heavy rain

ಬಂಟ್ವಾಳ: ಮನೆಗೆ ಸಿಡಿಲು ಬಡಿದು ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 21. ಮನೆ ಮೇಲೆ ಸಿಡಿಲು ಬಡಿದು ಅಪಾರ ನಷ್ಟ ಸಂಭವಿಸಿದ ಘಟನೆ ನರಿಕೊಂಬು‌ ಗ್ರಾಮದಿಂದ ವರದಿಯಾಗಿದೆ. ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಸತೀಶ್ ಶಂಭೂರ್ ಎಂಬವರ ಮನೆಗೆ ಸೋಮವಾರದಂದು ಸಿಡಿಲು ಬಡಿದಿದ್ದು, ಅಪಾರ ನಷ್ಟ ಸಂಭವಿಸಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು, ಪಿಡಿಓ. ಮಾಜಿ ಅಧ್ಯಕ್ಷೆ ಉಪಾಧ್ಯಕ್ಷರು ಪ್ರಮುಖರು ಬೇಟಿ ನೀಡಿದ್ದಾರೆ.

ಬಂಟ್ವಾಳ: ಮನೆಗೆ ಸಿಡಿಲು ಬಡಿದು ಅಪಾರ ನಷ್ಟ Read More »

ಕರಾವಳಿ, ಕರ್ನಾಟಕ

ಮುಂದುವರಿದ ವರುಣನ ಆರ್ಭಟ- ನಾಳೆಯೂ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಭಾರೀ‌ ಮಳೆಯ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ನಾಳೆ(ಜು. 26) ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ರಜೆ ಘೋಷಿಸಲಾಗಿದೆ.

ಮುಂದುವರಿದ ವರುಣನ ಆರ್ಭಟ- ನಾಳೆಯೂ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ Read More »

ಕರಾವಳಿ

ನಾಳೆ (ಜು. 25) ಸುಳ್ಯ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 24. ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜುಲೈ 25ರಂದು (ಮಂಗಳವಾರ) ತಾಲೂಕಿನಾದ್ಯಂತ ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಜುಲೈ 25 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಆದೇಶಿಸಲಾಗಿದೆ. ದ.ಕ. ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ

ನಾಳೆ (ಜು. 25) ಸುಳ್ಯ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ಗುಡ್ಡ ಕುಸಿತ- ಕುಕ್ಕೇ ಸುಬ್ರಹ್ಮಣ್ಯ ರಸ್ತೆ ಬಂದ್..!

(ನ್ಯೂಸ್ ಕಡಬ) newskadaba.com ಹಾಸನ, ಜು. 24. ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಗೆ ಸಕಲೇಶಪುರ ತಾಲೂಕಿನ ಬಿಸಿಲೆ‌ ಸಮೀಪದ ರಸ್ತೆಯೊಂದಕ್ಕೆ ಗುಡ್ಡದ ಮಣ್ಣು ಕುಸಿದು ಬಿದ್ದ ಪರಿಣಾಮ ಸುಬ್ರಹ್ಮಣ್ಯ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ತಾಲೂಕಿನ ಬಿಸಿಲೆ‌ ಸಮೀಪ ರಸ್ತೆಗೆ ಗುಡ್ಡ ಕುಸಿದು ಸಂಪರ್ಕ ಸ್ಥಗಿತವಾಗಿದೆ. ಇದರಿಂದ ಸುಬ್ರಹ್ಮಣ್ಯಕ್ಕೆ ತೆರಳುವ ಪ್ರವಾಸಿಗರು ಸಂಕಷ್ಟಕ್ಕೀಡಾಗಿದ್ದಾರೆ. ಅಲ್ಲದೇ ಈ ಮಾರ್ಗದಲ್ಲಿ ಮರ ಬಿದ್ದು

ಗುಡ್ಡ ಕುಸಿತ- ಕುಕ್ಕೇ ಸುಬ್ರಹ್ಮಣ್ಯ ರಸ್ತೆ ಬಂದ್..! Read More »

