health

ಹಾಲು ಕುಡಿದ ಬಳಿಕ ಈ ತಪ್ಪು ಮಾಡಬೇಡಿ…

(ನ್ಯೂಸ್‌ ಕಡಬ) newskadaba.com, ಆ.18: ಹಾಲು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಹಾಲಿನಲ್ಲಿರುವ ಅನೇಕ ರೀತಿಯ ಪೋಷಕಾಂಶಗಳು ನಮ್ಮ ದೇಹಕ್ಕೆ ಪ್ರಯೋಜನಗಳನ್ನು ನೀಡುತ್ತವೆ. ಆದರೆ, ಹಾಲು ಕುಡಿದ ಬಳಿಕ ಕೆಲವು ಆಹಾರಗಳನ್ನು ಸೇವಿಸಬಾರದು ಒಳ್ಳೆಯದಲ್ಲ ಎನ್ನುತ್ತಾರೆ ತಜ್ಞರು. ಹಾಗಾದರೆ ಆ ಆಹಾರಗಳು ಯಾವುದು, ಏಕೆ ಒಳ್ಳೆಯದಲ್ಲ ಎನ್ನುವುದನ್ನು ತಿಳಿದುಕೊಳ್ಳೋಣ. ಹಾಲು ಕುಡಿದ ಬಳಿಕ ಅನೇಕ ಮಂದಿ ಚಿಪ್ಸ್‌, ಖಾರದ ಬಿಸ್ಕತ್ತುಗಳು ಹಾಗೂ ಜಂಕ್‌ ಫುಡ್‌ಗಳನ್ನು ತಿನ್ನುತ್ತಾರೆ. ನಿಮಗೆ ಈ ಅಭ್ಯಾಸ ಇದ್ದಲ್ಲಿ ಕೂಡಲೇ ಇದನ್ನು ಬಿಟ್ಟುಬಿಡಿ. ಆರೋಗ್ಯ […]

ಹಾಲು ಕುಡಿದ ಬಳಿಕ ಈ ತಪ್ಪು ಮಾಡಬೇಡಿ… Read More »

ಆರೋಗ್ಯ ಮಾಹಿತಿ

ಕಪ್ಪು ಒಣದ್ರಾಕ್ಷಿಯಲ್ಲಿದೆ ಹಲವಾರು ಆರೋಗ್ಯ ಪ್ರಯೋಜನ…

(ನ್ಯೂಸ್‌ ಕಡಬ) newskadaba.com, ಆ.15: ಕಪ್ಪು ಒಣದ್ರಾಕ್ಷಿ ಅನೇಕ ಗುಣಗಳಿಂದ ಸಮೃದ್ದವಾಗಿದೆ. ಇದು ಕ್ಯಾಲ್ಸಿಯಂ, ಪೊಟ್ಯಾಶಿಯಂ, ಕಬ್ಬಿಣ ಹಾಗೂ ಮೆಗ್ನಿಶಿಯಂಗಳನ್ನು ಹೊಂದಿದೆ. ಕಪ್ಪು ಒಣದ್ರಾಕ್ಷಿಯನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಕಪ್ಪು ದ್ರಾಕ್ಷಿ ಸೇವನೆ ಚರ್ಮಕ್ಕೆ ಉತ್ತಮವಾಗಿದೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದು ಚರ್ಮದ ಸೋಂಕನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಚರ್ಮದ ಸಮಸ್ಯೆ ಇರುವವರು ಒಣ ಕಪ್ಪುದ್ರಾಕ್ಷಿಯನ್ನು ನೀರಿನಲ್ಲಿ ನೆನೆಸಿ ಕುಡಿಯಿರಿ. ಕಪ್ಪು ದ್ರಾಕ್ಷಿಯಲ್ಲಿ ಕ್ಯಾಲ್ಸಿಯಂ, ಮೆಗ್ನಿಶಿಯಂನಂತ ಅಂಶಗಳು ಉತ್ತಮವಾಗಿದ್ದು, ಇದು ಮೂಳೆಗಳನ್ನು

ಕಪ್ಪು ಒಣದ್ರಾಕ್ಷಿಯಲ್ಲಿದೆ ಹಲವಾರು ಆರೋಗ್ಯ ಪ್ರಯೋಜನ… Read More »

