Health tips

ಆರೋಗ್ಯಕ್ಕೆ ಒಳ್ಳೆಯದು ಚಿಯಾ ಬೀಜ

(ನ್ಯೂಸ್‌ ಕಡಬ) newskadaba.com, ಆ.04: ಚಿಯಾ ಬೀಜಗಳನ್ನು ನೀರಿನಲ್ಲಿ ನೆನೆಸಿ ಅಥವಾ ಹಣ್ಣಿನ ಜ್ಯೂಸ್‌ಗಳಲ್ಲಿ ಬೆರೆಸಿ ಪ್ರತಿದಿನ ಸೇವನೆ ಮಾಡಿದರೆ ಆರೋಗ್ಯಕರ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎದು ಆರೋಗ್ಯ ತಜ್ಞರು ಹೇಳುತ್ತಾರೆ. ಚಿಯಾ ಬೀಜಗಳು ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. ಅಲ್ಲದೇ, ಚಿಯಾ ಬೀಜಗಳನ್ನು ನೆನೆಸಿದ ನೀರು ಕುಡಿಯುವುದರಿಂದ ಕರುಳನ್ನು ಸ್ವಚ್ಛಗೊಳಿಸಬಹುದು. ಹಾಗಾಗಿ ನಿಮ್ಮ ಕರುಳು ಆರೋಗ್ಯವಾಗಿರಬೇಕು ಎಂದರೆ ಪ್ರತಿನಿತ್ಯ ಖಾಲಿ ಹೊಟ್ಟೆಯಲ್ಲಿ ಚಿಯಾ ಬೀಜಗಳನ್ನು ಸೇವನೆ ಮಾಡಬೇಕು. ತೂಕ ಕಡಿಮೆ ಮಾಡಿಕೊಳ್ಳಬೇಕು ಎನ್ನುವವರು ಚಿಯಾ ಬೀಜಗಳನ್ನು ಸೇವಿಸುವುದು […]

ಆರೋಗ್ಯಕ್ಕೆ ಒಳ್ಳೆಯದು ಚಿಯಾ ಬೀಜ Read More »

ಆರೋಗ್ಯ ಮಾಹಿತಿ

ಆಹಾರದಲ್ಲಿ ಬಳಸಲಾದ ಬಣ್ಣಗಳು ಮತ್ತು ಅವುಗಳ ದೈಹಿಕ ಪರಿಣಾಮಗಳು – ಡಾ.ಅಜಿತ್ ಕೆ. ಕೋಡಿಂಬಾಳ

(ನ್ಯೂಸ್ ಕಡಬ) newskadaba.com ನ. 13. ನಾವು ತಿನ್ನುವ ಆಹಾರದಲ್ಲಿ ಬಣ್ಣಗಳು ಪ್ರಮುಖ ಪಾತ್ರ ವಹಿಸುತ್ತವೆ. ಬಣ್ಣಗಳು ಆಹಾರದ ಆಕರ್ಷಕತೆಯನ್ನು ಹೆಚ್ಚಿಸುವುದರಿಂದ, ಆಹಾರವು ರುಚಿಕರ ಮತ್ತು ದೃಷ್ಟಿಗೆ ಹರ್ಷಕಾರಿ ಆಗುತ್ತದೆ. ಇದರಿಂದ ಆಹಾರವನ್ನು ಗ್ರಹಿಸುವವರನ್ನು ಪ್ರಭಾವಿತ ಮಾಡುವುದೂ ಆಗುತ್ತದೆ. ಆದರೆ, ಬಣ್ಣಗಳು ನಮ್ಮ ಆರೋಗ್ಯವನ್ನು ಹೇಗೆ ಪ್ರಭಾವಿಸುತ್ತವೆ ಎಂಬುವುದರ ಬಗ್ಗೆ ಹಲವು ಅಧ್ಯಯನಗಳು ಸಾಗುತ್ತಿವೆ. ಹಲವಾರು ಸಮಯ ಬಣ್ಣಗಳು ಕೃತಕವಾಗಿರುತ್ತವೆ ಮತ್ತು ಇವುಗಳ ದೈಹಿಕ ಪರಿಣಾಮಗಳು ದೀರ್ಘಕಾಲಿಕವಾಗಿ ನಕಾರಾತ್ಮಕವಾಗಬಹುದು. ಆಹಾರದಲ್ಲಿ ಬಳಸುವ ಬಣ್ಣಗಳ ಪ್ರಕಾರ 1.ನೈಸರ್ಗಿಕ ಬಣ್ಣಗಳು

ಆಹಾರದಲ್ಲಿ ಬಳಸಲಾದ ಬಣ್ಣಗಳು ಮತ್ತು ಅವುಗಳ ದೈಹಿಕ ಪರಿಣಾಮಗಳು – ಡಾ.ಅಜಿತ್ ಕೆ. ಕೋಡಿಂಬಾಳ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಹೊಟ್ಟೆಯ ಬೊಜ್ಜನ್ನು ಕಡಿಮೆ ಮಾಡಲು ಇಲ್ಲಿದೆ ಕೆಲವು ಪರಿಣಾಮಕಾರಿ ಮನೆಮದ್ದುಗಳು..!

