಡಿಸಲಾಯಿತು. ರಕ್ತ ಪರೀಕ್ಷೆ ವರದಿ ಕೂಡಾ ನಾರ್ಮಲ್ ಆಗಿ ಬಂದಿದ್ದು, ಭಕ್ತಾಧಿಗಳು ಆತಂಕ ಪಡುವ ಅವಶ್ಯವಿಲ್ಲ ಎಂದು ಶ್ರೀಗಳ ತಪಾಸಣೆ ನಡೆಸಿದ ಸ್ಥಳೀಯ ವೈದ್ಯ ಡಾ.ಪರಮೇಶ್ ತಿಳಿಸಿದ್ದಾರೆ.

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು Read More »

ಕರ್ನಾಟಕ

ಪೇಜಾವರ ಶ್ರೀ ಆಸ್ಪತ್ರೆಗೆ ದಾಖಲು ► ಮುಸ್ಲಿಮರಿಂದ ವಿಶೇಷ ಪ್ರಾರ್ಥನೆ

ಪೇಜಾವರ ಶ್ರೀ ಆಸ್ಪತ್ರೆಗೆ ದಾಖಲು ಮುಸ್ಲಿಮರಿಂದ ವಿಶೇಷ ಪ್ರಾರ್ಥನೆ (ನ್ಯೂಸ್ ಕಡಬ) newskadaba.com ಉಡುಪಿ, ಆ.20. ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಪೇಜಾವರ ಶ್ರೀಗಳಾದ ವಿಶ್ವೇಶ ತೀರ್ಥ ಶ್ರೀಪಾದರು ಭಾನುವಾರ ಹರ್ನಿಯ ಶಸ್ತ್ರಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ವಿಶೇಷವೆಂದರೆ ಆಸ್ಪತ್ರೆಯ ಹೊರಗೆ ಪೇಜಾವರ ಬ್ಲಿಡ್ ಡೊನೇಟ್ ತಂಡದ ಮುಸ್ಲಿಂ ಸದಸ್ಯರು ಶ್ರೀಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕು ಎಂದು ವಿಶೇಷ ಪ್ರಾರ್ಥನೆ ನಡೆಸಿದ್ದಾರೆ. ವಾರದ ಕಾಲ ಮಠದಲ್ಲಿ ಪೂಜಾ ಕೈಂಕರ್ಯಗಳನ್ನು ಕಿರಿಯ ಶ್ರೀಗಳು ನೆರವೇರಿಸಲಿದ್ದಾರೆ. ಇದುವರೆಗೆ ಆರೋಗ್ಯ

ಪೇಜಾವರ ಶ್ರೀ ಆಸ್ಪತ್ರೆಗೆ ದಾಖಲು ► ಮುಸ್ಲಿಮರಿಂದ ವಿಶೇಷ ಪ್ರಾರ್ಥನೆ Read More »

ಕರ್ನಾಟಕ
Scroll to Top