health

ಡಾರ್ಕ್ ಚಾಕೊಲೇಟ್‌ ತಿಂದ್ರೆ ಆರೋಗ್ಯಕ್ಕೆ ಸಿಗುತ್ತೆ ಇಷ್ಟೆಲ್ಲಾ ಲಾಭ !

(ನ್ಯೂಸ್‌ ಕಡಬ) newskadaba.com ಜು.29 : ಡಾರ್ಕ್ ಚಾಕೊಲೇಟ್‌ನಲ್ಲಿ ಆಂಟಿಆಕ್ಸಿಡೆಂಟ್‌ಗಳು, ಮುಖ್ಯವಾಗಿ ಎಪಿಕಟೆಚಿನ್ ಮತ್ತು ಕ್ಯಾಟೆಚಿನ್‌ಗಳು ಸಮೃದ್ಧವಾಗಿವೆ. ಇವು ಫ್ರೀ ರಾಡಿಕಲ್ಸ್‌ಗಳನ್ನು ತಟಸ್ಥಗೊಳಿಸುವ ಮೂಲಕ ಆಕ್ಸಿಡೇಟಿವ್ ಒತ್ತಡವನ್ನು ಎದುರಿಸಲು ಸಹಾಯ ಮಾಡುತ್ತವೆ. ಕಣಗಳನ್ನು ಹಾನಿಯಿಂದ ರಕ್ಷಿಸುತ್ತವೆ. ಹೃದ್ರೋಗಗಳು ಮತ್ತು ಕ್ಯಾನ್ಸರ್‌ನಂತಹ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಡಾರ್ಕ್ ಚಾಕೊಲೇಟ್‌ನಲ್ಲಿ ಐರನ್, ಮೆಗ್ನೀಸಿಯಮ್, ಕಾಪರ್, ಮ್ಯಾಂಗನೀಸ್ ಮತ್ತು ಫಾಸ್ಫರಸ್‌ನಂತಹ ಖನಿಜಗಳಿವೆ. ಈ ಖನಿಜಗಳು ರೋಗನಿರೋಧಕ ಶಕ್ತಿ, ಎಲುಬು ಮತ್ತು ಹಲ್ಲುಗಳ ಆರೋಗ್ಯಕ್ಕೆ ಮತ್ತು ಒಳ್ಳೆಯ […]

ಡಾರ್ಕ್ ಚಾಕೊಲೇಟ್‌ ತಿಂದ್ರೆ ಆರೋಗ್ಯಕ್ಕೆ ಸಿಗುತ್ತೆ ಇಷ್ಟೆಲ್ಲಾ ಲಾಭ ! Read More »

ಲೈಫ್‍ಸ್ಟೈಲ್
vitamin-d

ದೇಹದಲ್ಲಿ ‘ವಿಟಮಿನ್ ಡಿ’ ಕೊರತೆ ಆದ್ರೆ ಏನಾಗುತ್ತೆ ಗೊತ್ತಾ ?

(ನ್ಯೂಸ್‌ ಕಡಬ) newskadaba.com ಜೂ.28: ದಿನವಿಡೀ ಕರ್ತವ್ಯ ನಿರ್ವಹಿಸುವವರಲ್ಲಿ ‘ವಿಟಮಿನ್ ಡಿ’ ಕೊರತೆ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತದೆ. ಅಂತೆಯೇ, ಸೂರ್ಯನ ಬೆಳಕನ್ನು ವಿಟಮಿನ್ ಡಿ ಯ ಅತ್ಯುತ್ತಮ ಮೂಲವೆಂದು ಪರಿಗಣಿಸಲಾಗಿದೆ. ಆದರೆ, ಬಿಸಿಲಿನಲ್ಲಿ ನಿಲ್ಲಲು ಜನ ಹೆದರುತ್ತಿದ್ದಾರೆ. ಏಕೆಂದರೆ ಸೂರ್ಯನ ಬೆಳಕು ಚರ್ಮವನ್ನು ಕಪ್ಪಾಗಿಸುತ್ತದೆ ಎಂದು ಅವರು ಭಾವಿಸುತ್ತಾರೆ. ಈ ದಿನ ಮತ್ತು ಯುಗದಲ್ಲಿ ದೇಹವನ್ನು ಸದೃಢವಾಗಿಡಲು ಮತ್ತು ವಿಟಮಿನ್ ಡಿ ಪಡೆಯಲು ಸೂರ್ಯನ ಬೆಳಕನ್ನು ಪಡೆಯುವುದು ಬಹಳ ಮುಖ್ಯ. ಇದಲ್ಲದೆ, ಸೂರ್ಯನ ಬೆಳಕು ನಮ್ಮ