ಕರ್ನಾಟಕ

ಕರಾವಳಿಯಲ್ಲಿ ವರುಣನ ಆರ್ಭಟ – ರಸ್ತೆ ಸಂಪರ್ಕ ಕಡಿತ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 24. ಕರಾವಳಿಯಲ್ಲಿ ರಣಭೀಕರ ಮಳೆಯಾಗುತ್ತಿದ್ದು ಕಡಲು ಪ್ರಕ್ಷುಬ್ದವಾಗಿದೆ. ಭಾರೀ ಮಳೆಯಿಂದಾಗಿ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ಮತ್ತೆ ಸಂಪರ್ಕ ಕಡಿತವಾಗಿದೆ. ಅದೇರೀತಿ ಕುಮಾರಧಾರ ಸ್ನಾನಘಟ್ಟದ ಬಳಿ ಕುಮಾರಧಾರ ನೀರು ರಸ್ತೆಯನ್ನು ಆವರಿಸಿಕೊಂಡಿದ್ದು, ಸಂಚಾರ ಸ್ಥಗಿತಗೊಂಡಿದೆ. ಅಲ್ಲದೇ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಕುಮಾರಧಾರ ಮತ್ತು ನೇತ್ರಾವತಿ ನದಿಗಳ ಸಂಗಮ ಕ್ಷೇತ್ರ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿ ಅಪಾಯ ಮಟ್ಟಕ್ಕೆತಲುಪಿದೆ. ಕೊಲ್ಲಮೊಗರಿನ ಕಡಮಕಲ್ಲು ಎಂಬಲ್ಲಿ ಸೇತುವೆಯ ತಡೆಗೋಡೆ ನೀರುಪಾಲಾಗಿದೆ.

ಕರಾವಳಿಯಲ್ಲಿ ವರುಣನ ಆರ್ಭಟ – ರಸ್ತೆ ಸಂಪರ್ಕ ಕಡಿತ Read More »

ಕರಾವಳಿ

ಕರಾವಳಿಯಲ್ಲಿ ಭಾರೀ ಮಳೆ- ಧರೆಗುರುಳಿದ 10 ವಿದ್ಯುತ್ ಕಂಬಗಳು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 24. ನಿರಂತರ ಭಾರೀ ಗಾಳಿ ಮಳೆಯಿಂದಾಗಿ ಬಂಟ್ವಾಳದ ಅಡ್ಡೂರಿನಲ್ಲಿ ಸುಮಾರು 10 ವಿದ್ಯುತ್‌ ಕಂಬಗಳು ನೆಲಕ್ಕುರುಳಿ ಬಿದ್ದಿರುವ ಘಟನೆ ವರದಿಯಾಗಿದೆ. ನಿರಂತರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಬಂಟ್ವಾಳದ ಅಡ್ಡೂರು, ಪೊಳಲಿ ಪರಿಸರದಲ್ಲೂ ಭಾರೀ ಮಳೆಗೆ ಅಪಾರ ಹಾನಿ ಆಗಿರುವ ಬಗ್ಗೆ ವರದಿಯಾಗಿದೆ. ಅಡ್ಡೂರಿನಲ್ಲಿ ಸುಮಾರು 10 ವಿದ್ಯುತ್‌ ಕಂಬಗಳು ಧರೆಗೆ ಉರುಳಿದ್ದು, ಎರಡು ದಿನಗಳ ಕಾಲ ವಿದ್ಯುತ್‌ ಮೊಟಕುಗೊಂಡಿದ್ದು ಮೆಸ್ಕಾಂ ಇಲಾಖೆ ಸಿಬ್ಬಂದಿ ಬಂದು ವಿದ್ಯುತ್‌ ಕಂಬಗಳನ್ನು ಸರಿಪಡಿಸಿದ್ದಾರೆ

ಕರಾವಳಿಯಲ್ಲಿ ಭಾರೀ ಮಳೆ- ಧರೆಗುರುಳಿದ 10 ವಿದ್ಯುತ್ ಕಂಬಗಳು Read More »

ಕರಾವಳಿ

ಕಡಬ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ, ಜು. 24. ಭಾರೀ‌ ಮಳೆಯ ಹಿನ್ನೆಲೆ ಕಡಬ ತಾಲೂಕಿನ ಎಲ್ಲಾ ಶಾಲೆಗಳಿಗೆ ಹಾಗೂ ಸುಳ್ಯ ಕ್ಲಸ್ಟರ್‌ನ ವಿವಿಧ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ದಿನದ ರಜೆಯನ್ನು ಮುಂದಿನ 2 ಶನಿವಾರಗಳಂದು ತರಗತಿ ನಡೆಸಿ ಮರುಹೊಂದಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಚಿಸಿದ್ದಾರೆ. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಬ್ರಹ್ಮಣ್ಯ, ಎಸ್ ಎಸ್ ಪಿ ಯು ಸುಬ್ರಹ್ಮಣ್ಯ, ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ, ವಾಲ್ಮೀಕಿ ಆಶ್ರಮ ಶಾಲೆ ಸುಬ್ರಹ್ಮಣ್ಯ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ

ಕಡಬ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗ ರಜೆ ಘೋಷಣೆ Read More »

ಕರಾವಳಿ

ಭಾರೀ ಮಳೆಗೆ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ- ವಾಹನ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 22. ಭಾರೀ ಮಳೆಗೆ ಮರವೊಂದು ಹೆದ್ದಾರಿಗೆ ಅಡ್ಡಲಾಗಿ ಬಿದ್ದು, ಸಂಚಾರಕ್ಕೆ ತೊಡಕುಂಟಾದ ಘಟನೆ ನೇರಳಕಟ್ಟೆ ಎಂಬಲ್ಲಿ ಶನಿವಾರದಂದು ಬೆಳಗ್ಗೆ ನಡೆದಿದೆ. ಮರದ ಜೊತೆಗೆ ವಿದ್ಯುತ್ ಕಂಬಗಳು ಬಿದ್ದಿದ್ದು, ವಿದ್ಯುತ್ ತಂತಿಗಳು ನೆಲದ ಮೇಲೆ ಹರಿದಾಡಿತ್ತು. ಘಟನೆಯಿಂದಾಗಿ ಮಾಣಿ-ಮೈಸೂರು ಹೆದ್ದಾರಿ ರಸ್ತೆ ಸಂಚಾರಕ್ಕೆ ತೊಡಕಾಗಿದ್ದು, ಸುಮಾರು ಒಂದು ತಾಸುಗಿಂತಲೂ ಹೆಚ್ಚು ಕಾಲ ವಾಹನ ಸವಾರರು ಪರದಾಡುವಂತಾಯಿತು. ಎರಡೂ ಬದಿಯ ವಾಹನಗಳು ರಸ್ತೆಯುದ್ದಕ್ಕೂ ಸಾಲುಗಟ್ಟಿ ನಿಂತಿವೆ. ಸ್ಥಳೀಯರು ಮರ ತೆರವು ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.

ಭಾರೀ ಮಳೆಗೆ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ- ವಾಹನ ಸಂಚಾರ ಅಸ್ತವ್ಯಸ್ತ Read More »

ಕರಾವಳಿ

ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ- ಕರಾವಳಿಯಾದ್ಯಂತ ಯೆಲ್ಲೋ ಅಲರ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ರಾಜ್ಯದ ಹಲವಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ವರದಿಯಾಗಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬೀದರ್, ಬೆಳಗಾವಿ, ಕಲಬುರಗಿ

ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ- ಕರಾವಳಿಯಾದ್ಯಂತ ಯೆಲ್ಲೋ ಅಲರ್ಟ್..! Read More »

ಕರಾವಳಿ

ಭಾರೀ ಮಳೆ ಸಾಧ್ಯತೆ – ಕರಾವಳಿಯ ಮೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಕರಾವಳಿ ಜಿಲ್ಲೆಗಳಾದ್ಯಂತ ಭಾರೀ ಮಳೆಯಾಗಲಿರುವ ಸಾಧ್ಯತೆಯ ಹಿನ್ನೆಲೆ ಭಾನುವಾರದಿಂದ ಐದು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಂದಾಪುರದಲ್ಲಿ ಶನಿವಾರದವರೆಗೆ 7 ಸೆಂ.ಮೀ, ಪಣಂಬೂರು, ಕೋಟ ಮತ್ತು ಉಪ್ಪಿನಂಗಡಿಯಲ್ಲಿ ನಾಲ್ಕು ಸೆಂ.ಮೀ ಮಳೆಯಾಗಿದ್ದರೆ, ಮಂಗಳೂರು, ಮಾಣಿ ಮತ್ತು ಉಡುಪಿಯಲ್ಲಿ ಮೂರು ಸೆಂ.ಮೀ ಮಳೆಯಾಗಿದೆ. ಕೊಣಾಜೆ, ಹರೇಕಳ ಭಾಗದಲ್ಲಿ ಮಣ್ಣು ಕುಸಿದು ಮನೆಗಳಿಗೆ ಹಾನಿಯಾದ ಘಟನೆಗಳು

ಭಾರೀ ಮಳೆ ಸಾಧ್ಯತೆ – ಕರಾವಳಿಯ ಮೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ Read More »

ಕರಾವಳಿ
Scroll to Top