ಇಂದು ಕರ್ನಾಟದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
(ನ್ಯೂಸ್ ಕಡಬ) newskadaba.com, ಅ..24 ಬೆಂಗಳೂರು: ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ 3 ಜಿಲ್ಲೆಗಳಿಗೆ ಆರೆಂಜ್ ಮತ್ತು 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.ಕರಾವಳಿಯಲ್ಲಿ ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಬೆಂಗಳೂರಿನಲ್ಲಿ ಸಾಧಾರಣ ಮಳೆಯಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆ […]
ಇಂದು ಕರ್ನಾಟದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