ದೇಹದಲ್ಲಿ ‘ವಿಟಮಿನ್ ಡಿ’ ಕೊರತೆ ಆದ್ರೆ ಏನಾಗುತ್ತೆ ಗೊತ್ತಾ ? Read More »

ಲೈಫ್‍ಸ್ಟೈಲ್

ರಾಜ್ಯದಲ್ಲಿ ಕೊರೊನಾಕ್ಕೆ ಮತ್ತೊಂದು ಬಲಿ, ಟೆಸ್ಟ್ ಕಡ್ಡಾಯಗೊಳಿಸಿದ ಕೇಂದ್ರ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ತಂದಿಟ್ಟಿದೆ. ಈ ಮಧ್ಯೆ ಇಂದು ಮೈಸೂರಲ್ಲಿ 63ವರ್ಷ ಪುರುಷ ಕೊರೊನಾಗೆ ಬಲಿಯಾಗಿದ್ದಾನೆ. ಈ ಮೂಲಕ ಕೊರೊನಾಗೆ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ SARI ಗುಣಲಕ್ಷಣ ಹೊಂದಿರುವವರಿಗೆ ಕೊರೊನಾ ಟೆಸ್ಟ್ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮುಂಗಾರಿನ ಎಂಟ್ರಿ ಆಗಿರೋದರಿಂದ ಕೊರೊನಾ ಸೋಂಕು ವೇಗವಾಗಿ ಹರಡೋಕೆ ಶುರುವಾಗಿದ್ದು ರಾಜ್ಯದ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 24ರ ಗಡಿ ದಾಟಿದೆ.

ರಾಜ್ಯದಲ್ಲಿ ಕೊರೊನಾಕ್ಕೆ ಮತ್ತೊಂದು ಬಲಿ, ಟೆಸ್ಟ್ ಕಡ್ಡಾಯಗೊಳಿಸಿದ ಕೇಂದ್ರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಕೊರೊನಾಗೆ ಇನ್ನೊಬ್ಬ ಬಲಿ, ಪ್ರಕರಣ 98ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com , ಮೇ.26. ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 98ಕ್ಕೆ ಏರಿಕೆ ಯಾಗಿ, ಒಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾಗೆ ರಾಜ್ಯದಲ್ಲಿ ಎರಡನೇ ಬಲಿಯಾದಂತಾಗಿದೆ. ಈ ಹಿನ್ನೆಲೆ ಆರೋಗ್ಯ ಇಲಾಖೆಯು ಟೆಸ್ಟ್ ಕಡ್ಡಾಯಗೊಳಿಸಿದೆ. ರಾಜ್ಯದಲ್ಲಿ ಸದ್ಯ ಕೊರೊನಾ ಸಕ್ರಿಯ ಪ್ರಕರಣ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. 46 ಮಂದಿ ಹೋಮ್ ಐಸೋಲೇಶನ್‌ನಲ್ಲಿದ್ದು, ಒಬ್ಬರು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ ಕಳೆದ

ರಾಜ್ಯದಲ್ಲಿ ಕೊರೊನಾಗೆ ಇನ್ನೊಬ್ಬ ಬಲಿ, ಪ್ರಕರಣ 98ಕ್ಕೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜೇನುತುಪ್ಪ ಆರೋಗ್ಯಕರ ಉಪಕಾರಿ..!

(ನ್ಯೂಸ್ ಕಡಬ) newskadaba.com ಅ.23,  ಬೆಂಗಳೂರು.  ಜೇನುತುಪ್ಪ ಎಂದಾಗ ಎಲ್ಲರ ಬಾಯಲ್ಲೂ ನೀರುಬರುತ್ತದೆ. ಯಾಕೆಂದರೆ ಅದು ಅಷ್ಟೊಂದು ಸಿಹಿಯಾಗಿರುತ್ತದೆ. ಆದರೆ ಇದು ಬಾಯಿಗೆ ಸಿಹಿ ಮಾತ್ರವಲ್ಲ ಇದು ಆರೋಗ್ಯಕ್ಕೂ ಬಹಳ ಸಿಹಿಯಾದ ಪ್ರಯೋಜನಗಳನ್ನು ನೀಡುತ್ತದೆ. ಜೇನುತುಪ್ಪ ನೈಸರ್ಗಿಕವಾಗಿ ಸಿಗುವಂತಹ ಸಿಹಿಕಾರಕವಾಗಿದೆ. ಇದರಲ್ಲಿರುವ ಅದ್ಭುತ ಗುಣಗಳಿಂದಾಗಿ ಇದನ್ನು ಆಯುರ್ವೇದ,ಮನೆಮದ್ದುಗಳಲ್ಲಿ ಹೆಚ್ಚಾಗಿ ಬಳಸುತ್ತಾರೆ. ಇದನ್ನು ಊಟದಲ್ಲಿ ಸೇರಿಸುವುದರಿಂದ ಸಿಹಿಯ ಕಡುಬಯಕೆಗಳನ್ನು ನಿರ್ವಹಿಸಲು ಸಹಾಯ ಮಾಡುತ್ತದೆ, ಆದರೆ ಹೆಚ್ಚಿನ ಕ್ಯಾಲೊರಿ ಅಂಶದಿಂದಾಗಿ ಮಿತವಾಗಿ ಬಳಸಬೇಕು. ನೈಸರ್ಗಿಕ ಸಿಹಿಕಾರಕವಾದ  ಜೇನುತುಪ್ಪ ಸೇವಿಸೋದರಿಂದ ಏನೆಲ್ಲಾ

