heavy rain

ವಾಯುಭಾರ ಕುಸಿತ- ವಿಪರೀತ ಮಳೆ; ಚೆನ್ನೈ-ಬೆಂಗಳೂರು ನಡುವೆ ರೈಲು ಸಂಚಾರ ರದ್ದು

(ನ್ಯೂಸ್ ಕಡಬ) newskadaba.com ಅ.16. ವಾಯುಭಾರ ಕುಸಿತದ ಪರಿಣಾಮ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ಚೆನ್ನೈನಿಂದ ಬೆಂಗಳೂರಿಗೆ ಸಂಚರಿಸುವ ಕೆಲವು ರೈಲುಗಳನ್ನು ರದ್ದುಗೊಳಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡಿನ ಕೆಲವು ಕಡೆ ಭಾರೀ ಮಳೆ ಸುರಿಯುತ್ತಿದೆ. ಕಳೆದ ಎರಡು ದಿನಗಳಿಂದ ಚೆನ್ನೈನಲ್ಲಿ ಬಿಟ್ಟುಬಿಡದೇ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇದರಿಂದಾಗಿ ಭಾರತೀಯ ಹವಾಮಾನ ಇಲಾಖೆ ತಮಿಳುನಾಡು ರಾಜ್ಯಾದ್ಯಂತ ಹೆಚ್ಚು ಮಳೆಯಾಗುವ ಮೂನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ತ್ರೀವ ಮಳೆಯ ಪರಿಣಾಮ ಮುನ್ನೆಚ್ಚರಿಕಾ ಕ್ರಮವಾಗಿ ರೈಲ್ವೆ ಇಲಾಖೆ ಇಂದು […]

ವಾಯುಭಾರ ಕುಸಿತ- ವಿಪರೀತ ಮಳೆ; ಚೆನ್ನೈ-ಬೆಂಗಳೂರು ನಡುವೆ ರೈಲು ಸಂಚಾರ ರದ್ದು Read More »

ರಾಷ್ಟ್ರೀಯ ನ್ಯೂಸ್

ನೆಲ್ಯಾಡಿ: ಭಾರೀ ಗಾಳಿ-ಮಳೆ ; 4 ಮನೆಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 12. ಬುಧವಾರ ರಾತ್ರಿ ಬೀಸಿದ ಭಾರೀ ಗಾಳಿ ಮಳೆಗೆ 4 ಮನೆಗಳ ಛಾವಣಿ ಹಾನಿಗೀಡಾಗಿ 2 ವಿದ್ಯುತ್‌ ಕಂಬಗಳು ಮುರಿದುಬಿದ್ದ ಘಟನೆ ನೆಲ್ಯಾಡಿ ಜನತಾ ಕಾಲನಿಯಲ್ಲಿ ನಡೆದಿದೆ. ನೆಲ್ಯಾಡಿ ಸಂತ ಜಾರ್ಜ್‌ ಪದವಿ ಪೂರ್ವ ಕಾಲೇಜಿನ ಬಳಿ ಇರುವ ಕಾಲನಿಯ ನಿವಾಸಿಗಳಾದ ಐತ್ತಪ್ಪ, ಇಸುಬು, ಬಾಬು ಆಚಾರಿ ಹಾಗೂ ಲೋಕೇಶ್‌ ಎಂಬವರ ಮನೆ ಮೇಲ್ಛಾವಣಿಯು ಗಾಳಿಯ ವೇಗಕ್ಕೆ ಸಿಲುಕಿ ಹಾನಿಗೀಡಾಗಿದ್ದು, ಸಮೀಪದಲ್ಲಿದ್ದ ಎರಡು ವಿದ್ಯುತ್‌ ಕಂಬಗಳು ಮುರಿದು ಬಿದ್ದಿದೆ. ಘಟನಾ

ನೆಲ್ಯಾಡಿ: ಭಾರೀ ಗಾಳಿ-ಮಳೆ ; 4 ಮನೆಗಳಿಗೆ ಹಾನಿ Read More »

ಕರಾವಳಿ, ಕ್ರೈಮ್ ನ್ಯೂಸ್

ನದಿಯಿಂದುಂಟಾಗುವ ಪ್ರವಾಹಕ್ಕೆ ಶಾಶ್ವತ ಪರಿಹಾರ – ಸಿಎಂ ಭರವಸೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಆ. 28. ಘಟಪ್ರಭಾ ನದಿ ನೀರಿನ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆಯ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.   ಅವರು ತಮ್ಮನ್ನು ಭೇಟಿಯಾದ ಮುಧೋಳ ತಾಲೂಕಿನ ರೈತರ ನಿಯೋಗದೊಂದಿಗೆ ಚರ್ಚಿಸಿದ ಬಳಿಕ ನೀರಾವರಿ ಸಚಿವರು, ಕಂದಾಯ ಸಚಿವರು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರೊಂದಿಗೆ ಆದಷ್ಟು ಬೇಗ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದಾಗಿ ತಿಳಿಸಿದರು. ಕಳೆದ ನಾಲ್ಕು ವರ್ಷಗಳ

ನದಿಯಿಂದುಂಟಾಗುವ ಪ್ರವಾಹಕ್ಕೆ ಶಾಶ್ವತ ಪರಿಹಾರ – ಸಿಎಂ ಭರವಸೆ Read More »