(ನ್ಯೂಸ್ ಕಡಬ) newskadaba.com ಅ.26. ಇಂದಿನ ಆಹಾರ ಪದ್ದತಿಯಿಂದಾಗಿ ಪ್ರತಿಯೊಬ್ಬರಲ್ಲೂ ಹೊಟ್ಟೆಯ ಬೊಜ್ಜು ಇರುವುದು ಸರ್ವೇ ಸಾಮಾನ್ಯವಾಗಿದೆ. ಆದರೂ ಪುರುಷರಿಗಿಂತ ವಿವಾಹಿತ ಮಹಿಳೆಯರಲ್ಲಿ ಹೊಟ್ಟೆಯ ಬೊಜ್ಜಿನ ಪ್ರಮಾಣ ಅಧಿಕವಾಗಿದೆ. ಸುಮಾರು 98% ರಷ್ಟು ಮಹಿಳೆಯರಿಗೆ ಹೆರಿಗೆ ನಂತರ ಹೊಟ್ಟೆ ಬೊಜ್ಜು ಬೆಳೆಯುತ್ತದೆ. ಇತ್ತೀಚಿನ ದಿನಗಳಲ್ಲಿ ಅವಿವಾಹಿತ ಯುವತಿಯರಲ್ಲೂ ಹೊಟ್ಟೆಯ ಬೊಜ್ಜು ಕಂಡುಬರುತ್ತಿದೆ. ಅಷ್ಟೇ ಏಕೆ ಇತ್ತೀಚೆಗಂತೂ ಮಕ್ಕಳಲ್ಲಿ ಬೊಜ್ಜು ಸಾಮಾನ್ಯವಾಗಿದೆ. ಒಂದು ಅಂದಾಜಿನ ಪ್ರಕಾರ ಒಟ್ಟು ಜನಸಂಖ್ಯೆಯ ಸುಮಾರು 82% ರಷ್ಟು ಜನರಿಗೆ ಹೊಟ್ಟೆಯ ಬೊಜ್ಜು ಇದ್ದೇ

ಹೊಟ್ಟೆಯ ಬೊಜ್ಜನ್ನು ಕಡಿಮೆ ಮಾಡಲು ಇಲ್ಲಿದೆ ಕೆಲವು ಪರಿಣಾಮಕಾರಿ ಮನೆಮದ್ದುಗಳು..! Read More »

ಆರೋಗ್ಯ ಮಾಹಿತಿ

ಈ ಬಾಳೆಹಣ್ಣು ತಿಂದಲ್ಲಿ ಕ್ಯಾನ್ಸರ್ ಬರೋದು ಖಂಡಿತ..!

(ನ್ಯೂಸ್ ಕಡಬ) newskadaba.com ಅ.24. ಹೆಚ್ಚಿನ ಪ್ರೋಟೀನ್ ಹೊಂದಿರುವ ಹಣ್ಣುಗಳಲ್ಲಿ ಬಾಳೆಹಣ್ಣು ಒಂದು. ವರ್ಷವಿಡೀ ಲಭ್ಯವಿರುವ ಈ ಹಣ್ಣನ್ನು ಡಯಟ್ ಫುಡ್ ಆಗಿಯೂ ಬಳಸುತ್ತಾರೆ. ಇನ್ನು ಬಾಳೆ ಹಣ್ಣುಗಳಲ್ಲಿ ಹಲವಾರು ವಿಧಗಳಿವೆ. ಪಚ್ಚ ಬಾಳೆ, ಪುಟ್ಟ ಬಾಳೆ, ಏಲಕ್ಕಿ ಬಾಳೆ, ಸುಗಂಧಿ ಬಾಳೆ, ನೇಂದ್ರ ಬಾಳೆ, ಪೂಜೆ ಬಾಳೆ ಹೀಗೆ. ಆದರೆ ಇದೊಂದು ಬಾಳೆ ಹಣ್ಣು ತಿಂದ್ರೆ ನಿಮಗೆ ಕ್ಯಾನ್ಸರ್ ಬರೋದು ಮಾತ್ರ ಫಿಕ್ಸ್..! ಈ ರೀತಿಯ ಬಾಳೆ ಹಣ್ಣು ತಿಂದರೆ ನಿಮಗೆ ಕ್ಯಾನ್ಸರ್ ಬರೋದು ಫಿಕ್ಸ್.