ಆರೋಗ್ಯ ಮಾಹಿತಿ

ಕಣ್ಣಿನ ಆರೋಗ್ಯಕ್ಕೆ ಈ ಆಹಾರಗಳನ್ನು ಸೇವಿಸಿ…

(ನ್ಯೂಸ್‌ ಕಡಬ) newskadaba.com, ಆ.06:‌ ನಮ್ಮ ಕಣ್ಣುಗಳನ್ನು ಆರೋಗ್ಯವಾಗಿಟ್ಟುಕೊಳ್ಳಲು ಪೋಷಕಾಂಶಗಳಿಂದ ಸಮೃದ್ದವಾಗಿರುವ ಆಹಾರವನ್ನು ಸೇವಿಸುವುದು ಮುಖ್ಯ. ಕ್ಯಾರೆಟ್‌ನಲ್ಲಿ ಹೆಚ್ಚಿನ ಮಟ್ಟದ ಬೀಟಾ ಕ್ಯಾರೋಟಿನ್‌ ಅಂಶವಿದ್ದು, ಇದು ಕಣ್ಣಿನ ದೃಷ್ಟಿ ಹೆಚ್ಚಿಸಲು ಸಹಕಾರಿಯಾಗಿದೆ. ಹಾಗಾಗಿ ವಾರಕ್ಕೆ ಕನಿಷ್ಠ 3-4 ಬಾರಿ ಕ್ಯಾರೆಟ್‌ ತಿನ್ನುವುದು ಒಳ್ಳೆಯದು. ಪಾಲಕ್‌ ಸೊಪ್ಪಿನಲ್ಲಿ ವಿಟಮಿನ್‌ ಎ ಹಾಗೂ ಸಿ ಸಮೃದ್ದಿಯಾಗಿದೆ. ಇದು ಕಣ್ಣುಗಳನ್ನು ಉರಿಯೂತದಿಂದ ರಕ್ಷಿಸುತ್ತದೆ. ಹಾಗಾಗಿ ಪಾಲಕ್‌ ಸೊಪ್ಪಿನ ಸೇವೆಯಿಂದ ಕಣ್ಣಿನ ಆರೋಗ್ಯ ಚೆನ್ನಾಗಿರುತ್ತದೆ. ಟೊಮೆಟೊದಲ್ಲಿರುವ ಲೈಕೋಪೀನ್‌ ಎಂಬ ವಸ್ತುವು ಕಣ್ಣಿನ ಕೋಶಗಳನ್ನು

ಕಣ್ಣಿನ ಆರೋಗ್ಯಕ್ಕೆ ಈ ಆಹಾರಗಳನ್ನು ಸೇವಿಸಿ… Read More »

ಆರೋಗ್ಯ ಮಾಹಿತಿ

ಕ್ಯಾನ್ಸರ್‌ ತಡೆಗಟ್ಟಲು ಸಹಕಾರಿ ಈ ಜ್ಯೂಸ್

(ನ್ಯೂಸ್‌ ಕಡಬ) newskadaba.com, ಆ.05: ಗರಿಗೆ ಹುಲ್ಲು ದೇವರ ಪೂಜೆಗೆ ಮಾತ್ರವಲ್ಲಿ ಆರೋಗ್ಯಕ್ಕೂ ಪ್ರಯೋಜನಕಾರಿ. ಗರಿಕೆ ಹುಲ್ಲಿನ ರಸ, ಜ್ಯೂಸ್‌ ಅಥವಾ ಕಷಾಯ ಸೇವನೆ ಮಾಡುವುದು ದೇಹಕ್ಕೆ ಒಳ್ಳೆಯದು. ಆಯುರ್ವೇದದಲ್ಲಿ ಗರಿಕೆ ಹುಲ್ಲನ್ನು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳ ನಿವಾರಣೆಗಾಗಿ ಬಳಕೆ ಮಾಡಲಾಗುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರೊಂದಿಗೆ ರಕ್ತಸ್ರಾವವನ್ನು ಕಡಿಮೆ ಮಾಡುತ್ತದೆ. ಅಲ್ಲದೇ ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಕಾರಿಯಾಗಿದೆ. ಗರಿಕೆ ಹುಲ್ಲಿನ ರಸ ಅಥವಾ ಕಷಾಯವನ್ನು ವಾರಕ್ಕೊಮ್ಮೆ ಅಥವಾ 15 ದಿನಕ್ಕೊಮ್ಮೆ ಸೇವನೆ ಮಾಡಿದರೆ