ಕರ್ನಾಟಕ

ಮುಂದಿನ 5 ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ – ಮೀನುಗಾರರಿಗೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಮುಂದಿನ 5 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರ್ನಾಟಕ ಕರಾವಳಿಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಅಲ್ಲದೇ ಈ ಸಂದರ್ಭ 12.5 ಸೆಂಟಿಮೀಟರ್ ನಿಂದ 20 ಸೆಂಟಿಮೀಟರ್ ವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದೂ ಅದು ಎಚ್ಚರಿಸಿದೆ. ಇದೇ ವೇಳೆ ಗಾಳಿಯ ವೇಗವು ನಿರಂತರವಾಗಿ 30ರಿಂದ 40 kmph ತಲುಪುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಅತ್ತ ಮಲೆನಾಡು ಭಾಗದ

ಮುಂದಿನ 5 ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ – ಮೀನುಗಾರರಿಗೆ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ

ಸಕಲೇಶಪುರ: ಭೂಕುಸಿತ ಹಿನ್ನೆಲೆ- 10 ರೈಲುಗಳ ಸಂಚಾರ ರದ್ದು..!!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಆ. 12. ಸಕಲೇಶಪುರ- ಬಾಳುಪೇಟೆ ನಡುವೆ ಭೂಕುಸಿತ ಸಂಭವಿಸಿದ ಪರಿಣಾಮ ಈ ಮಾರ್ಗದ 10 ರೈಲುಗಳ ಸಂಚಾರ ರದ್ದುಗೊಳಿಸಿ ಆದೇಶಿಸಲಾಗಿದೆ.   ಆಗಸ್ಟ್ 12, 13ರಂದು ಕೆಎಸ್‌ಆರ್ ಬೆಂಗಳೂರು -ಕಾರವಾರ ಎಕ್ಸ್ ಪ್ರೆಸ್, ಎಸ್.ಎಂ.ವಿ.ಟಿ. ಬೆಂಗಳೂರು ಮುರುಡೇಶ್ವರ ಎಕ್ಸ್ ಪ್ರೆಸ್, ವಿಜಯಪುರ -ಮಂಗಳೂರು ಸೆಂಟ್ರಲ್ ಎಕ್ಸ್ ಪ್ರೆಸ್ ಸ್ಪೆಷಲ್ ರೈಲು ಸಂಚಾರ ರದ್ದಾಗಿದೆ. ಆಗಸ್ಟ್ 13 ರಂದು ಕಾರವಾರ -ಕೆ.ಎಸ್.ಆರ್. ಬೆಂಗಳೂರು ಎಕ್ಸ್ ಪ್ರೆಸ್ ರೈಲು ಸಂಚಾರ ರದ್ದುಗೊಳಿಸಲಾಗಿದೆ. ಆಗಸ್ಟ್ 13,

ಸಕಲೇಶಪುರ: ಭೂಕುಸಿತ ಹಿನ್ನೆಲೆ- 10 ರೈಲುಗಳ ಸಂಚಾರ ರದ್ದು..!! Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ನಿಲ್ಲದ ವರುಣನ ಅಟ್ಟಹಾಸ..‼️* *?ನಾಳೆ (ಆ. 02) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಆಗಸ್ಟ್ 02ರ ಶುಕ್ರವಾರದಂದು ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿ

ಕರಾವಳಿಯಲ್ಲಿ ನಿಲ್ಲದ ವರುಣನ ಅಟ್ಟಹಾಸ..‼️* *?ನಾಳೆ (ಆ. 02) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ನಾಳೆ (ಜು. 20) ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ- ಡಿಸಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜುಲೈ  20ರಂದು ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನಾಳೆ (ಜು. 20) ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ- ಡಿಸಿ ಆದೇಶ Read More »

ಕರಾವಳಿ, ಕರ್ನಾಟಕ

ನಾಳೆ (ಜು. 18) ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 18. ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ. 18 ರಂದು ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿ ಆದೇಶಿಸಿದೆ.

ನಾಳೆ (ಜು. 18) ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ Read More »

ಕರಾವಳಿ, ಕರ್ನಾಟಕ

ಮುಂದುವರಿದ ವರುಣನ ಆರ್ಭಟ ನಾಳೆ (ಜೂ.28) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.27. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂ. 28 ಗುರುವಾರದಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂನ್ 27 ರಂದು ರೆಡ್ ಅಲರ್ಟ್ ಘೋಷಿಸಲಾಗಿತ್ತು.

ಮುಂದುವರಿದ ವರುಣನ ಆರ್ಭಟ ನಾಳೆ (ಜೂ.28) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮೇ. 21. ಸಂಜೆ ವೇಳೆ ಸುರಿದ ಭಾರೀ ಗಾಳಿ ಮಳೆಗೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಾಣಿ- ಮೈಸೂರು ರಸ್ತೆಯ ಮಿತ್ತೂರು ಸಮೀಪದ ಕುಕ್ಕರಬೆಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಮಂಗಳೂರು ಹಂಪನಕಟ್ಟೆ ‌ನಿವಾಸಿಗಳು ಎಂದು ಹೇಳಲಾಗಿದ್ದು, ಇದರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಕಾರಿನಲ್ಲಿ ಒಟ್ಟು ನಾಲ್ಕು ಜನ ಪ್ರಯಾಣಿಕರಿದ್ದು, ಮೈಸೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಪರಿಣಾಮ ಕಾರು

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ನಾಲ್ವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top