heavy rain

ಕರ್ನಾಟಕದ 6 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ- ಮೀನುಗಾರರಿಗೂ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 13. ಕರ್ನಾಟಕ ರಾಜ್ಯದ ಆರು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯು ಯಲ್ಳಕ ಅಲರ್ಟ್ ಘೋಷಿಸಿದ್ದು, ಗುರುವಾರದಂದು ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದ್ದು, ಕರಾವಳಿ ಬೆಲ್ಟ್ ಮತ್ತು ಕರ್ನಾಟಕದ ಒಳನಾಡಿನ ದಕ್ಷಿಣ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 40 […]

ಕರ್ನಾಟಕದ 6 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ- ಮೀನುಗಾರರಿಗೂ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ Read More »

ಕರ್ನಾಟಕ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ ➤ ಯಲ್ಲೋ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು,  ಜು. 12. ರಾಜ್ಯದಲ್ಲಿ ಮುಂಗಾರು ಮಳೆಯ ಆಗಮನದಲ್ಲಿ ಸ್ವಲ್ಪ ತಡವಾಗಿತ್ತು. ಆದರೂ ಕಳೆದ ವಾರದಲ್ಲಿ ನಿರಂತರವಾಗಿ ಸುರಿದ ಮಳೆಗೆ ನೆರೆ ಪ್ರವಾಹ ಉಂಟಾಗಿ ಜನ ತತ್ತರಿಸಿ ಹೋಗಿದ್ದಾರೆ. ಒಂದೆಡೆ ಮಳೆಯ ಆಗಮನದಿಂದ ರೈತರು ಸಂತಸಗೊಂಡಿದ್ದರೆ, ಇನ್ನೊಂದೆಡೆ ಮಳೆಯಿಂದಾಗಿ ಜನರ ಜೀವನ ಅಸ್ತವ್ಯಸ್ತವಾಗಿದೆ. ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಮುಂದಿನ 4 ದಿನಗಳವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ ➤ ಯಲ್ಲೋ ಅಲರ್ಟ್ ಘೋಷಣೆ Read More »

ಕರ್ನಾಟಕ

ನಾಳೆ (ಜುಲೈ 07) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನ್ಯೂಸ್ ಕಡಬ) newskadaba.com ಮಂಗಳೂರು, ಜು.06. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ನಾಳೆಯೂ ವ್ಯಾಪಕ ಮಳೆಯಾಗುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 7 ಶುಕ್ರವಾರದಂದು ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಮುಲ್ಲೈ

ನಾಳೆ (ಜುಲೈ 07) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ನಾಳೆ (ಜು. 05) ದ.ಕ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ದ.ಕ‌ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ (ಜು. 05) ದ.ಕ‌ ಜಿಲ್ಲೆಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ‌ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ನಾಳೆ (ಜು. 05) ದ.ಕ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ದೆಹಲಿಯಾದ್ಯಂತ ಭಾರಿ ಮಳೆ ➤ ಕರ್ನಾಟಕದಲ್ಲಿ ಒಣ ಹವೆ ಮುಂದುವರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 21. ದೆಹಲಿಯಲ್ಲಿ ಭಾರಿ ಮಳೆ ಮುಂದುವರೆದಿದ್ದು, ಹಲವು ವಿಮಾನಗಳ ಮಾರ್ಗವನ್ನು ಲಕ್ನೋ ಹಾಗೂ ಜೈಪುರಕ್ಕೆ ಬದಲಾಯಿಸಲಾಯಿತು. ಮಳೆಯ ಆರೆಂಜ್ ಅಲರ್ಟ್​ ಘೋಷಿಸಲಾಗಿತ್ತು. ಕೇವಲ 3 ಗಂಟೆಗಳಲ್ಲಿ 6.6 ಮಿ.ಮೀ ಮಳೆ ಸುರಿದಿದೆ. ಮಳೆಯ ಜತೆಗೆ ಬಿರುಗಾಳಿ ಹಾಗೂ ಗುಡುಗು ಕೂಡ ಇತ್ತು ಎನ್ನಲಾಗಿದೆ. ದೆಹಲಿಯ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆ ಸುರಿದಿದ್ದು, ಗರಿಷ್ಠ ತಾಪಮಾನವು ಋತುವಿನ ಸರಾಸರಿಗಿಂತ ಮೂರು ಹಂತಗಳನ್ನು 28 ಡಿಗ್ರಿ ಸೆಲ್ಸಿಯಸ್‌ಗೆ ತಂದಿದೆ ಎಂದು ಭಾರತೀಯ ಹವಾಮಾನ