ಕ್ಯಾನ್ಸರ್‌ ತಡೆಗಟ್ಟಲು ಸಹಕಾರಿ ಈ ಜ್ಯೂಸ್ Read More »

ಆರೋಗ್ಯ ಮಾಹಿತಿ

ಆರೋಗ್ಯಕ್ಕೆ ಒಳ್ಳೆಯದು ಚಿಯಾ ಬೀಜ

(ನ್ಯೂಸ್‌ ಕಡಬ) newskadaba.com, ಆ.04: ಚಿಯಾ ಬೀಜಗಳನ್ನು ನೀರಿನಲ್ಲಿ ನೆನೆಸಿ ಅಥವಾ ಹಣ್ಣಿನ ಜ್ಯೂಸ್‌ಗಳಲ್ಲಿ ಬೆರೆಸಿ ಪ್ರತಿದಿನ ಸೇವನೆ ಮಾಡಿದರೆ ಆರೋಗ್ಯಕರ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎದು ಆರೋಗ್ಯ ತಜ್ಞರು ಹೇಳುತ್ತಾರೆ. ಚಿಯಾ ಬೀಜಗಳು ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. ಅಲ್ಲದೇ, ಚಿಯಾ ಬೀಜಗಳನ್ನು ನೆನೆಸಿದ ನೀರು ಕುಡಿಯುವುದರಿಂದ ಕರುಳನ್ನು ಸ್ವಚ್ಛಗೊಳಿಸಬಹುದು. ಹಾಗಾಗಿ ನಿಮ್ಮ ಕರುಳು ಆರೋಗ್ಯವಾಗಿರಬೇಕು ಎಂದರೆ ಪ್ರತಿನಿತ್ಯ ಖಾಲಿ ಹೊಟ್ಟೆಯಲ್ಲಿ ಚಿಯಾ ಬೀಜಗಳನ್ನು ಸೇವನೆ ಮಾಡಬೇಕು. ತೂಕ ಕಡಿಮೆ ಮಾಡಿಕೊಳ್ಳಬೇಕು ಎನ್ನುವವರು ಚಿಯಾ ಬೀಜಗಳನ್ನು ಸೇವಿಸುವುದು

ಆರೋಗ್ಯಕ್ಕೆ ಒಳ್ಳೆಯದು ಚಿಯಾ ಬೀಜ Read More »

ಆರೋಗ್ಯ ಮಾಹಿತಿ

ಅತಿಹೆಚ್ಚು ನೀರು ಕುಡಿಯೋದರಿಂದ ಯಾವ ಸಮಸ್ಯೆಗಳು ಬರುತ್ತೆ ಗೊತ್ತಾ?

(ನ್ಯೂಸ್‌ ಕಡಬ) newskadaba.com ಜು. 21: ನಮ್ಮ ದೇಹದಲ್ಲಿ ಅರ್ಧಕ್ಕಿಂತ ಹೆಚ್ಚು ನೀರು ಇರುತ್ತದೆ. ಹೆಚ್ಚು ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ನೀರು ಕುಡಿದರೆ ಸೌಂದರ್ಯ, ಆರೋಗ್ಯ ಹಾಗೂ ಫಿಟ್ ನೆಸ್ ಹೆಚ್ಚುತ್ತದೆ ಎನ್ನುವ ನಂಬಿಕೆಯಿಂದ ಕೆಲವು ಜನರು ಹೆಚ್ಚು ನೀರು ಕುಡಿಯುತ್ತಾರೆ. ಹೆಚ್ಚು ನೀರು ಕುಡಿಯುವುದು ಒಳ್ಳೆಯದು. ಆದರೆ, ಅದನ್ನು ಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಇಟ್ಟುಕೊಳ್ಳಬೇಕೆಂದು ವೈದ್ಯಕೀಯ ತಜ್ಞರು ಸಲಹೆ ನೀಡುತ್ತಾರೆ. ಅತಿ ಹೆಚ್ಚು ನೀರು ಕುಡಿಯುವುದರಿಂದ ಆರೋಗ್ಯದ ಸಮಸ್ಯೆಗಳು ಉದ್ಭವಿಸುತ್ತವೆ.  