ಜೇನುತುಪ್ಪ ಆರೋಗ್ಯಕರ ಉಪಕಾರಿ..! Read More »

ಆರೋಗ್ಯ ಮಾಹಿತಿ

ಬರಿಗಾಲಿನಿಂದ ನಡೆದರೆ ಆಗುವ ಪ್ರಯೋಜನಗಳು

(ನ್ಯೂಸ್ ಕಡಬ)newskadaba.com, ಅ. 05. : ಬರಿಗಾಲಿನಲ್ಲಿ ನಡೆಯುವುದರಿಂದ ನಿಮ್ಮ ಹೃದಯದ ಆರೋಗ್ಯ, ರಕ್ತದೊತ್ತಡ ಸೇರಿದಂತೆ ಹಲವು ಪ್ರಯೋಜನಗಳಿವೆ. ಕಾಲು ನೋವನ್ನು ಕಡಿಮೆ ಮಾಡುವುದರ ಜೊತೆಗೆ ಬರಿಗಾಲಿನಲ್ಲಿ ನಡೆಯುವುದು ಅಥವಾ ಕೆಲಸ ಮಾಡುವುದರಿಂದ ನೋವು ಮತ್ತು ಊತ ಕಡಿಮೆಯಾಗುವುದು, ನಿದ್ರೆ ಸುಧಾರಿಸುವುದು, ರೋಗನಿರೋಧಕ ಶಕ್ತಿ, ಮಾನಸಿಕ ಒತ್ತಡ ಕಡಿಮೆಯಾಗುವುದು ಮತ್ತು ಒಟ್ಟಾರೆ ಆರೋಗ್ಯ ಸುಧಾರಿಸುವುದು ಮುಂತಾದ ಹಲವು ಪ್ರಯೋಜನಗಳಿವೆ. ಬರಿಗಾಲಿನಲ್ಲಿ ನಡೆಯುವುದರಿಂದ ಪಾದದ ಸ್ಥಿತಿಯನ್ನು ಉತ್ತಮವಾಗಿ ಕಾಪಾಡಿಕೊಳ್ಳುವುದರ ಜೊತೆಗೆ ನಿಮ್ಮ ಪಾದಗಳು ನೆಲಕ್ಕೆ ತಾಕುವಾಗ ಉಂಟಾಗುವ ಒತ್ತಡವನ್ನು ಕಡಿಮೆ

ಬರಿಗಾಲಿನಿಂದ ನಡೆದರೆ ಆಗುವ ಪ್ರಯೋಜನಗಳು Read More »

ಆರೋಗ್ಯ ಮಾಹಿತಿ

ಎಂಡೋಸಲ್ಫಾನ್ ಸಂತ್ರಸ್ತರಿಗೆ ಜ.17ರಿಂದ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.17. ಜಿಲ್ಲೆಯ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಇದೇ ಜ.17ರಿಂದ 21ರ ವರೆಗೆ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ವಿವಿಧ ತಾಲೂಕುಗಳಲ್ಲಿ ನಡೆಯಲಿವೆ. ಜ.17ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ, ಜ.18ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಜ.21ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ ನಡೆಯಲಿದ್ದು, ಸಂತ್ರಸ್ತರು ಈ ಶಿಬಿರದ ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು

ಎಂಡೋಸಲ್ಫಾನ್ ಸಂತ್ರಸ್ತರಿಗೆ ಜ.17ರಿಂದ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ, ಕರ್ನಾಟಕ