ಈ ಬಾಳೆಹಣ್ಣು ತಿಂದಲ್ಲಿ ಕ್ಯಾನ್ಸರ್ ಬರೋದು ಖಂಡಿತ..! Read More »

ಆರೋಗ್ಯ ಮಾಹಿತಿ

Weight Loss Tips; ಈ ಟಿಪ್ಸ್ ಫಾಲೋ ಮಾಡಿದಲ್ಲಿ ತೂಕ ಇಳಿಕೆ ಮತ್ತಷ್ಟು ಸುಲಭ..!

(ನ್ಯೂಸ್ ಕಡಬ) newskadaba.com ಅ. 22.ತೂಕ ಇಳಿಸಿಕೊಳ್ಳಬೇಕು ಎನ್ನುವವರಿಗೆಲ್ಲ ಸಾಮಾನ್ಯವಾಗಿ ಕೊಡಲಾಗುವ ಮುಖ್ಯ ಸಲಹೆಯೆಂದರೆ ಸಕ್ಕರೆ ಸೇವನೆ ಕಡಿಮೆ ಮಾಡುವುದು. ಸಕ್ಕರೆ ಸೇವನೆಯನ್ನು ಕಡಿಮೆ ಮಾಡುವ ಮೊದಲ ಹಂತವೆಂದರೆ ನಿಮ್ಮ ಆಹಾರದಲ್ಲಿ ಸಕ್ಕರೆ ಎಲ್ಲಿ ಅಡಗಿದೆ ಎಂಬುದನ್ನು ಗುರುತಿಸುವುದಾಗಿದೆ. ಕ್ಯಾಂಡಿ, ಕುಕೀಸ್ ಮತ್ತು ಸೋಡಾಗಳಲ್ಲಿ ಹೆಚ್ಚಿನ ಸಕ್ಕರೆ ಅಂಶ ಇರುವುದು ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರುವಂಥದ್ದು. ಆದರೆ ಅನೇಕ ಸಂಸ್ಕರಿಸಿದ ಆಹಾರಗಳು, ಸಾಸ್, ಡ್ರೆಸ್ಸಿಂಗ್ ಮತ್ತು ಬ್ರೆಡ್ ಮುಂತಾದವು ಸಕ್ಕರೆಗಳನ್ನು ಹೊಂದಿರುತ್ತವೆ. ಕ್ಯಾಲೊರಿ ಕೊರತೆ ಉಂಟುಮಾಡುವುದು ಡಯೆಟ್‌ ನ

Weight Loss Tips; ಈ ಟಿಪ್ಸ್ ಫಾಲೋ ಮಾಡಿದಲ್ಲಿ ತೂಕ ಇಳಿಕೆ ಮತ್ತಷ್ಟು ಸುಲಭ..! Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್

“ನಡುಕ ಹುಟ್ಟಿಸುತ್ತಿರುವ ನಿಫಾ ವೈರಾಣು” – ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 17. ನಿಫಾ ವೈರಸ್, ಆರ್.ಯನ್.ಎ(RNA) ಗುಂಪಿಗೆ ಸೇರಿದ ಪಾರಾಮಿಕ್ಸೊ ವೈರಾಣು ಪ್ರಭೇಧಕ್ಕೆ ಸೇರಿದ ವೈರಾಣು ಆಗಿರುತ್ತದೆ. 1999ರಲ್ಲಿ ಮಲೇಷಿಯಾದ ಒಂದು ಸಣ್ಣ ಹಳ್ಳಿಯಾದ ಸಂಗೈ ನಿಫಾ ಎಂಬ ಜಾಗದಲ್ಲಿ ಮೊದಲು ಕಾಣಿಸಿಕೊಂಡ ಕಾರಣದಿಂದ “ನಿಫಾ ವೈರಸ್” ಎಂದು ಕರೆಯಲ್ಪಡುತ್ತದೆ. ಈ ವೈರಸ್ ಹಳ್ಳಿಯ ಹಂದಿ ಸಾಕುವ ರೈತರಲ್ಲಿ ಮೊದಲು ಕಾಣಿಸಿಕೊಂಡು ಮೆದುಳಿನ ಊರಿಯೂತ ಮತ್ತು ಉಸಿರಾಟದ ತೊಂದರೆ ಉಂಟುಮಾಡಿ, ನೂರಾರು ಮಂದಿ ಅಸುನೀಗಿದ್ದರು. 300 ಮಂದಿಗೆ ರೋಗ ತಗುಲಿ 100 ಮಂದಿ