ಅತಿಹೆಚ್ಚು ನೀರು ಕುಡಿಯೋದರಿಂದ ಯಾವ ಸಮಸ್ಯೆಗಳು ಬರುತ್ತೆ ಗೊತ್ತಾ? Read More »

ಲೈಫ್‍ಸ್ಟೈಲ್

ಹೆಚ್ಚು ಹೊತ್ತು ಜಿಮ್‌ನಲ್ಲಿ ಸಮಯ ಕಳೆಯಬೇಡಿ; ಯಾಕೆ ಗೊತ್ತಾ ?

(ನ್ಯೂಸ್‌ ಕಡಬ) newskadaba.com ಜು.02: ಫಿಟ್‌ನೆಸ್​​ಗಾಗಿ ಜಿಮ್​​ಗೆ ಹೋಗುವುದು ಸಹಜ, ಇದು ಆರೋಗ್ಯಕ್ಕೂ ಒಳ್ಳೆಯದು, ಆದರೆ ಜಿಮ್​ನಲ್ಲಿ ಹೆಚ್ಚು ಹೊತ್ತು ಕಾಲ ಕಳೆಯುವುದು ಸರಿಯಲ್ಲ, ಎಷ್ಟು ಬೇಕು ಅಷ್ಟೇ ವರ್ಕ್​​ ಔಟ್​​ ಮಾಡುವುದು ಒಳ್ಳೆಯದು. ವರ್ಕ್​​​​​ಔಟ್​​​ ಹೆಚ್ಚು ಹೊತ್ತು ಮಾಡಿದ್ರೆ ಇದು ಹೃದಯ ಆರೋಗ್ಯಕ್ಕೆ ಹೆಚ್ಚು ಅಪಾಯವನ್ನು ಉಂಟು ಮಾಡುತ್ತಿದೆ. ಹಿಮಾಚಲ ಪ್ರದೇಶದ 35 ವರ್ಷದ ವ್ಯಕ್ತಿಯೊಬ್ಬ ಜಿಮ್​​​​ ಮಾಡಿ ಸಾವನ್ನಪ್ಪಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್​​ ಆಗಿತ್ತು. ವ್ಯಾಯಾಮದ ತೀವ್ರತೆ , ಪೂರಕ ಬಳಕೆ

ಹೆಚ್ಚು ಹೊತ್ತು ಜಿಮ್‌ನಲ್ಲಿ ಸಮಯ ಕಳೆಯಬೇಡಿ; ಯಾಕೆ ಗೊತ್ತಾ ? Read More »

ಲೈಫ್‍ಸ್ಟೈಲ್

ನಿದ್ರಾಹೀನತೆಗೆ ಇದೊಂದೇ ಪರಿಹಾರ

(ನ್ಯೂಸ್‌ ಕಡಬ) newskadaba.com ಜು.02: ದಾಲ್ಚಿನ್ನಿ ಮತ್ತು ಅರಿಶಿನ ಹಾಲು ಕುಡಿಯುವುದು ವಿಶೇಷವಾಗಿ ರಾತ್ರಿ ಮಲಗುವ ಮೊದಲು ಇದನ್ನು ಕುಡಿಯುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಅರಿಶಿನವು ಅದರ ನಂಜುನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ದಾಲ್ಚಿನ್ನಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಈ ಎರಡು ಪದಾರ್ಥಗಳನ್ನು ಹಾಲಿನೊಂದಿಗೆ ಕುಡಿಯುವುದರಿಂದ ದೇಹಕ್ಕೆ ಅನೇಕ ಉತ್ತಮ ಪ್ರಯೋಜನಗಳನ್ನು ನೀಡುವುದಲ್ಲದೆ ನಿದ್ರೆಯೂ ಸುಧಾರಿಸುತ್ತದೆ. ಅರಿಶಿನವು ಕರ್ಕ್ಯುಮಿನ್ ಎಂಬ ಅಂಶವನ್ನು ಹೊಂದಿರುತ್ತದೆ, ಇದು ದೇಹದ ರೋಗನಿರೋಧಕ