ಅಡುಗೆ ಮಾಹಿತಿ ► ದೇಹಕ್ಕೆ ತಂಪು ನೀಡುವ, ರಾಗಿ ಗಂಜಿ ಮಾಡುವ ವಿಧಾನ…

(ನ್ಯೂಸ್ ಕಡಬ) newskadaba.com ಅಡುಗೆ ಮಾಹಿತಿ, ಅ.30. ಬೇಸಿಗೆಯಲ್ಲಿ ಹೆಚ್ಚಿನ ಉಷ್ಣದಿಂದಾಗಿ ದೇಹವು ನಾನಾ ಬಾಧೆಗೆ ಒಳಗಾಗುತ್ತದೆ. ಬಿಸಿಲಲ್ಲಿ ತಂಪು ಪಾನೀಯಗಳನ್ನು ಜಾಸ್ತಿಯಾಗಿ ಸೇವಿಸಿದ್ರೆ ಆರೋಗ್ಯಕ್ಕೆ ಮತ್ತಷ್ಟು ಹಾನಿಯಾಗುತ್ತದೆ. ಬೇಸಿಗೆಯಲ್ಲಿ ದೇಹಕ್ಕೆ ತಂಪು ನೀಡೋ ರಾಗಿಯಿಂದ ಮಾಡಿದ ಆಹಾರ ಉತ್ತಮ.  ಬೇಸಿಗೆಯಲ್ಲಿ ಪ್ರತಿದಿನ ರಾಗಿ ಗಂಜಿ ಅಥವಾ ರಾಗಿ ಅಂಬಲಿ ಮಾಡಿ ಕುಡಿದರೆ ಆರೋಗ್ಯಕ್ಕೂ ಒಳ್ಳೆಯದು. ಬೇಕಾಗುವ ಸಾಮಾಗ್ರಿಗಳು: ರಾಗಿ ಹಿಟ್ಟು – 4 ಚಮಚ  ಪುಡಿ ಮಾಡಿದ ಜೀರಿಗೆ – 1/2 ಚಮಚ  ಮೊಸರು ಅಥವಾ ಮಜ್ಜಿಗೆ

ಅಡುಗೆ ಮಾಹಿತಿ ► ದೇಹಕ್ಕೆ ತಂಪು ನೀಡುವ, ರಾಗಿ ಗಂಜಿ ಮಾಡುವ ವಿಧಾನ… Read More »

ಅಡುಗೆ, ಲೈಫ್‍ಸ್ಟೈಲ್

ನಿಮ್ಮ ಬೊಜ್ಜು ದೇಹಕ್ಕೆ ಕಾರಣವಾಗುತ್ತವೆ ಈ ಆಹಾರಗಳು!

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಡಿ.17. ಹೆಚ್ಚಿನವರಿಗೆ ದೇಹ ತೂಕ ಕಡಿಮೆ ಮಾಡುವುದೇ ಚಿಂತೆ. ಅದಕ್ಕೆ ಏನೇನೋ ಡಯಟ್ ಮಾಡುತ್ತಾರೆ. ಆದರೆ ಅದಕ್ಕಿಂತ ಮೊದಲು ಈ ಆಹಾರಗಳ ಸೇವನೆಯನ್ನು ಬಿಡುವುದು ಒಳ್ಳೆಯದು. ತಂಪು ಪಾನೀಯಗಳು: ಶಾಪಿಂಗ್ ಮಾಲ್ ಗೆ ಹೋದರೆ ರೆಫ್ರಿಜರೇಟರ್ ಒಳಗಿರುವ ಬಣ್ಣ ಬಣ್ಣದ ಜ್ಯೂಸ್ ನಮ್ಮನ್ನು ಆಕರ್ಷಿಸುತ್ತವೆ. ಆದರೆ ಈ ಜ್ಯೂಸ್ ನಿಮ್ಮಲ್ಲಿ ಬೊಜ್ಜು ಬೆಳೆಯಲು ಕಾರಣವಾಗಬಹುದು. ಇದರಲ್ಲಿ ಸುದೀರ್ಘ ಕಾಲ ಬಾಳಿಕೆ ಬರಲು ಹಾಕುವ ರಾಸಾಯನಿಕಗಳು ನಮ್ಮ ದೇಹದಲ್ಲಿ ಬೇಡದ ಕೊಬ್ಬು ಸಂಗ್ರಹವಾಗಲು ಕಾರಣವಾಗುತ್ತವೆ. ಸೋಯಾ

ನಿಮ್ಮ ಬೊಜ್ಜು ದೇಹಕ್ಕೆ ಕಾರಣವಾಗುತ್ತವೆ ಈ ಆಹಾರಗಳು! Read More »

ಆರೋಗ್ಯ ಮಾಹಿತಿ
Scroll to Top