heavy rain

ಸುಳ್ಯ ತಾಲೂಕಿನಾದ್ಯಂತ ವಿಪರೀತ ಮಳೆ ಬಾಳುಗೋಡು ಸೇತುವೆ ಮುಳುಗಡೆ

(ನ್ಯೂಸ್ ಕಡಬ) newskadaba.com ಜು. 31. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಾದ್ಯಂತ ಇಂದು ಮಧ್ಯಾಹ್ನದ ನಂತರ ಭಾರೀ ಗಾಳಿ ಮಳೆಯಾಗಿದ್ದು, ಹಲವೆಡೆ ಮಳೆರಾಯ ಅಬ್ಬರಿಸಿದ್ದಾನೆ. ಸುಬ್ರಹ್ಮಣ್ಯ, ಬಾಳುಗೋಡು, ಹರಿಹರ, ಬಲ್ಪ, ಗುತ್ತಿಗಾರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಗ್ರಾಮೀಣ ಪ್ರದೇಶದ ಹೊಳೆಗಳು, ತೋಡುಗಳು ಭರ್ತಿಯಾಗಿ ತುಂಬಿ ಹರಿಯುತ್ತಿವೆ. ಶುಕ್ರವಾರ ಮಧ್ಯಾಹ್ನದ ನಂತರ ಮಳೆಯು ಸುದೀರ್ಘ ಗಂಟೆಗಳ ಕಾಲ ಸುರಿದ ಕಾರಣ ತಗ್ಗು ಪ್ರದೇಶಗಳಲ್ಲಿ ನೀರಿನ ಪ್ರಮಾಣ ಹಠಾತ್ತನೆ ಏರಿಕೆಯಾಗಿದೆ. ಪ್ರಮುಖವಾಗಿ ಬಾಳುಗೋಡಿನಲ್ಲಿ ಈ […]

ಸುಳ್ಯ ತಾಲೂಕಿನಾದ್ಯಂತ ವಿಪರೀತ ಮಳೆ ಬಾಳುಗೋಡು ಸೇತುವೆ ಮುಳುಗಡೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೃತಕ ನೆರೆಗೆ ಬೈಕಂಪಾಡಿ ಕೈಗಾರಿಕಾ ಪ್ರದೇಶ ಜಲಾವೃತ; ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಜು. 18. ಕರ್ನಾಟಕದ ಎರಡನೇ ಅತಿದೊಡ್ಡ ಕೈಗಾರಿಕಾ ಪ್ರದೇಶವಾಗಿರುವ ಬೈಕಂಪಾಡಿಯ ಕೈಗಾರಿಕಾ ವಲಯದಲ್ಲಿ ಗುರುವಾರ ಮತ್ತು ಶುಕ್ರವಾರ ಸುರಿದ ಭಾರೀ ಮಳೆಯಿಂದಾಗಿ ಕೃತಕ ನೆರೆ ಸೃಷ್ಟಿಯಾಗಿದ್ದು, ಹಲವು ಕೈಗಾರಿಕಾ ಘಟಕಗಳು ಜಲಾವೃತಗೊಂಡಿವೆ. ಕೈಗಾರಿಕಾ ಘಟಕಗಳೊಳಗೆ ನೀರು ನುಗ್ಗಿದ ಪರಿಣಾಮ ಯಂತ್ರೋಪಕರಣಗಳು ಹಾಗೂ ಕಚ್ಚಾ ವಸ್ತುಗಳು ಹಾನಿಗೊಳಗಾಗಿದ್ದು, ಉದ್ಯಮಿಗಳಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಕೈಗಾರಿಕಾ ಪ್ರದೇಶದ ಸುತ್ತಮುತ್ತಲಿರುವ ಮಳೆನೀರು ಹರಿವಿನ ಚರಂಡಿಗಳ ಅವೈಜ್ಞಾನಿಕ ನಿರ್ಮಾಣ ಹಾಗೂ ಸಮರ್ಪಕ ನಿರ್ವಹಣೆಯ ಕೊರತೆಯೇ ಈ ಕೃತಕ