ನಿದ್ರಾಹೀನತೆಗೆ ಇದೊಂದೇ ಪರಿಹಾರ Read More »

ಲೈಫ್‍ಸ್ಟೈಲ್

ಅತಿಯಾದ ಕಾಫಿ ಸೇವನೆಯಿಂದ ಆರೋಗ್ಯಕ್ಕೆ ಸಂಚಕಾರ !

(ನ್ಯೂಸ್‌ ಕಡಬ) newskadaba.com ಜು.01: ಬೆಳಗ್ಗೆ ಬೆಳಗ್ಗೆ ಪೇಪರ್ ಓದಿಕೊಂಡು ಜೊತೆ ಬಿಸಿ ಬಿಸಿ ಕಾಫಿ, ತಿಂಡಿ ತಿಂದ ಮೇಲೆ ಇನ್ನೊಂದು ಕಪ್ ಕಾಫಿ, ಆಫೀಸ್ ನಲ್ಲಿ ಸಹೋದ್ಯೋಗಿಗಳ ಜೊತೆ ಮತ್ತೊಂದು ಕಪ್ ಕಾಫಿ, ಸಂಜೆ ಇನ್ನೊಂದು ಕಪ್ ಕಾಫಿ, ಹೀಗೆ ನಾವು ಪ್ರತಿನಿತ್ಯ ಸುಮಾರು ನಾಲ್ಕರಿಂದ ಐದು ಕಪ್ ಕಾಫಿ ಕುಡಿಯುತ್ತೇವೆ. ಕಾಫಿ ಕುಡಿಯುವುದರಿಂದ ತಕ್ಷಣಕ್ಕೆ ತಲೆಬಿಸಿ ಕಡಿಮೆಯಾಗಿ ಒಂದು ರಿಲೀಫ್ ಸಿಗುತ್ತೆ. ಆದರೆ ಧೀರ್ಘಾವಧಿಯಲ್ಲಿ ಅದರ ಕೆಟ್ಟ ಪರಿಣಾಮ ದೇಹದ ಮೇಲೆ ಬೀರುತ್ತದೆ. ದಿನದಲ್ಲಿ

ಅತಿಯಾದ ಕಾಫಿ ಸೇವನೆಯಿಂದ ಆರೋಗ್ಯಕ್ಕೆ ಸಂಚಕಾರ ! Read More »

ಲೈಫ್‍ಸ್ಟೈಲ್

ಹೃದಯಾಘಾತದಿಂದ ಸರ್ಕಾರಿ ವೈದ್ಯ, ಗ್ರಾ.ಪಂ ಅಧ್ಯಕ್ಷ ಸಾವು !

(ನ್ಯೂಸ್‌ ಕಡಬ) newskadaba.com ಜು.01: ಕಳೆದ ಒಂದೇ ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ 19 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಈಗ ಶಿವಮೊಗ್ಗದಲ್ಲಿ ಸರ್ಕಾರಿ ವೈದ್ಯ ಹಾಗೂ ತುಮಕೂರಿನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗದ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಿರಿಯ ವೈದ್ಯಾಧಿಕಾರಿಯಾಗಿದ್ದ ಡಾ.ಸಂದೀಪ್ ಅವರು ಸೋಮವಾರ ಹೃದಯಾಘಾತದಿಂದ ಸಾವನ್ನಪ್ಪಿದರು. ಶುಕ್ರವಾರ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳಿದ ನಂತರ ಇವರಿಗೆ ರಾತ್ರಿ ಎದೆನೋವು ಕಾಣಿಸಿಕೊಂಡಿದೆ.

ಹೃದಯಾಘಾತದಿಂದ ಸರ್ಕಾರಿ ವೈದ್ಯ, ಗ್ರಾ.ಪಂ ಅಧ್ಯಕ್ಷ ಸಾವು ! Read More »

ಕರ್ನಾಟಕ
Scroll to Top