“ನಡುಕ ಹುಟ್ಟಿಸುತ್ತಿರುವ ನಿಫಾ ವೈರಾಣು” – ಡಾ. ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಫೆಬ್ರವರಿ 13- “ಬಾಯಿ, ಮುಖ ಮತ್ತು ದವಡೆ ಶಸ್ತ್ರ ಚಿಕಿತ್ಸಕರ ದಿನ”; ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಫೆ. 13. ದಂತ ವೈದ್ಯಕೀಯ ಕ್ಷೇತ್ರ ಎನ್ನುವುದು ವೈದ್ಯಕೀಯ ಶಾಸ್ತ್ರದ ಒಂದು ಅವಿಭಾಜ್ಯ ಅಂಗ. ಪ್ರಾಥಮಿಕವಾಗಿ ದಂತ ವೈದ್ಯಕೀಯ ಪದವಿ (B.D.S) ಪಡೆದ ಬಳಿಕ ಸುಮಾರು ಒಂಭತ್ತು ವಿಭಾಗಗಳಲ್ಲಿ ಉನ್ನತ ವ್ಯಾಸಂಗ ಅಥವಾ ಸ್ನಾತಕೋತರ ಪದವಿ (M.D.S)  ಪಡೆಯುವ ಅವಕಾಶವಿದೆ. ಇದರಲ್ಲಿ ಒಂದು ಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದ ಸ್ನಾತಕೋತ್ತರ ಪದವಿಯನ್ನು ಬಾಯಿ, ಮುಖ ಮತ್ತು ದವಡೆ ಶಾಸ್ತ್ರ (“ORAL AND MAXILLOFACIAL SURE”) ಎಂದು ಕರೆಯಲಾಗುತ್ತದೆ. ಬಾಯಿ ಮುಖ ಮತ್ತು ದವಡೆ ತಜ್ಞರು

ಫೆಬ್ರವರಿ 13- “ಬಾಯಿ, ಮುಖ ಮತ್ತು ದವಡೆ ಶಸ್ತ್ರ ಚಿಕಿತ್ಸಕರ ದಿನ”; ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ನವೆಂಬರ್ 24- “ವಿಶ್ವ ದಂತಬಳ್ಳಿ ಬಳಕೆ ದಿನ”; ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ನ. 23. ನಮ್ಮ ಬಾಯಿ ನಮ್ಮ ಜೀರ್ಣಾಂಗ ವ್ಯವಸ್ಥೆಯ ಹೆಬ್ಬಾಗಿಲು. ನಾವು ತಿನ್ನುವ ಆಹಾರ ಬಾಯಿಯ ಮುಖಾಂತರ ಪ್ರವೇಶಿಸಿ ಅನ್ನನಾಳದ ಮುಖಾಂತರ ಹೊಟ್ಟೆಯನ್ನು ಸೇರುತ್ತದೆ. ನಮ್ಮ ಬಾಯಿಯ ಆರೋಗ್ಯ ಚೆನ್ನಾಗಿದ್ದಲ್ಲಿ ಮಾತ್ರ ನಮ್ಮ ದೇಹದ ಆರೋಗ್ಯ ಚೆನ್ನಾಗಿರಲು ಸಾಧ್ಯ. ಬಾಯಿಯ ಶುಚಿತ್ವ ಮತ್ತು ದಂತದ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ದಂತ ಕುಂಚ (ಟೂತ್ ಬ್ರಷ್) ಮತ್ತು ದಂತ ಬಳ್ಳಿಯ (ಡೆಂಟಲ್ ಪ್ಲಾಸ್) ಸರಿಯಾದ ಬಳಕೆ ಅತೀ ಅಗತ್ಯ. ಬಾಯಿಯ ಆರೋಗ್ಯದ ಬಗ್ಗೆ ಜಾಗೃತಿ

ನವೆಂಬರ್ 24- “ವಿಶ್ವ ದಂತಬಳ್ಳಿ ಬಳಕೆ ದಿನ”; ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಅಧಿಕ ಉಪ್ಪಿನ ಬಳಕೆಯಿಂದ ದೂರವಿರಿ- ಹೃದಯವನ್ನು ಕಾಪಾಡಿ