ದೆಹಲಿಯಾದ್ಯಂತ ಭಾರಿ ಮಳೆ ➤ ಕರ್ನಾಟಕದಲ್ಲಿ ಒಣ ಹವೆ ಮುಂದುವರಿಕೆ Read More »

ರಾಷ್ಟ್ರೀಯ ನ್ಯೂಸ್

ಡಿ.15ರ ವರೆಗೆ ಭಾರೀ ಮಳೆ ಸಾಧ್ಯತೆ ➤ ಹವಾಮಾನ ಇಲಾಖೆ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com ಮಂಗಳೂರು, ಡಿ.14.  ಚಂಡಮಾರುತ ಮತ್ತು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಕರಾವಳಿಯಲ್ಲಿ ಮಳೆ ಮುಂದುವರಿದಿದೆ. ಡಿ.15ರವರೆಗೂ ಹೀಗೇ ಮುಂದುವರಿಯುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಇನ್ನು ಅರಬ್ಬೀ ಸಮುದ್ರದಲ್ಲಿ ಡಿಸೆಂಬರ್‌ 13ರಿಂದ ವಾಯುಭಾರ ಕುಸಿತವಾಗಲಿದ್ದು, ಎರಡು ದಿನ ಭಾರಿ ಮಳೆಯಾಗುವ ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ 65ಮಿ.ಮಿ ನಿಂದ 115ಮಿ.ಮಿವರೆಗೆ ಮಳೆ ಸುರಿಯಲಿದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ.

ಡಿ.15ರ ವರೆಗೆ ಭಾರೀ ಮಳೆ ಸಾಧ್ಯತೆ ➤ ಹವಾಮಾನ ಇಲಾಖೆ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ

ಮೂಡಿಗರೆ : ಮನೆ ಮೇಲೆ ಉರುಳಿ ಬಿದ್ದ ಬೃಹತ್ ಮರ 

 (ನ್ಯೂಸ್ ಕಡಬ) newskadaba.com   ಮೂಡಿಗೆರೆ, ಡಿ.14  ಬೃಹತ್ ಮರವೊಂದು ಉರುಳಿ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದ ಅರೆಕೊಡಿಗೆ ಸುಕಲಮಕ್ಕಿ ಎಂಬಲ್ಲಿ ಸಂಭವಿಸಿದೆ. ನರೇಂದ್ರ ಗೌಡ ರವರ ಮನೆಗೆ ರಾತ್ರೋರಾತ್ರಿ 12.30 ರ ಸಮಯಕ್ಕೆ ಮರವೊಂದು ಉರುಳಿಬಿದ್ದ ಪರಿಣಾಮ ಮನೆ ಸಂಪುರ್ಣ ಹಾನಿಯಾಗಿದ್ದು, ಮನೆಯಲ್ಲಿದ್ದವರು ಅದೃಷ್ಟವಶಾತ್ ಸಾವಿನದವಡೆಯಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ರೈತರು ಕಂಗಾಲಾಗಿದ್ದಾರೆ.  ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮಲೆನಾಡಿನಾದ್ಯಂತ ಜನಜೀವನ ಅಸ್ತವ್ಯಸ್ತವಾಗಿದ್ದು, ಕಾಫಿ, ಭತ್ತ, ಹಾಗೂ ಮೊದಾಲಾದ

