heart

ಮರ್ಧಾಳ: ಅಡಿಕೆ ತೋಟದಲ್ಲಿ ಕುಸಿದು ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.27. ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಸಮೀಪದ ಐತ್ತೂರಿನಲ್ಲಿ ಬುಧವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಐತ್ತೂರು ಗ್ರಾಮದ ಕೆರ್ಮಾಯಿ ನಿವಾಸಿ ದೇವಸ್ಯ ಎಂಬವರ ಪುತ್ರ ಪ್ರಿನ್ಸ್ ಪಿ.ಡಿ.(23) ಎಂದು ಗುರುತಿಸಲಾಗಿದೆ. ಈತ ಕೆರ್ಮಾಯಿ ಸೈಂಟ್ ಮೇರೀಸ್ ಚರ್ಚಿನ ತೋಟದಲ್ಲಿ ಕೂಲಿ ಕೆಲಸದಲ್ಲಿ ನಿರತನಾಗಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಅಡಿಕೆ‌ ಮರದ ಗುಂಡಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ತಕ್ಷಣವೇ ಉಳಿದ ಕೆಲಸಗಾರರು ಈತನನ್ನು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಿದರಾದರೂ ಅದಾಗಲೇ ಮೃತಪಟ್ಟಿದ್ದಾಗಿ […]

ಮರ್ಧಾಳ: ಅಡಿಕೆ ತೋಟದಲ್ಲಿ ಕುಸಿದು ಬಿದ್ದು ಯುವಕ ಮೃತ್ಯು Read More »

ಕರಾವಳಿ

ಹೆತ್ತ ತಾಯಿಯ ಹೃದಯವನ್ನೇ ಕಿತ್ತು ► ಪೆಪ್ಪರ್ ಸ್ಪ್ರೇ ಹಾಕಿ ಚಟ್ನಿಯೊಂದಿಗೆ ತಿಂದು ತೇಗಿದ ಮಗ..!!!

(ನ್ಯೂಸ್ ಕಡಬ) newskadaba.com ಮುಂಬೈ, ಆ.29, ಹಸಿವೆಯನ್ನು ತಡೆದುಕೊಳ್ಳದ ಇಲ್ಲೊಬ್ಬ ತನ್ನ ತಾಯಿಯನ್ನೇ ಕೊಂದು ಆಕೆಯ ಹೃದಯನ್ನು ತಿಂದ ಆಘಾತಕಾರಿ ಘಟನೆಯೊಂದು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸೋಮವಾರ ವರದಿಯಾಗಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಆರೋಪಿಯನ್ನು 27 ವರ್ಷದ ಸುನಿಲ್ ಎಂದು ಗುರುತಿಸಲಾಗಿದೆ. ಮೃತ ತಾಯಿಯನ್ನು 65 ವರ್ಷದ ಯೆಲಾವಾ ಎಂದು ಗುರುತಿಸಲಾಗಿದೆ. ಆರೋಪಿ ಸುನಿಲ್ 27 ವರ್ಷದ ನನ್ನು ಶಾಹುಪುರಿ ಪೊಲೀಸರು ಬಂಧಿಸಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸುನಿಲ್ ತನ್ನ ತಾಯಿಯನ್ನು ಇರಿದು ಕೊಂದು ಬಳಿಕ ಆಕೆಯ ಹೃದಯವನ್ನು

ಹೆತ್ತ ತಾಯಿಯ ಹೃದಯವನ್ನೇ ಕಿತ್ತು ► ಪೆಪ್ಪರ್ ಸ್ಪ್ರೇ ಹಾಕಿ ಚಟ್ನಿಯೊಂದಿಗೆ ತಿಂದು ತೇಗಿದ ಮಗ..!!! Read More »

ಕರಾವಳಿ
Scroll to Top