(ನ್ಯೂಸ್ ಕಡಬ) newskadaba.com ಸೆ. 22. ಆಹಾರದಲ್ಲಿ ಉಪ್ಪಿನ ಸೇವನೆ ಕಡಿಮೆ ಮಾಡುವುದಕ್ಕೆ ಸಂಬಂಧಿಸಿ ವಿಶ್ವ ಆರೋಗ್ಯ ಸಂಸ್ಥೆಯು ವರದಿಯೊಂದನ್ನು ಬಿಡುಗಡೆ ಮಾಡಿದೆ. ಅಧಿಕ ಸೋಡಿಯಂ ಸೇವನೆ ಹಲವು ರೋಗಗಳಿಗೆ ಕಾರಣವಾಗುತ್ತದೆ ಎನ್ನುವುದನ್ನು ಸ್ಪಷ್ಟಪಡಿಸಿದೆ. ಮಾನವನ ದೇಹಕ್ಕೆ ತೀರಾ ಅಗತ್ಯ ಪೌಷ್ಟಿಕಾಂಶವೆಂದೆನಿಸಿದ ಸೋಡಿಯಂ ಅನ್ನು ಅಧಿಕ ಪ್ರಮಾಣದಲ್ಲಿ ಸೇವಿಸಿದರೆ ಅದು ಹೃದ್ರೋಗ, ಪಾರ್ಶ್ವ ವಾಯು, ಅವಧಿಪೂರ್ವ ಸಾವಿಗೂ ಕಾರಣವಾಬಹುದು.ಅಧಿಕ ಉಪ್ಪಿನ ಸೇವನೆ ರಕ್ತದ ಒತ್ತಡ ಹೆಚ್ಚಲು ಹಾಗೂ ಹೃದಯಾಘಾತ ಸಾಧ್ಯತೆ ಹೆಚ್ಚಳಕ್ಕೆ ಕಾರಣವಾಗುತ್ತದೆ. ಆದ್ದರಿಂದ ಅಧಿಕ ಉಪ್ಪು

ಅಧಿಕ ಉಪ್ಪಿನ ಬಳಕೆಯಿಂದ ದೂರವಿರಿ- ಹೃದಯವನ್ನು ಕಾಪಾಡಿ Read More »

ಆರೋಗ್ಯ ಮಾಹಿತಿ

ಮುಟ್ಟಿನ ಸಮಯದಲ್ಲಿ ಓವರ್ ಬ್ಲೀಡಿಂಗ್ ಆಗುತ್ತಿದೆಯೇ..?- ಇಲ್ಲಿದೆ ಕೆಲವು ಪರಿಹಾರ

(ನ್ಯೂಸ್ ಕಡಬ) newskadaba.com ಸೆ. 22. ಪ್ರತಿಯೋರ್ವ ಹೆಣ್ಣು ಮಕ್ಕಳು ಪ್ರತೀ ತಿಂಗಳು ಮುಟ್ಟಿನ ಸಮಸ್ಯೆಯನ್ನು ಎದುರಿಸುತ್ತಾರೆ. ಅಪರೂಪಕ್ಕೆ ಸಾವಿರದಲ್ಲಿ ಒಬ್ಬರಿಗೆ ಮುಟ್ಟಿನ ವೇಳೆ ಯಾವುದೇ ಸಮಸ್ಯೆ ಇರುವುದಿಲ್ಲ. ಆದರೆ ಹಲವರು ಬೇರೆ ಬೇರೆ ರೀತಿಯ ಸಮಸ್ಯೆ ಎದುರಿಸುತ್ತಾರೆ. ಹೊಟ್ಟೆ ನೋವು, ಬೆನ್ನು ನೋವು, ಸೊಂಟ ನೋವು, ಕಡಿಮೆ ಬ್ಲೀಡಿಂಗ್, ಹೆಚ್ಚು ಬ್ಲೀಡಿಂಗ್ ಹೀಗೆ ಹಲವು ರೀತಿಯ ಸಮಸ್ಯೆಗಳಿರುತ್ತದೆ. ಇಂದು ನಾವು ಮುಟ್ಟಿನ ದಿನದಲ್ಲಿ ಓವರ್ ಬ್ಲೀಡಿಂಗ್ ಆದಾಗ ಹೇಗೆ ಪರಿಹಾರ ಕಂಡುಕೊಳ್ಳಬೇಕು ಎಂಬುದನ್ನು ತಿಳಿಯೋಣ. ಹೆಚ್ಚು

ಮುಟ್ಟಿನ ಸಮಯದಲ್ಲಿ ಓವರ್ ಬ್ಲೀಡಿಂಗ್ ಆಗುತ್ತಿದೆಯೇ..?- ಇಲ್ಲಿದೆ ಕೆಲವು ಪರಿಹಾರ Read More »

ಆರೋಗ್ಯ ಮಾಹಿತಿ
Scroll to Top