ಮೂಡಿಗರೆ : ಮನೆ ಮೇಲೆ ಉರುಳಿ ಬಿದ್ದ ಬೃಹತ್ ಮರ  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜೂ.17 ರವರೆಗೆ ಕರ್ನಾಟಕದಲ್ಲಿ ಭಾರೀ ಗಾಳಿ – ಮಳೆ ➤ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.14. ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿರುವುದರಿಂದ ಭಾರೀ ಮಳೆಯಾಗುತ್ತಿದ್ದು, ಇದೀಗ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಜೂನ್ 17 ರವರೆಗೆ ಭಾರೀ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯಲಿರುವ ಹಿನ್ನೆಲೆಯಲ್ಲಿ ಇಂದು ರೆಡ್ ಅಲರ್ಟ್ ಹಾಗೂ ನಾಳೆಯಿಂದ ಜೂನ್ 17 ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ

ಜೂ.17 ರವರೆಗೆ ಕರ್ನಾಟಕದಲ್ಲಿ ಭಾರೀ ಗಾಳಿ – ಮಳೆ ➤ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೂಜಿಬಾಳ್ತಿಲ: ಮನೆಯ ಗೋಡೆ ಕುಸಿತ ➤ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ: ಆ.09,. ನಿರಂತರ ಮಳೆಯಿಂದಾಗಿ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯ ಸೋಮಶೇಖರ ಅವರ ಮನೆಯ ಗೋಡೆ ಕುಸಿದು ನಷ್ಟ ಸಂಭವಿಸಿದ ಘಟನೆ ಶನಿವಾರ ನಡೆದಿದೆ. ಬಾರೀ ಮಳೆ ಸುರಿಯುತ್ತಿರುವುದರಿಂದ ಮನೆಯ ಸುತ್ತಲಿನ ಗೋಡೆಗಳೆಲ್ಲ ನೆನೆದು ಕುಸಿದು ಬಿದ್ದಿದೆ. ಆದರೆ ಕುಸಿತದ ಶಬ್ದಕ್ಕೆ ಮನೆ ಮಂದಿ ಹೊರಗಡೆ ಬಂದಿರುವುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನೂಜಿಬಾಳ್ತಿಲ: ಮನೆಯ ಗೋಡೆ ಕುಸಿತ ➤ ಪ್ರಾಣಾಪಾಯದಿಂದ ಪಾರು Read More »

ಕರಾವಳಿ

ತಲಕಾವೇರಿ ಗುಡ್ಡ ಕುಸಿತ➤ಬಂಟ್ವಾಳದ ಓರ್ವ ಅರ್ಚಕರು ನಾಪತ್ತೆ..!!!

(ನ್ಯೂಸ್ ಕಡಬ) newskadaba.com ಬಂಟ್ವಾಳ: ಆ.07,. ತಲಕಾವೇರಿಯಲ್ಲಿ ಗುಡ್ಡ ಕುಸಿದು ನಾಪತ್ತೆಯಾದ ಐವರು ಅರ್ಚಕರ ಪೈಕಿ ಒಬ್ಬರು ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕನಪಾಡಿ ನಿವಾಸಿ ಎಂದು ಮಾಹಿತಿ ಲಭ್ಯವಾಗಿದ್ದು, ರಾಮಕೃಷ್ಣ ರೇಣುಕಾ ಭಟ್ ದಂಪತಿಯ ಪುತ್ರ 24 ವರ್ಷದ ರವಿಕಿರಣ್ ನಾಪತ್ತೆಯಾದ ಯುವ ಅರ್ಚಕರು ಎಂದು ತಿಳಿದುಬಂದಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಗುರುವಾರ ಬೆಳಿಗ್ಗೆ ತಲಕಾವೇರಿಯಲ್ಲಿ ಗುಡ್ಡ ಜರಿದು ಬಿದ್ದ ಹಿನ್ನೆಲೆಯಲ್ಲಿ ಆರ್ಚಕರ ಮನೆ ಸಂಪೂರ್ಣ ಜಲಸಮಾದಿಯಾಗಿತ್ತು. ಮನೆಯೊಳಗೆ ಇದ್ದ ಎಲ್ಲರೂ

ತಲಕಾವೇರಿ ಗುಡ್ಡ ಕುಸಿತ➤ಬಂಟ್ವಾಳದ ಓರ್ವ ಅರ್ಚಕರು ನಾಪತ್ತೆ..!!! Read More »

ಕರಾವಳಿ
Scroll to Top