ಕೃತಕ ನೆರೆಗೆ ಬೈಕಂಪಾಡಿ ಕೈಗಾರಿಕಾ ಪ್ರದೇಶ ಜಲಾವೃತ; ಲಕ್ಷಾಂತರ ರೂ. ನಷ್ಟ Read More »

ಕರಾವಳಿ

ಮಂಗಳೂರು: ಕಂಪೌಂಡ್ ಗೋಡೆ ಕುಸಿದು ಮೂವರು ದುರ್ಮರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 01. ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಕಂಪೌಂಡ್ ಗೋಡೆ ಮನೆಮೇಲೆ ಕುಸಿದು ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗರೋಡಿಯ ಮರಿಯಾಲ್ ಹೌಸ್‌ನಲ್ಲಿ ಬುಧವಾರ ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ಬಿಹಾರ ಮೂಲದ ಲಾಲ್ ಬಾಬು ಎಂಬವರ ಇಬ್ಬರು ಹೆಣ್ಣು ಮಕ್ಕಳಾದ 7 ವರ್ಷದ ಅನಾಮಿಕ, 3 ವರ್ಷದ ತನು ಹಾಗೂ ಉಡುಪಿ ಮೂಲದ ಬಾಲಕೃಷ್ಣ ಎಂಬವರ ಪತ್ನಿ ಶಾಂತಾ (35 ) ಎಂಸು ಗುರುತಿಸಲಾಗಿದೆ.

ಮಂಗಳೂರು: ಕಂಪೌಂಡ್ ಗೋಡೆ ಕುಸಿದು ಮೂವರು ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್

ಮೆಸ್ಕಾಂ ವ್ಯಾಪ್ತಿಯಲ್ಲಿ ವರುಣನ ಆರ್ಭಟ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಇತ್ತೀಚೆಗೆ ಸುರಿದ ಮುಂಗಾರು ಪೂರ್ವ ಮಳೆ ಹಾಗೂ ಭಾರಿ ಬಿರುಗಾಳಿಯ ಮುನ್ಸೂಚನೆಯಿಂದಾಗಿ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ವ್ಯಾಪ್ತಿಯಲ್ಲಿ ವ್ಯಾಪಕ ಅಪಾರ ಹಾನಿ ಸಂಭವಿಸಿದ್ದು, ಅಂದಾಜು 11.73 ಕೋಟಿ ರೂಪಾಯಿಗಳ ಭಾರಿ ಆರ್ಥಿಕ ನಷ್ಟವಾಗಿರುವ ಕುರಿತು ವರದಿಯಾಗಿದೆ. ಏಪ್ರಿಲ್ 1 ರಿಂದ ಜೂನ್ 1 ರ ವರೆಗಿನ ಈ ಅವಧಿಯಲ್ಲಿ ಮೆಸ್ಕಾಂ ವ್ಯಾಪ್ತಿಯ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಿದ್ಯುತ್ ಮೂಲಸೌಕರ್ಯಗಳಿಗೆ ಭಾರಿ

ಮೆಸ್ಕಾಂ ವ್ಯಾಪ್ತಿಯಲ್ಲಿ ವರುಣನ ಆರ್ಭಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಜೂ. 03. ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಮಳೆಯ ತೀವ್ರತೆ ಗಣನೀಯವಾಗಿ ಹೆಚ್ಚಾಗಲಿದ್ದು, ಜೂನ್ 5 ರಿಂದ ಜೂನ್ 8ರ ವರೆಗೆ ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ ಮುನ್ಸೂಚನೆ ನೀಡಿದೆ. ಯುರೋಪಿಯನ್ ಸೆಂಟರ್ ಫಾರ್ ಮೀಡಿಯಂ-ರೇಂಜ್ ವೆದರ್ ಫೋರ್ಕಾಸ್ಟ್ ಮಾದರಿಯನ್ನು ಆಧರಿಸಿ ಇಲಾಖೆ ಹವಾಮಾನ ವರದಿಯನ್ನು ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ

ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ Read More »

ಕರ್ನಾಟಕ

ಒಡಿಶಾ: ಭಾರೀ ಮಳೆ ; ಓರ್ವ ಸಾವು, ಇಬ್ಬರು ಕಣ್ಮರೆ

(ನ್ಯೂಸ್‌ ಕಡಬ) newskadaba.com,  ಅ.03 ಭುವನೇಶ್ವರ: ಬಂಗಾಳಕೊಲ್ಲಿಯಲ್ಲಿ ಭಾರಿ ಮಳೆಯಿಂದಾಗಿ ಒಡಿಶಾದಲ್ಲಿ ಉಂಟಾದ ಭೂಕುಸಿತದಿಂದಾಗಿ ಕನಿಷ್ಠ ಒಬ್ಬರು ಮೃತಪಟ್ಟಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ. ಭಾರಿ ಮಳೆಯಿಂದಾಗಿ ರಾಜ್ಯದ ಸಾಮಾನ್ಯ ಜನಜೀವನದ ಮೇಲೆ ಪರಿಣಾಮ ಬೀರಿದ್ದು, ಹಲವಾರು ಪ್ರದೇಶಗಳು ವ್ಯಾಪಕವಾಗಿ ಜಲಾವೃತವಾಗಿವೆ.ಗಂಜಾಂ ಜಿಲ್ಲೆಯ ಗೋಪಾಲ್ಪುರ ಬಳಿ ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿಯನ್ನು ದಾಟುತ್ತಿದ್ದಂತೆ ಮಳೆಯ ತೀವ್ರತೆಯನ್ನು ಹೆಚ್ಚಿಸಿದೆ. ಒಡಿಶಾದ 16 ಜಿಲ್ಲೆಗಳಿಗೆ ಮಳೆ ಎಚ್ಚರಿಕೆ: ಭಾರತೀಯ ಹವಾಮಾನ ಇಲಾಖೆ 7 ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಬಗ್ಗೆ ‘ರೆಡ್’ ಅಲರ್ಟ್,

ಒಡಿಶಾ: ಭಾರೀ ಮಳೆ ; ಓರ್ವ ಸಾವು, ಇಬ್ಬರು ಕಣ್ಮರೆ Read More »

ಕರಾವಳಿ

ವಾಯುಭಾರ ಕುಸಿತ- ಕರಾವಳಿಯಲ್ಲಿ ಮುಂದಿನ ಐದು ದಿನಗಳವರೆಗೆ ಭಾರೀ ಮಳೆಯ ಮುನ್ಸೂಚನೆ

(ನ್ಯೂಸ್‌ ಕಡಬ) newskadaba.com ಸೆ. 01. ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣ ಇರುವುದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆ. 01 ಮತ್ತು ಸೆ. 4ರಿಂದ ಸೆ. 6ರವರೆಗೆ ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನ ಎಚ್ಚರಿಕೆ ನೀಡಲಾಗಿದ್ದು, ಸೆ. 2 ಮತ್ತು ಸೆ.3ಕ್ಕೆ ಆರೆಂಜ್‌ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ

ವಾಯುಭಾರ ಕುಸಿತ- ಕರಾವಳಿಯಲ್ಲಿ ಮುಂದಿನ ಐದು ದಿನಗಳವರೆಗೆ ಭಾರೀ ಮಳೆಯ ಮುನ್ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿ ರಾಜ್ಯದಲ್ಲಿ ಮುನುವರೆದ ಮಳೆ ಆರ್ಭಟ, ಹಲವೆಡೆ ಪ್ರವಾಹಭೀತಿ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30:  ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ ಮುಂದುವರೆದಿದ್ದು, ಭಾರೀ ಮಳೆ ಮತ್ತು ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರಬಿಡುತ್ತಿರುವುದರಿಂದ ಪ್ರವಾಹಭೀತಿ ಎದುರಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯ ಅಬ್ಬರಕ್ಕೆ ಜನರು ಭಾರೀ ತೊಂದರೆ ಅನುಭವಿಸುವಂತಾಗಿದೆ. ಮಳೆ ಹಿನ್ನೆಲೆಯಲ್ಲಿ ಇಂದು ಅಂಗನವಾಡಿ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌.ಆರ್‌.ಪುರ ತಾಲ್ಲೂಕುಗಳ

ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿ ರಾಜ್ಯದಲ್ಲಿ ಮುನುವರೆದ ಮಳೆ ಆರ್ಭಟ, ಹಲವೆಡೆ ಪ್ರವಾಹಭೀತಿ Read More »

ಕರಾವಳಿ

ದೆಹಲಿ: ಭಾರೀ ಮಳೆ ಹಿನ್ನೆಲೆ ರಸ್ತೆಗಳಿಗೆ ನುಗ್ಗಿದ ನೀರು, ವಿಮಾನ ಹಾರಾಟ ವಿಳಂಬ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30: ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಲವಾರು ಪ್ರದೇಶಗಳಲ್ಲಿ ವ್ಯಾಪಕ ನೀರು ನಿಂತಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಅಲ್ಲದೇ ದೆಹಲಿ ವಿಮಾನ ನಿಲ್ದಾಣದಲ್ಲಿಯೂ ವಿಮಾನಗಳ ಕಾರ್ಯಾಚರಣೆಯಲ್ಲಿ ಸಮಸ್ಯೆಯುಂಟಾಗಿ ನಿರ್ಗಮನ ಮತ್ತು ಆಗಮನದಲ್ಲಿ ವಿಳಂಬವಾಗಿದೆ. ನಿರಂತರ ಮಳೆಯ ಹಿನ್ನೆಲೆ ನೋಯ್ಡಾ ಮತ್ತು ಗಾಜಿಯಾಬಾದ್‌ಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆಯಿಂದಾಗಿ ಪ್ರಗತಿ ಮೈದಾನ,

ದೆಹಲಿ: ಭಾರೀ ಮಳೆ ಹಿನ್ನೆಲೆ ರಸ್ತೆಗಳಿಗೆ ನುಗ್ಗಿದ ನೀರು, ವಿಮಾನ ಹಾರಾಟ ವಿಳಂಬ Read More »

ಬ್ರೇಕಿಂಗ್ ನ್ಯೂಸ್

ಜಮ್ಮು: 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ..!

(ನ್ಯೂಸ್‌ ಕಡಬ) newskadaba.com, ಆ.28  ಶ್ರೀನಗರ:  ಜಮ್ಮುವಿನಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 380 ಮಿ.ಮೀ ಮಳೆಯಾಗಿದ್ದು, ಭಾರೀ ಮಳೆಯಿಂದಾಗಿ ಹಲವು ಕಡೆ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜಮ್ಮುವಿನಲ್ಲಿ ನಿನ್ನೆ ದಾಖಲೆಯ 380 ಮಿ.ಮೀ ಮಳೆಯಾಗಿದೆ ಎಂದು ಎಂಇಟಿ ಕಾಶ್ಮೀರ ನಿರ್ದೇಶಕ ಡಾ. ಮುಖ್ತಾರ್ ಅಹ್ಮದ್ ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ತಿಳಿಸಿದ್ದಾರೆ. “1988 ರಲ್ಲಿ ಜಮ್ಮುವಿನಲ್ಲಿ ದಾಖಲಾಗಿದ್ದ 270 ಮಿ.ಮೀ ಮಳೆಯ ಹಿಂದಿನ ದಾಖಲೆಯನ್ನು ಇದು ಮುರಿದಿದೆ. ಇದು ಜಮ್ಮುವಿನಲ್ಲಿ 24

ಜಮ್ಮು: 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top